MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಶೋಚನೀಯ ಸ್ಥಿತಿಯಲ್ಲಿ ಕ್ವಾರಂಟೈನ್‌ ಕೇಂದ್ರಗಳು: ಇಲ್ಲಿ ಇರೋದಾದ್ರೂ ಹೇಗೆ? ಬಡ ಕಾರ್ಮಿಕರು ಅಳಲು..!

ಶೋಚನೀಯ ಸ್ಥಿತಿಯಲ್ಲಿ ಕ್ವಾರಂಟೈನ್‌ ಕೇಂದ್ರಗಳು: ಇಲ್ಲಿ ಇರೋದಾದ್ರೂ ಹೇಗೆ? ಬಡ ಕಾರ್ಮಿಕರು ಅಳಲು..!

ಯಾದಗಿರಿ(ಮೇ.14): ವಿವಿಧ ಜಿಲ್ಲೆ, ಬೇರೆ ಬೇರೆ ರಾಜ್ಯಗಳಿಂದ ಜಿಲ್ಲೆಗೆ ಬಂದ ವಲಸೆ ಕಾರ್ಮಿಕರಿಗೆ ಆರಂಭಿಸಿರುವ ಕೆಲವೊಂದು ಕ್ವಾರಂಟೈನ್ ಕೇಂದ್ರಗಳಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲ. ಹೀಗಾಗಿ ಇಲ್ಲಿ ಹೇಗೆ ಇರಬೇಕು ಎಂಬುದು ವಲಸೆ ಕಾರ್ಮಿಕರು ಅಳಲಾಗಿದೆ. ಕೆಲವುಗಳ ದುಸ್ಥಿತಿಯಂತೂ ಅತ್ಯಂತ ಶೋಚನೀಯ ಸ್ಥಿತಿಯಲ್ಲಿವೆ. 

1 Min read
Author : Suvarna News | Asianet News
| Updated : May 14 2020, 11:46 AM IST
Share this Photo Gallery
  • FB
  • TW
  • Linkdin
  • Whatsapp
110
<p>ಶೋಚನೀಯ ಸ್ಥಿತಿಯಲ್ಲಿ ಯಾದಗಿರಿ ಜಿಲ್ಲೆಯ ಕೆಲವೊಂದು ಕ್ವಾರಂಟೈನ್ ಕೇಂದ್ರಗಳು&nbsp;</p>

<p>ಶೋಚನೀಯ ಸ್ಥಿತಿಯಲ್ಲಿ ಯಾದಗಿರಿ ಜಿಲ್ಲೆಯ ಕೆಲವೊಂದು ಕ್ವಾರಂಟೈನ್ ಕೇಂದ್ರಗಳು&nbsp;</p>

ಶೋಚನೀಯ ಸ್ಥಿತಿಯಲ್ಲಿ ಯಾದಗಿರಿ ಜಿಲ್ಲೆಯ ಕೆಲವೊಂದು ಕ್ವಾರಂಟೈನ್ ಕೇಂದ್ರಗಳು 

210
<p>ಇಂತಹ ಕ್ವಾರಂಟೈನ್ ಕೇಂದ್ರಗಳಲ್ಲೇ ಸೋಂಕು ಹಬ್ಬುವ ಸಾಧ್ಯತೆಯನ್ನೂ ಅಲ್ಲಗೆಳೆಯುವಂತಿಲ್ಲ ಎಂಬುದು ಸಾರ್ವಜನಿಕರ ಆತಂಕ</p>

<p>ಇಂತಹ ಕ್ವಾರಂಟೈನ್ ಕೇಂದ್ರಗಳಲ್ಲೇ ಸೋಂಕು ಹಬ್ಬುವ ಸಾಧ್ಯತೆಯನ್ನೂ ಅಲ್ಲಗೆಳೆಯುವಂತಿಲ್ಲ ಎಂಬುದು ಸಾರ್ವಜನಿಕರ ಆತಂಕ</p>

ಇಂತಹ ಕ್ವಾರಂಟೈನ್ ಕೇಂದ್ರಗಳಲ್ಲೇ ಸೋಂಕು ಹಬ್ಬುವ ಸಾಧ್ಯತೆಯನ್ನೂ ಅಲ್ಲಗೆಳೆಯುವಂತಿಲ್ಲ ಎಂಬುದು ಸಾರ್ವಜನಿಕರ ಆತಂಕ

310
<p>ಜರ್ಮನಿಯಲ್ಲಿ ಯಹೂದಿಗಳನ್ನು ಶಿಕ್ಷಿಸಲು ಅಡಾಲ್ಫ್‌ ಹಿಟ್ಲರ್ ನಿರ್ಮಿಸಿದ್ದ ಲೇಬರ್ ಕ್ಯಾಂಪುಗಳ ಚಿತ್ರಣ ಕಣ್ಮುಂದೆ ಬಂದಂತೆ ಭಾಸವಾಗುತ್ತದೆ&nbsp;</p>

<p>ಜರ್ಮನಿಯಲ್ಲಿ ಯಹೂದಿಗಳನ್ನು ಶಿಕ್ಷಿಸಲು ಅಡಾಲ್ಫ್‌ ಹಿಟ್ಲರ್ ನಿರ್ಮಿಸಿದ್ದ ಲೇಬರ್ ಕ್ಯಾಂಪುಗಳ ಚಿತ್ರಣ ಕಣ್ಮುಂದೆ ಬಂದಂತೆ ಭಾಸವಾಗುತ್ತದೆ&nbsp;</p>

ಜರ್ಮನಿಯಲ್ಲಿ ಯಹೂದಿಗಳನ್ನು ಶಿಕ್ಷಿಸಲು ಅಡಾಲ್ಫ್‌ ಹಿಟ್ಲರ್ ನಿರ್ಮಿಸಿದ್ದ ಲೇಬರ್ ಕ್ಯಾಂಪುಗಳ ಚಿತ್ರಣ ಕಣ್ಮುಂದೆ ಬಂದಂತೆ ಭಾಸವಾಗುತ್ತದೆ 

410
<p>ಕ್ವಾರಂಟೈನ್ ಕೇಂದ್ರದಲ್ಲಿನ ವ್ಯವಸ್ಥೆಗೆ ನಲುಗಿ ಹೋದ ಕಾರ್ಮಿಕರ ಕುಟುಂಬಗಳು&nbsp;</p>

<p>ಕ್ವಾರಂಟೈನ್ ಕೇಂದ್ರದಲ್ಲಿನ ವ್ಯವಸ್ಥೆಗೆ ನಲುಗಿ ಹೋದ ಕಾರ್ಮಿಕರ ಕುಟುಂಬಗಳು&nbsp;</p>

ಕ್ವಾರಂಟೈನ್ ಕೇಂದ್ರದಲ್ಲಿನ ವ್ಯವಸ್ಥೆಗೆ ನಲುಗಿ ಹೋದ ಕಾರ್ಮಿಕರ ಕುಟುಂಬಗಳು 

510
<p>ಕ್ವಾರಂಟೈನ್ ಕೇಂದ್ರದಲ್ಲಿನ ವ್ಯವಸ್ಥೆಗೆ ನಲುಗಿ ಹೋದ ಕಾರ್ಮಿಕರ ಕುಟುಂಬಗಳು&nbsp;</p>

<p>ಕ್ವಾರಂಟೈನ್ ಕೇಂದ್ರದಲ್ಲಿನ ವ್ಯವಸ್ಥೆಗೆ ನಲುಗಿ ಹೋದ ಕಾರ್ಮಿಕರ ಕುಟುಂಬಗಳು&nbsp;</p>

ಕ್ವಾರಂಟೈನ್ ಕೇಂದ್ರದಲ್ಲಿನ ವ್ಯವಸ್ಥೆಗೆ ನಲುಗಿ ಹೋದ ಕಾರ್ಮಿಕರ ಕುಟುಂಬಗಳು 

610
<p>ಊಟ-ಉಪಾಹಾರಕ್ಕಾಗಿ ಪರದಾಟ, ಕುಡಿಯುವ ನೀರಿಗಾಗಿ ನರಳಾಟ, ಶೌಚಾಲಯ, ವಿದ್ಯುತ್ ಅವ್ಯವಸ್ಥೆ ಮುಂತಾದ ಚಿತ್ರಣಗಳು ಬೆಚ್ಚಿ ಬೀಳಿಸುತ್ತವೆ</p>

<p>ಊಟ-ಉಪಾಹಾರಕ್ಕಾಗಿ ಪರದಾಟ, ಕುಡಿಯುವ ನೀರಿಗಾಗಿ ನರಳಾಟ, ಶೌಚಾಲಯ, ವಿದ್ಯುತ್ ಅವ್ಯವಸ್ಥೆ ಮುಂತಾದ ಚಿತ್ರಣಗಳು ಬೆಚ್ಚಿ ಬೀಳಿಸುತ್ತವೆ</p>

ಊಟ-ಉಪಾಹಾರಕ್ಕಾಗಿ ಪರದಾಟ, ಕುಡಿಯುವ ನೀರಿಗಾಗಿ ನರಳಾಟ, ಶೌಚಾಲಯ, ವಿದ್ಯುತ್ ಅವ್ಯವಸ್ಥೆ ಮುಂತಾದ ಚಿತ್ರಣಗಳು ಬೆಚ್ಚಿ ಬೀಳಿಸುತ್ತವೆ

710
<p>ಕೆಲವು ಕೇಂದ್ರಗಳಲ್ಲಿ ನೂರಾರು ಜನರನ್ನು ಒಂದೆಡೆಯೇ ಗುಂಪು ಗುಂಪಾಗಿ ಹಾಕಿ ಬೀಗ ಜಡಿದ ಅಧಿಕಾರಿಗಳು&nbsp;</p>

<p>ಕೆಲವು ಕೇಂದ್ರಗಳಲ್ಲಿ ನೂರಾರು ಜನರನ್ನು ಒಂದೆಡೆಯೇ ಗುಂಪು ಗುಂಪಾಗಿ ಹಾಕಿ ಬೀಗ ಜಡಿದ ಅಧಿಕಾರಿಗಳು&nbsp;</p>

ಕೆಲವು ಕೇಂದ್ರಗಳಲ್ಲಿ ನೂರಾರು ಜನರನ್ನು ಒಂದೆಡೆಯೇ ಗುಂಪು ಗುಂಪಾಗಿ ಹಾಕಿ ಬೀಗ ಜಡಿದ ಅಧಿಕಾರಿಗಳು 

810
<p>ಕ್ವಾರಂಟೈನ್ ಕೇಂದ್ರಗಳೇ ಮುಂದೊಂದು ದಿನ ಕೊರೋನಾ ಸೋಂಕು ಹಬ್ಬಿಸುವ ಆತಂಕ</p>

<p>ಕ್ವಾರಂಟೈನ್ ಕೇಂದ್ರಗಳೇ ಮುಂದೊಂದು ದಿನ ಕೊರೋನಾ ಸೋಂಕು ಹಬ್ಬಿಸುವ ಆತಂಕ</p>

ಕ್ವಾರಂಟೈನ್ ಕೇಂದ್ರಗಳೇ ಮುಂದೊಂದು ದಿನ ಕೊರೋನಾ ಸೋಂಕು ಹಬ್ಬಿಸುವ ಆತಂಕ

910
<p>ಗರ್ಭಿಣಿಯರು, ಬಾಣಂತಿಯರು, ಹಸುಗೂಸುಗಳು, ವಯೋವೃದ್ಧರು ಮುಂತಾದವರು ತುತ್ತು ಊಟಕ್ಕಾಗಿ ಪರದಾಟ</p>

<p>ಗರ್ಭಿಣಿಯರು, ಬಾಣಂತಿಯರು, ಹಸುಗೂಸುಗಳು, ವಯೋವೃದ್ಧರು ಮುಂತಾದವರು ತುತ್ತು ಊಟಕ್ಕಾಗಿ ಪರದಾಟ</p>

ಗರ್ಭಿಣಿಯರು, ಬಾಣಂತಿಯರು, ಹಸುಗೂಸುಗಳು, ವಯೋವೃದ್ಧರು ಮುಂತಾದವರು ತುತ್ತು ಊಟಕ್ಕಾಗಿ ಪರದಾಟ

1010
<p>ಹದಗೆಟ್ಟ ವ್ಯವಸ್ಥೆಯ ಬಗ್ಗೆ ಕೆಲವರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಮೊಬೈಲ್/ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಆಕ್ರೋಶ ವ್ಯಕ್ತಪಡಿಸುತ್ತಿರುವ ವಲಸೆ ಕಾರ್ಮಿಕರು</p>

<p>ಹದಗೆಟ್ಟ ವ್ಯವಸ್ಥೆಯ ಬಗ್ಗೆ ಕೆಲವರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಮೊಬೈಲ್/ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಆಕ್ರೋಶ ವ್ಯಕ್ತಪಡಿಸುತ್ತಿರುವ ವಲಸೆ ಕಾರ್ಮಿಕರು</p>

ಹದಗೆಟ್ಟ ವ್ಯವಸ್ಥೆಯ ಬಗ್ಗೆ ಕೆಲವರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಮೊಬೈಲ್/ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಆಕ್ರೋಶ ವ್ಯಕ್ತಪಡಿಸುತ್ತಿರುವ ವಲಸೆ ಕಾರ್ಮಿಕರು

About the Author

SN
Suvarna News

Latest Videos
Recommended Stories
Recommended image1
ಅಪಘಾತಕ್ಕೀಡಾದ ಕುಟುಂಬಕ್ಕೆ ಪರಿಹಾರ ನೀಡುವಲ್ಲೂ ಪೊಲಿಟಿಕ್ಸ್! ಸಚಿವ ಜಮೀರ್ ಭೇಟಿ ರದ್ದಾಗಲು ರಾಜಕೀಯ ಕಾರಣವೇ?
Recommended image2
Hubballi-Ankola National Highway ಅತಿಕ್ರಮಣದ ಪರಿಣಾಮ, ಮೃತ್ಯಕೂಪವಾದ ಹುಬ್ಬಳ್ಳಿ ಅಂಕೋಲಾ ಹೆದ್ದಾರಿ!
Recommended image3
ಬೇಲೂರು: ಕಾಡು ಮೊಲಕ್ಕೆ ಕಿವಿ ಚುಚ್ಚಿ ಚಿನ್ನದ ಓಲೆ ಹಾಕಿ ಮತ್ತೆ ಕಾಡಿಗೆ ಬಿಟ್ಟ ಜನ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved