MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಚಿತ್ರಗಳಲ್ಲಿ: ವಾವ್ಹ್... ಕೊರೋನಾ ಲಾಕ್‌ಡೌನ್ ಮಧ್ಯೆ ಅನ್ನದಾತನ ಕಾಯಕ ನೋಡಿ

ಚಿತ್ರಗಳಲ್ಲಿ: ವಾವ್ಹ್... ಕೊರೋನಾ ಲಾಕ್‌ಡೌನ್ ಮಧ್ಯೆ ಅನ್ನದಾತನ ಕಾಯಕ ನೋಡಿ

ಇನ್ನೇನು ಕೆಲವೆ ದಿನಗಳಲ್ಲಿ ಮುಂಗಾರು ಮಳೆ ಬರುವ ಸನಿಹಯಲ್ಲಿದ್ದು ಗ್ರಾಮೀಣ ಭಾಗದಲ್ಲಿ ಕೃಷಿಕರು ಮುಂಗಾರು ಬೇಸಾಯಕ್ಕೆ ರೆಡಿಯಾಗಿದ್ದಾರೆ. ಲಾಕ್‌ಡೌನ್ ಮಧ್ಯೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರೊಬ್ಬರು ತಮ್ಮ ಜಮೀನಿನಲ್ಲಿ ಉಳುಮೆಯಲ್ಲಿ ತೊಡಗಿರುವ ದೃಶ್ಯ.

1 Min read
Suvarna News
Published : May 19 2020, 08:12 PM IST
Share this Photo Gallery
  • FB
  • TW
  • Linkdin
  • Whatsapp
16
<p>ರಾಜ್ಯದ ಕೆಲವೆಡೆ ಮುಂಗಾರು ಮಳೆ ಆರಂಭಗೊಂಡ ಹಿನ್ನೆಲೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಗರಿಗೆದರಿವೆ.</p>

<p>ರಾಜ್ಯದ ಕೆಲವೆಡೆ ಮುಂಗಾರು ಮಳೆ ಆರಂಭಗೊಂಡ ಹಿನ್ನೆಲೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಗರಿಗೆದರಿವೆ.</p>

ರಾಜ್ಯದ ಕೆಲವೆಡೆ ಮುಂಗಾರು ಮಳೆ ಆರಂಭಗೊಂಡ ಹಿನ್ನೆಲೆ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಗರಿಗೆದರಿವೆ.

26
<p>ಮುಂಗಾರು ಮಳೆ ಬರುವ ಸನಿಹಯಲ್ಲಿದ್ದು ಗ್ರಾಮೀಣ ಭಾಗದಲ್ಲಿ ಕೃಷಿಕರು ಮುಂಗಾರು ಬೇಸಾಯಕ್ಕೆ ರೆಡಿಯಾಗಿದ್ದಾರೆ.</p>

<p>ಮುಂಗಾರು ಮಳೆ ಬರುವ ಸನಿಹಯಲ್ಲಿದ್ದು ಗ್ರಾಮೀಣ ಭಾಗದಲ್ಲಿ ಕೃಷಿಕರು ಮುಂಗಾರು ಬೇಸಾಯಕ್ಕೆ ರೆಡಿಯಾಗಿದ್ದಾರೆ.</p>

ಮುಂಗಾರು ಮಳೆ ಬರುವ ಸನಿಹಯಲ್ಲಿದ್ದು ಗ್ರಾಮೀಣ ಭಾಗದಲ್ಲಿ ಕೃಷಿಕರು ಮುಂಗಾರು ಬೇಸಾಯಕ್ಕೆ ರೆಡಿಯಾಗಿದ್ದಾರೆ.

36
<p>ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರೊಬ್ಬರು ತಮ್ಮ ಜಮೀನಿನಲ್ಲಿ ಉಳುಮೆಯಲ್ಲಿ ತೊಡಗಿರುವ ದೃಶ್ಯ.</p>

<p>ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರೊಬ್ಬರು ತಮ್ಮ ಜಮೀನಿನಲ್ಲಿ ಉಳುಮೆಯಲ್ಲಿ ತೊಡಗಿರುವ ದೃಶ್ಯ.</p>

ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರೊಬ್ಬರು ತಮ್ಮ ಜಮೀನಿನಲ್ಲಿ ಉಳುಮೆಯಲ್ಲಿ ತೊಡಗಿರುವ ದೃಶ್ಯ.

46
<p>ಕೊರೋನಾ ಲಾಕ್‌ಡೌನ್ ಮಧ್ಯೆ ಅನ್ನದಾತ ಮುಂಗಾರ ಬೆಳೆಗೆ ಹೊಲವನ್ನು ಸಿದ್ಧತೆ ಮಾಡಿಕೊಳ್ಳುತ್ತಿರುವುದು</p>

<p>ಕೊರೋನಾ ಲಾಕ್‌ಡೌನ್ ಮಧ್ಯೆ ಅನ್ನದಾತ ಮುಂಗಾರ ಬೆಳೆಗೆ ಹೊಲವನ್ನು ಸಿದ್ಧತೆ ಮಾಡಿಕೊಳ್ಳುತ್ತಿರುವುದು</p>

ಕೊರೋನಾ ಲಾಕ್‌ಡೌನ್ ಮಧ್ಯೆ ಅನ್ನದಾತ ಮುಂಗಾರ ಬೆಳೆಗೆ ಹೊಲವನ್ನು ಸಿದ್ಧತೆ ಮಾಡಿಕೊಳ್ಳುತ್ತಿರುವುದು

56
<p>ವರದಿ ಪ್ರಕಾರ ಈ ವರ್ಷ ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿರಲಿದೆ ಎಂದು ಹೇಳಿದ್ದು, ಜೂನ್-ಸೆಪ್ಟೆಂಬರ್ ಮಧ್ಯೆ ಶೇ.100ರಷ್ಟು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.</p>

<p>ವರದಿ ಪ್ರಕಾರ ಈ ವರ್ಷ ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿರಲಿದೆ ಎಂದು ಹೇಳಿದ್ದು, ಜೂನ್-ಸೆಪ್ಟೆಂಬರ್ ಮಧ್ಯೆ ಶೇ.100ರಷ್ಟು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.</p>

ವರದಿ ಪ್ರಕಾರ ಈ ವರ್ಷ ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿರಲಿದೆ ಎಂದು ಹೇಳಿದ್ದು, ಜೂನ್-ಸೆಪ್ಟೆಂಬರ್ ಮಧ್ಯೆ ಶೇ.100ರಷ್ಟು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

66
<p>ಭಾರತದಲ್ಲಿ ಕಳೆದ 50 ವರ್ಷಗಳ ಸರಾಸರಿ ಮುಂಗಾರು ಮಳೆ ಪ್ರಮಾಣ ಶೇ.96ನಿಂದ ಶೇ.104ರ ನಡುವೆ ಇದೆ. ಈ ವರ್ಷ ಇದರ ಪ್ರಮಾಣ ಶೇ.100ರಷ್ಟು ನಿರೀಕ್ಷಿಸಲಾಗಿದೆ. 4 ತಿಂಗಳ ಅವಧಿಯ ಮುಂಗಾರು ಜೂನ್‌ನಿಂದ ಆರಂಭಗೊಳ್ಳಲಿದೆ ಎಂದು ವರದಿ ತಿಳಿಸಿದೆ.</p>

<p>ಭಾರತದಲ್ಲಿ ಕಳೆದ 50 ವರ್ಷಗಳ ಸರಾಸರಿ ಮುಂಗಾರು ಮಳೆ ಪ್ರಮಾಣ ಶೇ.96ನಿಂದ ಶೇ.104ರ ನಡುವೆ ಇದೆ. ಈ ವರ್ಷ ಇದರ ಪ್ರಮಾಣ ಶೇ.100ರಷ್ಟು ನಿರೀಕ್ಷಿಸಲಾಗಿದೆ. 4 ತಿಂಗಳ ಅವಧಿಯ ಮುಂಗಾರು ಜೂನ್‌ನಿಂದ ಆರಂಭಗೊಳ್ಳಲಿದೆ ಎಂದು ವರದಿ ತಿಳಿಸಿದೆ.</p>

ಭಾರತದಲ್ಲಿ ಕಳೆದ 50 ವರ್ಷಗಳ ಸರಾಸರಿ ಮುಂಗಾರು ಮಳೆ ಪ್ರಮಾಣ ಶೇ.96ನಿಂದ ಶೇ.104ರ ನಡುವೆ ಇದೆ. ಈ ವರ್ಷ ಇದರ ಪ್ರಮಾಣ ಶೇ.100ರಷ್ಟು ನಿರೀಕ್ಷಿಸಲಾಗಿದೆ. 4 ತಿಂಗಳ ಅವಧಿಯ ಮುಂಗಾರು ಜೂನ್‌ನಿಂದ ಆರಂಭಗೊಳ್ಳಲಿದೆ ಎಂದು ವರದಿ ತಿಳಿಸಿದೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved