MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಶಿವಮೊಗ್ಗ-ತಾಳಗುಪ್ಪ ಮಲೆನಾಡು ರೈಲ್ವೇ ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಕೊಟ್ಟ ಸಂಸದ ಬಿ.ವೈ ರಾಘವೇಂದ್ರ!

ಶಿವಮೊಗ್ಗ-ತಾಳಗುಪ್ಪ ಮಲೆನಾಡು ರೈಲ್ವೇ ಪ್ರಯಾಣಿಕರಿಗೆ ಗುಡ್‌ ನ್ಯೂಸ್ ಕೊಟ್ಟ ಸಂಸದ ಬಿ.ವೈ ರಾಘವೇಂದ್ರ!

ಬೆಂಗಳೂರು: ತಾಳಗುಪ್ಪ-ಬೆಂಗಳೂರು ನಡುವಿನ ರೈಲುಗಳು ಕೆಲವೊಮ್ಮೆ ತಾಳಗುಪ್ಪ ತಲುಪುವುದು ತುಂಬಾ ತಡವಾಗುತ್ತಿದೆ ಎನ್ನುವ ಮಾತುಗಳು ಪ್ರಯಾಣಿಕರಿಂದ ಕೇಳಿ ಬಂದಿದ್ದವು. ಇದೀಗ ಮಲೆನಾಡಿನ ರೈಲ್ವೇ ಪ್ರಯಾಣಿಕರಿಗೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಗುಡ್ ನ್ಯೂಸ್ ಕೊಟ್ಟಿದ್ದಾರೆ. 

1 Min read
Author : Naveen Kodase
Published : May 23 2026, 01:48 PM IST
Share this Photo Gallery
  • FB
  • TW
  • Linkdin
  • Whatsapp
16
ಮಲೆನಾಡು ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್
Image Credit : Asianet News

ಮಲೆನಾಡು ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಮಲೆನಾಡು ಭಾಗದ ಪ್ರಮುಖ ರೈಲ್ವೇ ಸಂಪರ್ಕ ಕೊಂಡಿಯಾಗಿರುವ ಬೀರೂರು-ತಾಳಗುಪ್ಪ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಗರಿಷ್ಠ ಸಂಚಾರ ವೇಗವನ್ನು ಹೆಚ್ಚಿಸಲಾಗಿದೆ. ಇದು ಪ್ರಯಾಣಿಕರ ಪ್ರಯಾಣದ ಸಮಯವನ್ನು ಗಣನೀಯವಾಗಿ ಉಳಿತಾಯ ಮಾಡುವುದರ ಜತೆಗೆ ಪ್ರಯಾಣಿಕರ ಅನುಭವವನ್ನು ಮತ್ತಷ್ಟು ಸುಧಾರಿಸಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred
26
ಬದಲಾವಣೆಗಳು ಎಲ್ಲಿ ಮತ್ತು ಎಷ್ಟು?
Image Credit : our own

ಬದಲಾವಣೆಗಳು ಎಲ್ಲಿ ಮತ್ತು ಎಷ್ಟು?

ಬೀರೂರು (RRB) ಇಂದ ಕುಂಸಿ (KMSI): ರೈಲುಗಳ ಗರಿಷ್ಠ ವೇಗವನ್ನು ಗಂಟೆಗೆ 90 ಕಿ.ಮೀ ನಿಂದ 110 ಕಿ.ಮೀ ಗೆ ಹೆಚ್ಚಿಸಲಾಗಿದೆ.

Related Articles

Related image1
ಮನೆ ಮುಂದೆಯೇ ಟ್ರೈನ್ ಪಾರ್ಕಿಂಗ್! ದೇಶದಲ್ಲೇ ಸ್ವಂತ ರೈಲ್ವೆ ಸ್ಟೇಷನ್ ಹೊಂದಿದ್ದ ಏಕೈಕ ವ್ಯಕ್ತಿ ಈತ!
Related image2
40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಹೊಸ ವ್ಯವಸ್ಥೆ ಯಾವಾಗ ಜಾರಿ?
36
ಆನಂದಪುರದಿಂದ ಸಾಗರವರೆಗೆ
Image Credit : Asianet News

ಆನಂದಪುರದಿಂದ ಸಾಗರವರೆಗೆ

ಆನಂದಪುರಂ (ANF) ಇಂದ ಸಾಗರ ಜಂಬಗಾರು (SRF): ಗರಿಷ್ಠ ವೇಗವನ್ನು ಗಂಟೆಗೆ 70 ಕಿ.ಮೀ ನಿಂದ 75 ಕಿ.ಮೀ ಗೆ ಹೆಚ್ಚಿಸಲಾಗಿದೆ.

46
ಸಾಗರದಿಂದ ತಾಳಗುಪ್ಪವರೆಗೆ
Image Credit : Gemini

ಸಾಗರದಿಂದ ತಾಳಗುಪ್ಪವರೆಗೆ

ಸಾಗರ ಜಂಬಗಾರು (SRF) ಇಂದ ತಾಳಗುಪ್ಪ (TLGP): ಗರಿಷ್ಠ ವೇಗವನ್ನು ಗಂಟೆಗೆ 90 ಕಿ.ಮೀ ನಿಂದ 110 ಕಿ.ಮೀ ಗೆ ಹೆಚ್ಚಿಸಲಾಗಿದೆ.

56
ಸಮಯದ ಉಳಿತಾಯ:
Image Credit : Social Media

ಸಮಯದ ಉಳಿತಾಯ:

ರೈಲುಗಳು ಹೆಚ್ಚಿನ ವೇಗದಲ್ಲಿ ಚಲಿಸುವುದರಿಂದ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ನಗರಗಳಿಗೆ ಪ್ರಯಾಣಿಸುವ ನಮ್ಮ ಭಾಗದ ಸಾರ್ವಜನಿಕರಿಗೆ ಅಮೂಲ್ಯವಾದ ಸಮಯ ಉಳಿಯಲಿದೆ.

66
ಉತ್ತಮ ಸಂಪರ್ಕ:
Image Credit : https://erail.in/

ಉತ್ತಮ ಸಂಪರ್ಕ:

ರೈಲುಗಳ ಸುಗಮ ಮತ್ತು ವೇಗದ ಕಾರ್ಯಾಚರಣೆಯಿಂದ ಮಲೆನಾಡಿನ ಸಂಪರ್ಕ ಕ್ರಾಂತಿಗೆ ಹೊಸ ವೇಗ ಸಿಕ್ಕಂತಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟಿದ್ದಾರೆ.

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಭಾರತೀಯ ರೈಲ್ವೆ
ಶಿವಮೊಗ್ಗ
ಪ್ರವಾಸ
ಬಿ. ವೈ. ರಾಘವೇಂದ್ರ

Latest Videos
Recommended Stories
Recommended image1
ತಮಿಳುನಾಡು ಆಯ್ತು, ಈಗ ಬೆಂಗಳೂರಿನಲ್ಲೂ 'ದಳಪತಿ' ದರ್ಬಾರ್? ಜಿಬಿಎ ಚುನಾವಣೆಗೆ ವಿಜಯ್ ಸಾರಥ್ಯದ ಟಿವಿಕೆ ಪಕ್ಷ ಎಂಟ್ರಿ!
Recommended image2
ಜೂನ್ 1ರಿಂದ ಹೊಸ ಕೋರ್ಟ್‌ನಲ್ಲಿ ದರ್ಶನ್‌ ಕೇಸ್‌ ವಿಚಾರಣೆ: 1 ವರ್ಷದಲ್ಲಿ ಮುಗಿಯುತ್ತಾ ಕೇಸ್?
Recommended image3
ಬೆಂಗಳೂರಿನಲ್ಲಿ ಉದ್ಯಮಿಯ ಎದೆಗೆ ಗನ್ ಇಟ್ಟು ಜೀವಬೆದರಿಕೆ: ಮತ್ತೆ ಬಾಲಬಿಚ್ಚಿದ ಹಳೆ ರೌಡಿಶೀಟರ್ 'ಬೋರವೆಲ್ ಅನಿಲ್'!
Related Stories
Recommended image1
ಮನೆ ಮುಂದೆಯೇ ಟ್ರೈನ್ ಪಾರ್ಕಿಂಗ್! ದೇಶದಲ್ಲೇ ಸ್ವಂತ ರೈಲ್ವೆ ಸ್ಟೇಷನ್ ಹೊಂದಿದ್ದ ಏಕೈಕ ವ್ಯಕ್ತಿ ಈತ!
Recommended image2
40 ವರ್ಷ ಹಳೇ ರಿಸರ್ವೇಶನ್ ಸಿಸ್ಟಮ್ ಕೈಬಿಟ್ಟ ಭಾರತೀಯ ರೈಲ್ವೇ, ಹೊಸ ವ್ಯವಸ್ಥೆ ಯಾವಾಗ ಜಾರಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved