MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ganesh Chaturthi 2026 Date & Time
Duleep Trophy Final
Sirsi-Haveri Highway
ED Raids Satish Jarkiholi
Bengaluru Flyovers
Valmiki Corporation Scam
Cauvery Water Issue
Bhadra Irrigation Project
Shivaraj Tangadagi vs Janardhan Reddy
Leelamma Ninna Ganda Yaramma
Karnataka Government Schools
Karnataka Gramanubhava Programme
  • Home
  • Karnataka Districts
  • Mandya: ಹೆಂಡತಿಗೆ ಮೆಸೇಜ್ ಮಾಡುತ್ತಿದ್ದಕ್ಕೆ ಸ್ನೇಹಿತನನ್ನ ಸ್ಥಳಕ್ಕೆ ಕರೆಸಿಕೊಂಡ ಪತಿ ಮುಂದೇನಾಯ್ತು ನೋಡಿ!

Mandya: ಹೆಂಡತಿಗೆ ಮೆಸೇಜ್ ಮಾಡುತ್ತಿದ್ದಕ್ಕೆ ಸ್ನೇಹಿತನನ್ನ ಸ್ಥಳಕ್ಕೆ ಕರೆಸಿಕೊಂಡ ಪತಿ ಮುಂದೇನಾಯ್ತು ನೋಡಿ!

Mandya ಪತ್ನಿಗೆ ಮೆಸೇಜ್ ಮಾಡುತ್ತಿದ್ದನೆಂದು ಸಂಶಯಗೊಂಡು ವ್ಯಕ್ತಿಯೊಬ್ಬನನ್ನು ಸ್ನೇಹಿತರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿಯಲ್ಲಿ ನಡೆದಿದೆ.

1 Min read
Author : Ravi Janekal
Published : Jun 17 2026, 12:57 PM IST
Share this Photo Gallery
  • FB
  • TW
  • Linkdin
  • Whatsapp
12
ಸಕ್ಕರೆ ನಾಡು ಮಂಡ್ಯದಲ್ಲಿ ಬರ್ಬರ್ ಭೀಕರ ಕೃತ್ಯ
Image Credit : Asianet News

ಸಕ್ಕರೆ ನಾಡು ಮಂಡ್ಯದಲ್ಲಿ ಬರ್ಬರ್ ಭೀಕರ ಕೃತ್ಯ

ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಹೆಂಡತಿಗೆ ಮೆಸೇಜ್ ಮಾಡುತ್ತಿದ್ದನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಆತನ ಸ್ನೇಹಿತನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಭೀಮನಹಳ್ಳಿ ಗ್ರಾಮದ ಮಹೇಶ್ (34) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಪತ್ನಿ ನಂಬರ್‌ಗೆ ಮೆಸೇಜ್ ಕಳಿಸುತ್ತಿದ್ದ ಮಹೇಶ್

ಮೃತ ಮಹೇಶ್ ತನ್ನ ಸ್ನೇಹಿತ ಅನ್ನದಾನಿಯ ಪತ್ನಿ ಬಳಸುತ್ತಿದ್ದ ಮೊಬೈಲ್‌ ನಂಬರ್‌ಗೆ ಮೆಸೇಜ್ ಕಳಿಸುತ್ತಿದ್ದಾನೆ ಎನ್ನುವ ವಿಷಯ ಗೊತ್ತಾಗಿದೆ. ಇದರಿಂದ ಕುದ್ದು ಹೋದ ಆರೋಪಿ ಅನ್ನದಾನಿ, ಇವನನ್ನು ಹೀಗೆ ಬಿಟ್ಟರೆ ಮನೆವರೆಗೂ ಬರ್ತಾನೆ ಎಂದುಕೊಂಡವನು ಮುಗಿಸಲು ಸ್ಕೆಚ್ ಹಾಕಿದ್ದಾನೆ. ಅದರಂತೆ ಸೋಮವಾರ ರಾತ್ರಿ ಮನೆಯಲ್ಲಿದ್ದ ಮಹೇಶ್‌ನಿಗೆ ಕರೆ ಮಾಡಿರುವ ಅನ್ನದಾನಿ ಮತ್ತು ಅವನ ಸಹಚರರು ಹೊರಗೆ ಬರುವಂತೆ ಪುಸಲಾಯಿಸಿ ಕರೆಸಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
22
ಸ್ನೇಹಿತನ ಪತ್ನಿ ಮೆಸೇಜ್ ಮಾಡುತ್ತಿದ್ದವನ ಅಂತ್ಯ ಹೇಗಾಯ್ತು?
Image Credit : Asianet News

ಸ್ನೇಹಿತನ ಪತ್ನಿ ಮೆಸೇಜ್ ಮಾಡುತ್ತಿದ್ದವನ ಅಂತ್ಯ ಹೇಗಾಯ್ತು?

ಬಳಿಕ ಹೊರವಲಯದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿವರೆಗೆ ಮಹೇಶ್‌ನಿಗೆ ಮುಂದೆ ನಡೆಯಲಿದೆ ಅನ್ನೋದರ ಅರಿವೇ ಇಲ್ಲದೇ ಅವರೊಂದಿಗೆ ಖುಷಿಯಾಗಿ ಹೋಗಿದ್ದಾನೆ. ಯಾವಾಗ ನಿರ್ಜನ ಪ್ರದೇಶಕ್ಕೆ ಬಂದರೋ ಆಗ ಮಹೇಶ್ ಮೇಲೆ ಚಾಕುವಿನಿಂದ ಇರಿದ್ದಾರೆ. ಅಷ್ಟೇ ಅಲ್ಲದೆ ಮೈಮೇಲೆ ದೊಣ್ಣೆಗಳಿಂದ ಮನಬಂದಂತೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನೊಂದು ವಿಚಿತ್ರ ಎಂದರೆ ಹತ್ಯೆಯ ಬಳಿಕ ಅದೇ ಆರೋಪಿಗಳು ಮಹೇಶ್‌ನನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲು ಮಾಡಲು ಯತ್ನಿಸಿದ್ದಾರೆ. ಆದರೆ ವೈದ್ಯರು ಪರೀಕ್ಷಿಸಿದ ವೇಳೆ ಆತ ಅದಾಗಲೇ ಮೃತಪಟ್ಟಿರುವುದು ಗೊತ್ತಾಗಿದೆ.

ಘಟನೆ ಬಗ್ಗೆ ಆಸ್ಪತ್ರೆ ಸಿಬ್ಬಂದಿಯೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಕಿರುಗಾವಲು ಪೊಲೀಸ್ರು ಪ್ರಕರಣ ದಾಖಲಿಸಿಕೊಂಡು ಹತ್ಯೆಯ ಹಿಂದಿನ ಕಾರಣಗಳ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

Related Articles

Related image1
Bengaluru crime: ತಾಯಿ-ಅಕ್ಕನ ಬಗ್ಗೆ ಆಡಿದ ಆ ಮಾತಿಗೆ ಗೆಳೆಯನ್ನೇ ಇರಿದು ಕೊಂದ ಯುವಕ!
Related image2
ಚಿಕ್ಕಬಳ್ಳಾಪುರ: ಗುತ್ತಿಗೆದಾರರ ನಿರ್ಲಕ್ಷ್ಯ, ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು!

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಮಂಡ್ಯ
ಕ್ರೈಮ್ ನ್ಯೂಸ್
ಕೊಲೆ

Latest Videos
Recommended Stories
Recommended image1
ಶಿರಸಿ, ಸಿದ್ದಾಪುರ ಸರ್ಕಾರಿ ಜಾಗದಲ್ಲಿನ ಮನೆ ನಂಬರ್ ರದ್ದು: ಸಿಎಂ ಜತೆ ಚರ್ಚೆ ಮಾಡ್ತೀನೆಂದ ಶಾಸಕ ಭೀಮಣ್ಣ ನಾಯ್ಕ
Recommended image2
15 ವರ್ಷದ ಬಳಿಕ ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಗಲ್ಲಿ, ಗಲ್ಲಿಗೂ ಬಿಎಂಟಿಸಿ ಸೇವೆ; 200 ಮಿನಿಬಸ್ ಸಂಚಾರ!
Recommended image3
ಐದು ದಶಕಗಳ ಬಳಿಕ ಚಿತ್ರದುರ್ಗ ಪ್ರವೇಶಿಸಿದ ಭದ್ರಾ ನೀರು! ಬಾಗಿನ ಅರ್ಪಣೆ ವೇಳೆ ಪಂಡಿತಾರಾಧ್ಯ ಶ್ರೀ ಯಡವಟ್ಟು!
Related Stories
Recommended image1
Bengaluru crime: ತಾಯಿ-ಅಕ್ಕನ ಬಗ್ಗೆ ಆಡಿದ ಆ ಮಾತಿಗೆ ಗೆಳೆಯನ್ನೇ ಇರಿದು ಕೊಂದ ಯುವಕ!
Recommended image2
ಚಿಕ್ಕಬಳ್ಳಾಪುರ: ಗುತ್ತಿಗೆದಾರರ ನಿರ್ಲಕ್ಷ್ಯ, ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved