MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಹನುಮ ಜನ್ಮಸ್ಥಳ ವಿವಾದ: ಇತಿಹಾಸ ತಜ್ಞರಿಂದ ಸಂಶೋಧನೆ ಅಗತ್ಯ, ಲಿಂಬಾವಳಿ

ಹನುಮ ಜನ್ಮಸ್ಥಳ ವಿವಾದ: ಇತಿಹಾಸ ತಜ್ಞರಿಂದ ಸಂಶೋಧನೆ ಅಗತ್ಯ, ಲಿಂಬಾವಳಿ

ಗಂಗಾವತಿ(ಏ.16): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ  ಹನುಮ ಜನ್ಮ ಸ್ಥಳದ ಬಗ್ಗೆ ಇತಿಹಾಸ ತಜ್ಞರು ಸಂಶೋಧನೆ ನಡೆಸಿದ ಮೇಲೆ ಸತ್ಯಾಸತ್ಯತೆ ತಿಳಿಯುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.  

1 Min read
Suvarna News | Asianet News
Published : Apr 16 2021, 03:21 PM IST| Updated : Apr 16 2021, 03:44 PM IST
Share this Photo Gallery
  • FB
  • TW
  • Linkdin
  • Whatsapp
15
<p>ಇಂದು(ಶುಕ್ರವಾರ) ಗಂಗಾವತಿ ತಾಲೂಕಿನ ಪ್ರಸಿದ್ಧ ಸ್ಥಳವಾಗಿರುವ ಅಂಜನಾದ್ರಿ ಪರ್ವತದ ಕೆಳಗೆ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಅರವಿಂದ ಲಿಂಬಾವಳಿ&nbsp;</p>

<p>ಇಂದು(ಶುಕ್ರವಾರ) ಗಂಗಾವತಿ ತಾಲೂಕಿನ ಪ್ರಸಿದ್ಧ ಸ್ಥಳವಾಗಿರುವ ಅಂಜನಾದ್ರಿ ಪರ್ವತದ ಕೆಳಗೆ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಅರವಿಂದ ಲಿಂಬಾವಳಿ&nbsp;</p>

ಇಂದು(ಶುಕ್ರವಾರ) ಗಂಗಾವತಿ ತಾಲೂಕಿನ ಪ್ರಸಿದ್ಧ ಸ್ಥಳವಾಗಿರುವ ಅಂಜನಾದ್ರಿ ಪರ್ವತದ ಕೆಳಗೆ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಅರವಿಂದ ಲಿಂಬಾವಳಿ 

25
<p>ಈಗಾಗಲೇ ಆಂಧ್ರಪ್ರದೇಶದ ತಿರುಪತಿಯ (ಟಿಟಿಡಿ) ತಿರುಮಲ ತಿರುಪತಿ ದೇವಸ್ಥಾನದವರು ಹನುಮ ಜನ್ಮಸ್ಥಳ ತಿರುಪತಿ ತಿರುಮಲ ಎಂದು ಹೇಳುತ್ತಿದ್ದರಿಂದ ಈಗ ಜನ್ಮ ಸ್ಥಳದ ವಿವಾದ ಎದ್ದಿದೆ. ಇದಕ್ಕೆ ಹಲವಾರು ವರ್ಷಗಳ ಇತಿಹಾಸ ಮತ್ತು ರಾಮಾಯಣದ ಕಾಲದ ಇತಿಹಾಸ ಇದೆ. ಯಾವುದೇ ರೀತಿಯಿಂದ ಜನ್ಮ ಸ್ಥಳದ ಬಗ್ಗೆ ಅಂತೆ ಕಂತೆ ಹೇಳುವಿದಲ್ಲ. ಇದಕ್ಕೆ ಇತಿಹಾಸ ತಜ್ಞರು ಮತ್ತು ವಿಧ್ವಾಂಸರಿಂದ ತಿಳಿದುಕೊಳ್ಳಬೇಕಾಗಿದೆ ಎಂದು ಹೇಳಿದ ಲಿಂಬಾವಳಿ&nbsp;</p>

<p>ಈಗಾಗಲೇ ಆಂಧ್ರಪ್ರದೇಶದ ತಿರುಪತಿಯ (ಟಿಟಿಡಿ) ತಿರುಮಲ ತಿರುಪತಿ ದೇವಸ್ಥಾನದವರು ಹನುಮ ಜನ್ಮಸ್ಥಳ ತಿರುಪತಿ ತಿರುಮಲ ಎಂದು ಹೇಳುತ್ತಿದ್ದರಿಂದ ಈಗ ಜನ್ಮ ಸ್ಥಳದ ವಿವಾದ ಎದ್ದಿದೆ. ಇದಕ್ಕೆ ಹಲವಾರು ವರ್ಷಗಳ ಇತಿಹಾಸ ಮತ್ತು ರಾಮಾಯಣದ ಕಾಲದ ಇತಿಹಾಸ ಇದೆ. ಯಾವುದೇ ರೀತಿಯಿಂದ ಜನ್ಮ ಸ್ಥಳದ ಬಗ್ಗೆ ಅಂತೆ ಕಂತೆ ಹೇಳುವಿದಲ್ಲ. ಇದಕ್ಕೆ ಇತಿಹಾಸ ತಜ್ಞರು ಮತ್ತು ವಿಧ್ವಾಂಸರಿಂದ ತಿಳಿದುಕೊಳ್ಳಬೇಕಾಗಿದೆ ಎಂದು ಹೇಳಿದ ಲಿಂಬಾವಳಿ&nbsp;</p>

ಈಗಾಗಲೇ ಆಂಧ್ರಪ್ರದೇಶದ ತಿರುಪತಿಯ (ಟಿಟಿಡಿ) ತಿರುಮಲ ತಿರುಪತಿ ದೇವಸ್ಥಾನದವರು ಹನುಮ ಜನ್ಮಸ್ಥಳ ತಿರುಪತಿ ತಿರುಮಲ ಎಂದು ಹೇಳುತ್ತಿದ್ದರಿಂದ ಈಗ ಜನ್ಮ ಸ್ಥಳದ ವಿವಾದ ಎದ್ದಿದೆ. ಇದಕ್ಕೆ ಹಲವಾರು ವರ್ಷಗಳ ಇತಿಹಾಸ ಮತ್ತು ರಾಮಾಯಣದ ಕಾಲದ ಇತಿಹಾಸ ಇದೆ. ಯಾವುದೇ ರೀತಿಯಿಂದ ಜನ್ಮ ಸ್ಥಳದ ಬಗ್ಗೆ ಅಂತೆ ಕಂತೆ ಹೇಳುವಿದಲ್ಲ. ಇದಕ್ಕೆ ಇತಿಹಾಸ ತಜ್ಞರು ಮತ್ತು ವಿಧ್ವಾಂಸರಿಂದ ತಿಳಿದುಕೊಳ್ಳಬೇಕಾಗಿದೆ ಎಂದು ಹೇಳಿದ ಲಿಂಬಾವಳಿ 

35
<p>ಹಂಪಿ ಮತ್ತು ಆನೆಗೊಂದಿ ಪ್ರದೇಶ ರಾಮಾಯಣದ ಇತಿಹಾಸ ಹೊಂದಿರುವ ಪ್ರದೇಶವಾಗಿದೆ. ಈ ಪ್ರದೇಶದ ಅಂಜನಾದ್ರಿಯಲ್ಲಿ ಹನಮ ಜನಿಸಿದರೆಂಬ ಇತಿಹಾಸ ಇದೆ. ಅಲ್ಲದೇ ರಾಮ ಸೀತ ಮತ್ತು ಲಕ್ಷ್ಮಣ, ಸುಗ್ರೀವ ಇದ್ದು ಹೋಗಿರುವದರ ಬಗ್ಗೆ ಕುರುಹುಗಳಿವೆ. ಹೀಗಿರುವಾಗ ನಾವು ಯಾವುದೇ ರೀತಿಯಲ್ಲಿ &nbsp;ಜನ್ಮ ಸ್ಥಳದ ಬಗ್ಗೆ &nbsp;ಅಲ್ಲೆಗಳೆಯುವಂತಿಲ್ಲ. ಆದರೂ ಸಹ ಇತಿಹಾಸ ತಜ್ಞರು ಏನು ಹೇಳುತ್ತಾರೆ ಎನ್ನುವದರ ಮೇಲೆ ವಿವಾದಕ್ಕೆ &nbsp;ಅಂತ್ಯ ಹೇಳ ಬೇಕಾಗಿದೆ ಎಂದ ಸಚಿವರು</p>

<p>ಹಂಪಿ ಮತ್ತು ಆನೆಗೊಂದಿ ಪ್ರದೇಶ ರಾಮಾಯಣದ ಇತಿಹಾಸ ಹೊಂದಿರುವ ಪ್ರದೇಶವಾಗಿದೆ. ಈ ಪ್ರದೇಶದ ಅಂಜನಾದ್ರಿಯಲ್ಲಿ ಹನಮ ಜನಿಸಿದರೆಂಬ ಇತಿಹಾಸ ಇದೆ. ಅಲ್ಲದೇ ರಾಮ ಸೀತ ಮತ್ತು ಲಕ್ಷ್ಮಣ, ಸುಗ್ರೀವ ಇದ್ದು ಹೋಗಿರುವದರ ಬಗ್ಗೆ ಕುರುಹುಗಳಿವೆ. ಹೀಗಿರುವಾಗ ನಾವು ಯಾವುದೇ ರೀತಿಯಲ್ಲಿ &nbsp;ಜನ್ಮ ಸ್ಥಳದ ಬಗ್ಗೆ &nbsp;ಅಲ್ಲೆಗಳೆಯುವಂತಿಲ್ಲ. ಆದರೂ ಸಹ ಇತಿಹಾಸ ತಜ್ಞರು ಏನು ಹೇಳುತ್ತಾರೆ ಎನ್ನುವದರ ಮೇಲೆ ವಿವಾದಕ್ಕೆ &nbsp;ಅಂತ್ಯ ಹೇಳ ಬೇಕಾಗಿದೆ ಎಂದ ಸಚಿವರು</p>

ಹಂಪಿ ಮತ್ತು ಆನೆಗೊಂದಿ ಪ್ರದೇಶ ರಾಮಾಯಣದ ಇತಿಹಾಸ ಹೊಂದಿರುವ ಪ್ರದೇಶವಾಗಿದೆ. ಈ ಪ್ರದೇಶದ ಅಂಜನಾದ್ರಿಯಲ್ಲಿ ಹನಮ ಜನಿಸಿದರೆಂಬ ಇತಿಹಾಸ ಇದೆ. ಅಲ್ಲದೇ ರಾಮ ಸೀತ ಮತ್ತು ಲಕ್ಷ್ಮಣ, ಸುಗ್ರೀವ ಇದ್ದು ಹೋಗಿರುವದರ ಬಗ್ಗೆ ಕುರುಹುಗಳಿವೆ. ಹೀಗಿರುವಾಗ ನಾವು ಯಾವುದೇ ರೀತಿಯಲ್ಲಿ  ಜನ್ಮ ಸ್ಥಳದ ಬಗ್ಗೆ  ಅಲ್ಲೆಗಳೆಯುವಂತಿಲ್ಲ. ಆದರೂ ಸಹ ಇತಿಹಾಸ ತಜ್ಞರು ಏನು ಹೇಳುತ್ತಾರೆ ಎನ್ನುವದರ ಮೇಲೆ ವಿವಾದಕ್ಕೆ  ಅಂತ್ಯ ಹೇಳ ಬೇಕಾಗಿದೆ ಎಂದ ಸಚಿವರು

45
<p>ಅಂಜನಾದ್ರಿ ದೇವಸ್ಥಾನ ಅರಣ್ಯ ಇಲಾಖೆಯ ಪ್ರದೇಶಕ್ಕೆ ಒಳಪಡುತ್ತಿರುವದರಿಂದ &nbsp;ನಿಯಮಗಳು ಅಡ್ಡಿಯಾಗುತ್ತಿದ್ದು, ಆದರೂ ಕೆಲ ನಿಯಮಗಳನ್ನು ಸಡಿಲುಗೊಳಿಸಿ ಅಂಜನಾದ್ರಿ ಪರ್ವತದ ಪ್ರಗತಿಗೆ ಸರ್ಕಾರ ಬದ್ಧವಾಗಿದೆ. ಈಗಾಗಲೇ ಮುಖ್ಯಮಂತ್ರಿಗಳು ಅಂಜನಾದ್ರಿ ಪರ್ವತದ ಅಭಿವೃದ್ಧಿಗೆ ಕೋಟ್ಯಾಂತರ ರುಪಾಯಿ ಅನುದಾನ ನೀಡಿದ್ದಾರೆ. ಇನ್ನು ಹೆಚ್ಚಿನ ರೀತಿಯಲ್ಲಿ ಅನುದಾನ ನೀಡುವುದರ ಮೂಲಕ ಅಭಿವೖದ್ದಿ ಪಡಿಸುತ್ತಾರೆ. ಅಂಜನಾದ್ರಿ ಪರ್ವತ ಜಗತ್ ಪ್ರಸಿದ್ಧವಾಗಿದೆ. ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಬರುವ ಈ ಪ್ರದೇಶಕ್ಕೆ ಸರ್ಕಾರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತದೆ.&nbsp;</p>

<p>ಅಂಜನಾದ್ರಿ ದೇವಸ್ಥಾನ ಅರಣ್ಯ ಇಲಾಖೆಯ ಪ್ರದೇಶಕ್ಕೆ ಒಳಪಡುತ್ತಿರುವದರಿಂದ &nbsp;ನಿಯಮಗಳು ಅಡ್ಡಿಯಾಗುತ್ತಿದ್ದು, ಆದರೂ ಕೆಲ ನಿಯಮಗಳನ್ನು ಸಡಿಲುಗೊಳಿಸಿ ಅಂಜನಾದ್ರಿ ಪರ್ವತದ ಪ್ರಗತಿಗೆ ಸರ್ಕಾರ ಬದ್ಧವಾಗಿದೆ. ಈಗಾಗಲೇ ಮುಖ್ಯಮಂತ್ರಿಗಳು ಅಂಜನಾದ್ರಿ ಪರ್ವತದ ಅಭಿವೃದ್ಧಿಗೆ ಕೋಟ್ಯಾಂತರ ರುಪಾಯಿ ಅನುದಾನ ನೀಡಿದ್ದಾರೆ. ಇನ್ನು ಹೆಚ್ಚಿನ ರೀತಿಯಲ್ಲಿ ಅನುದಾನ ನೀಡುವುದರ ಮೂಲಕ ಅಭಿವೖದ್ದಿ ಪಡಿಸುತ್ತಾರೆ. ಅಂಜನಾದ್ರಿ ಪರ್ವತ ಜಗತ್ ಪ್ರಸಿದ್ಧವಾಗಿದೆ. ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಬರುವ ಈ ಪ್ರದೇಶಕ್ಕೆ ಸರ್ಕಾರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತದೆ.&nbsp;</p>

ಅಂಜನಾದ್ರಿ ದೇವಸ್ಥಾನ ಅರಣ್ಯ ಇಲಾಖೆಯ ಪ್ರದೇಶಕ್ಕೆ ಒಳಪಡುತ್ತಿರುವದರಿಂದ  ನಿಯಮಗಳು ಅಡ್ಡಿಯಾಗುತ್ತಿದ್ದು, ಆದರೂ ಕೆಲ ನಿಯಮಗಳನ್ನು ಸಡಿಲುಗೊಳಿಸಿ ಅಂಜನಾದ್ರಿ ಪರ್ವತದ ಪ್ರಗತಿಗೆ ಸರ್ಕಾರ ಬದ್ಧವಾಗಿದೆ. ಈಗಾಗಲೇ ಮುಖ್ಯಮಂತ್ರಿಗಳು ಅಂಜನಾದ್ರಿ ಪರ್ವತದ ಅಭಿವೃದ್ಧಿಗೆ ಕೋಟ್ಯಾಂತರ ರುಪಾಯಿ ಅನುದಾನ ನೀಡಿದ್ದಾರೆ. ಇನ್ನು ಹೆಚ್ಚಿನ ರೀತಿಯಲ್ಲಿ ಅನುದಾನ ನೀಡುವುದರ ಮೂಲಕ ಅಭಿವೖದ್ದಿ ಪಡಿಸುತ್ತಾರೆ. ಅಂಜನಾದ್ರಿ ಪರ್ವತ ಜಗತ್ ಪ್ರಸಿದ್ಧವಾಗಿದೆ. ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಬರುವ ಈ ಪ್ರದೇಶಕ್ಕೆ ಸರ್ಕಾರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತದೆ. 

55
<p>ಈ ಸಂದರ್ಭದಲ್ಲಿ ಶಾಸಕ ಪರಣ್ಣ ಮುನವಳ್ಳಿ, ತುಂಗಭದ್ರ ಅಚ್ಚು ಕಟ್ಟು ಪ್ರಾಧಿಕಾರದ ಅದ್ಯಕ್ಷ ತಿಪ್ಪೇರುದ್ರಸ್ವಾಮಿ ಉಪಸ್ಥಿತರಿದ್ದರು.</p>

<p>ಈ ಸಂದರ್ಭದಲ್ಲಿ ಶಾಸಕ ಪರಣ್ಣ ಮುನವಳ್ಳಿ, ತುಂಗಭದ್ರ ಅಚ್ಚು ಕಟ್ಟು ಪ್ರಾಧಿಕಾರದ ಅದ್ಯಕ್ಷ ತಿಪ್ಪೇರುದ್ರಸ್ವಾಮಿ ಉಪಸ್ಥಿತರಿದ್ದರು.</p>

ಈ ಸಂದರ್ಭದಲ್ಲಿ ಶಾಸಕ ಪರಣ್ಣ ಮುನವಳ್ಳಿ, ತುಂಗಭದ್ರ ಅಚ್ಚು ಕಟ್ಟು ಪ್ರಾಧಿಕಾರದ ಅದ್ಯಕ್ಷ ತಿಪ್ಪೇರುದ್ರಸ್ವಾಮಿ ಉಪಸ್ಥಿತರಿದ್ದರು.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved