MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕೊರೋನಾ ತಂದಿಟ್ಟ ಸಂಕಷ್ಟ: ಕೂಲಿ ಕಾರ್ಮಿಕರಾದ ಅತಿಥಿ ಉಪನ್ಯಾಸಕರು..!

ಕೊರೋನಾ ತಂದಿಟ್ಟ ಸಂಕಷ್ಟ: ಕೂಲಿ ಕಾರ್ಮಿಕರಾದ ಅತಿಥಿ ಉಪನ್ಯಾಸಕರು..!

ನಾರಾಯಣ ಹೆಗಡೆಹಾವೇರಿ(ಮೇ.07): ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಅತಿಥಿ ಉಪನ್ಯಾಸಕರನ್ನು ಕೊರೋನಾ ಮಹಾಮಾರಿ ಬೀದಿಗೆ ತಳ್ಳಿದೆ. ಕೆಲಸ ಹಾಗೂ ಸಂಬಳವಿಲ್ಲದೇ ಜೀವನ ನಿರ್ವಹಣೆ ಕಷ್ಟವಾಗಿ ಮಾವಿನ ಹಣ್ಣಿನ ವ್ಯಾಪಾರ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿಗೆ ಹೋಗುತ್ತಿದ್ದಾರೆ. 

2 Min read
Kannadaprabha News | Asianet News
Published : May 07 2021, 02:16 PM IST
Share this Photo Gallery
  • FB
  • TW
  • Linkdin
  • Whatsapp
15
<p>ಕೊರೋನಾ ಎರಡನೇ ಅಲೆಯ ಸೋಂಕು ವ್ಯಾಪಿಸಿರುವುದರಿಂದ ಶಾಲಾ ಕಾಲೇಜುಗಳನ್ನು ಬಂದ್‌ ಮಾಡಲಾಗಿದೆ. ಇದರ ನೇರ ಪರಿಣಾಮ ಅತಿಥಿ ಉಪನ್ಯಾಸಕರಿಗೆ ತಟ್ಟಿದೆ. ಫೆಬ್ರವರಿವರೆಗೆ ಅತಿಥಿ ಉಪನ್ಯಾಸಕರನ್ನು ದುಡಿಸಿಕೊಂಡು ಬಳಿಕ ಅವರನ್ನು ಕೈಬಿಟ್ಟಿದೆ. ಕಳೆದ ವರ್ಷ ಕೂಡ ಪೂರ್ತಿ ವರ್ಷ ಇವರ ಸೇವೆ ಪಡೆಯದೇ ಮೂರು ತಿಂಗಳ ವೇತನ ನೀಡಲಾಗಿತ್ತು. ನಂತರ ಹೋರಾಟ ಮಾಡಿದ ನಂತರ ಶೇ. 50ರಷ್ಟು ಅತಿಥಿ ಉಪನ್ಯಾಸಕರನ್ನು ಸರ್ಕಾರ ನೇಮಕ ಮಾಡಿಕೊಂಡಿತ್ತು. ಜನವರಿ ಮತ್ತು ಫೆಬ್ರವರಿ ಎರಡು ತಿಂಗಳು ಬೋಧನೆ ಮಾಡಿದ ಇವರೀಗ ಮತ್ತೆ ನಿರುದ್ಯೋಗಿಗಳಾಗಿದ್ದಾರೆ. ಹತ್ತಾರು ವರ್ಷ ಕಾಲೇಜುಗಳಲ್ಲಿ ಬೋಧನೆ ಮಾಡಿದವರು ಈಗ ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ.</p>

<p>ಕೊರೋನಾ ಎರಡನೇ ಅಲೆಯ ಸೋಂಕು ವ್ಯಾಪಿಸಿರುವುದರಿಂದ ಶಾಲಾ- ಕಾಲೇಜುಗಳನ್ನು ಬಂದ್‌ ಮಾಡಲಾಗಿದೆ. ಇದರ ನೇರ ಪರಿಣಾಮ ಅತಿಥಿ ಉಪನ್ಯಾಸಕರಿಗೆ ತಟ್ಟಿದೆ. ಫೆಬ್ರವರಿವರೆಗೆ ಅತಿಥಿ ಉಪನ್ಯಾಸಕರನ್ನು ದುಡಿಸಿಕೊಂಡು ಬಳಿಕ ಅವರನ್ನು ಕೈಬಿಟ್ಟಿದೆ. ಕಳೆದ ವರ್ಷ ಕೂಡ ಪೂರ್ತಿ ವರ್ಷ ಇವರ ಸೇವೆ ಪಡೆಯದೇ ಮೂರು ತಿಂಗಳ ವೇತನ ನೀಡಲಾಗಿತ್ತು. ನಂತರ ಹೋರಾಟ ಮಾಡಿದ ನಂತರ ಶೇ. 50ರಷ್ಟು ಅತಿಥಿ ಉಪನ್ಯಾಸಕರನ್ನು ಸರ್ಕಾರ ನೇಮಕ ಮಾಡಿಕೊಂಡಿತ್ತು. ಜನವರಿ ಮತ್ತು ಫೆಬ್ರವರಿ ಎರಡು ತಿಂಗಳು ಬೋಧನೆ ಮಾಡಿದ ಇವರೀಗ ಮತ್ತೆ ನಿರುದ್ಯೋಗಿಗಳಾಗಿದ್ದಾರೆ. ಹತ್ತಾರು ವರ್ಷ ಕಾಲೇಜುಗಳಲ್ಲಿ ಬೋಧನೆ ಮಾಡಿದವರು ಈಗ ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ.</p>

ಕೊರೋನಾ ಎರಡನೇ ಅಲೆಯ ಸೋಂಕು ವ್ಯಾಪಿಸಿರುವುದರಿಂದ ಶಾಲಾ- ಕಾಲೇಜುಗಳನ್ನು ಬಂದ್‌ ಮಾಡಲಾಗಿದೆ. ಇದರ ನೇರ ಪರಿಣಾಮ ಅತಿಥಿ ಉಪನ್ಯಾಸಕರಿಗೆ ತಟ್ಟಿದೆ. ಫೆಬ್ರವರಿವರೆಗೆ ಅತಿಥಿ ಉಪನ್ಯಾಸಕರನ್ನು ದುಡಿಸಿಕೊಂಡು ಬಳಿಕ ಅವರನ್ನು ಕೈಬಿಟ್ಟಿದೆ. ಕಳೆದ ವರ್ಷ ಕೂಡ ಪೂರ್ತಿ ವರ್ಷ ಇವರ ಸೇವೆ ಪಡೆಯದೇ ಮೂರು ತಿಂಗಳ ವೇತನ ನೀಡಲಾಗಿತ್ತು. ನಂತರ ಹೋರಾಟ ಮಾಡಿದ ನಂತರ ಶೇ. 50ರಷ್ಟು ಅತಿಥಿ ಉಪನ್ಯಾಸಕರನ್ನು ಸರ್ಕಾರ ನೇಮಕ ಮಾಡಿಕೊಂಡಿತ್ತು. ಜನವರಿ ಮತ್ತು ಫೆಬ್ರವರಿ ಎರಡು ತಿಂಗಳು ಬೋಧನೆ ಮಾಡಿದ ಇವರೀಗ ಮತ್ತೆ ನಿರುದ್ಯೋಗಿಗಳಾಗಿದ್ದಾರೆ. ಹತ್ತಾರು ವರ್ಷ ಕಾಲೇಜುಗಳಲ್ಲಿ ಬೋಧನೆ ಮಾಡಿದವರು ಈಗ ಜೀವನ ನಿರ್ವಹಣೆಗೆ ಪರದಾಡುತ್ತಿದ್ದಾರೆ.

25
<p>ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷರೂ ಆಗಿರುವ ಹಾನಗಲ್ಲ ತಾಲೂಕಿನ ಡೊಮ್ಮನಾಳ ಗ್ರಾಮದ ಅತಿಥಿ ಉಪನ್ಯಾಸಕ ಸಿ.ಕೆ. ಪಾಟೀಲ ಅವರು ಹಾವೇರಿಯಲ್ಲಿ ಮಾವಿನ ಹಣ್ಣಿನ ಮಾರಾಟದಲ್ಲಿ ತೊಡಗಿದ್ದಾರೆ. ಸುತ್ತಮುತ್ತಲಿನ ಊರುಗಳಲ್ಲಿ ರೈತರಿಂದ ನೇರವಾಗಿ ಮಾವಿನ ಕಾಯಿ ಖರೀದಿಸಿ ಅದನ್ನು ನೈಸರ್ಗಿಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದಾರೆ. ಪರಿಚಿತರು ಯಾರಾದರೂ ಕರೆ ಮಾಡಿದರೆ ಮನೆಗೆ ಹೋಗಿ ಹಣ್ಣು ನೀಡಿ ಬರುತ್ತಿದ್ದಾರೆ. ಜೀವನ ನಿರ್ವಹಣೆಯೂ ಕಷ್ಟಕರವಾಗಿದೆ. ಯಾವ ಕಾಯಕವೂ ಕನಿಷ್ಠವಲ್ಲ. ಏನೇ ಮಾಡಿದರೂ ಒಳ್ಳೆಯದನ್ನೇ ಮಾಡಬೇಕು. ರಾಸಾಯನಿಕ ಬಳಕೆ ಮಾಡದೆ ಮಾಗಿಸಿದ ಹಣ್ಣನ್ನು ಮಾರಾಟ ಮಾಡಿ ಹೇಗೋ ಜೀವನ ಸಾಗಿಸುತ್ತಿದ್ದೇನೆ ಎಂದು ಸಿ.ಕೆ. ಪಾಟೀಲ ತಮ್ಮ ಅಳಲು ತೋಡಿಕೊಂಡರು.</p>

<p>ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷರೂ ಆಗಿರುವ ಹಾನಗಲ್ಲ ತಾಲೂಕಿನ ಡೊಮ್ಮನಾಳ ಗ್ರಾಮದ ಅತಿಥಿ ಉಪನ್ಯಾಸಕ ಸಿ.ಕೆ. ಪಾಟೀಲ ಅವರು ಹಾವೇರಿಯಲ್ಲಿ ಮಾವಿನ ಹಣ್ಣಿನ ಮಾರಾಟದಲ್ಲಿ ತೊಡಗಿದ್ದಾರೆ. ಸುತ್ತಮುತ್ತಲಿನ ಊರುಗಳಲ್ಲಿ ರೈತರಿಂದ ನೇರವಾಗಿ ಮಾವಿನ ಕಾಯಿ ಖರೀದಿಸಿ ಅದನ್ನು ನೈಸರ್ಗಿಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದಾರೆ. ಪರಿಚಿತರು ಯಾರಾದರೂ ಕರೆ ಮಾಡಿದರೆ ಮನೆಗೆ ಹೋಗಿ ಹಣ್ಣು ನೀಡಿ ಬರುತ್ತಿದ್ದಾರೆ. ಜೀವನ ನಿರ್ವಹಣೆಯೂ ಕಷ್ಟಕರವಾಗಿದೆ. ಯಾವ ಕಾಯಕವೂ ಕನಿಷ್ಠವಲ್ಲ. ಏನೇ ಮಾಡಿದರೂ ಒಳ್ಳೆಯದನ್ನೇ ಮಾಡಬೇಕು. ರಾಸಾಯನಿಕ ಬಳಕೆ ಮಾಡದೆ ಮಾಗಿಸಿದ ಹಣ್ಣನ್ನು ಮಾರಾಟ ಮಾಡಿ ಹೇಗೋ ಜೀವನ ಸಾಗಿಸುತ್ತಿದ್ದೇನೆ ಎಂದು ಸಿ.ಕೆ. ಪಾಟೀಲ ತಮ್ಮ ಅಳಲು ತೋಡಿಕೊಂಡರು.</p>

ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷರೂ ಆಗಿರುವ ಹಾನಗಲ್ಲ ತಾಲೂಕಿನ ಡೊಮ್ಮನಾಳ ಗ್ರಾಮದ ಅತಿಥಿ ಉಪನ್ಯಾಸಕ ಸಿ.ಕೆ. ಪಾಟೀಲ ಅವರು ಹಾವೇರಿಯಲ್ಲಿ ಮಾವಿನ ಹಣ್ಣಿನ ಮಾರಾಟದಲ್ಲಿ ತೊಡಗಿದ್ದಾರೆ. ಸುತ್ತಮುತ್ತಲಿನ ಊರುಗಳಲ್ಲಿ ರೈತರಿಂದ ನೇರವಾಗಿ ಮಾವಿನ ಕಾಯಿ ಖರೀದಿಸಿ ಅದನ್ನು ನೈಸರ್ಗಿಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದಾರೆ. ಪರಿಚಿತರು ಯಾರಾದರೂ ಕರೆ ಮಾಡಿದರೆ ಮನೆಗೆ ಹೋಗಿ ಹಣ್ಣು ನೀಡಿ ಬರುತ್ತಿದ್ದಾರೆ. ಜೀವನ ನಿರ್ವಹಣೆಯೂ ಕಷ್ಟಕರವಾಗಿದೆ. ಯಾವ ಕಾಯಕವೂ ಕನಿಷ್ಠವಲ್ಲ. ಏನೇ ಮಾಡಿದರೂ ಒಳ್ಳೆಯದನ್ನೇ ಮಾಡಬೇಕು. ರಾಸಾಯನಿಕ ಬಳಕೆ ಮಾಡದೆ ಮಾಗಿಸಿದ ಹಣ್ಣನ್ನು ಮಾರಾಟ ಮಾಡಿ ಹೇಗೋ ಜೀವನ ಸಾಗಿಸುತ್ತಿದ್ದೇನೆ ಎಂದು ಸಿ.ಕೆ. ಪಾಟೀಲ ತಮ್ಮ ಅಳಲು ತೋಡಿಕೊಂಡರು.

35
<p>ಮತ್ತೋರ್ವ ಅತಿಥಿ ಉಪನ್ಯಾಸಕ ಹಾನಗಲ್ಲ ತಾಲೂಕಿನ ಮಲಗುಂದ ಗ್ರಾಮದ ವಿನಾಯಕ ಸಾತೇನಹಳ್ಳಿ ಎಂಬವರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ಮಾಡುತ್ತಿದ್ದಾರೆ. ಸವಣೂರಿನ ಫಕ್ಕೀರಯ್ಯ ಹಿರೇಮಠ ಕಾಳುಕಡಿ ವ್ಯಾಪಾರ ಆರಂಭಿಸಿದ್ದಾರೆ. ಇನ್ನು ಕೆಲವರು ಈ ನೌಕರಿಯೇ ಸಾಕು ಎಂದು ಕೃಷಿಯತ್ತ ಹೆಜ್ಜೆ ಹಾಕಿದ್ದಾರೆ. ಹಲವರು ಬೇರೆ ಯಾವ ಉದ್ಯೋಗ ಮಾಡಲಾಗದೇ ಮಾನಸಿಕ ತೊಳಲಾಟದಲ್ಲಿ ಮುಳುಗಿದ್ದಾರೆ.</p>

<p>ಮತ್ತೋರ್ವ ಅತಿಥಿ ಉಪನ್ಯಾಸಕ ಹಾನಗಲ್ಲ ತಾಲೂಕಿನ ಮಲಗುಂದ ಗ್ರಾಮದ ವಿನಾಯಕ ಸಾತೇನಹಳ್ಳಿ ಎಂಬವರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ಮಾಡುತ್ತಿದ್ದಾರೆ. ಸವಣೂರಿನ ಫಕ್ಕೀರಯ್ಯ ಹಿರೇಮಠ ಕಾಳುಕಡಿ ವ್ಯಾಪಾರ ಆರಂಭಿಸಿದ್ದಾರೆ. ಇನ್ನು ಕೆಲವರು ಈ ನೌಕರಿಯೇ ಸಾಕು ಎಂದು ಕೃಷಿಯತ್ತ ಹೆಜ್ಜೆ ಹಾಕಿದ್ದಾರೆ. ಹಲವರು ಬೇರೆ ಯಾವ ಉದ್ಯೋಗ ಮಾಡಲಾಗದೇ ಮಾನಸಿಕ ತೊಳಲಾಟದಲ್ಲಿ ಮುಳುಗಿದ್ದಾರೆ.</p>

ಮತ್ತೋರ್ವ ಅತಿಥಿ ಉಪನ್ಯಾಸಕ ಹಾನಗಲ್ಲ ತಾಲೂಕಿನ ಮಲಗುಂದ ಗ್ರಾಮದ ವಿನಾಯಕ ಸಾತೇನಹಳ್ಳಿ ಎಂಬವರು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ಮಾಡುತ್ತಿದ್ದಾರೆ. ಸವಣೂರಿನ ಫಕ್ಕೀರಯ್ಯ ಹಿರೇಮಠ ಕಾಳುಕಡಿ ವ್ಯಾಪಾರ ಆರಂಭಿಸಿದ್ದಾರೆ. ಇನ್ನು ಕೆಲವರು ಈ ನೌಕರಿಯೇ ಸಾಕು ಎಂದು ಕೃಷಿಯತ್ತ ಹೆಜ್ಜೆ ಹಾಕಿದ್ದಾರೆ. ಹಲವರು ಬೇರೆ ಯಾವ ಉದ್ಯೋಗ ಮಾಡಲಾಗದೇ ಮಾನಸಿಕ ತೊಳಲಾಟದಲ್ಲಿ ಮುಳುಗಿದ್ದಾರೆ.

45
<p>ರಾಜ್ಯದಲ್ಲಿ ಈಗಾಗಲೇ 6 ಜನ ಅತಿಥಿ ಉಪನ್ಯಾಸಕರು ಕೊರೋನಾದಿಂದ ಮೃತಪಟ್ಟಿದ್ದಾರೆ. ಅವರಿಗೆ ಸರ್ಕಾರದಿಂದ ಯಾವುದೇ ಪರಿಹಾರವೂ ಲಭಿಸಿಲ್ಲ. ಸದ್ಯ ಕೊರೋನಾ ಹೋಗಿ ಕಾಲೇಜು ಆರಂಭವಾಗುವುದು ಯಾವಾಗ ಎಂಬುದು ಯಾರಿಗೂ ಗೊತ್ತಿಲ್ಲ. ಅದಾದ ಬಳಿಕ ನಮ್ಮನ್ನು ಯಾವಾಗ ಕೆಲಸಕ್ಕೆ ತೆಗೆದುಕೊಳ್ಳುತ್ತಾರೆ ಎಂಬುದೂ ಗೊತ್ತಿಲ್ಲ. ಈ ಹಿಂದೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯ ಭರವಸೆ ನೀಡಿದ್ದವರೆ ಈಗ ಸರ್ಕಾರ ನಡೆಸುತ್ತಿದ್ದಾರೆ. ಆದರೆ, ಇದುವರೆಗೆ ನಮ್ಮ ನೋವನ್ನು ಆಲಿಸುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಅತಿಥಿ ಉಪನ್ಯಾಸಕರು ನೋವು ಬಿಚ್ಚಿಡುತ್ತಿದ್ದಾರೆ.</p>

<p>ರಾಜ್ಯದಲ್ಲಿ ಈಗಾಗಲೇ 6 ಜನ ಅತಿಥಿ ಉಪನ್ಯಾಸಕರು ಕೊರೋನಾದಿಂದ ಮೃತಪಟ್ಟಿದ್ದಾರೆ. ಅವರಿಗೆ ಸರ್ಕಾರದಿಂದ ಯಾವುದೇ ಪರಿಹಾರವೂ ಲಭಿಸಿಲ್ಲ. ಸದ್ಯ ಕೊರೋನಾ ಹೋಗಿ ಕಾಲೇಜು ಆರಂಭವಾಗುವುದು ಯಾವಾಗ ಎಂಬುದು ಯಾರಿಗೂ ಗೊತ್ತಿಲ್ಲ. ಅದಾದ ಬಳಿಕ ನಮ್ಮನ್ನು ಯಾವಾಗ ಕೆಲಸಕ್ಕೆ ತೆಗೆದುಕೊಳ್ಳುತ್ತಾರೆ ಎಂಬುದೂ ಗೊತ್ತಿಲ್ಲ. ಈ ಹಿಂದೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯ ಭರವಸೆ ನೀಡಿದ್ದವರೆ ಈಗ ಸರ್ಕಾರ ನಡೆಸುತ್ತಿದ್ದಾರೆ. ಆದರೆ, ಇದುವರೆಗೆ ನಮ್ಮ ನೋವನ್ನು ಆಲಿಸುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಅತಿಥಿ ಉಪನ್ಯಾಸಕರು ನೋವು ಬಿಚ್ಚಿಡುತ್ತಿದ್ದಾರೆ.</p>

ರಾಜ್ಯದಲ್ಲಿ ಈಗಾಗಲೇ 6 ಜನ ಅತಿಥಿ ಉಪನ್ಯಾಸಕರು ಕೊರೋನಾದಿಂದ ಮೃತಪಟ್ಟಿದ್ದಾರೆ. ಅವರಿಗೆ ಸರ್ಕಾರದಿಂದ ಯಾವುದೇ ಪರಿಹಾರವೂ ಲಭಿಸಿಲ್ಲ. ಸದ್ಯ ಕೊರೋನಾ ಹೋಗಿ ಕಾಲೇಜು ಆರಂಭವಾಗುವುದು ಯಾವಾಗ ಎಂಬುದು ಯಾರಿಗೂ ಗೊತ್ತಿಲ್ಲ. ಅದಾದ ಬಳಿಕ ನಮ್ಮನ್ನು ಯಾವಾಗ ಕೆಲಸಕ್ಕೆ ತೆಗೆದುಕೊಳ್ಳುತ್ತಾರೆ ಎಂಬುದೂ ಗೊತ್ತಿಲ್ಲ. ಈ ಹಿಂದೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯ ಭರವಸೆ ನೀಡಿದ್ದವರೆ ಈಗ ಸರ್ಕಾರ ನಡೆಸುತ್ತಿದ್ದಾರೆ. ಆದರೆ, ಇದುವರೆಗೆ ನಮ್ಮ ನೋವನ್ನು ಆಲಿಸುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ ಎಂದು ಅತಿಥಿ ಉಪನ್ಯಾಸಕರು ನೋವು ಬಿಚ್ಚಿಡುತ್ತಿದ್ದಾರೆ.

55
<p>ಈ ಮೊದಲೆಲ್ಲ ಅತಿಥಿ ಉಪನ್ಯಾಸಕರನ್ನು ವರ್ಷದ 9 ತಿಂಗಳ ಕಾಲ ತೆಗೆದುಕೊಳ್ಳುತ್ತಿದ್ದರು. ಈಗ ಕೊರೋನಾದಿಂದ ಕಾಲೇಜುಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಕಾರಣಕ್ಕೆ ನಮ್ಮನ್ನು ನೇಮಕ ಮಾಡಿಕೊಳ್ಳುತ್ತಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಅದಕ್ಕಾಗಿ ಅನಿವಾರ್ಯವಾಗಿ ಬೇರೆ ಕೆಲಸ ಮಾಡುತ್ತಿದ್ದೇವೆ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಕಾರ್ಯಾಧ್ಯಕ್ಷ ಸಿ.ಕೆ. ಪಾಟೀಲ ತಿಳಿಸಿದ್ದಾರೆ.</p>

<p>ಈ ಮೊದಲೆಲ್ಲ ಅತಿಥಿ ಉಪನ್ಯಾಸಕರನ್ನು ವರ್ಷದ 9 ತಿಂಗಳ ಕಾಲ ತೆಗೆದುಕೊಳ್ಳುತ್ತಿದ್ದರು. ಈಗ ಕೊರೋನಾದಿಂದ ಕಾಲೇಜುಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಕಾರಣಕ್ಕೆ ನಮ್ಮನ್ನು ನೇಮಕ ಮಾಡಿಕೊಳ್ಳುತ್ತಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಅದಕ್ಕಾಗಿ ಅನಿವಾರ್ಯವಾಗಿ ಬೇರೆ ಕೆಲಸ ಮಾಡುತ್ತಿದ್ದೇವೆ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಕಾರ್ಯಾಧ್ಯಕ್ಷ ಸಿ.ಕೆ. ಪಾಟೀಲ ತಿಳಿಸಿದ್ದಾರೆ.</p>

ಈ ಮೊದಲೆಲ್ಲ ಅತಿಥಿ ಉಪನ್ಯಾಸಕರನ್ನು ವರ್ಷದ 9 ತಿಂಗಳ ಕಾಲ ತೆಗೆದುಕೊಳ್ಳುತ್ತಿದ್ದರು. ಈಗ ಕೊರೋನಾದಿಂದ ಕಾಲೇಜುಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ಕಾರಣಕ್ಕೆ ನಮ್ಮನ್ನು ನೇಮಕ ಮಾಡಿಕೊಳ್ಳುತ್ತಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಅದಕ್ಕಾಗಿ ಅನಿವಾರ್ಯವಾಗಿ ಬೇರೆ ಕೆಲಸ ಮಾಡುತ್ತಿದ್ದೇವೆ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಕಾರ್ಯಾಧ್ಯಕ್ಷ ಸಿ.ಕೆ. ಪಾಟೀಲ ತಿಳಿಸಿದ್ದಾರೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
Recommended image2
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!
Recommended image3
ಕುಮಾರ ಪರ್ವತ ಯಾತ್ರೆ, ಬೆಟ್ಟದ ತುದಿಯಲ್ಲಿರುವ ದೇವರ ಪಾದಕ್ಕೆ ಸಂಪ್ರದಾಯದಂತೆ ವಿಶೇಷ ಪೂಜೆ ಸಂಪನ್ನ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved