MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಮಂಗಳೂರು ಕ್ರಿಶ್ಚಿಯನ್‌ ಯುವತಿಯಿಂದ ಶಾರದೆ ಫೋಟೊಶೂಟ್ : 21 ದಿನಗಳ ಕಠಿಣ ವೃತಾಚರಣೆ

ಮಂಗಳೂರು ಕ್ರಿಶ್ಚಿಯನ್‌ ಯುವತಿಯಿಂದ ಶಾರದೆ ಫೋಟೊಶೂಟ್ : 21 ದಿನಗಳ ಕಠಿಣ ವೃತಾಚರಣೆ

ಮಂಗಳೂರು ಕ್ರಿಶ್ಚಿಯನ್‌ ಯುವತಿಯೊಬ್ಬರು ನವರಾತ್ರಿ ಸಂದರ್ಭದಲ್ಲಿ ಶಾರದೆಯ ಫೋಟೊಶೂಟ್‌ ಮಾಡಿಕೊಂಡಿದ್ದಾರೆ. ಇದಕ್ಕಾಗಿ ಅವರು 21 ದಿನಗಳ ಕಾಲ ವೃತಾಚರಣೆ ಮಾಡಿರುವುದು ವಿಶೇಷ. 

1 Min read
Author : Kannadaprabha News
| Updated : Oct 28 2020, 09:17 PM IST
Share this Photo Gallery
  • FB
  • TW
  • Linkdin
  • Whatsapp
19
ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

ಮಂಗಳೂರಿನ ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ ದೇವಿಯ ಮೂರ್ತಿ ಅದೆಷ್ಟು ಸುಂದರ ಅಂದ್ರೆ ಅದೇ ರೀತಿ ಫೋಟೋಶೂಟ್ ಗಳನ್ನು ಸಾಕಷ್ಟು ಯುವತಿಯರು ಮಹಿಳೆಯರು ಮಾಡಿಸಿಕೊಳ್ಳುತ್ತಾರೆ. ಈ ವರ್ಷದ ವಿಶೇಷ ಅಂದ್ರೆ ಓರ್ವ ಕ್ರಿಶ್ಚಿಯನ್ ಸಮುದಾಯದ ಯುವತಿ ಫೋಟೋಶೂಟ್ ಭಾಗವಹಿಸಿದ್ದಾರೆ.

29
ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

ದಸರಾದಲ್ಲಿ ಪ್ರಮುಖ ಭಾಗ ಅಂದರೆ ಅದು ಗಣಪತಿ, ನವದುರ್ಗೆಯರು ಮತ್ತು ಶಾರದೆ ಮೂರ್ತಿ. ಕುದ್ರೋಳಿ ದೇವಸ್ಥಾನದ ಸಭಾಭವನದ ಆವರಣದಲ್ಲಿರುವ ಸಭಾಭವನದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳು ಅದೆಷ್ಟು ಸುಂದರ ಮತ್ತು ಮನಮೋಹಕ ಅಂದರೆ ಅದನ್ನು ನೋಡಿದವರು ವಾವ್ ಅನ್ನದೇ ಇರಲಾರರು. ನವದುರ್ಗೆಯರನ್ನು ಪ್ರಮುಖವಾಗಿ ಶಾರದೆ ವಿಗ್ರಹ ಅತ್ಯಕರ್ಷಣೆಯಾಗಿರುತ್ತದೆ. 

Related Articles

Related image1
wedding photoshoot: ಮದುವೆ ಫೋಟೋಶೂಟ್ ಮಾಡಲು ಹೋಗಿ ಕೆಸರಿಗೆ ಬಿದ್ದ ಜೋಡಿ
Related image2
Divorce Photoshoot: ಮದುವೆ ಬಟ್ಟೆ ಸುಟ್ಟು ಸಂಭ್ರಮಿಸಿದ ಮಹಿಳೆ, ಫೋಟೋಸ್ ವೈರಲ್
39
ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

ಪ್ರತಿವರ್ಷ ವರ್ಷಕ್ಕೂ ಕೊಂಚ ವಿಭಿನ್ನ ಶೈಲಿಯಲ್ಲಿ ಮೂಡಿಬರುವ ಶಾರದೆ ಮೂರ್ತಿ ಸಾಕ್ಷಾತ್ ಶಾರದೆಯೇ ಧರೆಗಿಳಿದುಬಂದಂತೆ ಕಾಣುತ್ತಿತ್ತು. ಇದಷ್ಟು ಫೇಮಸ್ ಆಗಿದೆ ಅಂದ್ರೆ ಇದೇ ರೀತಿಯ ವೇಷ ಧರಿಸಿ ಫೋಟೊ ಶೂಟ್ ನ್ನು ಯುವತಿಯರು ಮತ್ತು ಮಹಿಳೆಯರು ಮಾಡಿಸಿಕೊಳ್ಳುತ್ತಿದ್ದಾರೆ. 

49
ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

ಮಂಗಳೂರಿನ ಪಾತ್ ವೇ ಮತ್ತು ಮರ್ಸಿ ಸಲೂನ್ ಆಯೋಜಿಸಿದ್ದ ಶ್ಯಾಡೋ ಆಫ್ ನವದುರ್ಗಕ್ಕೆ ರೂಪದರ್ಶಿಯರನ್ನು ಹುಡುಕುತ್ತಿದ್ದರು. ಆಗ ಶಾರದೆ ಮೂರ್ತಿಯ ರೂಪದರ್ಶಿಯಾಗಿ ಮಂಗಳೂರಿ‌ನ ಕುಲಶೇಖರ ನಿವಾಸಿಯಾದ ಅನೀಶಾ ಅಂಜಲಿನ್ ಮೋಂತೇರೊ ಸೆಲೆಕ್ಟ್ ಆಗಿದ್ರು.

59
ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

ಈ ಶೂಟಿಂಗ್ ಗಾಗಿ ಶಾರದೆ ಮೂರ್ತಿಯ ರೂಪದರ್ಶಿಯಾಗಿ ಓರ್ವ ಕ್ರಿಸ್ಚಿಯನ್ ಯುವತಿ ಬಣ್ಣ ಹಚ್ಚಿದ್ದರು.  ಈ ಕಾರ್ಯ ಮಾಡಲು ಆಕೆ ನಿಷ್ಟೆಯಿಂದ ತಯಾರಾಗಿದ್ದರು. 

69
ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

ದಸರಾದಲ್ಲಿ ನವದುರ್ಗೆಯರ ಜೊತೆ ಶಾರದೆ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಈ ಶಾರದೆ

21 ದಿನ ಕಾಲ ಕಠಿಣ ವ್ರತ ಮಾಡಿ ಮಾಂಸಹಾರ ವರ್ಜಿಸಿದ್ದರು. ಹೀಗೆ ಸಂಪೂರ್ಣ ಸಸ್ಯಹಾರ ಅದರಲ್ಲೂ ಪಥ್ಯಹಾರ ಸೇವಿಸಿ ನಂತರ ಈ ಫೋಟೊ ಶೂಟ್ ಮಾಡಿಸಿಕೊಂಡಿದ್ದರು‌‌.

79
<p>ಮೋನಿಶಾಳ ಈ ವ್ರತ ನಿಷ್ಠೆಯಿಂದ ಈಗ ಎಲ್ಲರ ಮೆಚ್ಚುಗೆಗೆ ಇದು ಕಾರಣವಾಗಿದೆ.</p>

<p>ಮೋನಿಶಾಳ ಈ ವ್ರತ ನಿಷ್ಠೆಯಿಂದ ಈಗ ಎಲ್ಲರ ಮೆಚ್ಚುಗೆಗೆ ಇದು ಕಾರಣವಾಗಿದೆ.</p>

ಮೋನಿಶಾಳ ಈ ವ್ರತ ನಿಷ್ಠೆಯಿಂದ ಈಗ ಎಲ್ಲರ ಮೆಚ್ಚುಗೆಗೆ ಇದು ಕಾರಣವಾಗಿದೆ.

89
<p>ಮೊನಿಶಾ ಶಾರದಾ ದೇವಿಯಂತೆಯೇ ನೋಡುಗರ ಕಣ್ಮನ ಸೆಳೆದರು.</p>

<p>ಮೊನಿಶಾ ಶಾರದಾ ದೇವಿಯಂತೆಯೇ ನೋಡುಗರ ಕಣ್ಮನ ಸೆಳೆದರು.</p>

ಮೊನಿಶಾ ಶಾರದಾ ದೇವಿಯಂತೆಯೇ ನೋಡುಗರ ಕಣ್ಮನ ಸೆಳೆದರು.

99
<p>ಅವರ ಫೊಟೊಗೆ ಇದೀಗ ಎಲ್ಲೆಡೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.</p>

<p>ಅವರ ಫೊಟೊಗೆ ಇದೀಗ ಎಲ್ಲೆಡೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.</p>

ಅವರ ಫೊಟೊಗೆ ಇದೀಗ ಎಲ್ಲೆಡೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಮಂಗಳೂರು ಹಿಂಸಾಚಾರ

Latest Videos
Recommended Stories
Recommended image1
ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ: ವಿಧಿಯಾಟಕ್ಕೆ ಬಲಿಯಾದ ಚಿಕ್ಕೋಡಿಯ ಭೂಮಿಕಾ!
Recommended image2
ಮದ್ವೆಗೆ ಕೆಲವೇ ದಿನ ಇರೋವಾಗ ಜ್ಯೋತಿಷಿ ಮಾತು ನಂಬಿ ನೇಣು ಬಿಗಿದುಕೊಂಡ ಬೆಂಗಳೂರು ಟೆಕ್ಕಿ
Recommended image3
ಮಂಡ್ಯ ಜಿಲ್ಲೆಯ ತಗ್ಗಹಳ್ಳಿ ಗ್ರಾಮ ಪಂಚಾಯ್ತಿ ಖಜಾನೆ ರಹಸ್ಯ: ₹53 ಲಕ್ಷ ವಾಪಸ್ ಬಂದ ಕಥೆ
Related Stories
Recommended image1
wedding photoshoot: ಮದುವೆ ಫೋಟೋಶೂಟ್ ಮಾಡಲು ಹೋಗಿ ಕೆಸರಿಗೆ ಬಿದ್ದ ಜೋಡಿ
Recommended image2
Divorce Photoshoot: ಮದುವೆ ಬಟ್ಟೆ ಸುಟ್ಟು ಸಂಭ್ರಮಿಸಿದ ಮಹಿಳೆ, ಫೋಟೋಸ್ ವೈರಲ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved