ಕನಕನ ಕೀರ್ತನೆಗಳಿಂದ ಭಗವಂತನನ್ನು ಕಾಣಬೇಕು - ಪರ್ಯಾಯ ಶ್ರೀ
ಶ್ರೀಕೃಷ್ಣ ಮಠದಲ್ಲಿ, ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು.

<p>ಉಡುಪಿ ಕೃಷ್ಣ ಮಠದಲ್ಲಿ ನಡೆದ ಅದ್ದೂರಿ ಕನಕ ಜಯಂತಿ</p>
ಉಡುಪಿ ಕೃಷ್ಣ ಮಠದಲ್ಲಿ ನಡೆದ ಅದ್ದೂರಿ ಕನಕ ಜಯಂತಿ
<p>ಕನಕ ಜಯಂತಿ ಹಿನ್ನೆಲೆ ವಿಶೇಷ ಪೂಜೆ</p><p> </p>
ಕನಕ ಜಯಂತಿ ಹಿನ್ನೆಲೆ ವಿಶೇಷ ಪೂಜೆ
<p><br /> ಶ್ರೀಕೃಷ್ಣ ಮಠದಲ್ಲಿ, ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು.</p>
ಶ್ರೀಕೃಷ್ಣ ಮಠದಲ್ಲಿ, ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿದರು.
<p><br /> ನಂತರ ರಥಬೀದಿಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀಗಳು, ಕನಕದಾಸರು ಕೀರ್ತಿಯ ಕಡೆಗೆ ಮುಖಮಾಡದೆ ಯಶಸ್ಸನ್ನು ಗಳಿಸಿದರು. </p>
ನಂತರ ರಥಬೀದಿಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀಗಳು, ಕನಕದಾಸರು ಕೀರ್ತಿಯ ಕಡೆಗೆ ಮುಖಮಾಡದೆ ಯಶಸ್ಸನ್ನು ಗಳಿಸಿದರು.
<p>ಕನಕ ಜಯಂತಿ ಹಿನ್ನೆಲೆ ನಡೆದ ಹೋಮ ಹವನ ಕಾರ್ಯ</p><p> </p>
ಕನಕ ಜಯಂತಿ ಹಿನ್ನೆಲೆ ನಡೆದ ಹೋಮ ಹವನ ಕಾರ್ಯ
<p><br />ನಾವೂ ಕೂಡ ಅವರ ಕೀರ್ತನೆಗಳ ಅರ್ಥವನ್ನು ಗ್ರಹಿಸಿ ಬದುಕಿನಲ್ಲಿ ಭಗವಂತನನ್ನು ಕಾಣಬೇಕು ಎಂದು ರಾಜ್ಯದೆಲ್ಲೆಡೆಯಿಂದ ಬಂದ ಭಕ್ತರೆಲ್ಲರಿಗೂ ಅನುಗ್ರಹಿಸಿ ಆಶೀರ್ವಚನ ನೀಡಿದರು.</p>
ನಾವೂ ಕೂಡ ಅವರ ಕೀರ್ತನೆಗಳ ಅರ್ಥವನ್ನು ಗ್ರಹಿಸಿ ಬದುಕಿನಲ್ಲಿ ಭಗವಂತನನ್ನು ಕಾಣಬೇಕು ಎಂದು ರಾಜ್ಯದೆಲ್ಲೆಡೆಯಿಂದ ಬಂದ ಭಕ್ತರೆಲ್ಲರಿಗೂ ಅನುಗ್ರಹಿಸಿ ಆಶೀರ್ವಚನ ನೀಡಿದರು.
<p>ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡ ಕೃಷ್ಣ ಮಠದ ವೃಂದ</p>
ಪೂಜಾ ಕಾರ್ಯಗಳಲ್ಲಿ ಪಾಲ್ಗೊಂಡ ಕೃಷ್ಣ ಮಠದ ವೃಂದ
<p>ಕೃಷ್ಣ ಮಠದಲ್ಲಿ ನಡೆದ ಭಜನಾ ಕಾರ್ಯಕ್ರಮ</p>
ಕೃಷ್ಣ ಮಠದಲ್ಲಿ ನಡೆದ ಭಜನಾ ಕಾರ್ಯಕ್ರಮ
<p><br />ಇದೇ ಸಂದರ್ಭದಲ್ಲಿ ಕುರುಬ ಸಮುದಾಯದ ಸಾಧಕರನ್ನು ಶ್ರೀಗಳು ಸನ್ಮಾನಿಸಿದರು. ಸಭೆಯಲ್ಲಿ ಆರ್.ಎಸ್.ಎಸ್ ನ ಜಿಲ್ಲಾ ಸಂಘಟಕರಾದ ನಾರಾಯಣ ಶೆಣೈ ಹಾಗೂ ಕನಕ ಸದ್ಭಾವನಾ ಜ್ಯೋತಿ ಯಾತ್ರೆಯ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಕುರುಬರ ಸಂಘದ ನಿರ್ದೇಶಕರಾದ ಬಸವರಾಜು, ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲಸಾರ್ ಮತ್ತಿತರರು ಉಪಸ್ಥಿತರಿದ್ದರು. </p>
ಇದೇ ಸಂದರ್ಭದಲ್ಲಿ ಕುರುಬ ಸಮುದಾಯದ ಸಾಧಕರನ್ನು ಶ್ರೀಗಳು ಸನ್ಮಾನಿಸಿದರು. ಸಭೆಯಲ್ಲಿ ಆರ್.ಎಸ್.ಎಸ್ ನ ಜಿಲ್ಲಾ ಸಂಘಟಕರಾದ ನಾರಾಯಣ ಶೆಣೈ ಹಾಗೂ ಕನಕ ಸದ್ಭಾವನಾ ಜ್ಯೋತಿ ಯಾತ್ರೆಯ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಕುರುಬರ ಸಂಘದ ನಿರ್ದೇಶಕರಾದ ಬಸವರಾಜು, ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲಸಾರ್ ಮತ್ತಿತರರು ಉಪಸ್ಥಿತರಿದ್ದರು.