MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಉಡುಪಿಯಲ್ಲಿ ಶ್ರೀಕೃಷ್ಣನ ಪ್ರತಿಷ್ಠಾಪಿಸಿದ ದಿನಾಚರಣೆ: ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣನ ಪ್ರತಿಷ್ಠಾಪಿಸಿದ ದಿನಾಚರಣೆ: ಸಪ್ತೋತ್ಸವ ಆರಂಭ

ವಿಶ್ವಗುರು ಶ್ರೀಮನ್ಮಧ್ವಾಚಾರ್ಯರು ಶ್ರೀಕೃಷ್ಣನನ್ನು ಉಡುಪಿಯಲ್ಲಿ  ಪ್ರತಿಷ್ಠಾಪಿಸಿದ ದಿನಾಚರಣೆಯ ಅಂಗವಾಗಿ ನಡೆಯುವ ಸಪ್ತೋತ್ಸವ ಕಾರ್ಯಕ್ರಮ ಶನಿವಾರ ಶ್ರೀಕೃಷ್ಣ ಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ನಡೆಯಿತು. ಇದರ ಚಿತ್ರಗಳು ಇಲ್ಲಿವೆ.

1 Min read
Suvarna News
Published : Jan 09 2021, 10:38 PM IST
Share this Photo Gallery
  • FB
  • TW
  • Linkdin
  • Whatsapp
16
<p>ವಿಶ್ವಗುರು ಶ್ರೀಮನ್ಮಧ್ವಾಚಾರ್ಯರು ಶ್ರೀಕೃಷ್ಣನನ್ನು ಉಡುಪಿಯಲ್ಲಿ &nbsp;ಪ್ರತಿಷ್ಠಾಪಿಸಿದ ದಿನಾಚರಣೆಯ ಅಂಗವಾಗಿ ನಡೆಯುವ ಸಪ್ತೋತ್ಸವ ಕಾರ್ಯಕ್ರಮ ಶನಿವಾರ ಶ್ರೀಕೃಷ್ಣ ಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ನಡೆಯಿತು.&nbsp;</p>

<p>ವಿಶ್ವಗುರು ಶ್ರೀಮನ್ಮಧ್ವಾಚಾರ್ಯರು ಶ್ರೀಕೃಷ್ಣನನ್ನು ಉಡುಪಿಯಲ್ಲಿ &nbsp;ಪ್ರತಿಷ್ಠಾಪಿಸಿದ ದಿನಾಚರಣೆಯ ಅಂಗವಾಗಿ ನಡೆಯುವ ಸಪ್ತೋತ್ಸವ ಕಾರ್ಯಕ್ರಮ ಶನಿವಾರ ಶ್ರೀಕೃಷ್ಣ ಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ನಡೆಯಿತು.&nbsp;</p>

ವಿಶ್ವಗುರು ಶ್ರೀಮನ್ಮಧ್ವಾಚಾರ್ಯರು ಶ್ರೀಕೃಷ್ಣನನ್ನು ಉಡುಪಿಯಲ್ಲಿ  ಪ್ರತಿಷ್ಠಾಪಿಸಿದ ದಿನಾಚರಣೆಯ ಅಂಗವಾಗಿ ನಡೆಯುವ ಸಪ್ತೋತ್ಸವ ಕಾರ್ಯಕ್ರಮ ಶನಿವಾರ ಶ್ರೀಕೃಷ್ಣ ಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ನಡೆಯಿತು. 

26
<p>ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಪ್ತೋತ್ಸವವನ್ನು ಉದ್ಘಾಟಿಸಿದರು.</p>

<p>ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಪ್ತೋತ್ಸವವನ್ನು ಉದ್ಘಾಟಿಸಿದರು.</p>

ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಸಪ್ತೋತ್ಸವವನ್ನು ಉದ್ಘಾಟಿಸಿದರು.

36
<p>ಕೃಷ್ಣಮಠದ ರಥಬೀದಿಯಲ್ಲಿ ಏಳು ದಿನಗಳ ನಡೆಯುವ ವಾರ್ಷಿಕ ಸಪ್ತೋತ್ಸವು ಪ್ರಾರಂಭಗೊಂಡಿತು.</p>

<p>ಕೃಷ್ಣಮಠದ ರಥಬೀದಿಯಲ್ಲಿ ಏಳು ದಿನಗಳ ನಡೆಯುವ ವಾರ್ಷಿಕ ಸಪ್ತೋತ್ಸವು ಪ್ರಾರಂಭಗೊಂಡಿತು.</p>

ಕೃಷ್ಣಮಠದ ರಥಬೀದಿಯಲ್ಲಿ ಏಳು ದಿನಗಳ ನಡೆಯುವ ವಾರ್ಷಿಕ ಸಪ್ತೋತ್ಸವು ಪ್ರಾರಂಭಗೊಂಡಿತು.

46
<p>ಕೃಷ್ಣಮಠದ ರಥಬೀದಿಯಲ್ಲಿ ಏಳು ದಿನಗಳ ನಡೆಯುವ ವಾರ್ಷಿಕ ಸಪ್ತೋತ್ಸವು ಪ್ರಾರಂಭಗೊಂಡಿತು. ಹನಿಯುತಿದ್ದ ಮಳೆಯ ನಡುವೆ, ತಾಳೆಗರಿಯ ಛತ್ರಗಳನ್ನು ಹಿಡಿದು ಅಷ್ಟಮಠಾಧೀಶರು ಉತ್ಸವದಲ್ಲಿ ಪಾಲ್ಗೊಂಡಿದ್ದರು</p>

<p>ಕೃಷ್ಣಮಠದ ರಥಬೀದಿಯಲ್ಲಿ ಏಳು ದಿನಗಳ ನಡೆಯುವ ವಾರ್ಷಿಕ ಸಪ್ತೋತ್ಸವು ಪ್ರಾರಂಭಗೊಂಡಿತು. ಹನಿಯುತಿದ್ದ ಮಳೆಯ ನಡುವೆ, ತಾಳೆಗರಿಯ ಛತ್ರಗಳನ್ನು ಹಿಡಿದು ಅಷ್ಟಮಠಾಧೀಶರು ಉತ್ಸವದಲ್ಲಿ ಪಾಲ್ಗೊಂಡಿದ್ದರು</p>

ಕೃಷ್ಣಮಠದ ರಥಬೀದಿಯಲ್ಲಿ ಏಳು ದಿನಗಳ ನಡೆಯುವ ವಾರ್ಷಿಕ ಸಪ್ತೋತ್ಸವು ಪ್ರಾರಂಭಗೊಂಡಿತು. ಹನಿಯುತಿದ್ದ ಮಳೆಯ ನಡುವೆ, ತಾಳೆಗರಿಯ ಛತ್ರಗಳನ್ನು ಹಿಡಿದು ಅಷ್ಟಮಠಾಧೀಶರು ಉತ್ಸವದಲ್ಲಿ ಪಾಲ್ಗೊಂಡಿದ್ದರು

56
<p>ಇದೇ ಸಂದರ್ಭದಲ್ಲಿ ವಿದ್ವಾಂಸರಾದ ಕೊರಂಗ್ರಪಾಡಿ ಸೀತಾರಾಮ ಆಚಾರ್ಯ, ಅದಮಾರಿನ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನಾಗರತ್ನ ರಾವ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ವ್ಯವಸ್ಥಾಪಕರಾದ ರಾಘವೇಂದ್ರ ನಾಯಕ್ ಇವರನ್ನು ಪರ್ಯಾಯ ಶ್ರೀಪಾದರು &nbsp;ಸನ್ಮಾನಿಸಿದರು.</p>

<p>ಇದೇ ಸಂದರ್ಭದಲ್ಲಿ ವಿದ್ವಾಂಸರಾದ ಕೊರಂಗ್ರಪಾಡಿ ಸೀತಾರಾಮ ಆಚಾರ್ಯ, ಅದಮಾರಿನ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನಾಗರತ್ನ ರಾವ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ವ್ಯವಸ್ಥಾಪಕರಾದ ರಾಘವೇಂದ್ರ ನಾಯಕ್ ಇವರನ್ನು ಪರ್ಯಾಯ ಶ್ರೀಪಾದರು &nbsp;ಸನ್ಮಾನಿಸಿದರು.</p>

ಇದೇ ಸಂದರ್ಭದಲ್ಲಿ ವಿದ್ವಾಂಸರಾದ ಕೊರಂಗ್ರಪಾಡಿ ಸೀತಾರಾಮ ಆಚಾರ್ಯ, ಅದಮಾರಿನ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನಾಗರತ್ನ ರಾವ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ವ್ಯವಸ್ಥಾಪಕರಾದ ರಾಘವೇಂದ್ರ ನಾಯಕ್ ಇವರನ್ನು ಪರ್ಯಾಯ ಶ್ರೀಪಾದರು  ಸನ್ಮಾನಿಸಿದರು.

66
<p>ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಕೆ</p>

<p>ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಕೆ</p>

ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಕೆ

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved