MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮಲ ತ್ಯಾಜ್ಯದಿಂದ ಗೊಬ್ಬರ: ಬೆಂಗ್ಳೂರಲ್ಲಿ ರಾಜ್ಯದ ಮೊದಲ ಘಟಕ

ಮಲ ತ್ಯಾಜ್ಯದಿಂದ ಗೊಬ್ಬರ: ಬೆಂಗ್ಳೂರಲ್ಲಿ ರಾಜ್ಯದ ಮೊದಲ ಘಟಕ

ಬೆಂಗಳೂರು(ಏ.05): ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಲ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಣೆ ಮಾಡಿ ಗೊಬ್ಬರವನ್ನಾಗಿಸುವ ಎಫ್‌ಎಸ್‌ಟಿಪಿ ಘಟಕ ನಿರ್ಮಾಣವನ್ನು ರಾಜ್ಯದಲ್ಲೇ ಮೊದಲ ಬಾರಿಗೆ ಮಾಡಲಾಗುತ್ತಿದೆ ಎಂದು ಶಾಸಕ ಎಸ್‌.ಅರ್‌. ವಿಶ್ವನಾಥ್‌ ಹೇಳಿದ್ದಾರೆ. 

1 Min read
Kannadaprabha News | Asianet News
Published : Apr 05 2021, 08:04 AM IST
Share this Photo Gallery
  • FB
  • TW
  • Linkdin
  • Whatsapp
14
<p>ರಾಜಾನುಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಫ್‌ ಎಸ್‌ಟಿಪಿ ಘಟಕ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ವಿಶ್ವನಾಥ್‌</p>

<p>ರಾಜಾನುಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಫ್‌ ಎಸ್‌ಟಿಪಿ ಘಟಕ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ವಿಶ್ವನಾಥ್‌</p>

ರಾಜಾನುಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಫ್‌ ಎಸ್‌ಟಿಪಿ ಘಟಕ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ವಿಶ್ವನಾಥ್‌

24
<p>ಗ್ರಾಮಾಂತರ ಪ್ರದೇಶದ ಶೌಚಾಲಯಗಳಲ್ಲಿ ಫಿಟ್‌ಗುಂಡಿಗಳನ್ನು ನಿರ್ಮಿಸಿ ತುಂಬಿದ ಬಳಿಕ ಕೆರೆ ಚರಂಡಿಗಳಿಗೆ ಬಿಡಲಾಗುತ್ತಿತ್ತು. ಆದರೆ ಇದೀಗ ಎಫ್‌ ಎಸ್‌ಟಿಪಿ ಘಟಕ ನಿರ್ಮಾಣ ಆಗುವುದರಿಂದ ಕೊಳಚೆ ನೀರನ್ನು ಶುದ್ಧೀಕರಿಸುವುದರ ಜೊತೆಗೆ ಮಲತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಗೊಬ್ಬರವನ್ನಾಗಿಸಿ ಕೃಷಿಗೆ ಬಳಸಬಹುದಾಗಿದೆ ಎಂದು ಹೇಳಿದ ಶಾಸಕ ವಿಶ್ವನಾಥ್‌</p>

<p>ಗ್ರಾಮಾಂತರ ಪ್ರದೇಶದ ಶೌಚಾಲಯಗಳಲ್ಲಿ ಫಿಟ್‌ಗುಂಡಿಗಳನ್ನು ನಿರ್ಮಿಸಿ ತುಂಬಿದ ಬಳಿಕ ಕೆರೆ ಚರಂಡಿಗಳಿಗೆ ಬಿಡಲಾಗುತ್ತಿತ್ತು. ಆದರೆ ಇದೀಗ ಎಫ್‌ ಎಸ್‌ಟಿಪಿ ಘಟಕ ನಿರ್ಮಾಣ ಆಗುವುದರಿಂದ ಕೊಳಚೆ ನೀರನ್ನು ಶುದ್ಧೀಕರಿಸುವುದರ ಜೊತೆಗೆ ಮಲತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಗೊಬ್ಬರವನ್ನಾಗಿಸಿ ಕೃಷಿಗೆ ಬಳಸಬಹುದಾಗಿದೆ ಎಂದು ಹೇಳಿದ ಶಾಸಕ ವಿಶ್ವನಾಥ್‌</p>

ಗ್ರಾಮಾಂತರ ಪ್ರದೇಶದ ಶೌಚಾಲಯಗಳಲ್ಲಿ ಫಿಟ್‌ಗುಂಡಿಗಳನ್ನು ನಿರ್ಮಿಸಿ ತುಂಬಿದ ಬಳಿಕ ಕೆರೆ ಚರಂಡಿಗಳಿಗೆ ಬಿಡಲಾಗುತ್ತಿತ್ತು. ಆದರೆ ಇದೀಗ ಎಫ್‌ ಎಸ್‌ಟಿಪಿ ಘಟಕ ನಿರ್ಮಾಣ ಆಗುವುದರಿಂದ ಕೊಳಚೆ ನೀರನ್ನು ಶುದ್ಧೀಕರಿಸುವುದರ ಜೊತೆಗೆ ಮಲತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಗೊಬ್ಬರವನ್ನಾಗಿಸಿ ಕೃಷಿಗೆ ಬಳಸಬಹುದಾಗಿದೆ ಎಂದು ಹೇಳಿದ ಶಾಸಕ ವಿಶ್ವನಾಥ್‌

34
<p>ಗ್ರಾಮ ಪಂಚಾಯಿತಿ ಪಿಡಿಒ ರಾಜೇಶ್‌ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ .44 ಲಕ್ಷ ವೆಚ್ಚದಲ್ಲಿ ಈ ಘಟಕ ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಎರಡು ಹಂತದಲ್ಲಿ ಶುದ್ದೀಕರಣ ಮಾಡಲಾಗುತ್ತದೆ. ಜೊತೆಗೆ ಶೌಚಾಲಯದ ತ್ಯಾಜ್ಯವನ್ನು ಗೊಬ್ಬರ ಮಾಡಬಹುದಾಗಿದೆ. ಈ ಘಟಕಕ್ಕೆ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಯವರು ಕೂಡಾ ಮಲತ್ಯಾಜ್ಯ ನೀಡಬಹುದಾಗಿದೆ. ಘಟಕ ನಿರ್ಮಾಣಕ್ಕೆ ಸರ್ಕಾರದಿಂದ ಒಂದೂವರೆ ಎಕರೆ ಜಾಗ ಮಂಜೂರು ಮಾಡಿದ್ದು, ಮುಂದಿನ ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.</p>

<p>ಗ್ರಾಮ ಪಂಚಾಯಿತಿ ಪಿಡಿಒ ರಾಜೇಶ್‌ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ .44 ಲಕ್ಷ ವೆಚ್ಚದಲ್ಲಿ ಈ ಘಟಕ ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಎರಡು ಹಂತದಲ್ಲಿ ಶುದ್ದೀಕರಣ ಮಾಡಲಾಗುತ್ತದೆ. ಜೊತೆಗೆ ಶೌಚಾಲಯದ ತ್ಯಾಜ್ಯವನ್ನು ಗೊಬ್ಬರ ಮಾಡಬಹುದಾಗಿದೆ. ಈ ಘಟಕಕ್ಕೆ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಯವರು ಕೂಡಾ ಮಲತ್ಯಾಜ್ಯ ನೀಡಬಹುದಾಗಿದೆ. ಘಟಕ ನಿರ್ಮಾಣಕ್ಕೆ ಸರ್ಕಾರದಿಂದ ಒಂದೂವರೆ ಎಕರೆ ಜಾಗ ಮಂಜೂರು ಮಾಡಿದ್ದು, ಮುಂದಿನ ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.</p>

ಗ್ರಾಮ ಪಂಚಾಯಿತಿ ಪಿಡಿಒ ರಾಜೇಶ್‌ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ .44 ಲಕ್ಷ ವೆಚ್ಚದಲ್ಲಿ ಈ ಘಟಕ ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಎರಡು ಹಂತದಲ್ಲಿ ಶುದ್ದೀಕರಣ ಮಾಡಲಾಗುತ್ತದೆ. ಜೊತೆಗೆ ಶೌಚಾಲಯದ ತ್ಯಾಜ್ಯವನ್ನು ಗೊಬ್ಬರ ಮಾಡಬಹುದಾಗಿದೆ. ಈ ಘಟಕಕ್ಕೆ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಯವರು ಕೂಡಾ ಮಲತ್ಯಾಜ್ಯ ನೀಡಬಹುದಾಗಿದೆ. ಘಟಕ ನಿರ್ಮಾಣಕ್ಕೆ ಸರ್ಕಾರದಿಂದ ಒಂದೂವರೆ ಎಕರೆ ಜಾಗ ಮಂಜೂರು ಮಾಡಿದ್ದು, ಮುಂದಿನ ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

44
<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಎಂಜಿನಿಯರ್‌ ಪ್ರಭು, ಜಿಲ್ಲಾ ಪಂಚಾಯಿತಿ ಸದಸ್ಯ ವೆಂಕಟೇಶ್‌, ಬಿಜೆಪಿ ಮುಖಂಡರಾದ ಹನುಮಯ್ಯ, ಮೋಹನ್‌ ಮತ್ತಿತರರು ಹಾಜರಿದ್ದರು.</p>

<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಎಂಜಿನಿಯರ್‌ ಪ್ರಭು, ಜಿಲ್ಲಾ ಪಂಚಾಯಿತಿ ಸದಸ್ಯ ವೆಂಕಟೇಶ್‌, ಬಿಜೆಪಿ ಮುಖಂಡರಾದ ಹನುಮಯ್ಯ, ಮೋಹನ್‌ ಮತ್ತಿತರರು ಹಾಜರಿದ್ದರು.</p>

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಎಂಜಿನಿಯರ್‌ ಪ್ರಭು, ಜಿಲ್ಲಾ ಪಂಚಾಯಿತಿ ಸದಸ್ಯ ವೆಂಕಟೇಶ್‌, ಬಿಜೆಪಿ ಮುಖಂಡರಾದ ಹನುಮಯ್ಯ, ಮೋಹನ್‌ ಮತ್ತಿತರರು ಹಾಜರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved