MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕೊರೋನಾ ವಿರುದ್ಧ ಹೋರಾಟ: ಆಶಾ ಕಾರ್ಯಕರ್ತೆಯರಿಗೆ ಉಡಿ ತುಂಬಿ ಸನ್ಮಾನ

ಕೊರೋನಾ ವಿರುದ್ಧ ಹೋರಾಟ: ಆಶಾ ಕಾರ್ಯಕರ್ತೆಯರಿಗೆ ಉಡಿ ತುಂಬಿ ಸನ್ಮಾನ

ಮುಂಡರಗಿ(ಮೇ.11): ವಿಶ್ವ ತಾಯಂದಿರ ದಿನ ಹಾಗೂ ಹೇಮರಡ್ಡಿ ಮಲ್ಲಮ್ಮನವರ ಜಯಂತಿ ಅಂಗವಾಗಿ ಕೊರೋನಾ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಸ್‌.ಎಸ್‌. ಪಾಟೀಲ ಅಭಿಮಾನಿಗಳು ಹಾಗೂ ಶಿವಕುಮಾರಗೌಡ ಪಾಟೀಲ ಗೆಳೆಯರ ಬಳಗ ಭಾನುವಾರ ತಾಲೂಕಿನ ಹಾರೋಗೇರಿ ಹಾಗೂ ಸಿಂಗಟಾಲೂರು ಗ್ರಾಮದಲ್ಲಿನ ಆಶಾ ಕಾರ್ಯಕರ್ತೆಯರಿಗೆ ಸನ್ಮಾನಿಸಿ ಉಡಿತುಂಬಿ ತಲಾ ಒಂದು ಸಾವಿರ ರು. ಚೆಕ್‌ ವಿತರಿಸಿತು.

1 Min read
Suvarna News | Asianet News
Published : May 11 2020, 01:24 PM IST| Updated : May 11 2020, 01:34 PM IST
Share this Photo Gallery
  • FB
  • TW
  • Linkdin
  • Whatsapp
15
<p>ಕೊರೋನಾದ ವಿರುದ್ಧ ಹಗಲಿರುಳೆನ್ನದೇ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಗೌರವ ಸಲ್ಲಿಕೆ&nbsp;</p>

<p>ಕೊರೋನಾದ ವಿರುದ್ಧ ಹಗಲಿರುಳೆನ್ನದೇ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಗೌರವ ಸಲ್ಲಿಕೆ&nbsp;</p>

ಕೊರೋನಾದ ವಿರುದ್ಧ ಹಗಲಿರುಳೆನ್ನದೇ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಗೌರವ ಸಲ್ಲಿಕೆ 

25
<p>ಹೇಮರಡ್ಡಿ ಮಲ್ಲಮ್ಮನ ಜಯಂತಿಯ ಶುಭ ದಿನದಂದು ವಿಶ್ವ ತಾಯಂದಿರ ದಿನದಂದು ಕೊರೋನಾ ವಾರಿಯರ್ಸ್‌ಗೆ ಸನ್ಮಾನ&nbsp;</p>

<p>ಹೇಮರಡ್ಡಿ ಮಲ್ಲಮ್ಮನ ಜಯಂತಿಯ ಶುಭ ದಿನದಂದು ವಿಶ್ವ ತಾಯಂದಿರ ದಿನದಂದು ಕೊರೋನಾ ವಾರಿಯರ್ಸ್‌ಗೆ ಸನ್ಮಾನ&nbsp;</p>

ಹೇಮರಡ್ಡಿ ಮಲ್ಲಮ್ಮನ ಜಯಂತಿಯ ಶುಭ ದಿನದಂದು ವಿಶ್ವ ತಾಯಂದಿರ ದಿನದಂದು ಕೊರೋನಾ ವಾರಿಯರ್ಸ್‌ಗೆ ಸನ್ಮಾನ 

35
<p>ಮುಂಡರಗಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಿಗೂ 1.80 ಕೋಟಿ ವೆಚ್ಚದಲ್ಲಿ ಸುಮಾರು 28 ರಿಂದ 30 ಸಾವಿರ ಕುಟುಂಬಗಳಿಗೆ ದಿನಸಿ ಹಾಗೂ ತರಕಾರಿ ಕಿಟ್‌ ವಿತರಣೆ</p>

<p>ಮುಂಡರಗಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಿಗೂ 1.80 ಕೋಟಿ ವೆಚ್ಚದಲ್ಲಿ ಸುಮಾರು 28 ರಿಂದ 30 ಸಾವಿರ ಕುಟುಂಬಗಳಿಗೆ ದಿನಸಿ ಹಾಗೂ ತರಕಾರಿ ಕಿಟ್‌ ವಿತರಣೆ</p>

ಮುಂಡರಗಿ ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮಗಳಿಗೂ 1.80 ಕೋಟಿ ವೆಚ್ಚದಲ್ಲಿ ಸುಮಾರು 28 ರಿಂದ 30 ಸಾವಿರ ಕುಟುಂಬಗಳಿಗೆ ದಿನಸಿ ಹಾಗೂ ತರಕಾರಿ ಕಿಟ್‌ ವಿತರಣೆ

45
<p>ಆಶಾ ಕಾರ್ಯಕರ್ತೆಯರು, ವೈದ್ಯರು, ನರ್ಸ್‌ಗಳು, ಪೊಲೀಸ್‌ ಇಲಾಖೆ ಅಧಿಕಾರಿಗಳು, ಪತ್ರಕರ್ತರು ಎಲ್ಲರೂ ಕೃತಜ್ಞತೆ ಸಲ್ಲಿಸುವೆ: ಮಾಜಿ ಸಚಿವ ಎಸ್‌.ಎಸ್‌. ಪಾಟೀಲ&nbsp;</p>

<p>ಆಶಾ ಕಾರ್ಯಕರ್ತೆಯರು, ವೈದ್ಯರು, ನರ್ಸ್‌ಗಳು, ಪೊಲೀಸ್‌ ಇಲಾಖೆ ಅಧಿಕಾರಿಗಳು, ಪತ್ರಕರ್ತರು ಎಲ್ಲರೂ ಕೃತಜ್ಞತೆ ಸಲ್ಲಿಸುವೆ: ಮಾಜಿ ಸಚಿವ ಎಸ್‌.ಎಸ್‌. ಪಾಟೀಲ&nbsp;</p>

ಆಶಾ ಕಾರ್ಯಕರ್ತೆಯರು, ವೈದ್ಯರು, ನರ್ಸ್‌ಗಳು, ಪೊಲೀಸ್‌ ಇಲಾಖೆ ಅಧಿಕಾರಿಗಳು, ಪತ್ರಕರ್ತರು ಎಲ್ಲರೂ ಕೃತಜ್ಞತೆ ಸಲ್ಲಿಸುವೆ: ಮಾಜಿ ಸಚಿವ ಎಸ್‌.ಎಸ್‌. ಪಾಟೀಲ 

55
<p>ಸಾನ್ನಿಧ್ಯ ವಹಿಸಿದ್ದ ವಿರುಪಾಪೂರ ಮಠದ ಮುಧುಕೇಶ್ವರ ಶಿವಾಚಾರ್ಯರು&nbsp;</p>

<p>ಸಾನ್ನಿಧ್ಯ ವಹಿಸಿದ್ದ ವಿರುಪಾಪೂರ ಮಠದ ಮುಧುಕೇಶ್ವರ ಶಿವಾಚಾರ್ಯರು&nbsp;</p>

ಸಾನ್ನಿಧ್ಯ ವಹಿಸಿದ್ದ ವಿರುಪಾಪೂರ ಮಠದ ಮುಧುಕೇಶ್ವರ ಶಿವಾಚಾರ್ಯರು 

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved