MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಲೋಕಾಯುಕ್ತ ದಾಳಿ: ಅಧಿಕಾರಿಗಳ ಮನೆಗಳಲ್ಲಿ ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನೋಟಿನ ಕಂತೆಗಳು ಪತ್ತೆ!

ಲೋಕಾಯುಕ್ತ ದಾಳಿ: ಅಧಿಕಾರಿಗಳ ಮನೆಗಳಲ್ಲಿ ಕೆಜಿಗಟ್ಟಲೆ ಚಿನ್ನ-ಬೆಳ್ಳಿ, ನೋಟಿನ ಕಂತೆಗಳು ಪತ್ತೆ!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಅಧಿಕಾರಿಗಳ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ, ನಗದು ಹಾಗೂ ದಾಖಲೆ ವಶಪಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಿಸುವ ಉದ್ದೇಶದಿಂದ ಈ ಜಂಟಿ ಕಾರ್ಯಾಚರಣೆ ನಡೆಸಲಾಗಿದೆ.

2 Min read
Sathish Kumar KH
Published : Jun 24 2025, 01:14 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : Asianet News
  • ಬೆಳಗಾವಿಯ ಕೆಎನ್‌ಎನ್ಎಲ್ ಮುಖ್ಯ ಇಂಜಿನಿಯರ್ ಅಶೋಕ ವಸಂದ್ ಮನೆ ಮೇಲೆ ದಾಳಿ
  • ಸ್ಥಳ: ರಾಮತೀರ್ಥ ನಗರ, ಬೆಳಗಾವಿ ಮತ್ತು ಧಾರವಾಡ ಕಚೇರಿ
  • ಹುದ್ದೆ: ಧಾರವಾಡದ ಕೆಎನ್‌ಎನ್ಎಲ್ ಮುಖ್ಯ ಇಂಜಿನಿಯರ್
28
Image Credit : Asianet News

ಪತ್ತೆ ಹಚ್ಚಿದ ಆಸ್ತಿ:

ಅರ್ಧ ಕೆಜಿಗೂ ಹೆಚ್ಚು ಚಿನ್ನಾಭರಣ (ನೆಕ್ಲೆಸ್, ಪಾಟ್ಲಿ, ಬಿಲ್ವರ್ ಇತ್ಯಾದಿ)

2 ಕೆಜಿ ಬೆಳ್ಳಿ ಪಾತ್ರೆಗಳು, ಆರತಿ ತಟ್ಟೆ, ದೀಪಗಳು

ಅಕ್ರಮ ಆಸ್ತಿಯ ದಾಖಲೆಗಳು

ವಿವಿಧ ಬ್ಯಾಂಕ್ ಖಾತೆಗಳ ಪರಿಶೀಲನೆ

Related Articles

Related image1
ಲೋಕಾಯುಕ್ತ ದಾಳಿಯಲ್ಲಿ 24.50 ಕೋಟಿ ಅಕ್ರಮ ಆಸ್ತಿ ಪತ್ತೆ: ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಪರಿಶೀಲನೆ
Related image2
ಕೋಲಾರ ಬಾರ್‌ಗಳಿಂದ ಮಾಮೂಲಿ ವಸೂಲಿ; ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ ಅರ್ಜುನ್ ಗೌಡ!
38
Image Credit : Asianet News

ದಾಳಿ ಸ್ಥಳಗಳು: ಬೆಳಗಾವಿಯ ನಿವಾಸ ಹಾಗೂ ಧಾರವಾಡದ ಕಚೇರಿ

ಲೋಕಾಯುಕ್ತ ಅಧಿಕಾರಿಗಳಿಂದ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ಸಂಪೂರ್ಣ ಆಸ್ತಿ ವಿವರಗಳನ್ನು ವಶಪಡಿಸಿಕೊಳ್ಳಲಾಗಿದೆ.

48
Image Credit : Asianet News
  • ಗದಗ: ಸಿಪಿಐ ಡಿಬಿ ಪಾಟೀಲ ಮನೆ ಮೇಲೆ ಹಣದ ದಾಳಿ
  • ಸ್ಥಳ: ಶಿವಾನಂದ ನಗರ, ಗದಗ
  • ಹುದ್ದೆ: ನಗರ ಪೊಲೀಸ್ ಠಾಣೆಯ ಸಿಪಿಐ (CPI) ಡಿ.ಬಿ. ಪಾಟೀಲ


ಪತ್ತೆ ಆದ ಹಣ:
3 ಲಕ್ಷಕ್ಕೂ ಹೆಚ್ಚು ನಗದು (₹500, ₹200 ಮುಖಬೆಲೆಯ ನೋಟುಗಳಲ್ಲಿ)

ಚಿಲ್ಲರೆ ಹಣ, ಬೆಳ್ಳಿ ಕಾಯಿನ್

ಬಾಗಲಕೋಟೆ, ಜಮಖಂಡಿ, ಕೆರೂರ ಮನೆಗಳಲ್ಲೂ ದಾಳಿ

ಸಿಪಿಐ ಪಾಟೀಲ ಅವರ ಬಾಡಿಗೆ ಮನೆಯಲ್ಲಿ ನಗದು ಸಿಕ್ಕಿದ್ದು, ಭ್ರಷ್ಟಾಚಾರದ ಆರೋಪದ ಮೇಲೆ ತನಿಖೆ ಮುಂದುವರೆದಿದೆ.

58
Image Credit : Asianet News

ಶಿವಮೊಗ್ಗ: ಡಾ. ಎಸ್. ಪ್ರದೀಪ್ ಮನೆ ಮೇಲೆ ದಾಳಿ

ಸ್ಥಳ: ಪ್ರಿಯದರ್ಶಿನಿ ಲೇಔಟ್, ಶಿಕಾರಿಪುರ - ಭದ್ರಾಪುರ, ಹೊಸನಗರ

ದಾಳಿಗೆ ಒಳಗಾದವರು: ಡಾ. ಎಸ್‌. ಪ್ರದೀಪ್, ಸಾವಯುವ ಕೃಷಿ ಸಹ ಸಂಶೋಧನಾ ನಿರ್ದೇಶಕರು

ದಾಳಿಗೆ ನೇತೃತ್ವ: ಲೋಕಾಯುಕ್ತ ಎಸ್ಪಿ ಎಂ.ಹೆಚ್. ಮಂಜುನಾಥ್ ಚೌಧರಿ

68
Image Credit : Asianet News

ಪತ್ತೆ ಹಚ್ಚಿದ ಪ್ರಮುಖ ವಸ್ತುಗಳು:

ಚಿನ್ನದ ಮತ್ತು ಬೆಳ್ಳಿಯ ಆಭರಣಗಳು

ಬೆಲೆಬಾಳುವ ವಾಚ್‌ಗಳು

ಆಸ್ತಿ ದಾಖಲಾತಿಗಳು

ಹಣಕಾಸು ದಾಖಲೆಗಳು

78
Image Credit : Asianet News

ಶಿವಮೊಗ್ಗದ ಡಾ. ಎಸ್. ಪ್ರದೀಪ್ ಮನೆ ಮೇಲೆ ದಾಳಿ ಮೂರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಭ್ರಷ್ಟಾಚಾರದ ಅನುಮಾನದ ಮೇಲೆ ಡಾ. ಪ್ರದೀಪ್ ಅವರ ಆಸ್ತಿ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.

88
Image Credit : Asianet News

ಚಿಕ್ಕಮಗಳೂರು ನಗರಸಭೆ ಲೆಕ್ಕಾಧಿಕಾರಿ ಮನೆ ಮೇಲೆ ದಾಳಿ:

ಚಿಕ್ಕಮಗಳೂರಿನ ನಗರಸಭೆ ಲೆಕ್ಕಾಧಿಕಾರಿ ಲತಾ ಮಣಿ ನಿವಾಸದ ಮೇಲೆ ದಾಳಿ ಲೋಕಾಯುಕ್ತ ದಾಳಿ. ಎರಡು ತಂಡಗಳ ಲತಾ ಮಣಿ ನಿವಾಸದಲ್ಲಿ ದಾಖಲೆ ಪರಿಶೀಲನೆ. ನಗರದ ಜಯನಗರ ಬಡಾವಣೆಯಲ್ಲಿ ಇರುವ ಲತಾ ಮಣಿ ನಿವಾಸ. ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯ ಮನೆಯಿಂದ ಕಚೇರಿಗೆ ಬಂದ ಅಧಿಕಾರಿಗಳ ತಂಡ. ಬೆಳಗ್ಗೆ ನಗರಸಭೆ ಲೆಕ್ಕಾಧಿಕಾರಿ ಲತಾಮಣಿ ಮನೆ ಮೇಲೆ ದಾಳಿ ಮಾಡಿದ್ದ ಲೋಕಾಯುಕ್ತರು. ನಗರಸಭೆಗೆ ಬಂದು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ನಗರಸಭೆ ಆಯುಕ್ತರನ್ನ ಕರೆಸಿ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಲೋಕಾಯುಕ್ತ
ಕರ್ನಾಟಕ ಸುದ್ದಿ
ಕರ್ನಾಟಕ ಸರ್ಕಾರ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved