ದಕ್ಷಿಣ ಕನ್ನಡದ ವಿವಿಧೆಡೆ ಭಾರೀ ಮಳೆ..!
ದಕ್ಷಿಣ ಕನ್ನಡದ ಉಪ್ಪಿನಂಗಡಿ, ನೆಕ್ಕಿಲಾಡಿ, ಇಳಂತಿಲ ಮತ್ತಿತರ ಪ್ರದೇಶದಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಹಲವು ಮನೆಗಳು, ವಿದ್ಯುತ್ ಕಂಬಗಳು, ಕೃಷಿ ಬೆಳೆಗಳು ಹಾನಿಗೀಡಾಗಿ ಲಕ್ಷಾಂತರ ರುಪಾಯಿ ನಷ್ಟಸಂಭವಿಸಿದೆ. ಮಳೆಯ ಫೋಟೋಸ್ ಇಲ್ಲಿದೆ

<p>ದಕ್ಷಿಣ ಕನ್ನಡದ ವಿವಿಧ ಭಾಗಗಳಲ್ಲಿ ಗುರುವಾರ ಭಾರೀ ಮಳೆಯಾಗಿದೆ.</p>
ದಕ್ಷಿಣ ಕನ್ನಡದ ವಿವಿಧ ಭಾಗಗಳಲ್ಲಿ ಗುರುವಾರ ಭಾರೀ ಮಳೆಯಾಗಿದೆ.
<p>ಉಪ್ಪಿನಂಗಡಿ, ನೆಕ್ಕಿಲಾಡಿ, ಇಳಂತಿಲ ಮತ್ತಿತರ ಪ್ರದೇಶದಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಹಲವು ಮನೆಗಳು, ವಿದ್ಯುತ್ ಕಂಬಗಳು, ಕೃಷಿ ಬೆಳೆಗಳು ಹಾನಿಗೀಡಾಗಿ ಲಕ್ಷಾಂತರ ರುಪಾಯಿ ನಷ್ಟಸಂಭವಿಸಿದೆ.</p>
ಉಪ್ಪಿನಂಗಡಿ, ನೆಕ್ಕಿಲಾಡಿ, ಇಳಂತಿಲ ಮತ್ತಿತರ ಪ್ರದೇಶದಲ್ಲಿ ಸುರಿದ ಭಾರಿ ಗಾಳಿ, ಮಳೆಗೆ ಹಲವು ಮನೆಗಳು, ವಿದ್ಯುತ್ ಕಂಬಗಳು, ಕೃಷಿ ಬೆಳೆಗಳು ಹಾನಿಗೀಡಾಗಿ ಲಕ್ಷಾಂತರ ರುಪಾಯಿ ನಷ್ಟಸಂಭವಿಸಿದೆ.
<p>ಗಾಳಿ ಸಹಿತ ಮಳೆಗೆ ಕರೆಂಟ್ ಕಂಬಗಳೂ, ಮರಗಳೂ ಧರೆಗುರುಳಿರುವುದು</p>
ಗಾಳಿ ಸಹಿತ ಮಳೆಗೆ ಕರೆಂಟ್ ಕಂಬಗಳೂ, ಮರಗಳೂ ಧರೆಗುರುಳಿರುವುದು
<p>ರಥಬೀದಿಯಲ್ಲಿನ ಲಕ್ಷ್ಮೇವೆಂಕಟರಮಣ ದೇವಾಲಯದ ಕಲ್ಯಾಣ ಮಂಟಪ, ಗಣಪತಿ ಮಠ, ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ನೌಕರರ ವಸತಿ ಗೃಹ, ಪಿಂಡ ಪ್ರಧಾನ ಕಟ್ಟಡ, ಪಾಕಶಾಲೆ, ಕೆ. ಜಗದೀಶ್ ಶೆಟ್ಟಿಕಟ್ಟಡ ಸೇರಿದಂತೆ ಪರಿಸರದ ಹಲವು ಕಟ್ಟಡಗಳು ಭಾಗಶಃ ಹಾನಿಗೀಡಾಗಿವೆ.</p>
ರಥಬೀದಿಯಲ್ಲಿನ ಲಕ್ಷ್ಮೇವೆಂಕಟರಮಣ ದೇವಾಲಯದ ಕಲ್ಯಾಣ ಮಂಟಪ, ಗಣಪತಿ ಮಠ, ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ನೌಕರರ ವಸತಿ ಗೃಹ, ಪಿಂಡ ಪ್ರಧಾನ ಕಟ್ಟಡ, ಪಾಕಶಾಲೆ, ಕೆ. ಜಗದೀಶ್ ಶೆಟ್ಟಿಕಟ್ಟಡ ಸೇರಿದಂತೆ ಪರಿಸರದ ಹಲವು ಕಟ್ಟಡಗಳು ಭಾಗಶಃ ಹಾನಿಗೀಡಾಗಿವೆ.
<p>ಇಳಂತಿಲದಲ್ಲಿ ಗಾಳಿಮಳೆಗೆ ಮರಗಳು ಉರುಳಿ ಬಿದ್ದಿದ್ದು, 6 ವಿದ್ಯುತ್ ಕಂಬಗಳು ತುಂಡಾಗಿದೆ. ಒಂದು ವಿದ್ಯುತ್ ಪರಿವರ್ತಕ ಸಂಪೂರ್ಣ ಹಾನಿಗೀಡಾಗಿದೆ.</p>
ಇಳಂತಿಲದಲ್ಲಿ ಗಾಳಿಮಳೆಗೆ ಮರಗಳು ಉರುಳಿ ಬಿದ್ದಿದ್ದು, 6 ವಿದ್ಯುತ್ ಕಂಬಗಳು ತುಂಡಾಗಿದೆ. ಒಂದು ವಿದ್ಯುತ್ ಪರಿವರ್ತಕ ಸಂಪೂರ್ಣ ಹಾನಿಗೀಡಾಗಿದೆ.
<p>ಇದೇ ಗ್ರಾಮದ ಬನ್ನೆಂಗಳ ಎಂಬಲ್ಲಿ ವಿಜಯ ರಾಮಕೃಷ್ಣ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾಗಿದೆ. ಪರಿಸರದಲ್ಲಿ ಕೃಷಿ ಬೆಳೆಗಳು ಬಿರುಗಾಳಿಗೆ ಸಿಲುಕಿ ನೆಲಕಚ್ಚಿವೆ.</p>
ಇದೇ ಗ್ರಾಮದ ಬನ್ನೆಂಗಳ ಎಂಬಲ್ಲಿ ವಿಜಯ ರಾಮಕೃಷ್ಣ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾಗಿದೆ. ಪರಿಸರದಲ್ಲಿ ಕೃಷಿ ಬೆಳೆಗಳು ಬಿರುಗಾಳಿಗೆ ಸಿಲುಕಿ ನೆಲಕಚ್ಚಿವೆ.
<p>ಬೆಳ್ತಂಗಡಿ ತಾಲೂಕಿನ ಕೊಯ್ಯೂರು, ಧರ್ಮಸ್ಥಳ, ಉಜಿರೆ ಸುತ್ತಮುತ್ತ ಬಿರುಗಾಳಿ ಬೀಸಿದೆ.</p>
ಬೆಳ್ತಂಗಡಿ ತಾಲೂಕಿನ ಕೊಯ್ಯೂರು, ಧರ್ಮಸ್ಥಳ, ಉಜಿರೆ ಸುತ್ತಮುತ್ತ ಬಿರುಗಾಳಿ ಬೀಸಿದೆ.
<p>ಹಲವು ಮರಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗಿದೆ. ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಸುರಿದ ಭಾರಿ ಮಳೆಗೆ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.</p>
ಹಲವು ಮರಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗಿದೆ. ಪುತ್ತೂರು, ಸುಳ್ಯ ತಾಲೂಕುಗಳಲ್ಲಿ ಸುರಿದ ಭಾರಿ ಮಳೆಗೆ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
<p>ಮನೆಯಂಗಳದಲ್ಲಿ ಮಳೆ ನೀರಿನ ಹರಿವು</p>
ಮನೆಯಂಗಳದಲ್ಲಿ ಮಳೆ ನೀರಿನ ಹರಿವು