MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಹಿರೇಕೆರೂರು: ಮದಗ-ಮಾಸೂರು ಕೆರೆ ಅಭಿವೃದ್ಧಿಗೆ ಬದ್ಧ, ಸಚಿವ ಬಿ.ಸಿ.ಪಾಟೀಲ

ಹಿರೇಕೆರೂರು: ಮದಗ-ಮಾಸೂರು ಕೆರೆ ಅಭಿವೃದ್ಧಿಗೆ ಬದ್ಧ, ಸಚಿವ ಬಿ.ಸಿ.ಪಾಟೀಲ

ಹಿರೇಕೆರೂರು/ರಟ್ಟೀಹಳ್ಳಿ(ಆ.26): ಮದಗ-ಮಾಸೂರು ಕೆರೆಯನ್ನು ಇಕೋ ಪ್ರವಾಸೋದ್ಯಮಕ್ಕೆ ಸೇರಿಸುವುದು ನಮ್ಮ ಆಶಯವಾಗಿದೆ. ಕೆರೆಯ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಶ್ರಮಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

1 Min read
Kannadaprabha News | Asianet News
Published : Aug 26 2020, 11:17 AM IST
Share this Photo Gallery
  • FB
  • TW
  • Linkdin
  • Whatsapp
14
<p>ಮಂಗಳವಾರ ಐತಿಹಾಸಿಕ ಪ್ರಸಿದ್ಧ ರಟ್ಟಿಹಳ್ಳಿ ಹಿರೇಕೆರೂರಿನ ವ್ಯಾಪ್ತಿಯ ಮದಗಮಾಸೂರು ಕೆರೆ (ಕೆಂಚಮ್ಮನ ಕೆರೆ)ಗೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಅವರೊಂದಿಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, 2018 19 ಸಾಲಿನಲ್ಲಿ ಎಡಬಲದಂಡೆಗೆ 25 ಕೋಟಿ ಅಭಿವೃದ್ಧಿಗೆ ಇಡಲಾಗಿತ್ತಾದರೂ ಕೋವಿಡ್‌ ಕಾರಣದಿಂದ ಹಣದ ಕೊರತೆಯಾಗಿದೆ. 5 ಕೋಟಿ ಅನುದಾನದಲ್ಲಿ ಕೆರೆಯ ಹೂಳು ತೆಗೆಯುವುದು, ಎಡ ಬಲ ದಂಡೆಗಳನ್ನು ನವೀಕರಿಸಿ ಕೆರೆಯನ್ನು ಅಭಿವೃದ್ಧಿ ಮಾಡಿ ಕ್ಷೇತ್ರದ ರೈತರು ಹಾಗೂ ಜನತೆಗೆ ಅನುಕೂಲ ಕಲ್ಪಿಸಲಾಗುವುದು ಎಂದರು.</p>

<p>ಮಂಗಳವಾರ ಐತಿಹಾಸಿಕ ಪ್ರಸಿದ್ಧ ರಟ್ಟಿಹಳ್ಳಿ -ಹಿರೇಕೆರೂರಿನ ವ್ಯಾಪ್ತಿಯ ಮದಗಮಾಸೂರು ಕೆರೆ (ಕೆಂಚಮ್ಮನ ಕೆರೆ)ಗೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಅವರೊಂದಿಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, 2018-19 ಸಾಲಿನಲ್ಲಿ ಎಡಬಲದಂಡೆಗೆ 25 ಕೋಟಿ ಅಭಿವೃದ್ಧಿಗೆ ಇಡಲಾಗಿತ್ತಾದರೂ ಕೋವಿಡ್‌ ಕಾರಣದಿಂದ ಹಣದ ಕೊರತೆಯಾಗಿದೆ. 5 ಕೋಟಿ ಅನುದಾನದಲ್ಲಿ ಕೆರೆಯ ಹೂಳು ತೆಗೆಯುವುದು, ಎಡ ಬಲ ದಂಡೆಗಳನ್ನು ನವೀಕರಿಸಿ ಕೆರೆಯನ್ನು ಅಭಿವೃದ್ಧಿ ಮಾಡಿ ಕ್ಷೇತ್ರದ ರೈತರು ಹಾಗೂ ಜನತೆಗೆ ಅನುಕೂಲ ಕಲ್ಪಿಸಲಾಗುವುದು ಎಂದರು.</p>

ಮಂಗಳವಾರ ಐತಿಹಾಸಿಕ ಪ್ರಸಿದ್ಧ ರಟ್ಟಿಹಳ್ಳಿ -ಹಿರೇಕೆರೂರಿನ ವ್ಯಾಪ್ತಿಯ ಮದಗಮಾಸೂರು ಕೆರೆ (ಕೆಂಚಮ್ಮನ ಕೆರೆ)ಗೆ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಅವರೊಂದಿಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, 2018-19 ಸಾಲಿನಲ್ಲಿ ಎಡಬಲದಂಡೆಗೆ 25 ಕೋಟಿ ಅಭಿವೃದ್ಧಿಗೆ ಇಡಲಾಗಿತ್ತಾದರೂ ಕೋವಿಡ್‌ ಕಾರಣದಿಂದ ಹಣದ ಕೊರತೆಯಾಗಿದೆ. 5 ಕೋಟಿ ಅನುದಾನದಲ್ಲಿ ಕೆರೆಯ ಹೂಳು ತೆಗೆಯುವುದು, ಎಡ ಬಲ ದಂಡೆಗಳನ್ನು ನವೀಕರಿಸಿ ಕೆರೆಯನ್ನು ಅಭಿವೃದ್ಧಿ ಮಾಡಿ ಕ್ಷೇತ್ರದ ರೈತರು ಹಾಗೂ ಜನತೆಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

24
<p>ಪ್ರತಿವರ್ಷ ತಾವು ಹಾಗೂ ಯು.ಬಿ. ಬಣಕಾರ ಪ್ರತ್ಯೇಕವಾಗಿ ಬಾಗಿನ ಬಿಡುತ್ತಿದ್ದೆವು. ದೇವರ ದಯೆಯಿಂದ ಈ ಬಾರಿ ಕೃಷಿ ಸಚಿವನಾಗುವ ಸೌಭಾಗ್ಯ ದೊರೆತಿದ್ದು, ಇಬ್ಬರೂ ಸೇರಿ ಕೆಂಚಮ್ಮನ ಕೆರೆಗೆ ಬಾಗಿನ ಅರ್ಪಿಸಿದ್ದೇವೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ ಸಚಿವ ಬಿ.ಸಿ.ಪಾಟೀಲ&nbsp;</p>

<p>ಪ್ರತಿವರ್ಷ ತಾವು ಹಾಗೂ ಯು.ಬಿ. ಬಣಕಾರ ಪ್ರತ್ಯೇಕವಾಗಿ ಬಾಗಿನ ಬಿಡುತ್ತಿದ್ದೆವು. ದೇವರ ದಯೆಯಿಂದ ಈ ಬಾರಿ ಕೃಷಿ ಸಚಿವನಾಗುವ ಸೌಭಾಗ್ಯ ದೊರೆತಿದ್ದು, ಇಬ್ಬರೂ ಸೇರಿ ಕೆಂಚಮ್ಮನ ಕೆರೆಗೆ ಬಾಗಿನ ಅರ್ಪಿಸಿದ್ದೇವೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ ಸಚಿವ ಬಿ.ಸಿ.ಪಾಟೀಲ&nbsp;</p>

ಪ್ರತಿವರ್ಷ ತಾವು ಹಾಗೂ ಯು.ಬಿ. ಬಣಕಾರ ಪ್ರತ್ಯೇಕವಾಗಿ ಬಾಗಿನ ಬಿಡುತ್ತಿದ್ದೆವು. ದೇವರ ದಯೆಯಿಂದ ಈ ಬಾರಿ ಕೃಷಿ ಸಚಿವನಾಗುವ ಸೌಭಾಗ್ಯ ದೊರೆತಿದ್ದು, ಇಬ್ಬರೂ ಸೇರಿ ಕೆಂಚಮ್ಮನ ಕೆರೆಗೆ ಬಾಗಿನ ಅರ್ಪಿಸಿದ್ದೇವೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ ಸಚಿವ ಬಿ.ಸಿ.ಪಾಟೀಲ 

34
<p>ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಮಾತನಾಡಿ, ನದಿ ತುಂಬಿ ಹರಿಯುತ್ತಿರುವ ಸಂದರ್ಭದಲ್ಲಿ ಬಾಗಿನ ಅರ್ಪಿಸುವುದು ನಮ್ಮ ಸಂಪ್ರದಾಯ. ನಮ್ಮ ಭಾಗದ ಕುಮದ್ವತಿ ನದಿಯು ಭಾಗದ ರೈತರು ಸರ್ವಜನರ ಜೀವನದಿಯಾಗಿದ್ದು ಅದೊಂದು ಕಾಮಧೇಮನುವಾಗಿದೆ. ಜೀವನ ಸುಗಮವಾಗಿ ಸಾಗುವ ದಿಕ್ಕಿನಲ್ಲಿ ನದಿ ನೀರಿನ ಪಾತ್ರ ಮಹತ್ವದ್ದು ಈ ಬಾಗಿನ ಅರ್ಪಿಸುವದರ ಜತೆಗೆ ಮದಗ ಮಾಸೂರು ಕೆರೆಯ ಸಮಗ್ರ ಅಭಿವೃದ್ಧಿಗೆ ಹಾಗೂ ಎಡದಂಡೆ, ಬಲದಂಡೆ ಕಾಲುವೆಗಳ ಆಧುನೀಕರಣ ಮಾಡುವ ದಿಕ್ಕಿನಲ್ಲಿ ಕೃಷಿ ಸಚಿವರ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.</p>

<p>ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಮಾತನಾಡಿ, ನದಿ ತುಂಬಿ ಹರಿಯುತ್ತಿರುವ ಸಂದರ್ಭದಲ್ಲಿ ಬಾಗಿನ ಅರ್ಪಿಸುವುದು ನಮ್ಮ ಸಂಪ್ರದಾಯ. ನಮ್ಮ ಭಾಗದ ಕುಮದ್ವತಿ ನದಿಯು ಭಾಗದ ರೈತರು ಸರ್ವಜನರ ಜೀವನದಿಯಾಗಿದ್ದು ಅದೊಂದು ಕಾಮಧೇಮನುವಾಗಿದೆ. ಜೀವನ ಸುಗಮವಾಗಿ ಸಾಗುವ ದಿಕ್ಕಿನಲ್ಲಿ ನದಿ ನೀರಿನ ಪಾತ್ರ ಮಹತ್ವದ್ದು ಈ ಬಾಗಿನ ಅರ್ಪಿಸುವದರ ಜತೆಗೆ ಮದಗ ಮಾಸೂರು ಕೆರೆಯ ಸಮಗ್ರ ಅಭಿವೃದ್ಧಿಗೆ ಹಾಗೂ ಎಡದಂಡೆ, ಬಲದಂಡೆ ಕಾಲುವೆಗಳ ಆಧುನೀಕರಣ ಮಾಡುವ ದಿಕ್ಕಿನಲ್ಲಿ ಕೃಷಿ ಸಚಿವರ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.</p>

ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ ಮಾತನಾಡಿ, ನದಿ ತುಂಬಿ ಹರಿಯುತ್ತಿರುವ ಸಂದರ್ಭದಲ್ಲಿ ಬಾಗಿನ ಅರ್ಪಿಸುವುದು ನಮ್ಮ ಸಂಪ್ರದಾಯ. ನಮ್ಮ ಭಾಗದ ಕುಮದ್ವತಿ ನದಿಯು ಭಾಗದ ರೈತರು ಸರ್ವಜನರ ಜೀವನದಿಯಾಗಿದ್ದು ಅದೊಂದು ಕಾಮಧೇಮನುವಾಗಿದೆ. ಜೀವನ ಸುಗಮವಾಗಿ ಸಾಗುವ ದಿಕ್ಕಿನಲ್ಲಿ ನದಿ ನೀರಿನ ಪಾತ್ರ ಮಹತ್ವದ್ದು ಈ ಬಾಗಿನ ಅರ್ಪಿಸುವದರ ಜತೆಗೆ ಮದಗ ಮಾಸೂರು ಕೆರೆಯ ಸಮಗ್ರ ಅಭಿವೃದ್ಧಿಗೆ ಹಾಗೂ ಎಡದಂಡೆ, ಬಲದಂಡೆ ಕಾಲುವೆಗಳ ಆಧುನೀಕರಣ ಮಾಡುವ ದಿಕ್ಕಿನಲ್ಲಿ ಕೃಷಿ ಸಚಿವರ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

44
<p>ಈ ಸಂದರ್ಭದಲ್ಲಿ ತಿಪ್ಪಾಯಿಕೊಪ್ಪದ ಮೂಕಪ್ಪ ಶಿವಯೋಗಿಮಠದ ವಿರೂಪಾಕ್ಷ ಸ್ವಾಮೀಜಿ, ಜಿಪಂ ಸದಸ್ಯೆ ಸುಮಿತ್ರಾ ಪಾಟೀಲ, ಹಿರೇಕೆರೂರು ತಾಪಂ ಅಧ್ಯಕ್ಷ ರಾಜು ಬಣಕಾರ, ರಟ್ಟಿಹಳ್ಳಿ ತಾಪಂ ಅಧ್ಯಕ್ಷ ಡಿಳ್ಳೆಪ್ಪ ಹಳ್ಳಳ್ಳಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಆರ್‌.ಎನ್‌. ಗಂಗೋಳ, ಧಾರವಾಡ ಕೆಎಂಎಫ್‌ ನಿರ್ದೇಶಕರಾದ ಹನುಮಂತಗೌಡ ಬರಮಣ್ಣನವರ, ಹೆಸ್ಕಾಂ ಎಂಜಿನಿಯರ್‌ ರಾಜು ಮರಿಗೌಡರ, ಸಿಪಿಐ ಮಂಜುನಾಥ ಪಂಡಿತ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಆನಂದ ಹಾದಿಮನಿ, ಪಿಡಬ್ಲ್ಯೂಡಿ ಎಂಜಿನಿಯರ್‌ ಎಸ್‌.ವಿ. ಪುರಾಣಿಕ, ಷಣ್ಮುಖ ಮಳಿಮಠ, ದೇವರಾಜ ನಾಗಣ್ಣನವರ, ಗಣೇಶ ವೆರಣಿಕರ್‌, ಎಸ್‌.ಬಿ.ಪಾಟೀಲ ಉಪಸ್ಥಿತರಿದ್ದರು.</p>

<p>ಈ ಸಂದರ್ಭದಲ್ಲಿ ತಿಪ್ಪಾಯಿಕೊಪ್ಪದ ಮೂಕಪ್ಪ ಶಿವಯೋಗಿಮಠದ ವಿರೂಪಾಕ್ಷ ಸ್ವಾಮೀಜಿ, ಜಿಪಂ ಸದಸ್ಯೆ ಸುಮಿತ್ರಾ ಪಾಟೀಲ, ಹಿರೇಕೆರೂರು ತಾಪಂ ಅಧ್ಯಕ್ಷ ರಾಜು ಬಣಕಾರ, ರಟ್ಟಿಹಳ್ಳಿ ತಾಪಂ ಅಧ್ಯಕ್ಷ ಡಿಳ್ಳೆಪ್ಪ ಹಳ್ಳಳ್ಳಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಆರ್‌.ಎನ್‌. ಗಂಗೋಳ, ಧಾರವಾಡ ಕೆಎಂಎಫ್‌ ನಿರ್ದೇಶಕರಾದ ಹನುಮಂತಗೌಡ ಬರಮಣ್ಣನವರ, ಹೆಸ್ಕಾಂ ಎಂಜಿನಿಯರ್‌ ರಾಜು ಮರಿಗೌಡರ, ಸಿಪಿಐ ಮಂಜುನಾಥ ಪಂಡಿತ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಆನಂದ ಹಾದಿಮನಿ, ಪಿಡಬ್ಲ್ಯೂಡಿ ಎಂಜಿನಿಯರ್‌ ಎಸ್‌.ವಿ. ಪುರಾಣಿಕ, ಷಣ್ಮುಖ ಮಳಿಮಠ, ದೇವರಾಜ ನಾಗಣ್ಣನವರ, ಗಣೇಶ ವೆರಣಿಕರ್‌, ಎಸ್‌.ಬಿ.ಪಾಟೀಲ ಉಪಸ್ಥಿತರಿದ್ದರು.</p>

ಈ ಸಂದರ್ಭದಲ್ಲಿ ತಿಪ್ಪಾಯಿಕೊಪ್ಪದ ಮೂಕಪ್ಪ ಶಿವಯೋಗಿಮಠದ ವಿರೂಪಾಕ್ಷ ಸ್ವಾಮೀಜಿ, ಜಿಪಂ ಸದಸ್ಯೆ ಸುಮಿತ್ರಾ ಪಾಟೀಲ, ಹಿರೇಕೆರೂರು ತಾಪಂ ಅಧ್ಯಕ್ಷ ರಾಜು ಬಣಕಾರ, ರಟ್ಟಿಹಳ್ಳಿ ತಾಪಂ ಅಧ್ಯಕ್ಷ ಡಿಳ್ಳೆಪ್ಪ ಹಳ್ಳಳ್ಳಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಆರ್‌.ಎನ್‌. ಗಂಗೋಳ, ಧಾರವಾಡ ಕೆಎಂಎಫ್‌ ನಿರ್ದೇಶಕರಾದ ಹನುಮಂತಗೌಡ ಬರಮಣ್ಣನವರ, ಹೆಸ್ಕಾಂ ಎಂಜಿನಿಯರ್‌ ರಾಜು ಮರಿಗೌಡರ, ಸಿಪಿಐ ಮಂಜುನಾಥ ಪಂಡಿತ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಆನಂದ ಹಾದಿಮನಿ, ಪಿಡಬ್ಲ್ಯೂಡಿ ಎಂಜಿನಿಯರ್‌ ಎಸ್‌.ವಿ. ಪುರಾಣಿಕ, ಷಣ್ಮುಖ ಮಳಿಮಠ, ದೇವರಾಜ ನಾಗಣ್ಣನವರ, ಗಣೇಶ ವೆರಣಿಕರ್‌, ಎಸ್‌.ಬಿ.ಪಾಟೀಲ ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved