ಮರವಂತೆ ಹೊರ ಬಂದರಿನಲ್ಲಿ ಕಡಲಲೆಗಳ ಆರ್ಭಟ: ಇಲ್ಲಿವೆ ಫೋಟೋಸ್
ಮರವಂತೆ ಹೊರ ಬಂದರು ಪ್ರದೇಶದಲ್ಲಿ ಬೃಹತ್ ಅಲೆಗಳು ತೀರಕ್ಕಪ್ಪಳಿಸಿವೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕಡಲಿನಾರ್ಭಟವೂ ಹೆಚ್ಚಿದ್ದು, ಶ್ರೀಕಾಂತ್ ಹೆಮ್ಮಾಡಿ ಕ್ಲಿಕ್ಕಿಸಿದ ಪೋಟೋಗಳು ಇಲ್ಲಿವೆ
16

<p>ಮರವಂತೆ ಹೊರ ಬಂದರು ಪ್ರದೇಶದಲ್ಲಿ ಬೃಹತ್ ಅಲೆಗಳು ತೀರಕ್ಕಪ್ಪಳಿಸಿವೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕಡಲಿನಾರ್ಭಟವೂ ಹೆಚ್ಚಿದೆ</p>
ಮರವಂತೆ ಹೊರ ಬಂದರು ಪ್ರದೇಶದಲ್ಲಿ ಬೃಹತ್ ಅಲೆಗಳು ತೀರಕ್ಕಪ್ಪಳಿಸಿವೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕಡಲಿನಾರ್ಭಟವೂ ಹೆಚ್ಚಿದೆ
26
<p>ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ</p>
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ
36
<p>ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಇದೇ ರೀತಿ ಮುಂದುವರಿದರೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆಯೂ ಇದೆ.</p>
ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಇದೇ ರೀತಿ ಮುಂದುವರಿದರೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆಯೂ ಇದೆ.
46
<p>ಜಿಲ್ಲಾದ್ಯಂತ ಮಳೆ ಬೀಳುತ್ತಿರುವುದರಿಂದ ನೇತ್ರಾವತಿ, ಕುಮಾರಧಾರ, ಫಲ್ಗುಣಿ ನದಿಗಳಲ್ಲಿ ನೀರಿನ ಮಟ್ಟದಿಢೀರ್ ಹೆಚ್ಚಿದೆ.</p>
ಜಿಲ್ಲಾದ್ಯಂತ ಮಳೆ ಬೀಳುತ್ತಿರುವುದರಿಂದ ನೇತ್ರಾವತಿ, ಕುಮಾರಧಾರ, ಫಲ್ಗುಣಿ ನದಿಗಳಲ್ಲಿ ನೀರಿನ ಮಟ್ಟದಿಢೀರ್ ಹೆಚ್ಚಿದೆ.
56
<p>ಮರವಂತೆಯ ಹೊರಬಂದರಿನಲ್ಲಿ ಅಲೆಗಳು ಅಪ್ಪಳಿಸುವ ದೃಶ್ಯ</p>
ಮರವಂತೆಯ ಹೊರಬಂದರಿನಲ್ಲಿ ಅಲೆಗಳು ಅಪ್ಪಳಿಸುವ ದೃಶ್ಯ
66
<p>ಕರಾವಳಿ ಭಾಗದಲ್ಲಿ 3 ರಿಂದ 3.3 ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು. 18 ಮತ್ತು 19ರಂದು ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.</p>
ಕರಾವಳಿ ಭಾಗದಲ್ಲಿ 3 ರಿಂದ 3.3 ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು. 18 ಮತ್ತು 19ರಂದು ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Latest Videos