MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಹಗರಿಬೊಮ್ಮನಹಳ್ಳಿ: ಸರ್ಕಾರಿ ಕಚೇರಿಗೆ ಬೆಂಕಿ, ಸುಟ್ಟು ಭಸ್ಮವಾದ ದಾಖಲೆಗಳು

ಹಗರಿಬೊಮ್ಮನಹಳ್ಳಿ: ಸರ್ಕಾರಿ ಕಚೇರಿಗೆ ಬೆಂಕಿ, ಸುಟ್ಟು ಭಸ್ಮವಾದ ದಾಖಲೆಗಳು

ಹಗರಿಬೊಮ್ಮನಹಳ್ಳಿ(ಜ.20): ವಿದ್ಯುತ್‌ ಶಾರ್ಟ್‌ಸರ್ಕ್ಯೂಟ್‌ನಿಂದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡು ದಾಖಲೆಗಳೆಲ್ಲ ಸುಟ್ಟು ಭಸ್ಮವಾದ ಘಟನೆ ಘಟನೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ನಿನ್ನೆ(ಮಂಗಳವಾರ) ನಡೆದಿದೆ.  

1 Min read
Kannadaprabha News | Asianet News
Published : Jan 20 2021, 12:15 PM IST
Share this Photo Gallery
  • FB
  • TW
  • Linkdin
  • Whatsapp
17
<p>ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿ</p>

<p>ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿ</p>

ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿ

27
<p>ಹಗರಿಬೊಮ್ಮನಹಳ್ಳಿ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿಯಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿ&nbsp;</p>

<p>ಹಗರಿಬೊಮ್ಮನಹಳ್ಳಿ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿಯಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿ&nbsp;</p>

ಹಗರಿಬೊಮ್ಮನಹಳ್ಳಿ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿರುವ ಉಪನೋಂದಣಾಧಿಕಾರಿ ಕಚೇರಿಯಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿಕೊಂಡ ಬೆಂಕಿ 

37
<p>ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ದಾಖಲೆಗಳು</p>

<p>ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ದಾಖಲೆಗಳು</p>

ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾದ ದಾಖಲೆಗಳು

47
<p>ಕಚೇರಿಯಲ್ಲಿ ರಾತ್ರಿ 9.45ರ ಸಮಯದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ&nbsp;</p>

<p>ಕಚೇರಿಯಲ್ಲಿ ರಾತ್ರಿ 9.45ರ ಸಮಯದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ&nbsp;</p>

ಕಚೇರಿಯಲ್ಲಿ ರಾತ್ರಿ 9.45ರ ಸಮಯದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ 

57
<p>ಕಚೇರಿಯಲ್ಲಿರುವ ಜೆರಾಕ್ಸ್‌ ಯಂತ್ರ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೆಲ ದಾಖಲಾತಿಗಳು ಸುಟ್ಟಿವೆ ಎಂದು ಮಾಹಿತಿ ನೀಡಿದ ಕಚೇರಿಯ ಅಧಿಕಾರಿಗಳು</p>

<p>ಕಚೇರಿಯಲ್ಲಿರುವ ಜೆರಾಕ್ಸ್‌ ಯಂತ್ರ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೆಲ ದಾಖಲಾತಿಗಳು ಸುಟ್ಟಿವೆ ಎಂದು ಮಾಹಿತಿ ನೀಡಿದ ಕಚೇರಿಯ ಅಧಿಕಾರಿಗಳು</p>

ಕಚೇರಿಯಲ್ಲಿರುವ ಜೆರಾಕ್ಸ್‌ ಯಂತ್ರ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೆಲ ದಾಖಲಾತಿಗಳು ಸುಟ್ಟಿವೆ ಎಂದು ಮಾಹಿತಿ ನೀಡಿದ ಕಚೇರಿಯ ಅಧಿಕಾರಿಗಳು

67
<p>ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಮುಂದೆ ಆಗಬಹುದಾದ ಹೆಚ್ಚಿನ ಅನಾಹುತ ತಪ್ಪಿಸಿದ ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿ</p>

<p>ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಮುಂದೆ ಆಗಬಹುದಾದ ಹೆಚ್ಚಿನ ಅನಾಹುತ ತಪ್ಪಿಸಿದ ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿ</p>

ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಮುಂದೆ ಆಗಬಹುದಾದ ಹೆಚ್ಚಿನ ಅನಾಹುತ ತಪ್ಪಿಸಿದ ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿ

77
<p>ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಸೀಲ್ದಾರ್‌ ಶರಣಮ್ಮ, ಉಪತಹಸೀಲ್ದಾರ್‌ ಶಿವಕುಮಾರ್‌ಗೌಡ, ಉಪನೋಂದಣಿ ಕಚೇರಿಯ ಎಸ್‌ಡಿಎ ಮಹೇಶ್‌ ಸೇರಿದಂತೆ ಮತ್ತಿತರ ಅಧಿಕಾರಿಗಳು</p>

<p>ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಸೀಲ್ದಾರ್‌ ಶರಣಮ್ಮ, ಉಪತಹಸೀಲ್ದಾರ್‌ ಶಿವಕುಮಾರ್‌ಗೌಡ, ಉಪನೋಂದಣಿ ಕಚೇರಿಯ ಎಸ್‌ಡಿಎ ಮಹೇಶ್‌ ಸೇರಿದಂತೆ ಮತ್ತಿತರ ಅಧಿಕಾರಿಗಳು</p>

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಸೀಲ್ದಾರ್‌ ಶರಣಮ್ಮ, ಉಪತಹಸೀಲ್ದಾರ್‌ ಶಿವಕುಮಾರ್‌ಗೌಡ, ಉಪನೋಂದಣಿ ಕಚೇರಿಯ ಎಸ್‌ಡಿಎ ಮಹೇಶ್‌ ಸೇರಿದಂತೆ ಮತ್ತಿತರ ಅಧಿಕಾರಿಗಳು

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved