ಹಗರಿಬೊಮ್ಮನಹಳ್ಳಿ: ಸರ್ಕಾರಿ ಕಚೇರಿಗೆ ಬೆಂಕಿ, ಸುಟ್ಟು ಭಸ್ಮವಾದ ದಾಖಲೆಗಳು
ಹಗರಿಬೊಮ್ಮನಹಳ್ಳಿ(ಜ.20): ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡು ದಾಖಲೆಗಳೆಲ್ಲ ಸುಟ್ಟು ಭಸ್ಮವಾದ ಘಟನೆ ಘಟನೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಿನ್ನೆ(ಮಂಗಳವಾರ) ನಡೆದಿದೆ.
17

<p>ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿ</p>
ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿ
27
<p>ಹಗರಿಬೊಮ್ಮನಹಳ್ಳಿ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿಕೊಂಡ ಬೆಂಕಿ </p>
ಹಗರಿಬೊಮ್ಮನಹಳ್ಳಿ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿಕೊಂಡ ಬೆಂಕಿ
37
<p>ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ದಾಖಲೆಗಳು</p>
ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ದಾಖಲೆಗಳು
47
<p>ಕಚೇರಿಯಲ್ಲಿ ರಾತ್ರಿ 9.45ರ ಸಮಯದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ </p>
ಕಚೇರಿಯಲ್ಲಿ ರಾತ್ರಿ 9.45ರ ಸಮಯದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ
57
<p>ಕಚೇರಿಯಲ್ಲಿರುವ ಜೆರಾಕ್ಸ್ ಯಂತ್ರ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೆಲ ದಾಖಲಾತಿಗಳು ಸುಟ್ಟಿವೆ ಎಂದು ಮಾಹಿತಿ ನೀಡಿದ ಕಚೇರಿಯ ಅಧಿಕಾರಿಗಳು</p>
ಕಚೇರಿಯಲ್ಲಿರುವ ಜೆರಾಕ್ಸ್ ಯಂತ್ರ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೆಲ ದಾಖಲಾತಿಗಳು ಸುಟ್ಟಿವೆ ಎಂದು ಮಾಹಿತಿ ನೀಡಿದ ಕಚೇರಿಯ ಅಧಿಕಾರಿಗಳು
67
<p>ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಮುಂದೆ ಆಗಬಹುದಾದ ಹೆಚ್ಚಿನ ಅನಾಹುತ ತಪ್ಪಿಸಿದ ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿ</p>
ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಮುಂದೆ ಆಗಬಹುದಾದ ಹೆಚ್ಚಿನ ಅನಾಹುತ ತಪ್ಪಿಸಿದ ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿ
77
<p>ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಸೀಲ್ದಾರ್ ಶರಣಮ್ಮ, ಉಪತಹಸೀಲ್ದಾರ್ ಶಿವಕುಮಾರ್ಗೌಡ, ಉಪನೋಂದಣಿ ಕಚೇರಿಯ ಎಸ್ಡಿಎ ಮಹೇಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು</p>
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಸೀಲ್ದಾರ್ ಶರಣಮ್ಮ, ಉಪತಹಸೀಲ್ದಾರ್ ಶಿವಕುಮಾರ್ಗೌಡ, ಉಪನೋಂದಣಿ ಕಚೇರಿಯ ಎಸ್ಡಿಎ ಮಹೇಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು
Latest Videos