ಲಾಕ್ಡೌನ್ ಮಧ್ಯೆ ಅಕ್ರಮ ಕಾಮಗಾರಿ: ಹಂಪಿ ಸ್ಮಾರಕಗಳಿಗೆ ಅಧಿಕಾರಿಗಳಿಂದಲೇ ಕುತ್ತು..?
ಬಳ್ಳಾರಿ(ಮೇ.15): ಲಾಕ್ಡೌನ್ ಮಧ್ಯೆ ಸದ್ದು ಗದ್ದಲವಿಲ್ಲದೇ ಅಕ್ರಮ ಕಾಮಗಾರಿ ನಡೆಸುವ ಮೂಲಕ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ಹಂಪಿಯ ಸ್ಮಾರಕ ರಕ್ಷಣೆ ಮಾಡಬೇಕಾಗಿರುವ ಅಧಿಕಾರಿಗಳೇ ಸ್ಮಾರಕಗಳಿಗೆ ಕುತ್ತು ತಂದಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದಿದೆ. ಈ ಕಾಮಗಾರಿ ನಡೆಸಿ ಅಧಿಕಾರಿಗಳು ಹಣ ಉಳಿಸಲು ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ.
19

<p>ಗುತ್ತಿಗೆದಾರರಿಂದ ಬೇಕಾ ಬಿಟ್ಟಿಯಾಗಿ ಕಾಮಗಾರಿ ನಡೆಸುತ್ತಿದ್ದರೂ, ಕಣ್ಣು ಮುಚ್ಚಿ ಕುಳಿತಿರುವ ಭಾರತೀಯ ಪುರಾತತ್ವ ಇಲಾಖೆ</p>
ಗುತ್ತಿಗೆದಾರರಿಂದ ಬೇಕಾ ಬಿಟ್ಟಿಯಾಗಿ ಕಾಮಗಾರಿ ನಡೆಸುತ್ತಿದ್ದರೂ, ಕಣ್ಣು ಮುಚ್ಚಿ ಕುಳಿತಿರುವ ಭಾರತೀಯ ಪುರಾತತ್ವ ಇಲಾಖೆ
29
<p>ವಿಜಯ ವಿಠ್ಠಲ ದೇವಸ್ಥಾನದ ಸಂಕೀರ್ಣದಲ್ಲಿ ಟ್ರಾಕ್ಟರ್ ಬಳಸಿ ಕಾಮಗಾರಿ ನಡೆಸಿರುವ ಗುತ್ತಿಗೆದಾರ</p>
ವಿಜಯ ವಿಠ್ಠಲ ದೇವಸ್ಥಾನದ ಸಂಕೀರ್ಣದಲ್ಲಿ ಟ್ರಾಕ್ಟರ್ ಬಳಸಿ ಕಾಮಗಾರಿ ನಡೆಸಿರುವ ಗುತ್ತಿಗೆದಾರ
39
<p>ನಿಯಮದ ಪ್ರಕಾರ ಸ್ಮಾರಕಗಳ ಮಧ್ಯೆ ಯಾವುದೇ ಯಂತ್ರೋಪಕರಣಗಳ ಬಳಕೆ ಮಾಡದಂತೆ ಕಾಮಗಾರಿ ನಡೆಸಬೇಕು. ಆದರೆ, ಇದ್ಯಾವುದಕ್ಕೂ ಸೊಪ್ಪು ಹಾಕದ ಗುತ್ತಿಗೆದಾರ </p>
ನಿಯಮದ ಪ್ರಕಾರ ಸ್ಮಾರಕಗಳ ಮಧ್ಯೆ ಯಾವುದೇ ಯಂತ್ರೋಪಕರಣಗಳ ಬಳಕೆ ಮಾಡದಂತೆ ಕಾಮಗಾರಿ ನಡೆಸಬೇಕು. ಆದರೆ, ಇದ್ಯಾವುದಕ್ಕೂ ಸೊಪ್ಪು ಹಾಕದ ಗುತ್ತಿಗೆದಾರ
49
<p>ಭಾರಿ ಯಂತ್ರೋಪಕರಣಗಳನ್ನ ಬಳಕೆ ಮಾಡಿದರೆ ಸ್ಮಾರಕಗಳ ಮೂಲ ಸ್ವರೂಪಕ್ಕೆ ಧಕ್ಕೆ</p>
ಭಾರಿ ಯಂತ್ರೋಪಕರಣಗಳನ್ನ ಬಳಕೆ ಮಾಡಿದರೆ ಸ್ಮಾರಕಗಳ ಮೂಲ ಸ್ವರೂಪಕ್ಕೆ ಧಕ್ಕೆ
59
<p>ಹಣ ಉಳಿಸುವ ಉದ್ದೇಶದಿಂದ ಟ್ರಾಕ್ಟರ್ ಮೂಲಕ ಕಾಮಗಾರಿ ನಡೆಸಲು ಮುಂದಾಗಿರುವ ಗುತ್ತಿಗೆದಾರ?</p>
ಹಣ ಉಳಿಸುವ ಉದ್ದೇಶದಿಂದ ಟ್ರಾಕ್ಟರ್ ಮೂಲಕ ಕಾಮಗಾರಿ ನಡೆಸಲು ಮುಂದಾಗಿರುವ ಗುತ್ತಿಗೆದಾರ?
69
<p>ಛಾಯಾಗ್ರಹಣಕ್ಕೆ ಟ್ರೈಪಾಡ್ ಬಳಕೆ ಮಾಡಿದರೂ ಹಲವು ಕಾನೂನುಗಳನ್ನ ಮುಂದಿಡುವ ಅಧಿಕಾರಿಗಳು</p>
ಛಾಯಾಗ್ರಹಣಕ್ಕೆ ಟ್ರೈಪಾಡ್ ಬಳಕೆ ಮಾಡಿದರೂ ಹಲವು ಕಾನೂನುಗಳನ್ನ ಮುಂದಿಡುವ ಅಧಿಕಾರಿಗಳು
79
<p>ಅಪರೂಪದ ಸ್ಮಾರಕಗಳ ಒಳಗಡೆ ಟ್ರಾಕ್ಟರ್ ನುಗ್ಗಿರುವುದು ಕಣ್ಣಿಗೆ ಕಾಣುವುದಿಲ್ಲವೇ ಎನ್ನುವ ಆರೋಪ</p>
ಅಪರೂಪದ ಸ್ಮಾರಕಗಳ ಒಳಗಡೆ ಟ್ರಾಕ್ಟರ್ ನುಗ್ಗಿರುವುದು ಕಣ್ಣಿಗೆ ಕಾಣುವುದಿಲ್ಲವೇ ಎನ್ನುವ ಆರೋಪ
89
<p>ಲಾಕ್ಡೌನ್ ಮಧ್ಯೆ ಕದ್ದು ಮುಚ್ಚಿ ಟ್ರಾಕ್ಟರ್ ಸೇರಿದಂತೆ ಇತರೆ ವಾಹನ ಬಳಸಿ ಕಾಮಗಾರಿ</p>
ಲಾಕ್ಡೌನ್ ಮಧ್ಯೆ ಕದ್ದು ಮುಚ್ಚಿ ಟ್ರಾಕ್ಟರ್ ಸೇರಿದಂತೆ ಇತರೆ ವಾಹನ ಬಳಸಿ ಕಾಮಗಾರಿ
99
<p>ಕಾಮಗಾರಿಗೆ ತುಂಗಭದ್ರಾ ನದಿಯಿಂದ ಅಕ್ರಮ ಮರಳು ಬಳಸುತ್ತಿರುವ ಆರೋಪ</p>
ಕಾಮಗಾರಿಗೆ ತುಂಗಭದ್ರಾ ನದಿಯಿಂದ ಅಕ್ರಮ ಮರಳು ಬಳಸುತ್ತಿರುವ ಆರೋಪ
Latest Videos