MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕನಕನ ಕೀರ್ತನೆಗಳಿಂದ ಭಗವಂತನನ್ನು ಕಾಣಬೇಕು - ಪರ್ಯಾಯ ಶ್ರೀ

ಕನಕನ ಕೀರ್ತನೆಗಳಿಂದ ಭಗವಂತನನ್ನು ಕಾಣಬೇಕು - ಪರ್ಯಾಯ ಶ್ರೀ

  ಶ್ರೀಕೃಷ್ಣ ಮಠದಲ್ಲಿ, ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು.

1 Min read
Author : Suvarna News | Asianet News
Published : Dec 03 2020, 04:02 PM IST
Share this Photo Gallery
  • FB
  • TW
  • Linkdin
  • Whatsapp
19
<p>ಉಡುಪಿ ಕೃಷ್ಣ ಮಠದಲ್ಲಿ ನಡೆದ ಅದ್ದೂರಿ ಕನಕ ಜಯಂತಿ</p>

<p>ಉಡುಪಿ ಕೃಷ್ಣ ಮಠದಲ್ಲಿ ನಡೆದ ಅದ್ದೂರಿ ಕನಕ ಜಯಂತಿ</p>

ಉಡುಪಿ ಕೃಷ್ಣ ಮಠದಲ್ಲಿ ನಡೆದ ಅದ್ದೂರಿ ಕನಕ ಜಯಂತಿ

29
<p>ಕನಕ ಜಯಂತಿ ಹಿನ್ನೆಲೆ ವಿಶೇಷ ಪೂಜೆ</p><p>&nbsp;</p>

<p>ಕನಕ ಜಯಂತಿ ಹಿನ್ನೆಲೆ ವಿಶೇಷ ಪೂಜೆ</p><p>&nbsp;</p>

ಕನಕ ಜಯಂತಿ ಹಿನ್ನೆಲೆ ವಿಶೇಷ ಪೂಜೆ

 

39
<p><br />&nbsp; ಶ್ರೀಕೃಷ್ಣ ಮಠದಲ್ಲಿ, ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು.</p>

<p><br />&nbsp; ಶ್ರೀಕೃಷ್ಣ ಮಠದಲ್ಲಿ, ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು.</p>


  ಶ್ರೀಕೃಷ್ಣ ಮಠದಲ್ಲಿ, ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು.

49
<p><br />&nbsp; &nbsp;ನಂತರ ರಥಬೀದಿಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀಗಳು, ಕನಕದಾಸರು ಕೀರ್ತಿಯ ಕಡೆಗೆ ಮುಖಮಾಡದೆ ಯಶಸ್ಸನ್ನು ಗಳಿಸಿದರು.&nbsp;</p>

<p><br />&nbsp; &nbsp;ನಂತರ ರಥಬೀದಿಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀಗಳು, ಕನಕದಾಸರು ಕೀರ್ತಿಯ ಕಡೆಗೆ ಮುಖಮಾಡದೆ ಯಶಸ್ಸನ್ನು ಗಳಿಸಿದರು.&nbsp;</p>


   ನಂತರ ರಥಬೀದಿಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀಗಳು, ಕನಕದಾಸರು ಕೀರ್ತಿಯ ಕಡೆಗೆ ಮುಖಮಾಡದೆ ಯಶಸ್ಸನ್ನು ಗಳಿಸಿದರು. 

59
<p>ಕನಕ ಜಯಂತಿ&nbsp; ಹಿನ್ನೆಲೆ ನಡೆದ ಹೋಮ ಹವನ ಕಾರ್ಯ</p><p>&nbsp;</p>

<p>ಕನಕ ಜಯಂತಿ&nbsp; ಹಿನ್ನೆಲೆ ನಡೆದ ಹೋಮ ಹವನ ಕಾರ್ಯ</p><p>&nbsp;</p>

ಕನಕ ಜಯಂತಿ  ಹಿನ್ನೆಲೆ ನಡೆದ ಹೋಮ ಹವನ ಕಾರ್ಯ

 

69
<p><br />ನಾವೂ ಕೂಡ ಅವರ ಕೀರ್ತನೆಗಳ ಅರ್ಥವನ್ನು ಗ್ರಹಿಸಿ ಬದುಕಿನಲ್ಲಿ ಭಗವಂತನನ್ನು ಕಾಣಬೇಕು ಎಂದು ರಾಜ್ಯದೆಲ್ಲೆಡೆಯಿಂದ ಬಂದ ಭಕ್ತರೆಲ್ಲರಿಗೂ ಅನುಗ್ರಹಿಸಿ ಆಶೀರ್ವಚನ ನೀಡಿದರು.</p>

<p><br />ನಾವೂ ಕೂಡ ಅವರ ಕೀರ್ತನೆಗಳ ಅರ್ಥವನ್ನು ಗ್ರಹಿಸಿ ಬದುಕಿನಲ್ಲಿ ಭಗವಂತನನ್ನು ಕಾಣಬೇಕು ಎಂದು ರಾಜ್ಯದೆಲ್ಲೆಡೆಯಿಂದ ಬಂದ ಭಕ್ತರೆಲ್ಲರಿಗೂ ಅನುಗ್ರಹಿಸಿ ಆಶೀರ್ವಚನ ನೀಡಿದರು.</p>


ನಾವೂ ಕೂಡ ಅವರ ಕೀರ್ತನೆಗಳ ಅರ್ಥವನ್ನು ಗ್ರಹಿಸಿ ಬದುಕಿನಲ್ಲಿ ಭಗವಂತನನ್ನು ಕಾಣಬೇಕು ಎಂದು ರಾಜ್ಯದೆಲ್ಲೆಡೆಯಿಂದ ಬಂದ ಭಕ್ತರೆಲ್ಲರಿಗೂ ಅನುಗ್ರಹಿಸಿ ಆಶೀರ್ವಚನ ನೀಡಿದರು.

79
<p>ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡ ಕೃಷ್ಣ ಮಠದ ವೃಂದ</p>

<p>ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡ ಕೃಷ್ಣ ಮಠದ ವೃಂದ</p>

ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡ ಕೃಷ್ಣ ಮಠದ ವೃಂದ

89
<p>ಕೃಷ್ಣ ಮಠದಲ್ಲಿ ನಡೆದ ಭಜನಾ ಕಾರ್ಯಕ್ರಮ</p>

<p>ಕೃಷ್ಣ ಮಠದಲ್ಲಿ ನಡೆದ ಭಜನಾ ಕಾರ್ಯಕ್ರಮ</p>

ಕೃಷ್ಣ ಮಠದಲ್ಲಿ ನಡೆದ ಭಜನಾ ಕಾರ್ಯಕ್ರಮ

99
<p><br />ಇದೇ ಸಂದರ್ಭದಲ್ಲಿ ಕುರುಬ ಸಮುದಾಯದ ಸಾಧಕರನ್ನು ಶ್ರೀಗಳು ಸನ್ಮಾನಿಸಿದರು.&nbsp; ಸಭೆಯಲ್ಲಿ ಆರ್.ಎಸ್.ಎಸ್ ನ ಜಿಲ್ಲಾ ಸಂಘಟಕರಾದ ನಾರಾಯಣ ಶೆಣೈ ಹಾಗೂ ಕನಕ ಸದ್ಭಾವನಾ ಜ್ಯೋತಿ ಯಾತ್ರೆಯ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಕುರುಬರ ಸಂಘದ ನಿರ್ದೇಶಕರಾದ ಬಸವರಾಜು, ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲಸಾರ್ ಮತ್ತಿತರರು ಉಪಸ್ಥಿತರಿದ್ದರು.&nbsp;</p>

<p><br />ಇದೇ ಸಂದರ್ಭದಲ್ಲಿ ಕುರುಬ ಸಮುದಾಯದ ಸಾಧಕರನ್ನು ಶ್ರೀಗಳು ಸನ್ಮಾನಿಸಿದರು.&nbsp; ಸಭೆಯಲ್ಲಿ ಆರ್.ಎಸ್.ಎಸ್ ನ ಜಿಲ್ಲಾ ಸಂಘಟಕರಾದ ನಾರಾಯಣ ಶೆಣೈ ಹಾಗೂ ಕನಕ ಸದ್ಭಾವನಾ ಜ್ಯೋತಿ ಯಾತ್ರೆಯ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಕುರುಬರ ಸಂಘದ ನಿರ್ದೇಶಕರಾದ ಬಸವರಾಜು, ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲಸಾರ್ ಮತ್ತಿತರರು ಉಪಸ್ಥಿತರಿದ್ದರು.&nbsp;</p>


ಇದೇ ಸಂದರ್ಭದಲ್ಲಿ ಕುರುಬ ಸಮುದಾಯದ ಸಾಧಕರನ್ನು ಶ್ರೀಗಳು ಸನ್ಮಾನಿಸಿದರು.  ಸಭೆಯಲ್ಲಿ ಆರ್.ಎಸ್.ಎಸ್ ನ ಜಿಲ್ಲಾ ಸಂಘಟಕರಾದ ನಾರಾಯಣ ಶೆಣೈ ಹಾಗೂ ಕನಕ ಸದ್ಭಾವನಾ ಜ್ಯೋತಿ ಯಾತ್ರೆಯ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಕುರುಬರ ಸಂಘದ ನಿರ್ದೇಶಕರಾದ ಬಸವರಾಜು, ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲಸಾರ್ ಮತ್ತಿತರರು ಉಪಸ್ಥಿತರಿದ್ದರು. 

About the Author

SN
Suvarna News

Latest Videos
Recommended Stories
Recommended image1
ಬೆಂಗಳೂರು ಹೊಸವರ್ಷ ಸಂಭ್ರಮದಲ್ಲಿ ನಶೆ ಏರಿದ ಮಹಿಳೆಯರಿಗೆ ರಾತ್ರಿ ಇಡಿ ಉಚಿತ ಡ್ರಾಪ್
Recommended image2
ಮಂಗಳೂರು ಕಂಬಳದಲ್ಲಿ ಹಿರಿಯ ತೀರ್ಪುಗಾರಗೆ ಅವಮಾನ, ಜಾಲತಾಣದಲ್ಲಿ ವ್ಯಾಪಕ ಅಕ್ರೋಶ
Recommended image3
ಚಿಕ್ಕಮಗಳೂರು ನೂತನ ಎಸ್‌ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved