MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಬೆಂಗಳೂರು ವಿಭಾಗೀಯ ರೈಲ್ವೆಗೆ 9 ವಿಭಾಗಗಳಲ್ಲಿ ದಕ್ಷತಾ ಪ್ರಶಸ್ತಿ

ಬೆಂಗಳೂರು ವಿಭಾಗೀಯ ರೈಲ್ವೆಗೆ 9 ವಿಭಾಗಗಳಲ್ಲಿ ದಕ್ಷತಾ ಪ್ರಶಸ್ತಿ

ಬೆಂಗಳೂರು(ಅ.15): ನೈಋುತ್ಯಯು ರೈಲ್ವೆ ಸಪ್ತಾಹದ ಅಂಗವಾಗಿ 2019-20ನೇ ಸಾಲಿನಲ್ಲಿ ವಿಭಾಗೀಯ ರೈಲ್ವೆಗಳ ವಿವಿಧ ವಿಭಾಗಗಳ ಅತ್ಯುತ್ತಮ ಕಾರ್ಯ ನಿರ್ವಹಣೆಗೆ ಕೊಡಮಾಡುವ ಪ್ರಶಸ್ತಿಗಳ ಪೈಕಿ ಬೆಂಗಳೂರು ವಿಭಾಗೀಯ ರೈಲ್ವೆಗೆ ಸಮಗ್ರ ಪ್ರಶಸ್ತಿಯೂ ಸೇರಿದಂತೆ 9 ವಿಭಾಗಗಳಲ್ಲಿ ದಕ್ಷತಾ ಪ್ರಶಸ್ತಿ ಲಭಿಸಿದೆ.

1 Min read
Kannadaprabha News | Asianet News
Published : Oct 15 2020, 09:26 AM IST| Updated : Oct 15 2020, 09:30 AM IST
Share this Photo Gallery
  • FB
  • TW
  • Linkdin
  • Whatsapp
14
<p>65ನೇ ರೈಲ್ವೆ ಸಪ್ತಾಹದ ಅಂಗವಾಗಿ ಮಂಗಳವಾರ ಹುಬ್ಬಳ್ಳಿಯ ರೈಲ್‌ ಸೌಧದಲ್ಲಿ ನಡೆದ ಕಾರ್ಯಕ್ರಮ ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ವಿಭಾಗಗಳ ಕಾರ್ಯ ನಿರ್ವಹಣೆಯ ದಕ್ಷತೆ ಆಧರಿಸಿ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ತಿಳಿಸಿದ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶೋಕ್‌ ಕುಮಾರ್‌ ವರ್ಮಾ</p>

<p>65ನೇ ರೈಲ್ವೆ ಸಪ್ತಾಹದ ಅಂಗವಾಗಿ ಮಂಗಳವಾರ ಹುಬ್ಬಳ್ಳಿಯ ರೈಲ್‌ ಸೌಧದಲ್ಲಿ ನಡೆದ ಕಾರ್ಯಕ್ರಮ ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ವಿಭಾಗಗಳ ಕಾರ್ಯ ನಿರ್ವಹಣೆಯ ದಕ್ಷತೆ ಆಧರಿಸಿ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ತಿಳಿಸಿದ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶೋಕ್‌ ಕುಮಾರ್‌ ವರ್ಮಾ</p>

65ನೇ ರೈಲ್ವೆ ಸಪ್ತಾಹದ ಅಂಗವಾಗಿ ಮಂಗಳವಾರ ಹುಬ್ಬಳ್ಳಿಯ ರೈಲ್‌ ಸೌಧದಲ್ಲಿ ನಡೆದ ಕಾರ್ಯಕ್ರಮ ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ವಿಭಾಗಗಳ ಕಾರ್ಯ ನಿರ್ವಹಣೆಯ ದಕ್ಷತೆ ಆಧರಿಸಿ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ತಿಳಿಸಿದ ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶೋಕ್‌ ಕುಮಾರ್‌ ವರ್ಮಾ

24
<p>ಒಟ್ಟು 20 ದಕ್ಷತಾ ಪ್ರಶಸ್ತಿಯಲ್ಲಿ ಬೆಂಗಳೂರು ವಿಭಾಗಕ್ಕೆ 9 ಪ್ರಶಸ್ತಿಗಳು ಲಭಿಸಿವೆ. ಅಂತೆಯೆ ಕಾರ್ಯ ದಕ್ಷತೆ ವ್ಯಕ್ತಿಗತ ವರ್ಗದಲ್ಲಿ ವಿಭಾಗದ 9 ಗೆಜೆಟೆಡ್‌ ಅಧಿಕಾರಿಗಳು ಹಾಗೂ 57 ಮಂದಿ ಸಿಬ್ಬಂದಿಗೆ ನೈಋುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ ಕುಮಾರ್‌ ಸಿಂಗ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು ಎಂದ ಅಶೋಕ್‌ ಕುಮಾರ್‌ ವರ್ಮಾ</p>

<p>ಒಟ್ಟು 20 ದಕ್ಷತಾ ಪ್ರಶಸ್ತಿಯಲ್ಲಿ ಬೆಂಗಳೂರು ವಿಭಾಗಕ್ಕೆ 9 ಪ್ರಶಸ್ತಿಗಳು ಲಭಿಸಿವೆ. ಅಂತೆಯೆ ಕಾರ್ಯ ದಕ್ಷತೆ ವ್ಯಕ್ತಿಗತ ವರ್ಗದಲ್ಲಿ ವಿಭಾಗದ 9 ಗೆಜೆಟೆಡ್‌ ಅಧಿಕಾರಿಗಳು ಹಾಗೂ 57 ಮಂದಿ ಸಿಬ್ಬಂದಿಗೆ ನೈಋುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ ಕುಮಾರ್‌ ಸಿಂಗ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು ಎಂದ ಅಶೋಕ್‌ ಕುಮಾರ್‌ ವರ್ಮಾ</p>

ಒಟ್ಟು 20 ದಕ್ಷತಾ ಪ್ರಶಸ್ತಿಯಲ್ಲಿ ಬೆಂಗಳೂರು ವಿಭಾಗಕ್ಕೆ 9 ಪ್ರಶಸ್ತಿಗಳು ಲಭಿಸಿವೆ. ಅಂತೆಯೆ ಕಾರ್ಯ ದಕ್ಷತೆ ವ್ಯಕ್ತಿಗತ ವರ್ಗದಲ್ಲಿ ವಿಭಾಗದ 9 ಗೆಜೆಟೆಡ್‌ ಅಧಿಕಾರಿಗಳು ಹಾಗೂ 57 ಮಂದಿ ಸಿಬ್ಬಂದಿಗೆ ನೈಋುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಜಯ್‌ ಕುಮಾರ್‌ ಸಿಂಗ್‌ ಅವರು ಪ್ರಶಸ್ತಿ ಪ್ರದಾನ ಮಾಡಿದರು ಎಂದ ಅಶೋಕ್‌ ಕುಮಾರ್‌ ವರ್ಮಾ

34
<p>ಬೆಂಗಳೂರು ವಿಭಾಗಕ್ಕೆ ವಾಣಿಜ್ಯ ದಕ್ಷತೆ, ವಿದ್ಯುತ್‌ ಉಳಿತಾಯ, ಎಂಜಿನಿಯರಿಂಗ್‌ ಕಾರ್ಯ, ವೈದ್ಯಕೀಯ ಸೇವೆ, ನಿಟ್ಟೂರು ನಿಲ್ದಾಣ ಉತ್ತಮ ನಿರ್ವಹಣೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಉತ್ತಮ ಕಾರ್ಯ ನಿರ್ವಹಣೆಗಾಗಿ ಪ್ರಶಸ್ತಿ ಲಭಿಸಿದೆ. ಬೆಂಗಳೂರು ವಿಭಾಗವು ನಿರಂತರವಾಗಿ ಸೇವೆ ಹಾಗೂ ಮೂಲ ಸೌಕರ್ಯ ಉನ್ನತೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಅಂತೆಯೆ ಪ್ರಯಾಣಿಕ ಸೇವೆ ಜತೆಗೆ ಸರಕು ಸಾಗಣೆಗೂ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ತಿಳಿಸಿದ್ದಾರೆ.</p>

<p>ಬೆಂಗಳೂರು ವಿಭಾಗಕ್ಕೆ ವಾಣಿಜ್ಯ ದಕ್ಷತೆ, ವಿದ್ಯುತ್‌ ಉಳಿತಾಯ, ಎಂಜಿನಿಯರಿಂಗ್‌ ಕಾರ್ಯ, ವೈದ್ಯಕೀಯ ಸೇವೆ, ನಿಟ್ಟೂರು ನಿಲ್ದಾಣ ಉತ್ತಮ ನಿರ್ವಹಣೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಉತ್ತಮ ಕಾರ್ಯ ನಿರ್ವಹಣೆಗಾಗಿ ಪ್ರಶಸ್ತಿ ಲಭಿಸಿದೆ. ಬೆಂಗಳೂರು ವಿಭಾಗವು ನಿರಂತರವಾಗಿ ಸೇವೆ ಹಾಗೂ ಮೂಲ ಸೌಕರ್ಯ ಉನ್ನತೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಅಂತೆಯೆ ಪ್ರಯಾಣಿಕ ಸೇವೆ ಜತೆಗೆ ಸರಕು ಸಾಗಣೆಗೂ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ತಿಳಿಸಿದ್ದಾರೆ.</p>

ಬೆಂಗಳೂರು ವಿಭಾಗಕ್ಕೆ ವಾಣಿಜ್ಯ ದಕ್ಷತೆ, ವಿದ್ಯುತ್‌ ಉಳಿತಾಯ, ಎಂಜಿನಿಯರಿಂಗ್‌ ಕಾರ್ಯ, ವೈದ್ಯಕೀಯ ಸೇವೆ, ನಿಟ್ಟೂರು ನಿಲ್ದಾಣ ಉತ್ತಮ ನಿರ್ವಹಣೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಉತ್ತಮ ಕಾರ್ಯ ನಿರ್ವಹಣೆಗಾಗಿ ಪ್ರಶಸ್ತಿ ಲಭಿಸಿದೆ. ಬೆಂಗಳೂರು ವಿಭಾಗವು ನಿರಂತರವಾಗಿ ಸೇವೆ ಹಾಗೂ ಮೂಲ ಸೌಕರ್ಯ ಉನ್ನತೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಅಂತೆಯೆ ಪ್ರಯಾಣಿಕ ಸೇವೆ ಜತೆಗೆ ಸರಕು ಸಾಗಣೆಗೂ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ತಿಳಿಸಿದ್ದಾರೆ.

44
<p>1853ರ ಏಪ್ರಿಲ್‌ 16ರಂದು ದೇಶದ ಪ್ರಥಮ ರೈಲು ಮುಂಬೈನಿಂದ ಥಾಣೆವರೆಗೆ ಸಂಚರಿಸಿದ ಸ್ಮರಣಾರ್ಥ ಪ್ರತಿ ವರ್ಷ ರೈಲ್ವೆ ಸಪ್ತಾಹ ಆಚರಿಸಲಾಗುತ್ತದೆ. ಈ ವೇಳೆ ರೈಲ್ವೆ ಮಂಡಳಿ, ವಲಯ ಮತ್ತು ವಿಭಾಗೀಯ ಮಟ್ಟದಲ್ಲಿ ಉತ್ತಮ ಸೇವೆ ಮಾಡಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ.</p>

<p>1853ರ ಏಪ್ರಿಲ್‌ 16ರಂದು ದೇಶದ ಪ್ರಥಮ ರೈಲು ಮುಂಬೈನಿಂದ ಥಾಣೆವರೆಗೆ ಸಂಚರಿಸಿದ ಸ್ಮರಣಾರ್ಥ ಪ್ರತಿ ವರ್ಷ ರೈಲ್ವೆ ಸಪ್ತಾಹ ಆಚರಿಸಲಾಗುತ್ತದೆ. ಈ ವೇಳೆ ರೈಲ್ವೆ ಮಂಡಳಿ, ವಲಯ ಮತ್ತು ವಿಭಾಗೀಯ ಮಟ್ಟದಲ್ಲಿ ಉತ್ತಮ ಸೇವೆ ಮಾಡಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ.</p>

1853ರ ಏಪ್ರಿಲ್‌ 16ರಂದು ದೇಶದ ಪ್ರಥಮ ರೈಲು ಮುಂಬೈನಿಂದ ಥಾಣೆವರೆಗೆ ಸಂಚರಿಸಿದ ಸ್ಮರಣಾರ್ಥ ಪ್ರತಿ ವರ್ಷ ರೈಲ್ವೆ ಸಪ್ತಾಹ ಆಚರಿಸಲಾಗುತ್ತದೆ. ಈ ವೇಳೆ ರೈಲ್ವೆ ಮಂಡಳಿ, ವಲಯ ಮತ್ತು ವಿಭಾಗೀಯ ಮಟ್ಟದಲ್ಲಿ ಉತ್ತಮ ಸೇವೆ ಮಾಡಿದ ಅಧಿಕಾರಿ ಹಾಗೂ ಸಿಬ್ಬಂದಿಗೆ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved