MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • 'ಯತ್ನಾಳ್‌ ಮಾತನಾಡಿದ್ದಕ್ಕೆಲ್ಲ ನಾನು ಉತ್ತರ ಕೊಡೋಕೆ ಆಗೋದಿಲ್ಲ'

'ಯತ್ನಾಳ್‌ ಮಾತನಾಡಿದ್ದಕ್ಕೆಲ್ಲ ನಾನು ಉತ್ತರ ಕೊಡೋಕೆ ಆಗೋದಿಲ್ಲ'

ಕೊಪ್ಪಳ(ಅ.22): ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಮಾತನಾಡಿದ್ದಕ್ಕೆಲ್ಲ ನಾನು ಉತ್ತರ ಕೊಡುವುದಕ್ಕೆ ಆಗುವುದಿಲ್ಲ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಬಿ.ಸಿ. ಪಾಟೀಲ ಅವರು ಹೇಳಿದ್ದಾರೆ.

1 Min read
Kannadaprabha News | Asianet News
Published : Oct 22 2020, 02:55 PM IST
Share this Photo Gallery
  • FB
  • TW
  • Linkdin
  • Whatsapp
14
<p>ಕೊಪ್ಪಳ ತಾಲೂಕಿನ ಕೋಳೂರು ಗ್ರಾಮದಲ್ಲಿ ಬ್ಯಾರೇಜ್‌ ವೀಕ್ಷಿಸಿದ ಸಚಿವ ಬಿ.ಸಿ. ಪಾಟೀಲ &nbsp;&nbsp;</p>

<p>ಕೊಪ್ಪಳ ತಾಲೂಕಿನ ಕೋಳೂರು ಗ್ರಾಮದಲ್ಲಿ ಬ್ಯಾರೇಜ್‌ ವೀಕ್ಷಿಸಿದ ಸಚಿವ ಬಿ.ಸಿ. ಪಾಟೀಲ &nbsp;&nbsp;</p>

ಕೊಪ್ಪಳ ತಾಲೂಕಿನ ಕೋಳೂರು ಗ್ರಾಮದಲ್ಲಿ ಬ್ಯಾರೇಜ್‌ ವೀಕ್ಷಿಸಿದ ಸಚಿವ ಬಿ.ಸಿ. ಪಾಟೀಲ   

24
<p>ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ್‌ ಏನು ಮಾತನಾಡಿದ್ದಾರೆ ನನಗೆ ಗೊತ್ತಿಲ್ಲ. ಅದಕ್ಕೆ ಪಕ್ಷದ ಹೈಕಮಾಂಡ್‌ ಕ್ರಮಕೈಕೊಳ್ಳುತ್ತದೆ. ಯಡಿಯೂರಪ್ಪ ಅವರು ಈಗ ಸಿಎಂ ಇದ್ದಾರೆ. ಹೀಗಾಗಿ ಸಿಎಂ ಹುದ್ದೆ ಖಾಲಿ ಇಲ್ಲವಾದ್ದರಿಂದ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮೂರು ವರ್ಷಗಳ ಬಳಿಕ ಸಿಎಂ ಯಾರಾಗಬೇಕು ಎಂದು ಈಗಲೇ ಹೇಳಲು ಆಗುವುದಿಲ್ಲ ಎಂದು ಹೇಳಿದರು.</p>

<p>ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ್‌ ಏನು ಮಾತನಾಡಿದ್ದಾರೆ ನನಗೆ ಗೊತ್ತಿಲ್ಲ. ಅದಕ್ಕೆ ಪಕ್ಷದ ಹೈಕಮಾಂಡ್‌ ಕ್ರಮಕೈಕೊಳ್ಳುತ್ತದೆ. ಯಡಿಯೂರಪ್ಪ ಅವರು ಈಗ ಸಿಎಂ ಇದ್ದಾರೆ. ಹೀಗಾಗಿ ಸಿಎಂ ಹುದ್ದೆ ಖಾಲಿ ಇಲ್ಲವಾದ್ದರಿಂದ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮೂರು ವರ್ಷಗಳ ಬಳಿಕ ಸಿಎಂ ಯಾರಾಗಬೇಕು ಎಂದು ಈಗಲೇ ಹೇಳಲು ಆಗುವುದಿಲ್ಲ ಎಂದು ಹೇಳಿದರು.</p>

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ್‌ ಏನು ಮಾತನಾಡಿದ್ದಾರೆ ನನಗೆ ಗೊತ್ತಿಲ್ಲ. ಅದಕ್ಕೆ ಪಕ್ಷದ ಹೈಕಮಾಂಡ್‌ ಕ್ರಮಕೈಕೊಳ್ಳುತ್ತದೆ. ಯಡಿಯೂರಪ್ಪ ಅವರು ಈಗ ಸಿಎಂ ಇದ್ದಾರೆ. ಹೀಗಾಗಿ ಸಿಎಂ ಹುದ್ದೆ ಖಾಲಿ ಇಲ್ಲವಾದ್ದರಿಂದ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮೂರು ವರ್ಷಗಳ ಬಳಿಕ ಸಿಎಂ ಯಾರಾಗಬೇಕು ಎಂದು ಈಗಲೇ ಹೇಳಲು ಆಗುವುದಿಲ್ಲ ಎಂದು ಹೇಳಿದರು.

34
<p>ಕೃಷಿ ಇಲಾಖೆಯ ಜಿಡ್ಡುಗಟ್ಟಿ ಹೋಗಿತ್ತು. ಅದನ್ನು ರಿಪೇರಿ ಮಾಡಿದ್ದೇನೆ. ಹೀಗಾಗಿ ಕೆಲವರಿಗೆ ಆಗುತ್ತಿಲ್ಲ. ಅಂಥವರು ಪತ್ರ ಬರೆಯಬಹುದು. ಆದರೆ ಅದನ್ನೆ ಮುಂದುವರಿಸಿದರೆ, ಪ್ರಚಾರ ಮಾಡಿದರೆ ಅಂಥವರ ವಿರುದ್ಧ ನಿ​ರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಮಾನಹಾನಿ ಕೇಸ್‌ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಸಿದ ಸಚಿವ ಬಿ.ಸಿ. ಪಾಟೀಲ &nbsp;&nbsp;</p>

<p>ಕೃಷಿ ಇಲಾಖೆಯ ಜಿಡ್ಡುಗಟ್ಟಿ ಹೋಗಿತ್ತು. ಅದನ್ನು ರಿಪೇರಿ ಮಾಡಿದ್ದೇನೆ. ಹೀಗಾಗಿ ಕೆಲವರಿಗೆ ಆಗುತ್ತಿಲ್ಲ. ಅಂಥವರು ಪತ್ರ ಬರೆಯಬಹುದು. ಆದರೆ ಅದನ್ನೆ ಮುಂದುವರಿಸಿದರೆ, ಪ್ರಚಾರ ಮಾಡಿದರೆ ಅಂಥವರ ವಿರುದ್ಧ ನಿ​ರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಮಾನಹಾನಿ ಕೇಸ್‌ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಸಿದ ಸಚಿವ ಬಿ.ಸಿ. ಪಾಟೀಲ &nbsp;&nbsp;</p>

ಕೃಷಿ ಇಲಾಖೆಯ ಜಿಡ್ಡುಗಟ್ಟಿ ಹೋಗಿತ್ತು. ಅದನ್ನು ರಿಪೇರಿ ಮಾಡಿದ್ದೇನೆ. ಹೀಗಾಗಿ ಕೆಲವರಿಗೆ ಆಗುತ್ತಿಲ್ಲ. ಅಂಥವರು ಪತ್ರ ಬರೆಯಬಹುದು. ಆದರೆ ಅದನ್ನೆ ಮುಂದುವರಿಸಿದರೆ, ಪ್ರಚಾರ ಮಾಡಿದರೆ ಅಂಥವರ ವಿರುದ್ಧ ನಿ​ರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಮಾನಹಾನಿ ಕೇಸ್‌ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಸಿದ ಸಚಿವ ಬಿ.ಸಿ. ಪಾಟೀಲ   

44
<p>ಬ್ಯಾರೇಜ್‌ ನಿರ್ಮಾಣ ಆಗಿರುವುದು ಈಗಲ್ಲ, ಐದು ವರ್ಷಗಳ ಹಿಂದೆ ಆಗಿರುವುದು. ಈಗ ಇರುವ ಆಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗದು. ಆಗ ಯಾರಿದ್ದರೂ ಎನ್ನುವುನ್ನು ನೋಡಿ ತನಿಖೆ ಮಾಡಲಾಗುವುದು ಎಂದರು.</p>

<p>ಬ್ಯಾರೇಜ್‌ ನಿರ್ಮಾಣ ಆಗಿರುವುದು ಈಗಲ್ಲ, ಐದು ವರ್ಷಗಳ ಹಿಂದೆ ಆಗಿರುವುದು. ಈಗ ಇರುವ ಆಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗದು. ಆಗ ಯಾರಿದ್ದರೂ ಎನ್ನುವುನ್ನು ನೋಡಿ ತನಿಖೆ ಮಾಡಲಾಗುವುದು ಎಂದರು.</p>

ಬ್ಯಾರೇಜ್‌ ನಿರ್ಮಾಣ ಆಗಿರುವುದು ಈಗಲ್ಲ, ಐದು ವರ್ಷಗಳ ಹಿಂದೆ ಆಗಿರುವುದು. ಈಗ ಇರುವ ಆಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗದು. ಆಗ ಯಾರಿದ್ದರೂ ಎನ್ನುವುನ್ನು ನೋಡಿ ತನಿಖೆ ಮಾಡಲಾಗುವುದು ಎಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved