MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಸಾಮಾಜಿಕ ಜಾಲತಾಣದಲ್ಲಿ ‘ಐರಾವತ’, ‘ವೇಗದೂತ’ ಸಂಚಾರ ಫುಲ್ ವೈರಲ್‌!

ಸಾಮಾಜಿಕ ಜಾಲತಾಣದಲ್ಲಿ ‘ಐರಾವತ’, ‘ವೇಗದೂತ’ ಸಂಚಾರ ಫುಲ್ ವೈರಲ್‌!

ಕಳೆದೊಂದು ವಾರದಿಂದ ಹೆಮ್ಮಾಡಿ ಭಾಗದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಐರಾವತ ಹಾಗೂ ವೇಗದೂತ ಬಸ್‌ ಭಾರಿ ಸುದ್ದಿಯಲ್ಲಿದೆ. ಬಸ್‌ ನೋಡಿ ಖುಷಿಪಟ್ಟಈ ಭಾಗದ ಜನರು ಬಸ್‌ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

2 Min read
Kannadaprabha News | Asianet News
Published : Sep 15 2020, 03:03 PM IST
Share this Photo Gallery
  • FB
  • TW
  • Linkdin
  • Whatsapp
111
<p>ಕಳೆದೊಂದು ವಾರದಿಂದ ಹೆಮ್ಮಾಡಿ ಭಾಗದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಐರಾವತ ಹಾಗೂ ವೇಗದೂತ ಬಸ್‌ ಭಾರಿ ಸುದ್ದಿಯಲ್ಲಿದೆ. ಬಸ್‌ ನೋಡಿ ಖುಷಿಪಟ್ಟಈ ಭಾಗದ ಜನರು ಬಸ್‌ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.</p>

<p>ಕಳೆದೊಂದು ವಾರದಿಂದ ಹೆಮ್ಮಾಡಿ ಭಾಗದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಐರಾವತ ಹಾಗೂ ವೇಗದೂತ ಬಸ್‌ ಭಾರಿ ಸುದ್ದಿಯಲ್ಲಿದೆ. ಬಸ್‌ ನೋಡಿ ಖುಷಿಪಟ್ಟಈ ಭಾಗದ ಜನರು ಬಸ್‌ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.</p>

ಕಳೆದೊಂದು ವಾರದಿಂದ ಹೆಮ್ಮಾಡಿ ಭಾಗದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಐರಾವತ ಹಾಗೂ ವೇಗದೂತ ಬಸ್‌ ಭಾರಿ ಸುದ್ದಿಯಲ್ಲಿದೆ. ಬಸ್‌ ನೋಡಿ ಖುಷಿಪಟ್ಟಈ ಭಾಗದ ಜನರು ಬಸ್‌ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

211
<p>ಟಯರ್‌, ಸ್ಟೇರಿಂಗ್‌, ಗೇರ್‌, ಹೆಡ್‌ಲೈಟ್‌, ಲಾಕ್‌ಗಳುಳ್ಳ ಬಾಗಿಲು, ಕಿಟಕಿ, ತುರ್ತು ನಿರ್ಗಮನ ಕಿಟಕಿ, ಮಿರರ್‌ ಸೇರಿದಂತೆ ಎಲ್ಲವೂ ಇವೆ. ಆದರೆ ಈ ಬಸ್‌ನಲ್ಲಿ ಪ್ರಯಾಣ ಅಸಾಧ್ಯ, ಯಾಕೆಂದರೆ ಇದು ನಿಜ ಬಸ್ಸಲ್ಲ, ಸಣ್ಣ ಗಾತ್ರದ ಆಟಿಕೆಯ ಬಸ್‌!</p>

<p>ಟಯರ್‌, ಸ್ಟೇರಿಂಗ್‌, ಗೇರ್‌, ಹೆಡ್‌ಲೈಟ್‌, ಲಾಕ್‌ಗಳುಳ್ಳ ಬಾಗಿಲು, ಕಿಟಕಿ, ತುರ್ತು ನಿರ್ಗಮನ ಕಿಟಕಿ, ಮಿರರ್‌ ಸೇರಿದಂತೆ ಎಲ್ಲವೂ ಇವೆ. ಆದರೆ ಈ ಬಸ್‌ನಲ್ಲಿ ಪ್ರಯಾಣ ಅಸಾಧ್ಯ, ಯಾಕೆಂದರೆ ಇದು ನಿಜ ಬಸ್ಸಲ್ಲ, ಸಣ್ಣ ಗಾತ್ರದ ಆಟಿಕೆಯ ಬಸ್‌!</p>

ಟಯರ್‌, ಸ್ಟೇರಿಂಗ್‌, ಗೇರ್‌, ಹೆಡ್‌ಲೈಟ್‌, ಲಾಕ್‌ಗಳುಳ್ಳ ಬಾಗಿಲು, ಕಿಟಕಿ, ತುರ್ತು ನಿರ್ಗಮನ ಕಿಟಕಿ, ಮಿರರ್‌ ಸೇರಿದಂತೆ ಎಲ್ಲವೂ ಇವೆ. ಆದರೆ ಈ ಬಸ್‌ನಲ್ಲಿ ಪ್ರಯಾಣ ಅಸಾಧ್ಯ, ಯಾಕೆಂದರೆ ಇದು ನಿಜ ಬಸ್ಸಲ್ಲ, ಸಣ್ಣ ಗಾತ್ರದ ಆಟಿಕೆಯ ಬಸ್‌!

311
<p>ಕೇವಲ ಫೋಮ್‌ ಶೀಟ್‌ ಬಳಸಿ ಥೇಟು ಕರ್ನಾಟಕ ಸಾರಿಗೆ ಸಂಸ್ಥೆಯ ಐರಾವತ ಹಾಗೂ ವೇಗದೂತ ವಿನ್ಯಾಸದಲ್ಲಿ ತದ್ರೂಪಿ ಬಸ್‌ ನಿರ್ಮಿಸಿದವರು ಪ್ರಶಾಂತ ಆಚಾರ್‌. ಹೆಮ್ಮಾಡಿ ಸಮೀಪದ ಡೈರಿ ಸರ್ಕಲ್‌ನಲ್ಲಿ ಅಣ್ಣನೊಂದಿಗೆ ಓಂಕಾರ್‌ ಶೀಟ್‌ ಮೆಟಲ್‌ ವರ್ಕ್ಸ್‌ ಶಾಪ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ ಇವರು ಕಲಾತ್ಮಕ ವಸ್ತುಗಳನ್ನು ತಯಾರಿಸುವುದರಲ್ಲಿ ಪ್ರವೀಣರು.</p>

<p>ಕೇವಲ ಫೋಮ್‌ ಶೀಟ್‌ ಬಳಸಿ ಥೇಟು ಕರ್ನಾಟಕ ಸಾರಿಗೆ ಸಂಸ್ಥೆಯ ಐರಾವತ ಹಾಗೂ ವೇಗದೂತ ವಿನ್ಯಾಸದಲ್ಲಿ ತದ್ರೂಪಿ ಬಸ್‌ ನಿರ್ಮಿಸಿದವರು ಪ್ರಶಾಂತ ಆಚಾರ್‌. ಹೆಮ್ಮಾಡಿ ಸಮೀಪದ ಡೈರಿ ಸರ್ಕಲ್‌ನಲ್ಲಿ ಅಣ್ಣನೊಂದಿಗೆ ಓಂಕಾರ್‌ ಶೀಟ್‌ ಮೆಟಲ್‌ ವರ್ಕ್ಸ್‌ ಶಾಪ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ ಇವರು ಕಲಾತ್ಮಕ ವಸ್ತುಗಳನ್ನು ತಯಾರಿಸುವುದರಲ್ಲಿ ಪ್ರವೀಣರು.</p>

ಕೇವಲ ಫೋಮ್‌ ಶೀಟ್‌ ಬಳಸಿ ಥೇಟು ಕರ್ನಾಟಕ ಸಾರಿಗೆ ಸಂಸ್ಥೆಯ ಐರಾವತ ಹಾಗೂ ವೇಗದೂತ ವಿನ್ಯಾಸದಲ್ಲಿ ತದ್ರೂಪಿ ಬಸ್‌ ನಿರ್ಮಿಸಿದವರು ಪ್ರಶಾಂತ ಆಚಾರ್‌. ಹೆಮ್ಮಾಡಿ ಸಮೀಪದ ಡೈರಿ ಸರ್ಕಲ್‌ನಲ್ಲಿ ಅಣ್ಣನೊಂದಿಗೆ ಓಂಕಾರ್‌ ಶೀಟ್‌ ಮೆಟಲ್‌ ವರ್ಕ್ಸ್‌ ಶಾಪ್‌ನಲ್ಲಿ ಕೆಲಸ ನಿರ್ವಹಿಸುತ್ತಿರುವ ಇವರು ಕಲಾತ್ಮಕ ವಸ್ತುಗಳನ್ನು ತಯಾರಿಸುವುದರಲ್ಲಿ ಪ್ರವೀಣರು.

411
<p>ಲಾಕ್‌ಡೌನ್‌ ಅವಧಿಯಲ್ಲಿ ಮನೆಯಲ್ಲೇ ಇರುತ್ತಿದ್ದ ಪ್ರಶಾಂತ್‌ ಆಚಾರ್‌ಗೆ ಹೊಸತರ ಐಡಿಯಾ ಹೊಳೆತಾಗ ರೂಪುಗೊಂಡಿದ್ದು ಈ ಬಸ್‌ಗಳು. ಫೋಮ್‌ ಶೀಟ್‌ ತಂದು ಅದರಲ್ಲಿ ಬಸ್‌ನ ಬಾಡಿ ವಿನ್ಯಾಸ ತಯಾರಿಸಿ ತಮ್ಮ ಇನ್ನೋರ್ವ ಸಹೋದರ ಓಂಕಾರ್‌ ಕಾರ್‌ ಗ್ಯಾರೇಜ್‌ನ ಪ್ರಕಾಶ್‌ ಆಚಾರ್‌ ಅವರ ಗ್ಯಾರೇಜ್‌ನಲ್ಲಿ ಬಸ್‌ಗೆ ಪೇಟಿಂಗ್‌ ಮಾಡಿ ಥೇಟು ಐರಾವತ ಬಸ್‌ನಂತೆ ತಯಾರಿಸಿದ್ದಾರೆ.</p>

<p>ಲಾಕ್‌ಡೌನ್‌ ಅವಧಿಯಲ್ಲಿ ಮನೆಯಲ್ಲೇ ಇರುತ್ತಿದ್ದ ಪ್ರಶಾಂತ್‌ ಆಚಾರ್‌ಗೆ ಹೊಸತರ ಐಡಿಯಾ ಹೊಳೆತಾಗ ರೂಪುಗೊಂಡಿದ್ದು ಈ ಬಸ್‌ಗಳು. ಫೋಮ್‌ ಶೀಟ್‌ ತಂದು ಅದರಲ್ಲಿ ಬಸ್‌ನ ಬಾಡಿ ವಿನ್ಯಾಸ ತಯಾರಿಸಿ ತಮ್ಮ ಇನ್ನೋರ್ವ ಸಹೋದರ ಓಂಕಾರ್‌ ಕಾರ್‌ ಗ್ಯಾರೇಜ್‌ನ ಪ್ರಕಾಶ್‌ ಆಚಾರ್‌ ಅವರ ಗ್ಯಾರೇಜ್‌ನಲ್ಲಿ ಬಸ್‌ಗೆ ಪೇಟಿಂಗ್‌ ಮಾಡಿ ಥೇಟು ಐರಾವತ ಬಸ್‌ನಂತೆ ತಯಾರಿಸಿದ್ದಾರೆ.</p>

ಲಾಕ್‌ಡೌನ್‌ ಅವಧಿಯಲ್ಲಿ ಮನೆಯಲ್ಲೇ ಇರುತ್ತಿದ್ದ ಪ್ರಶಾಂತ್‌ ಆಚಾರ್‌ಗೆ ಹೊಸತರ ಐಡಿಯಾ ಹೊಳೆತಾಗ ರೂಪುಗೊಂಡಿದ್ದು ಈ ಬಸ್‌ಗಳು. ಫೋಮ್‌ ಶೀಟ್‌ ತಂದು ಅದರಲ್ಲಿ ಬಸ್‌ನ ಬಾಡಿ ವಿನ್ಯಾಸ ತಯಾರಿಸಿ ತಮ್ಮ ಇನ್ನೋರ್ವ ಸಹೋದರ ಓಂಕಾರ್‌ ಕಾರ್‌ ಗ್ಯಾರೇಜ್‌ನ ಪ್ರಕಾಶ್‌ ಆಚಾರ್‌ ಅವರ ಗ್ಯಾರೇಜ್‌ನಲ್ಲಿ ಬಸ್‌ಗೆ ಪೇಟಿಂಗ್‌ ಮಾಡಿ ಥೇಟು ಐರಾವತ ಬಸ್‌ನಂತೆ ತಯಾರಿಸಿದ್ದಾರೆ.

511
<p>ಐರಾವತ ಬಸ್‌ ಹೊರಗಿನ ‘ಮಗುವಿನಂತೆ ನಿದ್ರಿಸಿ’ ಚಿತ್ರ ಹಾಗೂ ಚಾಲಕ- ನಿರ್ವಾಹಕರ ಸೀಟು, ಹೆಡ್‌ಲೈಟ್‌, ಇಂಡಿಕೇಟರ್‌, ಎಮರ್ಜೆನ್ಸಿ ಎಕ್ಸಿಟ್‌ ಎಲ್ಲವನ್ನೂ ಅಚ್ಚುಕಟ್ಟಾಗಿ ತೋರಿಸಿದ್ದಾರೆ. ಕಿಟಕಿಗೆ ಪರದೆ ಹಾಕಿದ್ದರಿಂದಾಗಿ ಬಸ್‌ ಒಳಗಿನ ಚಿತ್ರಣ ಅಷ್ಟೇನು ತೋರಿಸಲು ಸಾಧ್ಯವಾಗಿಲ್ಲ.</p>

<p>ಐರಾವತ ಬಸ್‌ ಹೊರಗಿನ ‘ಮಗುವಿನಂತೆ ನಿದ್ರಿಸಿ’ ಚಿತ್ರ ಹಾಗೂ ಚಾಲಕ- ನಿರ್ವಾಹಕರ ಸೀಟು, ಹೆಡ್‌ಲೈಟ್‌, ಇಂಡಿಕೇಟರ್‌, ಎಮರ್ಜೆನ್ಸಿ ಎಕ್ಸಿಟ್‌ ಎಲ್ಲವನ್ನೂ ಅಚ್ಚುಕಟ್ಟಾಗಿ ತೋರಿಸಿದ್ದಾರೆ. ಕಿಟಕಿಗೆ ಪರದೆ ಹಾಕಿದ್ದರಿಂದಾಗಿ ಬಸ್‌ ಒಳಗಿನ ಚಿತ್ರಣ ಅಷ್ಟೇನು ತೋರಿಸಲು ಸಾಧ್ಯವಾಗಿಲ್ಲ.</p>

ಐರಾವತ ಬಸ್‌ ಹೊರಗಿನ ‘ಮಗುವಿನಂತೆ ನಿದ್ರಿಸಿ’ ಚಿತ್ರ ಹಾಗೂ ಚಾಲಕ- ನಿರ್ವಾಹಕರ ಸೀಟು, ಹೆಡ್‌ಲೈಟ್‌, ಇಂಡಿಕೇಟರ್‌, ಎಮರ್ಜೆನ್ಸಿ ಎಕ್ಸಿಟ್‌ ಎಲ್ಲವನ್ನೂ ಅಚ್ಚುಕಟ್ಟಾಗಿ ತೋರಿಸಿದ್ದಾರೆ. ಕಿಟಕಿಗೆ ಪರದೆ ಹಾಕಿದ್ದರಿಂದಾಗಿ ಬಸ್‌ ಒಳಗಿನ ಚಿತ್ರಣ ಅಷ್ಟೇನು ತೋರಿಸಲು ಸಾಧ್ಯವಾಗಿಲ್ಲ.

611
<p>ಇವರ ಎರಡನೇ ಪ್ರಯತ್ನ ವೇಗದೂತ ಬಸ್‌ಗೆ ನೋಡುಗರು ಫುಲ್‌ ಫಿದಾ ಆಗಿದ್ದಾರೆ. ಬಸ್‌ನೊಳಗೆ ಲೈಟ್‌, ಹೆಡ್‌ಲೈಟ್‌, ಬ್ರೇಕ್‌ ಲೈಟ್‌ ಎಲ್ಲವೂ ಇದ್ದು ರಾತ್ರಿಯ ಹೊತ್ತು ಈ ಎಲ್ಲಾ ವ್ಯವಸ್ಥೆಗಳು ಇನ್ನಷ್ಟುಅಂದವನ್ನು ಹೆಚ್ಚಿಸುತ್ತಿದೆ. ಒಂದು ಬಸ್‌ ತಯಾರಿಕೆಗೆ ವೆಚ್ಚ ಬರೋಬ್ಬರಿ 8-10 ಸಾವಿರ ತಗಲುತ್ತದೆ.</p>

<p>ಇವರ ಎರಡನೇ ಪ್ರಯತ್ನ ವೇಗದೂತ ಬಸ್‌ಗೆ ನೋಡುಗರು ಫುಲ್‌ ಫಿದಾ ಆಗಿದ್ದಾರೆ. ಬಸ್‌ನೊಳಗೆ ಲೈಟ್‌, ಹೆಡ್‌ಲೈಟ್‌, ಬ್ರೇಕ್‌ ಲೈಟ್‌ ಎಲ್ಲವೂ ಇದ್ದು ರಾತ್ರಿಯ ಹೊತ್ತು ಈ ಎಲ್ಲಾ ವ್ಯವಸ್ಥೆಗಳು ಇನ್ನಷ್ಟುಅಂದವನ್ನು ಹೆಚ್ಚಿಸುತ್ತಿದೆ. ಒಂದು ಬಸ್‌ ತಯಾರಿಕೆಗೆ ವೆಚ್ಚ ಬರೋಬ್ಬರಿ 8-10 ಸಾವಿರ ತಗಲುತ್ತದೆ.</p>

ಇವರ ಎರಡನೇ ಪ್ರಯತ್ನ ವೇಗದೂತ ಬಸ್‌ಗೆ ನೋಡುಗರು ಫುಲ್‌ ಫಿದಾ ಆಗಿದ್ದಾರೆ. ಬಸ್‌ನೊಳಗೆ ಲೈಟ್‌, ಹೆಡ್‌ಲೈಟ್‌, ಬ್ರೇಕ್‌ ಲೈಟ್‌ ಎಲ್ಲವೂ ಇದ್ದು ರಾತ್ರಿಯ ಹೊತ್ತು ಈ ಎಲ್ಲಾ ವ್ಯವಸ್ಥೆಗಳು ಇನ್ನಷ್ಟುಅಂದವನ್ನು ಹೆಚ್ಚಿಸುತ್ತಿದೆ. ಒಂದು ಬಸ್‌ ತಯಾರಿಕೆಗೆ ವೆಚ್ಚ ಬರೋಬ್ಬರಿ 8-10 ಸಾವಿರ ತಗಲುತ್ತದೆ.

711
<p>ಇನ್ನೊಂದು ವರ್ಷದೊಳಗೆ ಹೈಟೆಕ್‌ ಬಸ್‌ ನಿಲ್ದಾಣ: ಪ್ರಶಾಂತ್‌ಗೆ ಮೊದಲಿಂದಲೂ ಸರ್ಕಾರಿ ಬಸ್‌ ಮೇಲೆ ತುಂಬಾ ಅಭಿಮಾನ. ಇದೀಗ ಇನ್ನೆರಡು ಬಸ್‌ಗಳನ್ನು ಯಾರಿಸಲು ಮುಂದಾಗಿದ್ದಾರೆ.&nbsp;</p>

<p>ಇನ್ನೊಂದು ವರ್ಷದೊಳಗೆ ಹೈಟೆಕ್‌ ಬಸ್‌ ನಿಲ್ದಾಣ: ಪ್ರಶಾಂತ್‌ಗೆ ಮೊದಲಿಂದಲೂ ಸರ್ಕಾರಿ ಬಸ್‌ ಮೇಲೆ ತುಂಬಾ ಅಭಿಮಾನ. ಇದೀಗ ಇನ್ನೆರಡು ಬಸ್‌ಗಳನ್ನು ಯಾರಿಸಲು ಮುಂದಾಗಿದ್ದಾರೆ.&nbsp;</p>

ಇನ್ನೊಂದು ವರ್ಷದೊಳಗೆ ಹೈಟೆಕ್‌ ಬಸ್‌ ನಿಲ್ದಾಣ: ಪ್ರಶಾಂತ್‌ಗೆ ಮೊದಲಿಂದಲೂ ಸರ್ಕಾರಿ ಬಸ್‌ ಮೇಲೆ ತುಂಬಾ ಅಭಿಮಾನ. ಇದೀಗ ಇನ್ನೆರಡು ಬಸ್‌ಗಳನ್ನು ಯಾರಿಸಲು ಮುಂದಾಗಿದ್ದಾರೆ. 

811
<p>ದಕ್ಕಾಗಿಯೇ ಇದೀಗ ದಿನಕ್ಕೆ ಸ್ವಲ್ಪ ಹೊತ್ತು ಬಿಡುವು ಮಾಡಿಕೊಳ್ಳುತ್ತಿರುವ ಪ್ರಶಾಂತ್‌ ಆಚಾರ್‌ ವಾಯುವ್ಯ ಕರ್ನಾಟಕ ಸಾರಿಗೆ ಹಾಗೂ ಈಶಾನ್ಯ ಕರ್ನಾಟಕ ಸಾರಿಗೆ ಈ ಎರಡು ಮಾದರಿಯ ಬಸ್‌ಗಳನ್ನು ತಯಾರಿಸುವ ತಯಾರಿಯಲ್ಲಿ ನಿರತರಾಗಿದ್ದಾರೆ.</p>

<p>ದಕ್ಕಾಗಿಯೇ ಇದೀಗ ದಿನಕ್ಕೆ ಸ್ವಲ್ಪ ಹೊತ್ತು ಬಿಡುವು ಮಾಡಿಕೊಳ್ಳುತ್ತಿರುವ ಪ್ರಶಾಂತ್‌ ಆಚಾರ್‌ ವಾಯುವ್ಯ ಕರ್ನಾಟಕ ಸಾರಿಗೆ ಹಾಗೂ ಈಶಾನ್ಯ ಕರ್ನಾಟಕ ಸಾರಿಗೆ ಈ ಎರಡು ಮಾದರಿಯ ಬಸ್‌ಗಳನ್ನು ತಯಾರಿಸುವ ತಯಾರಿಯಲ್ಲಿ ನಿರತರಾಗಿದ್ದಾರೆ.</p>

ದಕ್ಕಾಗಿಯೇ ಇದೀಗ ದಿನಕ್ಕೆ ಸ್ವಲ್ಪ ಹೊತ್ತು ಬಿಡುವು ಮಾಡಿಕೊಳ್ಳುತ್ತಿರುವ ಪ್ರಶಾಂತ್‌ ಆಚಾರ್‌ ವಾಯುವ್ಯ ಕರ್ನಾಟಕ ಸಾರಿಗೆ ಹಾಗೂ ಈಶಾನ್ಯ ಕರ್ನಾಟಕ ಸಾರಿಗೆ ಈ ಎರಡು ಮಾದರಿಯ ಬಸ್‌ಗಳನ್ನು ತಯಾರಿಸುವ ತಯಾರಿಯಲ್ಲಿ ನಿರತರಾಗಿದ್ದಾರೆ.

911
<p>&nbsp;ಎಲ್ಲಾ ಬಸ್‌ಗಳನ್ನು ಸಂಗ್ರಹಿಸಿ ತಮ್ಮ ಕನಸಿನ ಕುಂದಾಪುರದ ಹೈಟೆಕ್‌ ಸರ್ಕಾರಿ ಬಸ್‌ ನಿಲ್ದಾಣವನ್ನು ರಚಿಸುವ ತಯಾರಿಯಲ್ಲಿದ್ದು, ಇನ್ನೊಂದು ವರ್ಷದೊಳಗೆ ತಮ್ಮ ಕನಸಿನ ಕುಂದಾಪುರ ಬಸ್‌ ನಿಲ್ದಾಣವನ್ನು ತಮ್ಮದೇ ಕಲ್ಪನೆಯಲ್ಲಿ ರಚಿಸಲಿದ್ದಾರೆ.</p>

<p>&nbsp;ಎಲ್ಲಾ ಬಸ್‌ಗಳನ್ನು ಸಂಗ್ರಹಿಸಿ ತಮ್ಮ ಕನಸಿನ ಕುಂದಾಪುರದ ಹೈಟೆಕ್‌ ಸರ್ಕಾರಿ ಬಸ್‌ ನಿಲ್ದಾಣವನ್ನು ರಚಿಸುವ ತಯಾರಿಯಲ್ಲಿದ್ದು, ಇನ್ನೊಂದು ವರ್ಷದೊಳಗೆ ತಮ್ಮ ಕನಸಿನ ಕುಂದಾಪುರ ಬಸ್‌ ನಿಲ್ದಾಣವನ್ನು ತಮ್ಮದೇ ಕಲ್ಪನೆಯಲ್ಲಿ ರಚಿಸಲಿದ್ದಾರೆ.</p>

 ಎಲ್ಲಾ ಬಸ್‌ಗಳನ್ನು ಸಂಗ್ರಹಿಸಿ ತಮ್ಮ ಕನಸಿನ ಕುಂದಾಪುರದ ಹೈಟೆಕ್‌ ಸರ್ಕಾರಿ ಬಸ್‌ ನಿಲ್ದಾಣವನ್ನು ರಚಿಸುವ ತಯಾರಿಯಲ್ಲಿದ್ದು, ಇನ್ನೊಂದು ವರ್ಷದೊಳಗೆ ತಮ್ಮ ಕನಸಿನ ಕುಂದಾಪುರ ಬಸ್‌ ನಿಲ್ದಾಣವನ್ನು ತಮ್ಮದೇ ಕಲ್ಪನೆಯಲ್ಲಿ ರಚಿಸಲಿದ್ದಾರೆ.

1011
<p>ಸೋಲಾರ್‌ ಬಸ್‌: ಪ್ರಶಾಂತ್‌ ಆಚಾರ್‌ ರಾಜ್ಯ ಸಾರಿಗೆ ಸಚಿವರಿಗಾಗಿಯೇ ವಿಶೇಷ ಬಸ್‌ ತಯಾರಿಸುತ್ತಿದ್ದಾರೆ. ಬಸ್‌ ಮೇಲೆ ಸೋಲಾರ್‌ ಪ್ಯಾನೆಲ್‌ ಅಳವಡಿಸಿ ಚಲನೆಯೊಂದನ್ನು ಬಿಟ್ಟು ಉಳಿದೆಲ್ಲಾ ಲೈಟ್‌ ವ್ಯವಸ್ಥೆಗಳು ಸೋಲಾರ್‌ನಿಂದಲೇ ಉರಿಯುವಂತೆ ಮಾಡು ಯೋಚನೆ ಇದೆ.&nbsp;</p>

<p>ಸೋಲಾರ್‌ ಬಸ್‌: ಪ್ರಶಾಂತ್‌ ಆಚಾರ್‌ ರಾಜ್ಯ ಸಾರಿಗೆ ಸಚಿವರಿಗಾಗಿಯೇ ವಿಶೇಷ ಬಸ್‌ ತಯಾರಿಸುತ್ತಿದ್ದಾರೆ. ಬಸ್‌ ಮೇಲೆ ಸೋಲಾರ್‌ ಪ್ಯಾನೆಲ್‌ ಅಳವಡಿಸಿ ಚಲನೆಯೊಂದನ್ನು ಬಿಟ್ಟು ಉಳಿದೆಲ್ಲಾ ಲೈಟ್‌ ವ್ಯವಸ್ಥೆಗಳು ಸೋಲಾರ್‌ನಿಂದಲೇ ಉರಿಯುವಂತೆ ಮಾಡು ಯೋಚನೆ ಇದೆ.&nbsp;</p>

ಸೋಲಾರ್‌ ಬಸ್‌: ಪ್ರಶಾಂತ್‌ ಆಚಾರ್‌ ರಾಜ್ಯ ಸಾರಿಗೆ ಸಚಿವರಿಗಾಗಿಯೇ ವಿಶೇಷ ಬಸ್‌ ತಯಾರಿಸುತ್ತಿದ್ದಾರೆ. ಬಸ್‌ ಮೇಲೆ ಸೋಲಾರ್‌ ಪ್ಯಾನೆಲ್‌ ಅಳವಡಿಸಿ ಚಲನೆಯೊಂದನ್ನು ಬಿಟ್ಟು ಉಳಿದೆಲ್ಲಾ ಲೈಟ್‌ ವ್ಯವಸ್ಥೆಗಳು ಸೋಲಾರ್‌ನಿಂದಲೇ ಉರಿಯುವಂತೆ ಮಾಡು ಯೋಚನೆ ಇದೆ. 

1111
<p>&nbsp;ಸಾರಿಗೆ ಸಚಿವರು ಸಮಯ ನೀಡಿದರೆ ಅವರನ್ನೇ ನೇರವಾಗಿ ಭೇಟಿಯಾಗಿ ಆ ಬಸ್‌ ಅನ್ನು ಉಡುಗೊರೆಯಾಗಿ ಕೊಡಲು ಪ್ರಶಾಂತ್‌ ಆಚಾರ್‌ ‘ಕನ್ನಡಪ್ರಭ’ದೊಂದಿಗೆ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.</p>

<p>&nbsp;ಸಾರಿಗೆ ಸಚಿವರು ಸಮಯ ನೀಡಿದರೆ ಅವರನ್ನೇ ನೇರವಾಗಿ ಭೇಟಿಯಾಗಿ ಆ ಬಸ್‌ ಅನ್ನು ಉಡುಗೊರೆಯಾಗಿ ಕೊಡಲು ಪ್ರಶಾಂತ್‌ ಆಚಾರ್‌ ‘ಕನ್ನಡಪ್ರಭ’ದೊಂದಿಗೆ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.</p>

 ಸಾರಿಗೆ ಸಚಿವರು ಸಮಯ ನೀಡಿದರೆ ಅವರನ್ನೇ ನೇರವಾಗಿ ಭೇಟಿಯಾಗಿ ಆ ಬಸ್‌ ಅನ್ನು ಉಡುಗೊರೆಯಾಗಿ ಕೊಡಲು ಪ್ರಶಾಂತ್‌ ಆಚಾರ್‌ ‘ಕನ್ನಡಪ್ರಭ’ದೊಂದಿಗೆ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Recommended image1
ಕನಕಪುರ ಬಂಡೆ ಎಂದು ಹೇಳಿಕೊಂಡು ನನ್ನ ವಿರುದ್ಧ ಕೆಲಸ ಮಾಡಿದ್ದಾರೆ: ಎಚ್‌.ಡಿ.ಕುಮಾರಸ್ವಾಮಿ ಕಿಡಿ
Recommended image2
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ: ಸಚಿವ ಸತೀಶ್ ಜಾರಕಿಹೊಳಿ
Recommended image3
ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಸಿಎಂ ಸಿದ್ದರಾಮಯ್ಯ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved