- Home
- Karnataka Districts
- ಗಂಗಾವತಿ: ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದ ಚಿರತೆ ಸೆರೆ, ಒಂದೇ ವಾರದಲ್ಲಿ ಮೂರನೇ ಬಾರಿ ಪ್ರತ್ಯಕ್ಷ
ಗಂಗಾವತಿ: ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದ ಚಿರತೆ ಸೆರೆ, ಒಂದೇ ವಾರದಲ್ಲಿ ಮೂರನೇ ಬಾರಿ ಪ್ರತ್ಯಕ್ಷ
ಗಂಗಾವತಿ(ಅ.16): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ದುರ್ಗಾ ಬೆಟ್ಟದಲ್ಲಿ ಒಂದೂವರೇ ವರ್ಷದ ಹೆಣ್ಣು ಚಿರತೆಯೊಂದು ಗುರುವಾರ ಬೋನಿಗೆ ಬಿದ್ದಿದೆ.
16

<p>ಕಳೆದ ನಾಲ್ಕು ದಿನಗಳ ಹಿಂದೆ ಪ್ರವಾಸಕ್ಕೆ ಬಂದಿದ್ದ ಹೈದರಾಬಾದ್ನ ಪ್ರವಾಸಿಗರ ಮೇಲೆ ದಾಳಿ ನಡೆಸಿ ಬಾಲಕನನ್ನು ತೀವ್ರ ಗಾಯಗೊಳಿಸಿದ್ದ ಚಿರತೆ</p>
ಕಳೆದ ನಾಲ್ಕು ದಿನಗಳ ಹಿಂದೆ ಪ್ರವಾಸಕ್ಕೆ ಬಂದಿದ್ದ ಹೈದರಾಬಾದ್ನ ಪ್ರವಾಸಿಗರ ಮೇಲೆ ದಾಳಿ ನಡೆಸಿ ಬಾಲಕನನ್ನು ತೀವ್ರ ಗಾಯಗೊಳಿಸಿದ್ದ ಚಿರತೆ
26
<p>ಚಿರತೆ ದಾಳಿಯಿಂದ ಸಾವು ಬದುಕಿನ ಮಧ್ಯ ಹೋರಾಟ ನಡೆಸುತ್ತಿರುವ ಮಹಿಳೆ</p>
ಚಿರತೆ ದಾಳಿಯಿಂದ ಸಾವು ಬದುಕಿನ ಮಧ್ಯ ಹೋರಾಟ ನಡೆಸುತ್ತಿರುವ ಮಹಿಳೆ
36
<p>ಚಿರತೆ ದಾಳಿಯಿಂದ ಪ್ರವಾಸಿಗರಲ್ಲಿ ಹೆಚ್ಚಿದ ಭಯ </p>
ಚಿರತೆ ದಾಳಿಯಿಂದ ಪ್ರವಾಸಿಗರಲ್ಲಿ ಹೆಚ್ಚಿದ ಭಯ
46
<p>ಚಿರತೆ ಸೆರೆ ಹಿಡಿಯಲು ದುರ್ಗಾಬೆಟ್ಟದಲ್ಲಿ ಬೋನ್ ಅಳವಡಿಸಿದ್ದ ಅರಣ್ಯ ಇಲಾಖೆ</p>
ಚಿರತೆ ಸೆರೆ ಹಿಡಿಯಲು ದುರ್ಗಾಬೆಟ್ಟದಲ್ಲಿ ಬೋನ್ ಅಳವಡಿಸಿದ್ದ ಅರಣ್ಯ ಇಲಾಖೆ
56
<p>ಇಂದು(ಶುಕ್ರವಾರ) ಗಂಗಾವತಿ ತಾಲೂಕಿನ ಆನೆಗೊಂದಿಯ ಚಿಂತಾಮಣಿ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಒಂದೇ ವಾರದಲ್ಲಿ ಚಿರತೆ ಮೂರನೇ ಬಾರಿ ಪ್ರತ್ಯಕ್ಷವಾಗಿದೆ.</p>
ಇಂದು(ಶುಕ್ರವಾರ) ಗಂಗಾವತಿ ತಾಲೂಕಿನ ಆನೆಗೊಂದಿಯ ಚಿಂತಾಮಣಿ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಒಂದೇ ವಾರದಲ್ಲಿ ಚಿರತೆ ಮೂರನೇ ಬಾರಿ ಪ್ರತ್ಯಕ್ಷವಾಗಿದೆ.
66
<p>ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳ ಸಿದ್ಧತೆ</p>
ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳ ಸಿದ್ಧತೆ
Latest Videos