MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮೋದಿ, ಬಿಎಸ್‌ವೈ ಜನಪರ ಆಡಳಿತ ಮೆಚ್ಚಿ ಜೆಡಿಎಸ್‌ ಮುಖಂಡ ಬಿಜೆಪಿ ಸೇರ್ಪಡೆ

ಮೋದಿ, ಬಿಎಸ್‌ವೈ ಜನಪರ ಆಡಳಿತ ಮೆಚ್ಚಿ ಜೆಡಿಎಸ್‌ ಮುಖಂಡ ಬಿಜೆಪಿ ಸೇರ್ಪಡೆ

ಕೊಪ್ಪಳ(ಜು.15): ತಾಲೂಕಿನ ಕವಲೂರು ಗ್ರಾಮದ ಜೆಡಿಎಸ್‌ ಮುಖಂಡ ಪ್ರದೀಪಗೌಡ ಮಾಲಿಪಾಟೀಲ್‌ ಅವರು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಸಮ್ಮುಖದಲ್ಲಿ ಬುಧವಾರ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದಾರೆ. 

1 Min read
Kannadaprabha News | Asianet News
Published : Jul 15 2021, 12:01 PM IST
Share this Photo Gallery
  • FB
  • TW
  • Linkdin
  • Whatsapp
14
<p>ಗ್ರಾಮದಲ್ಲಿ ಜರುಗಿದ ಸಮಾರಂಭದಲ್ಲಿ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ, ಅಭಿವೃದ್ಧಿ ಕಾರ್ಯಗಳು ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜನಪರ ಆಡಳಿತ ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಂಡ ಪ್ರದೀಪಗೌಡ ಮಾಲಿಪಾಟೀಲ್‌&nbsp;</p>

<p>ಗ್ರಾಮದಲ್ಲಿ ಜರುಗಿದ ಸಮಾರಂಭದಲ್ಲಿ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ, ಅಭಿವೃದ್ಧಿ ಕಾರ್ಯಗಳು ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜನಪರ ಆಡಳಿತ ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಂಡ ಪ್ರದೀಪಗೌಡ ಮಾಲಿಪಾಟೀಲ್‌&nbsp;</p>

ಗ್ರಾಮದಲ್ಲಿ ಜರುಗಿದ ಸಮಾರಂಭದಲ್ಲಿ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ, ಅಭಿವೃದ್ಧಿ ಕಾರ್ಯಗಳು ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಜನಪರ ಆಡಳಿತ ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಂಡ ಪ್ರದೀಪಗೌಡ ಮಾಲಿಪಾಟೀಲ್‌ 

24
<p>ಪ್ರದೀಪಗೌಡ ಮಾಲಿಪಾಟೀಲ್‌ ಅವರನ್ನು ಕೊಪ್ಪಳ ಜಿಲ್ಲೆಯ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಪಕ್ಷದ ಧ್ವಜ ನೀಡುವ ಮೂಲಕ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.</p>

<p>ಪ್ರದೀಪಗೌಡ ಮಾಲಿಪಾಟೀಲ್‌ ಅವರನ್ನು ಕೊಪ್ಪಳ ಜಿಲ್ಲೆಯ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಪಕ್ಷದ ಧ್ವಜ ನೀಡುವ ಮೂಲಕ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.</p>

ಪ್ರದೀಪಗೌಡ ಮಾಲಿಪಾಟೀಲ್‌ ಅವರನ್ನು ಕೊಪ್ಪಳ ಜಿಲ್ಲೆಯ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಪಕ್ಷದ ಧ್ವಜ ನೀಡುವ ಮೂಲಕ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

34
<p>ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಸಂಸದರಾದ ಸಂಗಣ್ಣ ಕರಡಿ ಅವರು ಪ್ರದೀಪ್‌ ಗೌಡರಿಗೆ ಬಿಜೆಪಿ ಧ್ವಜ ನೀಡಿ ಸ್ವಾಗತಿಸಿದರು.&nbsp;</p>

<p>ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಸಂಸದರಾದ ಸಂಗಣ್ಣ ಕರಡಿ ಅವರು ಪ್ರದೀಪ್‌ ಗೌಡರಿಗೆ ಬಿಜೆಪಿ ಧ್ವಜ ನೀಡಿ ಸ್ವಾಗತಿಸಿದರು.&nbsp;</p>

ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್‌ ಸಂಸದರಾದ ಸಂಗಣ್ಣ ಕರಡಿ ಅವರು ಪ್ರದೀಪ್‌ ಗೌಡರಿಗೆ ಬಿಜೆಪಿ ಧ್ವಜ ನೀಡಿ ಸ್ವಾಗತಿಸಿದರು. 

44
<p>ಈ ಸಂದರ್ಭದಲ್ಲಿ ಮಹಾಂತೇಶ ಪಾಟೀಲ್‌ ನಗರಾಭಿವೃದ್ಧಿ ಅಧ್ಯಕ್ಷರು ಹಾಗೂ ಪಕ್ಷದ ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.</p>

<p>ಈ ಸಂದರ್ಭದಲ್ಲಿ ಮಹಾಂತೇಶ ಪಾಟೀಲ್‌ ನಗರಾಭಿವೃದ್ಧಿ ಅಧ್ಯಕ್ಷರು ಹಾಗೂ ಪಕ್ಷದ ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.</p>

ಈ ಸಂದರ್ಭದಲ್ಲಿ ಮಹಾಂತೇಶ ಪಾಟೀಲ್‌ ನಗರಾಭಿವೃದ್ಧಿ ಅಧ್ಯಕ್ಷರು ಹಾಗೂ ಪಕ್ಷದ ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved