- Home
- Karnataka Districts
- ಒಂದಲ್ಲೊಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರೋ ಖಡಕ್ ಡಿಸಿ ರೋಹಿಣಿ ಸಿಂಧೂರಿ ಹುಟ್ಟಹಬ್ಬವಿಂದು
ಒಂದಲ್ಲೊಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರೋ ಖಡಕ್ ಡಿಸಿ ರೋಹಿಣಿ ಸಿಂಧೂರಿ ಹುಟ್ಟಹಬ್ಬವಿಂದು
ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿ ಇರುವ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ , ಖಡಕ್ ಅಧಿಕಾರಿ ಫ್ಯಾಮಿಲಿ, ಜೀವನ, ಹಾಗೂ ಅವರ ಕಾರ್ಯದಕ್ಷತೆ ಬಗ್ಗೆ ಇಲ್ಲೊಂದಷ್ಟು ಮಾಹಿತಿ

<p>ಜನ್ಮ ದಿನದ ಶುಭಾಶಯಗಳು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ </p>
ಜನ್ಮ ದಿನದ ಶುಭಾಶಯಗಳು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
<p>ತೆಲಂಗಾಣದಲ್ಲಿ 1984ರಲ್ಲಿ ಜನಿಸಿದ ರೋಹಿಣಿ ಸಿಂಧೂರಿ ಕೆಮಿಕಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ.</p>
ತೆಲಂಗಾಣದಲ್ಲಿ 1984ರಲ್ಲಿ ಜನಿಸಿದ ರೋಹಿಣಿ ಸಿಂಧೂರಿ ಕೆಮಿಕಲ್ ಇಂಜಿನಿಯರಿಂಗ್ನಲ್ಲಿ ಪದವಿ ಪಡೆದಿದ್ದಾರೆ.
<p>ರೋಹಿಣಿ ಸಿಂಧೂರಿ ಸಾಫ್ಟ್ವೇರ್ ಇಂಜಿನಿಯರ್ ಸುಧೀರ್ ಎಂಬುವರನ್ನ ವಿವಾಹವಾಗಿದ್ದು ಇಬ್ಬರು ಮಕ್ಕಳಿದ್ದಾರೆ. </p>
ರೋಹಿಣಿ ಸಿಂಧೂರಿ ಸಾಫ್ಟ್ವೇರ್ ಇಂಜಿನಿಯರ್ ಸುಧೀರ್ ಎಂಬುವರನ್ನ ವಿವಾಹವಾಗಿದ್ದು ಇಬ್ಬರು ಮಕ್ಕಳಿದ್ದಾರೆ.
<p>ಸಿವಿಲ್ ಸರ್ವೀಸ್ನಲ್ಲಿರುವ ರೋಹಿಣಿ ಅನೇಕ ಜನಪರ ಕಾರ್ಯಗಳನ್ನು ಮಾಡಿ ಮೆಚ್ಚುಗೆ ಗಳಿಸಿದ್ದಾರೆ. </p>
ಸಿವಿಲ್ ಸರ್ವೀಸ್ನಲ್ಲಿರುವ ರೋಹಿಣಿ ಅನೇಕ ಜನಪರ ಕಾರ್ಯಗಳನ್ನು ಮಾಡಿ ಮೆಚ್ಚುಗೆ ಗಳಿಸಿದ್ದಾರೆ.
<p>ಸೌಂದರ್ಯದೊಂದಿಗೆ ಕಾರ್ಯದಕ್ಷತೆಯನ್ನು ಹೊಂದಿರುವ ರೋಹಿಣಿ ಸಿಂಧೂರಿ ಸದ್ಯ ಮೈಸೂರು ಜಿಲ್ಲಾಧಿಕಾರಿ</p>
ಸೌಂದರ್ಯದೊಂದಿಗೆ ಕಾರ್ಯದಕ್ಷತೆಯನ್ನು ಹೊಂದಿರುವ ರೋಹಿಣಿ ಸಿಂಧೂರಿ ಸದ್ಯ ಮೈಸೂರು ಜಿಲ್ಲಾಧಿಕಾರಿ
<p>ಪತಿ ಮಕ್ಕಳೊಂದಿಗೆ ರೋಹಿಣಿ ಸಿಂಧೂರಿ</p>
ಪತಿ ಮಕ್ಕಳೊಂದಿಗೆ ರೋಹಿಣಿ ಸಿಂಧೂರಿ
<p>2009ರ ಐಎಎಸ್ ಬ್ಯಾಚ್ ಅಧಿಕಾರಿಯಾಗಿದ್ದು ಮೊದಲು ತುಮಕೂರು ಅಸಿಸ್ಟೆಂಟ್ ಕಮಿಷನರ್ ಆಗಿ ನೇಮಕಗೊಂಡರು</p>
2009ರ ಐಎಎಸ್ ಬ್ಯಾಚ್ ಅಧಿಕಾರಿಯಾಗಿದ್ದು ಮೊದಲು ತುಮಕೂರು ಅಸಿಸ್ಟೆಂಟ್ ಕಮಿಷನರ್ ಆಗಿ ನೇಮಕಗೊಂಡರು
<p>ತಾಯಿ ಲಕ್ಷ್ಮೀ ರೆಡ್ಡಿ ಅವರೊಂದಿಗೆ ರೋಹಿಣಿ ಸಿಂಧೂರಿ</p>
ತಾಯಿ ಲಕ್ಷ್ಮೀ ರೆಡ್ಡಿ ಅವರೊಂದಿಗೆ ರೋಹಿಣಿ ಸಿಂಧೂರಿ
<p>ತಮ್ಮ ತಾಯಿಯೊಂದಿಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ</p>
ತಮ್ಮ ತಾಯಿಯೊಂದಿಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
<p>2014ರಲ್ಲಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಕಗೊಂಡು ಅಲ್ಲಿ ಪ್ರತೀ ಮನೆಯಲ್ಲಿಯೂ ಶೌಚಾಲಯ ನಿರ್ಮಾಣ ಮಾಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು.</p>
2014ರಲ್ಲಿ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ಆಗಿ ನೇಮಕಗೊಂಡು ಅಲ್ಲಿ ಪ್ರತೀ ಮನೆಯಲ್ಲಿಯೂ ಶೌಚಾಲಯ ನಿರ್ಮಾಣ ಮಾಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು.
<p>ಮಂಡ್ಯದಲ್ಲಿ ಕೈಗೊಂಡ ಸ್ವಚ್ಛ ಭಾರತ ಅಭಿಯಾನ ಕೇಂದ್ರ ಸರ್ಕಾರದ ಗಮನ ಸೆಳೆದಿತ್ತು. </p>
ಮಂಡ್ಯದಲ್ಲಿ ಕೈಗೊಂಡ ಸ್ವಚ್ಛ ಭಾರತ ಅಭಿಯಾನ ಕೇಂದ್ರ ಸರ್ಕಾರದ ಗಮನ ಸೆಳೆದಿತ್ತು.
<p>ಬಳಿಕ ಹಾಸನ, ಬೆಂಗಳೂರಿನ ವಿವಿಧ ಇಲಾಖೆಯಲ್ಲಿ ಸೇವೆ. ಸದ್ಯ ಮೈಸೂರು ಜಿಲ್ಲಾಧಿಕಾರಿಯಾಗಿದ್ದು, ಕೋವಿಡ್ ನಿವಾರಣೆ ಮಾಡುವ ನಿಟ್ಟಿನಲ್ಲಿ ಮಹತ್ವದ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ.</p>
ಬಳಿಕ ಹಾಸನ, ಬೆಂಗಳೂರಿನ ವಿವಿಧ ಇಲಾಖೆಯಲ್ಲಿ ಸೇವೆ. ಸದ್ಯ ಮೈಸೂರು ಜಿಲ್ಲಾಧಿಕಾರಿಯಾಗಿದ್ದು, ಕೋವಿಡ್ ನಿವಾರಣೆ ಮಾಡುವ ನಿಟ್ಟಿನಲ್ಲಿ ಮಹತ್ವದ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ.