MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮಾತೃ ಭಾಷೆಗೆ ಗೌರವ ನೀಡಿ: ಸಚಿವ ಕೆ.ಸುಧಾಕರ್‌

ಮಾತೃ ಭಾಷೆಗೆ ಗೌರವ ನೀಡಿ: ಸಚಿವ ಕೆ.ಸುಧಾಕರ್‌

ಬೆಂಗಳೂರು(ನ.06): ಕನ್ನಡ ರಾಜ್ಯೋತ್ಸವ ವರ್ಷ ಪೂರ್ತಿ ನಡೆಸಬೇಕಾದ ಮನೆ ಹಾಗೂ ಮನಸಿನ ಹಬ್ಬ. ಮಾತೃವಿನ ಮೇಲೆ ಎಷ್ಟು ಪ್ರೀತಿ-ಗೌರವ ಇರಿಸಿದ್ದೇವೆಯೋ ಅಷ್ಟೇ ಪ್ರೀತಿ-ಗೌರವವನ್ನು ಮಾತೃಭಾಷೆಯ ಮೇಲೆಯೂ ಇರಿಸಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ.ಸುಧಾಕರ್‌ ಹೇಳಿದ್ದಾರೆ.

1 Min read
Kannadaprabha News | Asianet News
Published : Nov 06 2020, 08:13 AM IST
Share this Photo Gallery
  • FB
  • TW
  • Linkdin
  • Whatsapp
14
<p>ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಗುರುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕನ್ನಡಿಗ ವೈದ್ಯರು ಸರಳ ಭಾಷೆಯಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವ ಹಾಗೆ ಆರೋಗ್ಯಕ್ಕೆ ಸಂಬಂಧಿಸಿದ ಸಾಹಿತ್ಯ ರಚನೆ ಮಾಡುತ್ತಿರುವುದು ಶ್ಲಾಘನೀಯ. ಆರೋಗ್ಯವೆಂದರೆ, ಕೇವಲ ದೈಹಿಕ ಆರೋಗ್ಯ ಮಾತ್ರವಲ್ಲ. ಮಾನಸಿಕ ಹಾಗೂ ಸಾಮಾಜಿಕ ಆರೋಗ್ಯವೂ ಬಹಳ ಮುಖ್ಯ. ಈ ಆರೋಗ್ಯ ಪಡೆಯಲು ಪುಸ್ತಕಗಳ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.</p>

<p>ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಗುರುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕನ್ನಡಿಗ ವೈದ್ಯರು ಸರಳ ಭಾಷೆಯಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವ ಹಾಗೆ ಆರೋಗ್ಯಕ್ಕೆ ಸಂಬಂಧಿಸಿದ ಸಾಹಿತ್ಯ ರಚನೆ ಮಾಡುತ್ತಿರುವುದು ಶ್ಲಾಘನೀಯ. ಆರೋಗ್ಯವೆಂದರೆ, ಕೇವಲ ದೈಹಿಕ ಆರೋಗ್ಯ ಮಾತ್ರವಲ್ಲ. ಮಾನಸಿಕ ಹಾಗೂ ಸಾಮಾಜಿಕ ಆರೋಗ್ಯವೂ ಬಹಳ ಮುಖ್ಯ. ಈ ಆರೋಗ್ಯ ಪಡೆಯಲು ಪುಸ್ತಕಗಳ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.</p>

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಗುರುವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕನ್ನಡಿಗ ವೈದ್ಯರು ಸರಳ ಭಾಷೆಯಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವ ಹಾಗೆ ಆರೋಗ್ಯಕ್ಕೆ ಸಂಬಂಧಿಸಿದ ಸಾಹಿತ್ಯ ರಚನೆ ಮಾಡುತ್ತಿರುವುದು ಶ್ಲಾಘನೀಯ. ಆರೋಗ್ಯವೆಂದರೆ, ಕೇವಲ ದೈಹಿಕ ಆರೋಗ್ಯ ಮಾತ್ರವಲ್ಲ. ಮಾನಸಿಕ ಹಾಗೂ ಸಾಮಾಜಿಕ ಆರೋಗ್ಯವೂ ಬಹಳ ಮುಖ್ಯ. ಈ ಆರೋಗ್ಯ ಪಡೆಯಲು ಪುಸ್ತಕಗಳ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.

24
<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಮಾತನಾಡಿ, ಕನ್ನಡದ ಇತಿಹಾಸ-ಪರಂಪರೆಯ ಬಗ್ಗೆ ಸ್ಮರಿಸುವುದರೊಂದಿಗೆ ನಾಳೆಯ ಕನ್ನಡದ ಬಗ್ಗೆಯೂ ಯೋಚಿಸಬೇಕು. ಅದಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ‘ನಿರಂತರ ಕನ್ನಡ ಕಲಿಕೆ, ನಿರಂತರ ಕನ್ನಡ ಬಳಕೆ’ ಎಂಬ ಆಶಯದಡಿ ಕೆಲಸ ಮಾಡುತ್ತಿದೆ. ವೈದ್ಯಕೀಯ, ತಾಂತ್ರಿಕ, ಕೃಷಿ ವಿಶ್ವವಿದ್ಯಾಲಯಗಳ ಪಠ್ಯದಲ್ಲಿ ಕಡ್ಡಾಯವಾಗಿ ಕನ್ನಡ ಪಠ್ಯವನ್ನೂ ಸೇರಿಸಬೇಕು ಎಂದು ಹೇಳಿದರು.</p>

<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಮಾತನಾಡಿ, ಕನ್ನಡದ ಇತಿಹಾಸ-ಪರಂಪರೆಯ ಬಗ್ಗೆ ಸ್ಮರಿಸುವುದರೊಂದಿಗೆ ನಾಳೆಯ ಕನ್ನಡದ ಬಗ್ಗೆಯೂ ಯೋಚಿಸಬೇಕು. ಅದಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ‘ನಿರಂತರ ಕನ್ನಡ ಕಲಿಕೆ, ನಿರಂತರ ಕನ್ನಡ ಬಳಕೆ’ ಎಂಬ ಆಶಯದಡಿ ಕೆಲಸ ಮಾಡುತ್ತಿದೆ. ವೈದ್ಯಕೀಯ, ತಾಂತ್ರಿಕ, ಕೃಷಿ ವಿಶ್ವವಿದ್ಯಾಲಯಗಳ ಪಠ್ಯದಲ್ಲಿ ಕಡ್ಡಾಯವಾಗಿ ಕನ್ನಡ ಪಠ್ಯವನ್ನೂ ಸೇರಿಸಬೇಕು ಎಂದು ಹೇಳಿದರು.</p>

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಮಾತನಾಡಿ, ಕನ್ನಡದ ಇತಿಹಾಸ-ಪರಂಪರೆಯ ಬಗ್ಗೆ ಸ್ಮರಿಸುವುದರೊಂದಿಗೆ ನಾಳೆಯ ಕನ್ನಡದ ಬಗ್ಗೆಯೂ ಯೋಚಿಸಬೇಕು. ಅದಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ‘ನಿರಂತರ ಕನ್ನಡ ಕಲಿಕೆ, ನಿರಂತರ ಕನ್ನಡ ಬಳಕೆ’ ಎಂಬ ಆಶಯದಡಿ ಕೆಲಸ ಮಾಡುತ್ತಿದೆ. ವೈದ್ಯಕೀಯ, ತಾಂತ್ರಿಕ, ಕೃಷಿ ವಿಶ್ವವಿದ್ಯಾಲಯಗಳ ಪಠ್ಯದಲ್ಲಿ ಕಡ್ಡಾಯವಾಗಿ ಕನ್ನಡ ಪಠ್ಯವನ್ನೂ ಸೇರಿಸಬೇಕು ಎಂದು ಹೇಳಿದರು.

34
<p>12 ಮಂದಿ ಸಾಧಕರಿಗೆ ಸನ್ಮಾನ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವೈದ್ಯಕೀಯ ಕ್ಷೇತ್ರದ ಸಾಧಕರಾದ ಪ್ರಾಧ್ಯಾಪಕ ಡಾ. ಬಿ.ಡಿ.ಸತ್ಯನಾರಾಯಣ, ಡಾ. ಡಿ.ಕೆ.ಮಹಾಬಲರಾಜು, ಡಾ. ಆಶಾ ದೊಡ್ಡಮನೆ ಬೆನಕಪ್ಪ, ಡಾ. ವಿಜಯಲಕ್ಷ್ಮಿ ಐ.ಬಾಳೆಕುಂದ್ರಿ, ಡಾ. ಕರವೀರಪ್ರಭು ವಿರುಪಾಕ್ಷ ಕ್ಯಾಲಗಂಡ, ಡಾ. ಎಸ್‌.ಪಿ.ಯೋಗಣ್ಣ, ಡಾ. ಮುರುಳಿ ಮೋಹನ್‌ ಚಿಂತಾರು, ಡಾ. ಸಂತೋಷ ನೀಲಪ್ಪ ಬೆಳವಾಡಿ, ಡಾ. ನಿತಿನ್‌ ಮಹೋರ್ಕರ್‌, ಡಾ. ಕೆ.ಶಿವಪ್ರಸಾದ್‌, ಡಾ. ಬೃಂದಾ ಬೇಡೆಕರ್‌, ಪ್ರೊ.ಟಿ.ಎಚ್‌.ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ವಿವಿಯ ‘ಸಾಧನಾ ಗ್ರಂಥ’ವನ್ನು ಸಚಿವ ಡಾ. ಕೆ.ಸುಧಾಕರ್‌ ಬಿಡುಗಡೆಗೊಳಿಸಿದರು.</p>

<p>12 ಮಂದಿ ಸಾಧಕರಿಗೆ ಸನ್ಮಾನ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವೈದ್ಯಕೀಯ ಕ್ಷೇತ್ರದ ಸಾಧಕರಾದ ಪ್ರಾಧ್ಯಾಪಕ ಡಾ. ಬಿ.ಡಿ.ಸತ್ಯನಾರಾಯಣ, ಡಾ. ಡಿ.ಕೆ.ಮಹಾಬಲರಾಜು, ಡಾ. ಆಶಾ ದೊಡ್ಡಮನೆ ಬೆನಕಪ್ಪ, ಡಾ. ವಿಜಯಲಕ್ಷ್ಮಿ ಐ.ಬಾಳೆಕುಂದ್ರಿ, ಡಾ. ಕರವೀರಪ್ರಭು ವಿರುಪಾಕ್ಷ ಕ್ಯಾಲಗಂಡ, ಡಾ. ಎಸ್‌.ಪಿ.ಯೋಗಣ್ಣ, ಡಾ. ಮುರುಳಿ ಮೋಹನ್‌ ಚಿಂತಾರು, ಡಾ. ಸಂತೋಷ ನೀಲಪ್ಪ ಬೆಳವಾಡಿ, ಡಾ. ನಿತಿನ್‌ ಮಹೋರ್ಕರ್‌, ಡಾ. ಕೆ.ಶಿವಪ್ರಸಾದ್‌, ಡಾ. ಬೃಂದಾ ಬೇಡೆಕರ್‌, ಪ್ರೊ.ಟಿ.ಎಚ್‌.ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ವಿವಿಯ ‘ಸಾಧನಾ ಗ್ರಂಥ’ವನ್ನು ಸಚಿವ ಡಾ. ಕೆ.ಸುಧಾಕರ್‌ ಬಿಡುಗಡೆಗೊಳಿಸಿದರು.</p>

12 ಮಂದಿ ಸಾಧಕರಿಗೆ ಸನ್ಮಾನ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವೈದ್ಯಕೀಯ ಕ್ಷೇತ್ರದ ಸಾಧಕರಾದ ಪ್ರಾಧ್ಯಾಪಕ ಡಾ. ಬಿ.ಡಿ.ಸತ್ಯನಾರಾಯಣ, ಡಾ. ಡಿ.ಕೆ.ಮಹಾಬಲರಾಜು, ಡಾ. ಆಶಾ ದೊಡ್ಡಮನೆ ಬೆನಕಪ್ಪ, ಡಾ. ವಿಜಯಲಕ್ಷ್ಮಿ ಐ.ಬಾಳೆಕುಂದ್ರಿ, ಡಾ. ಕರವೀರಪ್ರಭು ವಿರುಪಾಕ್ಷ ಕ್ಯಾಲಗಂಡ, ಡಾ. ಎಸ್‌.ಪಿ.ಯೋಗಣ್ಣ, ಡಾ. ಮುರುಳಿ ಮೋಹನ್‌ ಚಿಂತಾರು, ಡಾ. ಸಂತೋಷ ನೀಲಪ್ಪ ಬೆಳವಾಡಿ, ಡಾ. ನಿತಿನ್‌ ಮಹೋರ್ಕರ್‌, ಡಾ. ಕೆ.ಶಿವಪ್ರಸಾದ್‌, ಡಾ. ಬೃಂದಾ ಬೇಡೆಕರ್‌, ಪ್ರೊ.ಟಿ.ಎಚ್‌.ಕೃಷ್ಣಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಇದೇ ವೇಳೆ ವಿವಿಯ ‘ಸಾಧನಾ ಗ್ರಂಥ’ವನ್ನು ಸಚಿವ ಡಾ. ಕೆ.ಸುಧಾಕರ್‌ ಬಿಡುಗಡೆಗೊಳಿಸಿದರು.

44
<p>ಆರೋಗ್ಯ ವಿವಿ ಕುಲಪತಿ ಡಾ. ಸಚ್ಚಿದಾನಂದ, ಕುಲಸಚಿವ (ಮೌಲ್ಯ ಮಾಪನ) ಡಾ. ಎನ್‌.ರಾಮಕೃಷ್ಣ ರೆಡ್ಡಿ, ವಿವಿಯ ಹಣಕಾಸು ಅಧಿಕಾರಿ ಜೋರಾ ಜಬೀನ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>

<p>ಆರೋಗ್ಯ ವಿವಿ ಕುಲಪತಿ ಡಾ. ಸಚ್ಚಿದಾನಂದ, ಕುಲಸಚಿವ (ಮೌಲ್ಯ ಮಾಪನ) ಡಾ. ಎನ್‌.ರಾಮಕೃಷ್ಣ ರೆಡ್ಡಿ, ವಿವಿಯ ಹಣಕಾಸು ಅಧಿಕಾರಿ ಜೋರಾ ಜಬೀನ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>

ಆರೋಗ್ಯ ವಿವಿ ಕುಲಪತಿ ಡಾ. ಸಚ್ಚಿದಾನಂದ, ಕುಲಸಚಿವ (ಮೌಲ್ಯ ಮಾಪನ) ಡಾ. ಎನ್‌.ರಾಮಕೃಷ್ಣ ರೆಡ್ಡಿ, ವಿವಿಯ ಹಣಕಾಸು ಅಧಿಕಾರಿ ಜೋರಾ ಜಬೀನ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved