MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Honorary Doctorate to Murugesh Nirani: ಸಚಿವ ನಿರಾ​ಣಿಗೆ ಗೌರವ ಡಾಕ್ಟರೇಟ್‌ ಪ್ರದಾನ

Honorary Doctorate to Murugesh Nirani: ಸಚಿವ ನಿರಾ​ಣಿಗೆ ಗೌರವ ಡಾಕ್ಟರೇಟ್‌ ಪ್ರದಾನ

ಬಾಗಲಕೋಟೆ(ಡಿ.06):  ಮಹಾರಾಷ್ಟ್ರದ ಕರಾಡದ ಕೃಷ್ಣಾ ಇನಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌  ಡೀಮ್ಡ್‌ ವಿಶ್ವವಿದ್ಯಾಲಯ(Krishna Institute of Medical Sciences University)  ವತಿಯಿಂದ ರಾಜ್ಯ​ದ ಕೈಗಾರಿಕಾ ಸಚಿವ ಮುರುಗೇಶ ನಿರಾಣಿಯವರಿಗೆ(Murugesh Nirani) ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಲಾಯಿತು.

1 Min read
Kannadaprabha News | Asianet News
Published : Dec 06 2021, 01:36 PM IST
Share this Photo Gallery
  • FB
  • TW
  • Linkdin
  • Whatsapp
14

ಮಹಾರಾಷ್ಟ್ರದ(Maharashtra) ವಿಧಾ​ನ​ಸ​ಭೆ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವಿಸ್(Devendra Fadnavis) ಮಾತನಾಡಿ, ನಿರಾಣಿ ಅವರು ಕರ್ನಾಟಕ(Karnataka), ಮಹಾರಾಷ್ಟ್ರ ರಾಜ್ಯಗಳಲ್ಲಿ ಮಾಡಿದ ಕೈಗಾರಿಕಾ ಅಭಿವೃದ್ಧಿ, ಸಮಾಜಸೇವೆಯನ್ನು ಗುರ್ತಿಸಿ ಪ್ರತಿಷ್ಠಿತ ಗೌರವ ಡಾಕ್ಟರೇಟ್‌(Honorary Doctorate) ಪ್ರದಾನ ಮಾಡಲಾಗಿದೆ ಎಂದರು.

24

ಗ್ರಾಮೀಣ ಪ್ರದೇಶದಿಂದ ಬಂದ ಅವರು ನಿಜವಾದ ಅರ್ಥದಲ್ಲಿ ಹಳ್ಳಿಯ ಪ್ರತಿಭೆಯಾಗಿದ್ದಾರೆ. ಅವರ ಕೊಡುಗೆ ಕೈಗಾರಿಕಾ ರಂಗಕ್ಕೆ ಅಪೂರ್ವವಾಗಿದೆ ಎಂದ ದೇವೇಂದ್ರ ಫಡ್ನವಿಸ್

34

ಈ ಪುರಸ್ಕಾರದಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಸ್ಥಗಿತಗೊಂಡಿರುವ ಕೃಷಿ ಕೈಗಾರಿಕೆಗಳ ಪುನಾರಂಭಕ್ಕೆ ಮಹಾರಾಷ್ಟ್ರದ ನಾಯಕರು ಆಮಂತ್ರಿಸಿದ್ದಾರೆ. ದೇಶದ ಯಾವುದೇ ಕಾರ್ಖಾನೆಗಳ ಬಾಗಿಲು ಮುಚ್ಚಬಾರದು ಎನ್ನುವುದು ನನ್ನ ಹಂಬಲ. ಕೃಷಿ, ನೀರಾವರಿ, ಕೈಗಾರಿಕೆಗಳು ಜಗತ್ತಿನ ಜೀವಾಳ. ಈ ಉದ್ದೇಶದಿಂದ ನಾನು ಕೆಲಸ ಮಾಡುತ್ತೇನೆ ಎಂದ ನಿರಾಣಿ 

44

ಸಚಿವ ಮುರುಗೇಶ ನಿರಾಣಿಯವರ ಸಾಧನೆಯನ್ನು ಗುರುತಿಸಿ ಮಹಾರಾಷ್ಟ್ರದ ವಿ.ವಿ. ಡಾಕ್ಟರೇಟ್ಪ್ರದಾನ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಮುರ​ಗೇಶ ನಿರಾ​ಣಿ​ಯ​ವ​ರ​ನ್ನು ಅಭಿನಂದಿಸಿದ್ದಾರೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಮಹಾರಾಷ್ಟ್ರ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved