MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮಡಿಕೇರಿಗೆ ರಾಷ್ಟ್ರಪತಿ ಭೇಟಿ: ಅಂಗಡಿ ಬಂದ್‌ ಮಾಡುವಂತೆ ಸೂಚಿಸಿದ್ದಕ್ಕೆ ಭುಗಿಲೆದ್ದ ಆಕ್ರೋಶ

ಮಡಿಕೇರಿಗೆ ರಾಷ್ಟ್ರಪತಿ ಭೇಟಿ: ಅಂಗಡಿ ಬಂದ್‌ ಮಾಡುವಂತೆ ಸೂಚಿಸಿದ್ದಕ್ಕೆ ಭುಗಿಲೆದ್ದ ಆಕ್ರೋಶ

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಫೆಬ್ರವರಿ 6ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಹಲವು ಅಂಗಡಿಗಳನ್ನು ಒಂದು ದಿನ ಬಂದ್ ಮಾಡಲು ಸೂಚನೆ ಕೊಡಲಾಗಿದೆ. ಇದು ಆಕ್ರೋಶಕ್ಕೆ ಕಾರಣವಾಗಿದೆ.  ಜಿಲ್ಲಾಡಳಿತದ ನಡೆಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

1 Min read
Suvarna News
Published : Feb 03 2021, 04:49 PM IST| Updated : Feb 03 2021, 06:46 PM IST
Share this Photo Gallery
  • FB
  • TW
  • Linkdin
  • Whatsapp
17
<p>ರಾಷ್ಟ್ರಪತಿ ರಾಮನಾಥ ಕೋವಿಂದ್ ಫೆಬ್ರವರಿ 6ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ&nbsp;ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.</p>

<p>ರಾಷ್ಟ್ರಪತಿ ರಾಮನಾಥ ಕೋವಿಂದ್ ಫೆಬ್ರವರಿ 6ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ&nbsp;ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.</p>

ರಾಷ್ಟ್ರಪತಿ ರಾಮನಾಥ ಕೋವಿಂದ್ ಫೆಬ್ರವರಿ 6ರಂದು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ.

27
<p>ಮಡಿಕೇರಿಯ ಜನರಲ್ ಕೆ. ಎಸ್. ತಿಮ್ಮಯ್ಯ ಸ್ಮಾರಕ ಭವನ ಉದ್ಘಾಟನೆ ಹಾಗೂ ತಲಕಾವೇರಿಗೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ.</p>

<p>ಮಡಿಕೇರಿಯ ಜನರಲ್ ಕೆ. ಎಸ್. ತಿಮ್ಮಯ್ಯ ಸ್ಮಾರಕ ಭವನ ಉದ್ಘಾಟನೆ ಹಾಗೂ ತಲಕಾವೇರಿಗೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ.</p>

ಮಡಿಕೇರಿಯ ಜನರಲ್ ಕೆ. ಎಸ್. ತಿಮ್ಮಯ್ಯ ಸ್ಮಾರಕ ಭವನ ಉದ್ಘಾಟನೆ ಹಾಗೂ ತಲಕಾವೇರಿಗೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ.

37
<p>ಈ ಹಿನ್ನೆಲೆಯಲ್ಲಿ ಮಡಿಕೇರಿ ಕಾರ್ಯಪ್ಪ ಕಾಲೇಜ್‌ನಿಂದ ಎಲ್.ಐ.ಸಿ, ರಾಜಾ ಸೀಟ್, ತಿಮ್ಮಯ್ಯ ವೃತ್ತ, ಈಸ್ಟ್ ಎಂಡ್, ಸರ್ಕಾರಿ ಬಸ್ ಡಿಪೋ, ಕಾರ್ಯಪ್ಪ ಸರ್ಕಲ್ ಮಾರ್ಗದ ರಸ್ತೆ ಬದಿಯ ಎಲ್ಲಾ ಅಂಗಡಿಗಳನ್ನು ಶನಿವಾರ ಮುಚ್ಚಲು ನಗರಸಭೆ ಸೂಚನೆ ನೀಡಿದೆ.</p>

<p>ಈ ಹಿನ್ನೆಲೆಯಲ್ಲಿ ಮಡಿಕೇರಿ ಕಾರ್ಯಪ್ಪ ಕಾಲೇಜ್‌ನಿಂದ ಎಲ್.ಐ.ಸಿ, ರಾಜಾ ಸೀಟ್, ತಿಮ್ಮಯ್ಯ ವೃತ್ತ, ಈಸ್ಟ್ ಎಂಡ್, ಸರ್ಕಾರಿ ಬಸ್ ಡಿಪೋ, ಕಾರ್ಯಪ್ಪ ಸರ್ಕಲ್ ಮಾರ್ಗದ ರಸ್ತೆ ಬದಿಯ ಎಲ್ಲಾ ಅಂಗಡಿಗಳನ್ನು ಶನಿವಾರ ಮುಚ್ಚಲು ನಗರಸಭೆ ಸೂಚನೆ ನೀಡಿದೆ.</p>

ಈ ಹಿನ್ನೆಲೆಯಲ್ಲಿ ಮಡಿಕೇರಿ ಕಾರ್ಯಪ್ಪ ಕಾಲೇಜ್‌ನಿಂದ ಎಲ್.ಐ.ಸಿ, ರಾಜಾ ಸೀಟ್, ತಿಮ್ಮಯ್ಯ ವೃತ್ತ, ಈಸ್ಟ್ ಎಂಡ್, ಸರ್ಕಾರಿ ಬಸ್ ಡಿಪೋ, ಕಾರ್ಯಪ್ಪ ಸರ್ಕಲ್ ಮಾರ್ಗದ ರಸ್ತೆ ಬದಿಯ ಎಲ್ಲಾ ಅಂಗಡಿಗಳನ್ನು ಶನಿವಾರ ಮುಚ್ಚಲು ನಗರಸಭೆ ಸೂಚನೆ ನೀಡಿದೆ.

47
<p>ಇದರಿಂದ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>

<p>ಇದರಿಂದ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>

ಇದರಿಂದ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

57
<p>ಬರುತ್ತಿರುವುದು ರಾಷ್ಟ್ರಪತಿಗಳಾ ಅಥವಾ........ ಬೇರೆಯವರಾ ಎಂದು ಪ್ರಶ್ನಿಸಿಸುತ್ತಿದ್ದಾರೆ.</p>

<p>ಬರುತ್ತಿರುವುದು ರಾಷ್ಟ್ರಪತಿಗಳಾ ಅಥವಾ........ ಬೇರೆಯವರಾ ಎಂದು ಪ್ರಶ್ನಿಸಿಸುತ್ತಿದ್ದಾರೆ.</p>

ಬರುತ್ತಿರುವುದು ರಾಷ್ಟ್ರಪತಿಗಳಾ ಅಥವಾ........ ಬೇರೆಯವರಾ ಎಂದು ಪ್ರಶ್ನಿಸಿಸುತ್ತಿದ್ದಾರೆ.

67
<p>ರಾಷ್ಟ್ರಪತಿಗಳು ಆಗಮಿಸುತ್ತಿರುವುದಕ್ಕೆ ಅಂಗಡಿಗಳನ್ನು ಬಂದ್ ಮಾಡಿಸುತ್ತಿರುವುದ್ಯಾಕೆ ಎಂದು ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರುತ್ತಿದ್ದಾರೆ.</p>

<p>ರಾಷ್ಟ್ರಪತಿಗಳು ಆಗಮಿಸುತ್ತಿರುವುದಕ್ಕೆ ಅಂಗಡಿಗಳನ್ನು ಬಂದ್ ಮಾಡಿಸುತ್ತಿರುವುದ್ಯಾಕೆ ಎಂದು ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರುತ್ತಿದ್ದಾರೆ.</p>

ರಾಷ್ಟ್ರಪತಿಗಳು ಆಗಮಿಸುತ್ತಿರುವುದಕ್ಕೆ ಅಂಗಡಿಗಳನ್ನು ಬಂದ್ ಮಾಡಿಸುತ್ತಿರುವುದ್ಯಾಕೆ ಎಂದು ಸ್ಥಳೀಯರು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರುತ್ತಿದ್ದಾರೆ.

77
<p>ಕೊಡಗು ಜಿಲ್ಲಾಡಳಿ ನಡೆಗೆ ಆಕ್ರೋಶದ ಮಾತುಗಳು</p>

<p>ಕೊಡಗು ಜಿಲ್ಲಾಡಳಿ ನಡೆಗೆ ಆಕ್ರೋಶದ ಮಾತುಗಳು</p>

ಕೊಡಗು ಜಿಲ್ಲಾಡಳಿ ನಡೆಗೆ ಆಕ್ರೋಶದ ಮಾತುಗಳು

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved