MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬೆಂಗಳೂರು: ಕೋರಮಂಗಲ ಕಣಿವೆ ಜಲಮಾರ್ಗಕ್ಕೆ ಶಂಕು

ಬೆಂಗಳೂರು: ಕೋರಮಂಗಲ ಕಣಿವೆ ಜಲಮಾರ್ಗಕ್ಕೆ ಶಂಕು

ಬೆಂಗಳೂರು(ಮಾ.26): ‘ಕೆ-100 ರಾಜಕಾಲುವೆ’ ಯೋಜನೆಯಡಿ ರಾಜಕಾಲುವೆಗಳು ಹರಿಯುವ ಪ್ರದೇಶಗಳ ಅಭಿವೃದ್ಧಿಗೆ ರೂಪರೇಷೆ ರೂಪಿಸಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕೆ.ಆರ್‌. ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಗೆ ಹರಿಯುವ ಕೋರಮಂಗಲ ಕಣಿವೆಯನ್ನು ಜಲಮಾರ್ಗ ಯೋಜನೆಗಾಗಿ ಅಭಿವೃದ್ಧಿಗೊಳಿಸುವ ಮತ್ತು ಸುಂದರೀಕರಣಗೊಳಿಸುವ ಯೋಜನೆಗೆ ಚಾಲನೆ ನೀಡಿದೆ.

2 Min read
Author : Kannadaprabha News | Asianet News
Published : Mar 26 2021, 10:26 AM IST
Share this Photo Gallery
  • FB
  • TW
  • Linkdin
  • Whatsapp
17
<p>175 ಕೋಟಿ ವೆಚ್ಚದಲ್ಲಿ ಕೈಗೆತ್ತಿಗೊಂಡಿರುವ ಈ ಯೋಜನೆಯನ್ನು ಮುಂದಿನ 10 ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದ ಸಿಎಂ ಯಡಿಯೂರಪ್ಪ&nbsp;</p>

<p>175 ಕೋಟಿ ವೆಚ್ಚದಲ್ಲಿ ಕೈಗೆತ್ತಿಗೊಂಡಿರುವ ಈ ಯೋಜನೆಯನ್ನು ಮುಂದಿನ 10 ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದ ಸಿಎಂ ಯಡಿಯೂರಪ್ಪ&nbsp;</p>

175 ಕೋಟಿ ವೆಚ್ಚದಲ್ಲಿ ಕೈಗೆತ್ತಿಗೊಂಡಿರುವ ಈ ಯೋಜನೆಯನ್ನು ಮುಂದಿನ 10 ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದ ಸಿಎಂ ಯಡಿಯೂರಪ್ಪ 

27
<p>ಗುರುವಾರ ನಗರದ ಶಾಂತಿನಗರ ಬಸ್‌ ನಿಲ್ದಾಣ ಬಳಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ</p>

<p>ಗುರುವಾರ ನಗರದ ಶಾಂತಿನಗರ ಬಸ್‌ ನಿಲ್ದಾಣ ಬಳಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ</p>

ಗುರುವಾರ ನಗರದ ಶಾಂತಿನಗರ ಬಸ್‌ ನಿಲ್ದಾಣ ಬಳಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ

37
<p>ನಗರದಲ್ಲಿನ ರಾಜಕಾಲುವೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಬೆಂಗಳೂರು ಮಿಷನ್‌-2022 ಕಾರ್ಯಕ್ರಮದಲ್ಲಿ ಕೆ-100 ರಾಜಕಾಲುವೆ ಯೋಜನೆ ಹಮ್ಮಿಕೊಳ್ಳಲಾಗಿದೆ. ಯೋಜನೆಗೆ 175 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಹಣಕಾಸು ಸಮಸ್ಯೆ ಎದುರಾಗದಂತೆ ಸರ್ಕಾರವು ನೋಡಿಕೊಳ್ಳಲಿದೆ. ಆದರೆ, ಗುತ್ತಿಗೆದಾರರು 10 ತಿಂಗಳ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಒದಗಿಸಬೇಕು ಎಂದು ಸೂಚನೆ ನೀಡಿದ ಸಿಎಂ</p>

<p>ನಗರದಲ್ಲಿನ ರಾಜಕಾಲುವೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಬೆಂಗಳೂರು ಮಿಷನ್‌-2022 ಕಾರ್ಯಕ್ರಮದಲ್ಲಿ ಕೆ-100 ರಾಜಕಾಲುವೆ ಯೋಜನೆ ಹಮ್ಮಿಕೊಳ್ಳಲಾಗಿದೆ. ಯೋಜನೆಗೆ 175 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಹಣಕಾಸು ಸಮಸ್ಯೆ ಎದುರಾಗದಂತೆ ಸರ್ಕಾರವು ನೋಡಿಕೊಳ್ಳಲಿದೆ. ಆದರೆ, ಗುತ್ತಿಗೆದಾರರು 10 ತಿಂಗಳ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಒದಗಿಸಬೇಕು ಎಂದು ಸೂಚನೆ ನೀಡಿದ ಸಿಎಂ</p>

ನಗರದಲ್ಲಿನ ರಾಜಕಾಲುವೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಬೆಂಗಳೂರು ಮಿಷನ್‌-2022 ಕಾರ್ಯಕ್ರಮದಲ್ಲಿ ಕೆ-100 ರಾಜಕಾಲುವೆ ಯೋಜನೆ ಹಮ್ಮಿಕೊಳ್ಳಲಾಗಿದೆ. ಯೋಜನೆಗೆ 175 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಹಣಕಾಸು ಸಮಸ್ಯೆ ಎದುರಾಗದಂತೆ ಸರ್ಕಾರವು ನೋಡಿಕೊಳ್ಳಲಿದೆ. ಆದರೆ, ಗುತ್ತಿಗೆದಾರರು 10 ತಿಂಗಳ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಒದಗಿಸಬೇಕು ಎಂದು ಸೂಚನೆ ನೀಡಿದ ಸಿಎಂ

47
<p>ಬೆಂಗಳೂರು ನಗರದಲ್ಲಿ ನಾಲ್ಕು ಬೃಹತ್‌ ಮಳೆ ರಾಜಕಾಲುವೆಗಳಿದ್ದು, ಇವುಗಳು ನಿರ್ಲಕ್ಷ್ಯಕ್ಕೊಳಗಾಗಿವೆ. ಇಂತಹ ರಾಜಕಾಲುವೆಗಳನ್ನು ಹಲವಾರು ನಗರ ಪಟ್ಟಣಗಳಲ್ಲಿ ಜಲಮಾರ್ಗವಾಗಿ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರು ನಗರದ ಕೋರಮಂಗಲ ರಾಜಕಾಲುವೆಯನ್ನು ಸಹ ಜಲಮಾರ್ಗವಾಗಿ ಕೆ.ಆರ್‌.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಯವರೆಗೆ ಪರಿವರ್ತಿಸಲು ಉದ್ದೇಶಿಸಲಾಗಿದೆ.&nbsp;</p>

<p>ಬೆಂಗಳೂರು ನಗರದಲ್ಲಿ ನಾಲ್ಕು ಬೃಹತ್‌ ಮಳೆ ರಾಜಕಾಲುವೆಗಳಿದ್ದು, ಇವುಗಳು ನಿರ್ಲಕ್ಷ್ಯಕ್ಕೊಳಗಾಗಿವೆ. ಇಂತಹ ರಾಜಕಾಲುವೆಗಳನ್ನು ಹಲವಾರು ನಗರ ಪಟ್ಟಣಗಳಲ್ಲಿ ಜಲಮಾರ್ಗವಾಗಿ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರು ನಗರದ ಕೋರಮಂಗಲ ರಾಜಕಾಲುವೆಯನ್ನು ಸಹ ಜಲಮಾರ್ಗವಾಗಿ ಕೆ.ಆರ್‌.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಯವರೆಗೆ ಪರಿವರ್ತಿಸಲು ಉದ್ದೇಶಿಸಲಾಗಿದೆ.&nbsp;</p>

ಬೆಂಗಳೂರು ನಗರದಲ್ಲಿ ನಾಲ್ಕು ಬೃಹತ್‌ ಮಳೆ ರಾಜಕಾಲುವೆಗಳಿದ್ದು, ಇವುಗಳು ನಿರ್ಲಕ್ಷ್ಯಕ್ಕೊಳಗಾಗಿವೆ. ಇಂತಹ ರಾಜಕಾಲುವೆಗಳನ್ನು ಹಲವಾರು ನಗರ ಪಟ್ಟಣಗಳಲ್ಲಿ ಜಲಮಾರ್ಗವಾಗಿ ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರು ನಗರದ ಕೋರಮಂಗಲ ರಾಜಕಾಲುವೆಯನ್ನು ಸಹ ಜಲಮಾರ್ಗವಾಗಿ ಕೆ.ಆರ್‌.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಯವರೆಗೆ ಪರಿವರ್ತಿಸಲು ಉದ್ದೇಶಿಸಲಾಗಿದೆ. 

57
<p>ಜಲಮಾರ್ಗದ ಯೋಜನೆಯಲ್ಲಿ ನಾಗರಿಕ ಒಳಚರಂಡಿ ಕೈಗಾರಿಕಾ ತ್ಯಾಜ್ಯ ನೀರನ್ನು ರಾಜಕಾಲುವೆಯಿಂದ ಬೇರ್ಪಡಿಸಿ ಪರಿಸರ ಹಾನಿಯನ್ನು ನಿಯಂತ್ರಿಸಲಾಗುವುದು. ಕಲುಷಿತಗೊಂಡಿರುವ ರಾಜಕಾಲುವೆಯ ತಳಭಾಗವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ನೀರು ಇಂಗುವಂತೆ ವಿನ್ಯಾಸಗೊಳಿಸಲಾಗಿದೆ. ಪಾದಚಾರಿ ಮಾರ್ಗವನ್ನುಚಚ್‌ರ್‍ ಸ್ಟ್ರೀಟ್‌ ಮಾದರಿಯಲ್ಲಿ ನಿರ್ಮಿಸಿ ಒಂದು ನಗರ ಪ್ರದೇಶದಿಂದ ಮತ್ತೊಂದು ನಗರ ಪ್ರದೇಶಕ್ಕೆ ಸುಲಲಿತವಾಗಿ ಕಾಲ್ನಡಿಗೆಯಲ್ಲಿ ತೆರಳುವಂತೆ ಮಾಡಲಾಗುವುದು ಎಂದು ಹೇಳಿದ ಸಿಎಂ</p>

<p>ಜಲಮಾರ್ಗದ ಯೋಜನೆಯಲ್ಲಿ ನಾಗರಿಕ ಒಳಚರಂಡಿ ಕೈಗಾರಿಕಾ ತ್ಯಾಜ್ಯ ನೀರನ್ನು ರಾಜಕಾಲುವೆಯಿಂದ ಬೇರ್ಪಡಿಸಿ ಪರಿಸರ ಹಾನಿಯನ್ನು ನಿಯಂತ್ರಿಸಲಾಗುವುದು. ಕಲುಷಿತಗೊಂಡಿರುವ ರಾಜಕಾಲುವೆಯ ತಳಭಾಗವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ನೀರು ಇಂಗುವಂತೆ ವಿನ್ಯಾಸಗೊಳಿಸಲಾಗಿದೆ. ಪಾದಚಾರಿ ಮಾರ್ಗವನ್ನುಚಚ್‌ರ್‍ ಸ್ಟ್ರೀಟ್‌ ಮಾದರಿಯಲ್ಲಿ ನಿರ್ಮಿಸಿ ಒಂದು ನಗರ ಪ್ರದೇಶದಿಂದ ಮತ್ತೊಂದು ನಗರ ಪ್ರದೇಶಕ್ಕೆ ಸುಲಲಿತವಾಗಿ ಕಾಲ್ನಡಿಗೆಯಲ್ಲಿ ತೆರಳುವಂತೆ ಮಾಡಲಾಗುವುದು ಎಂದು ಹೇಳಿದ ಸಿಎಂ</p>

ಜಲಮಾರ್ಗದ ಯೋಜನೆಯಲ್ಲಿ ನಾಗರಿಕ ಒಳಚರಂಡಿ ಕೈಗಾರಿಕಾ ತ್ಯಾಜ್ಯ ನೀರನ್ನು ರಾಜಕಾಲುವೆಯಿಂದ ಬೇರ್ಪಡಿಸಿ ಪರಿಸರ ಹಾನಿಯನ್ನು ನಿಯಂತ್ರಿಸಲಾಗುವುದು. ಕಲುಷಿತಗೊಂಡಿರುವ ರಾಜಕಾಲುವೆಯ ತಳಭಾಗವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ನೀರು ಇಂಗುವಂತೆ ವಿನ್ಯಾಸಗೊಳಿಸಲಾಗಿದೆ. ಪಾದಚಾರಿ ಮಾರ್ಗವನ್ನುಚಚ್‌ರ್‍ ಸ್ಟ್ರೀಟ್‌ ಮಾದರಿಯಲ್ಲಿ ನಿರ್ಮಿಸಿ ಒಂದು ನಗರ ಪ್ರದೇಶದಿಂದ ಮತ್ತೊಂದು ನಗರ ಪ್ರದೇಶಕ್ಕೆ ಸುಲಲಿತವಾಗಿ ಕಾಲ್ನಡಿಗೆಯಲ್ಲಿ ತೆರಳುವಂತೆ ಮಾಡಲಾಗುವುದು ಎಂದು ಹೇಳಿದ ಸಿಎಂ

67
<p>ವರ್ಷದ 365 ದಿನವು ಜಲಮಾರ್ಗದಲ್ಲಿ ಶುದ್ಧೀಕರಿಸಿದ ನೀರು ಹರಿಯುವಂತೆ ಮಾಡಲು 5 ಎಂಎಲ್‌ಡಿ ಎಸ್‌ಟಿಪಿಯನ್ನು ಸ್ಥಾಪಿಸಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಉದ್ಯಾನವನ, ಕಾರಂಜಿ, ಶೌಚಾಲಯವನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ವಾತಾವರಣವನ್ನು ಬೆಂಗಳೂರು ನಗರದ ಹೃದಯ ಭಾಗದಲ್ಲಿ ಸೃಷ್ಟಿಸಲಾಗಿದೆ. ನಗರದ ವಾಯುಮಾಲಿನ್ಯ ಜಲಮಾಲಿನ್ಯ ತಡೆಗಟ್ಟಲು, ಹಸಿರಿನ ಹೊದಿಕೆ ವಿಸ್ತರಿಸಲು ಕೆರೆಗಳ ಅಭಿವೃದ್ಧಿ, ರಾಜಕಾಲುವೆಗಳ ಅಭಿವೃದ್ಧಿಗೆ ಈ ಕಾರ್ಯಯೋಜನೆಯಲ್ಲಿ ಒತ್ತು ನೀಡಲಾಗಿದೆ. ರಾಜಕಾಲುವೆಗಳು ನಗರ ಸೌಂದರ್ಯಕ್ಕೆ ಪೂರಕವಾಗುವಂತೆ ಅಭಿವೃದ್ಧಿಪಡಿಸಿವುದು ಮಹತ್ವಾಕಾಂಕ್ಷೆ ನಮ್ಮದಾಗಿದೆ ಎಂದ ಯಡಿಯೂರಪ್ಪ</p>

<p>ವರ್ಷದ 365 ದಿನವು ಜಲಮಾರ್ಗದಲ್ಲಿ ಶುದ್ಧೀಕರಿಸಿದ ನೀರು ಹರಿಯುವಂತೆ ಮಾಡಲು 5 ಎಂಎಲ್‌ಡಿ ಎಸ್‌ಟಿಪಿಯನ್ನು ಸ್ಥಾಪಿಸಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಉದ್ಯಾನವನ, ಕಾರಂಜಿ, ಶೌಚಾಲಯವನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ವಾತಾವರಣವನ್ನು ಬೆಂಗಳೂರು ನಗರದ ಹೃದಯ ಭಾಗದಲ್ಲಿ ಸೃಷ್ಟಿಸಲಾಗಿದೆ. ನಗರದ ವಾಯುಮಾಲಿನ್ಯ ಜಲಮಾಲಿನ್ಯ ತಡೆಗಟ್ಟಲು, ಹಸಿರಿನ ಹೊದಿಕೆ ವಿಸ್ತರಿಸಲು ಕೆರೆಗಳ ಅಭಿವೃದ್ಧಿ, ರಾಜಕಾಲುವೆಗಳ ಅಭಿವೃದ್ಧಿಗೆ ಈ ಕಾರ್ಯಯೋಜನೆಯಲ್ಲಿ ಒತ್ತು ನೀಡಲಾಗಿದೆ. ರಾಜಕಾಲುವೆಗಳು ನಗರ ಸೌಂದರ್ಯಕ್ಕೆ ಪೂರಕವಾಗುವಂತೆ ಅಭಿವೃದ್ಧಿಪಡಿಸಿವುದು ಮಹತ್ವಾಕಾಂಕ್ಷೆ ನಮ್ಮದಾಗಿದೆ ಎಂದ ಯಡಿಯೂರಪ್ಪ</p>

ವರ್ಷದ 365 ದಿನವು ಜಲಮಾರ್ಗದಲ್ಲಿ ಶುದ್ಧೀಕರಿಸಿದ ನೀರು ಹರಿಯುವಂತೆ ಮಾಡಲು 5 ಎಂಎಲ್‌ಡಿ ಎಸ್‌ಟಿಪಿಯನ್ನು ಸ್ಥಾಪಿಸಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಉದ್ಯಾನವನ, ಕಾರಂಜಿ, ಶೌಚಾಲಯವನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ವಾತಾವರಣವನ್ನು ಬೆಂಗಳೂರು ನಗರದ ಹೃದಯ ಭಾಗದಲ್ಲಿ ಸೃಷ್ಟಿಸಲಾಗಿದೆ. ನಗರದ ವಾಯುಮಾಲಿನ್ಯ ಜಲಮಾಲಿನ್ಯ ತಡೆಗಟ್ಟಲು, ಹಸಿರಿನ ಹೊದಿಕೆ ವಿಸ್ತರಿಸಲು ಕೆರೆಗಳ ಅಭಿವೃದ್ಧಿ, ರಾಜಕಾಲುವೆಗಳ ಅಭಿವೃದ್ಧಿಗೆ ಈ ಕಾರ್ಯಯೋಜನೆಯಲ್ಲಿ ಒತ್ತು ನೀಡಲಾಗಿದೆ. ರಾಜಕಾಲುವೆಗಳು ನಗರ ಸೌಂದರ್ಯಕ್ಕೆ ಪೂರಕವಾಗುವಂತೆ ಅಭಿವೃದ್ಧಿಪಡಿಸಿವುದು ಮಹತ್ವಾಕಾಂಕ್ಷೆ ನಮ್ಮದಾಗಿದೆ ಎಂದ ಯಡಿಯೂರಪ್ಪ

77
<p>ಶಾಸಕ ಉದಯ ಗರುಡಾಚಾರ್‌, ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿ, ಬಿಬಿಎಂಪಿ ವಿಶೇಷ ಅಧಿಕಾರಿ ಗೌರವ್‌ ಗುಪ್ತಾ, ಆಯುಕ್ತ ಮಂಜುನಾಥ್‌ ಪ್ರಸಾದ್‌ ಇತರರು ಉಪಸ್ಥಿತರಿದ್ದರು.</p>

<p>ಶಾಸಕ ಉದಯ ಗರುಡಾಚಾರ್‌, ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿ, ಬಿಬಿಎಂಪಿ ವಿಶೇಷ ಅಧಿಕಾರಿ ಗೌರವ್‌ ಗುಪ್ತಾ, ಆಯುಕ್ತ ಮಂಜುನಾಥ್‌ ಪ್ರಸಾದ್‌ ಇತರರು ಉಪಸ್ಥಿತರಿದ್ದರು.</p>

ಶಾಸಕ ಉದಯ ಗರುಡಾಚಾರ್‌, ಬಿಎಂಟಿಸಿ ಅಧ್ಯಕ್ಷ ನಂದೀಶ್‌ ರೆಡ್ಡಿ, ಬಿಬಿಎಂಪಿ ವಿಶೇಷ ಅಧಿಕಾರಿ ಗೌರವ್‌ ಗುಪ್ತಾ, ಆಯುಕ್ತ ಮಂಜುನಾಥ್‌ ಪ್ರಸಾದ್‌ ಇತರರು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ಪುಲ್ವಾಮಾ ದಾಳಿಗೆ ಸೈಲೆಂಟ್, ಖಮೇನಿ ಸಾವಿಗೆ ವೈಲೆಂಟ್; ಇನ್‌ಸ್ಟಾ ಪೋಸ್ಟ್ ಹಾಕಿದ ಹಿಂದೂ ಯುವಕನಿಗೆ ಬಿತ್ತು ಗೂಸಾ!
Recommended image2
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ಫಿಕ್ಸ್ ಆಯ್ತು; ಆದ್ರೆ ಕಾಲ್ತುಳಿತದಲ್ಲಿ ಸತ್ತ 11 ಜನರ ಕೇಸ್ ಏನಾಯ್ತು?
Recommended image3
ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700 ಕೇಳಿದ ಆಟೋ ಡ್ರೈವರ್‌ಗೆ ಬಿಸಿ ಬಿಸಿ ಕಜ್ಜಾಯ ಕೊಟ್ಟ ಪೊಲೀಸರು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved