MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ: ಗಂಗಾವತಿ ಯುವಕನ ಫೋಟೋಗೆ ಚಿನ್ನ

ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ: ಗಂಗಾವತಿ ಯುವಕನ ಫೋಟೋಗೆ ಚಿನ್ನ

ಗಂಗಾವತಿ(ಜೂ.24): ಭಾರತ, ಗಲ್ಫ್‌ ಸಮೂಹ ಬಹರೈನ್‌, ಯುಎಇ, ಸೌದಿ ಅರೇಬಿಯಾ, ಕುವೈತ್‌ ದೇಶಗಳ ಫೋಟೋಗ್ರಾಫಿಕ್‌ ಸೊಸೈಟಿಯವರು ಆಯೋಜಿಸಿದ್ದ ಪ್ರತಿಷ್ಠಿತ ಗಲ್ಫ್‌ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಗಂಗಾವತಿಯ ಶ್ರೀನಿವಾಸ ಎಣ್ಣಿ ಅವರಿಗೆ ಚಿನ್ನದ ಪದಕ ಲಭಿಸಿದೆ.

1 Min read
Kannadaprabha News | Asianet News
Published : Jun 24 2021, 11:49 AM IST| Updated : Jun 24 2021, 12:07 PM IST
Share this Photo Gallery
  • FB
  • TW
  • Linkdin
  • Whatsapp
16
<p>ಒಟ್ಟು 4 ವಿಭಾಗಗಳಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ(ಇದೇ ಚಿತ್ರಕ್ಕೆ ಲಭಿಸಿದ ಚಿನ್ನದ ಪದಕ)&nbsp;</p>

<p>ಒಟ್ಟು 4 ವಿಭಾಗಗಳಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ(ಇದೇ ಚಿತ್ರಕ್ಕೆ ಲಭಿಸಿದ ಚಿನ್ನದ ಪದಕ)&nbsp;</p>

ಒಟ್ಟು 4 ವಿಭಾಗಗಳಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ(ಇದೇ ಚಿತ್ರಕ್ಕೆ ಲಭಿಸಿದ ಚಿನ್ನದ ಪದಕ) 

26
<p>ಟ್ರಾವೆಲ್‌ ವಿಭಾಗದ ವಾರಿ ಫೆಸ್ಟಿವಲ್ ಎಂಬ ಶೀರ್ಷಿಕೆಗೆ ಚಿನ್ನದ ಪದಕ ಮುಡಿಗೇರಿಸಿಕೊಂಡ ಶ್ರೀನಿವಾಸ ಎಣ್ಣಿ&nbsp;</p>

<p>ಟ್ರಾವೆಲ್‌ ವಿಭಾಗದ ವಾರಿ ಫೆಸ್ಟಿವಲ್ ಎಂಬ ಶೀರ್ಷಿಕೆಗೆ ಚಿನ್ನದ ಪದಕ ಮುಡಿಗೇರಿಸಿಕೊಂಡ ಶ್ರೀನಿವಾಸ ಎಣ್ಣಿ&nbsp;</p>

ಟ್ರಾವೆಲ್‌ ವಿಭಾಗದ ವಾರಿ ಫೆಸ್ಟಿವಲ್ ಎಂಬ ಶೀರ್ಷಿಕೆಗೆ ಚಿನ್ನದ ಪದಕ ಮುಡಿಗೇರಿಸಿಕೊಂಡ ಶ್ರೀನಿವಾಸ ಎಣ್ಣಿ 

36
<p>ಸ್ಪರ್ಧೆಯಲ್ಲಿ ಭಾಗವಹಿಸಿದ್ದ 48 ದೇಶಗಳಿಂದ 450 ಸ್ಪರ್ಧಿಗಳು&nbsp;</p>

<p>ಸ್ಪರ್ಧೆಯಲ್ಲಿ ಭಾಗವಹಿಸಿದ್ದ 48 ದೇಶಗಳಿಂದ 450 ಸ್ಪರ್ಧಿಗಳು&nbsp;</p>

ಸ್ಪರ್ಧೆಯಲ್ಲಿ ಭಾಗವಹಿಸಿದ್ದ 48 ದೇಶಗಳಿಂದ 450 ಸ್ಪರ್ಧಿಗಳು 

46
<p>ಸ್ಪರ್ಧೆಯಲ್ಲಿ ತೀರ್ಪುಗಾರರಾಗಿದ್ದ ಅಂತಾರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರಗಾರರಾದ ಓಲಾ ಅಲ್ಹೌಜ್‌, ಶಫೀಕ್‌ ಅಲ್‌ ಶಕೀರ್‌, ಅಮ್ಮರ್‌ ಅಲಾಮಿರ್‌, ನಜಾತ್‌ ಅಲ್‌ ಫರ್ಸಾನಿ&nbsp;</p>

<p>ಸ್ಪರ್ಧೆಯಲ್ಲಿ ತೀರ್ಪುಗಾರರಾಗಿದ್ದ ಅಂತಾರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರಗಾರರಾದ ಓಲಾ ಅಲ್ಹೌಜ್‌, ಶಫೀಕ್‌ ಅಲ್‌ ಶಕೀರ್‌, ಅಮ್ಮರ್‌ ಅಲಾಮಿರ್‌, ನಜಾತ್‌ ಅಲ್‌ ಫರ್ಸಾನಿ&nbsp;</p>

ಸ್ಪರ್ಧೆಯಲ್ಲಿ ತೀರ್ಪುಗಾರರಾಗಿದ್ದ ಅಂತಾರಾಷ್ಟ್ರೀಯ ಖ್ಯಾತಿಯ ಛಾಯಾಚಿತ್ರಗಾರರಾದ ಓಲಾ ಅಲ್ಹೌಜ್‌, ಶಫೀಕ್‌ ಅಲ್‌ ಶಕೀರ್‌, ಅಮ್ಮರ್‌ ಅಲಾಮಿರ್‌, ನಜಾತ್‌ ಅಲ್‌ ಫರ್ಸಾನಿ 

56
<p>ಪ್ರಸ್ತುತ ಗಂಗಾವತಿಯ ಕೆಪಿಟಿಸಿಎಲ್‌ನಲ್ಲಿ ಕಿರಿಯ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿರುವ ಹವ್ಯಾಸಿ ಛಾಯಾಗ್ರಾಹಕ ಶ್ರೀನಿವಾಸ ಎಣ್ಣಿ</p>

<p>ಪ್ರಸ್ತುತ ಗಂಗಾವತಿಯ ಕೆಪಿಟಿಸಿಎಲ್‌ನಲ್ಲಿ ಕಿರಿಯ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿರುವ ಹವ್ಯಾಸಿ ಛಾಯಾಗ್ರಾಹಕ ಶ್ರೀನಿವಾಸ ಎಣ್ಣಿ</p>

ಪ್ರಸ್ತುತ ಗಂಗಾವತಿಯ ಕೆಪಿಟಿಸಿಎಲ್‌ನಲ್ಲಿ ಕಿರಿಯ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿರುವ ಹವ್ಯಾಸಿ ಛಾಯಾಗ್ರಾಹಕ ಶ್ರೀನಿವಾಸ ಎಣ್ಣಿ

66
<p>6 ವರ್ಷಗಳಿಂದ ಶ್ರೀನಿವಾಸ ಅವರ ಛಾಯಾಚಿತ್ರಗಳು ಅನೇಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮುದ್ರಣ ಹಾಗೂ ಡಿಜಿಟಲ್‌ ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆ.</p>

<p>6 ವರ್ಷಗಳಿಂದ ಶ್ರೀನಿವಾಸ ಅವರ ಛಾಯಾಚಿತ್ರಗಳು ಅನೇಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮುದ್ರಣ ಹಾಗೂ ಡಿಜಿಟಲ್‌ ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆ.</p>

6 ವರ್ಷಗಳಿಂದ ಶ್ರೀನಿವಾಸ ಅವರ ಛಾಯಾಚಿತ್ರಗಳು ಅನೇಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮುದ್ರಣ ಹಾಗೂ ಡಿಜಿಟಲ್‌ ಮಾಧ್ಯಮಗಳಲ್ಲಿ ಪ್ರಕಟಗೊಂಡಿವೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved