MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕಾಂಗ್ರೆಸ್‌ನವರು ಈಗ ಸ್ವರ್ಗ ಲೋಕದಿಂದ ಇಳಿದು ಬಂದಿದ್ದಾರೆ: ಸಚಿವ ಅಶೋಕ್‌

ಕಾಂಗ್ರೆಸ್‌ನವರು ಈಗ ಸ್ವರ್ಗ ಲೋಕದಿಂದ ಇಳಿದು ಬಂದಿದ್ದಾರೆ: ಸಚಿವ ಅಶೋಕ್‌

ಮಡಿಕೇರಿ(ಆ.10): ಈಗಲಾದರೂ ಮಂಪರಿನಿಂದ ಕಾಂಗ್ರೆಸ್‌ ನಾಯಕರು ಹೊರ ಬಂದಿದ್ದಾರೆ. ಅವರು ಬರುವುದನ್ನು ಸ್ವಾಗತ ಮಾಡುತ್ತೇವೆ. ನಾನು ಈಗಾಗಲೇ 5 ಜಿಲ್ಲೆಗೆ ಭೇಟಿ ನೀಡಿದ್ದೇನೆ. ಕಾಂಗ್ರೆಸ್‌ನವರು ಈಗ ಸ್ವರ್ಗ ಲೋಕದಿಂದ ಇಳಿದು ಬಂದಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ.

1 Min read
Kannadaprabha News | Asianet News
Published : Aug 10 2020, 10:24 AM IST| Updated : Aug 10 2020, 10:32 AM IST
Share this Photo Gallery
  • FB
  • TW
  • Linkdin
  • Whatsapp
14
<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೊಡಗು ಭೇಟಿ ಕುರಿತು ಭಾನುವಾರ ತಲಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲಾದರೂ ಡಿಕೆಶಿ ಅವರು ಬಂದಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದ ಅಶೋಕ್‌&nbsp;</p>

<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೊಡಗು ಭೇಟಿ ಕುರಿತು ಭಾನುವಾರ ತಲಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲಾದರೂ ಡಿಕೆಶಿ ಅವರು ಬಂದಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದ ಅಶೋಕ್‌&nbsp;</p>

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕೊಡಗು ಭೇಟಿ ಕುರಿತು ಭಾನುವಾರ ತಲಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲಾದರೂ ಡಿಕೆಶಿ ಅವರು ಬಂದಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದ ಅಶೋಕ್‌ 

24
<p>ಇದು ರಾಜಕೀಯ ಮಾಡುವ ವಿಷಯ ಅಲ್ಲ. ಸರ್ಕಾರಕ್ಕೆ ಅವರು ಸಲಹೆ ನೀಡಿದರೆ ಅದನ್ನು ಸ್ವಾಗತಿಸುತ್ತೇವೆ. ವಿರೋಧ ಪಕ್ಷಗಳು ಟೀಕೆ ಮಾಡುವುದೇ ರಾಜಕಾರಣ ಎಂದುಕೊಂಡಿದ್ದಾರೆ. ಕೋವಿಡ್‌ ಹಾಗೂ ಪ್ರವಾಹ ಸಂದರ್ಭ ಆರೋಪ ಮಾಡುವ ಬದಲುವ ಕೆಲಸ ಮಾಡಲಿ ಎಂದು ಹೇಳಿದರು.</p>

<p>ಇದು ರಾಜಕೀಯ ಮಾಡುವ ವಿಷಯ ಅಲ್ಲ. ಸರ್ಕಾರಕ್ಕೆ ಅವರು ಸಲಹೆ ನೀಡಿದರೆ ಅದನ್ನು ಸ್ವಾಗತಿಸುತ್ತೇವೆ. ವಿರೋಧ ಪಕ್ಷಗಳು ಟೀಕೆ ಮಾಡುವುದೇ ರಾಜಕಾರಣ ಎಂದುಕೊಂಡಿದ್ದಾರೆ. ಕೋವಿಡ್‌ ಹಾಗೂ ಪ್ರವಾಹ ಸಂದರ್ಭ ಆರೋಪ ಮಾಡುವ ಬದಲುವ ಕೆಲಸ ಮಾಡಲಿ ಎಂದು ಹೇಳಿದರು.</p>

ಇದು ರಾಜಕೀಯ ಮಾಡುವ ವಿಷಯ ಅಲ್ಲ. ಸರ್ಕಾರಕ್ಕೆ ಅವರು ಸಲಹೆ ನೀಡಿದರೆ ಅದನ್ನು ಸ್ವಾಗತಿಸುತ್ತೇವೆ. ವಿರೋಧ ಪಕ್ಷಗಳು ಟೀಕೆ ಮಾಡುವುದೇ ರಾಜಕಾರಣ ಎಂದುಕೊಂಡಿದ್ದಾರೆ. ಕೋವಿಡ್‌ ಹಾಗೂ ಪ್ರವಾಹ ಸಂದರ್ಭ ಆರೋಪ ಮಾಡುವ ಬದಲುವ ಕೆಲಸ ಮಾಡಲಿ ಎಂದು ಹೇಳಿದರು.

34
<p>ಪ್ರಕೃತಿ ವಿಕೋಪ ನಿರ್ವಹಣೆಗೆ ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಹಣವಿದ್ದು, ಕೇಂದ್ರ ಸರ್ಕಾರ 310 ಕೋಟಿ ರು. ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾ​ಧಿಕಾರಿಗಳ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಈಗ ಪ್ರಕೃತಿ ವಿಕೋಪ ನಿರ್ವಹಣೆಗೆ 5 ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದರು.</p>

<p>ಪ್ರಕೃತಿ ವಿಕೋಪ ನಿರ್ವಹಣೆಗೆ ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಹಣವಿದ್ದು, ಕೇಂದ್ರ ಸರ್ಕಾರ 310 ಕೋಟಿ ರು. ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾ​ಧಿಕಾರಿಗಳ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಈಗ ಪ್ರಕೃತಿ ವಿಕೋಪ ನಿರ್ವಹಣೆಗೆ 5 ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದರು.</p>

ಪ್ರಕೃತಿ ವಿಕೋಪ ನಿರ್ವಹಣೆಗೆ ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಹಣವಿದ್ದು, ಕೇಂದ್ರ ಸರ್ಕಾರ 310 ಕೋಟಿ ರು. ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾ​ಧಿಕಾರಿಗಳ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಈಗ ಪ್ರಕೃತಿ ವಿಕೋಪ ನಿರ್ವಹಣೆಗೆ 5 ಕೋಟಿ ರು. ಬಿಡುಗಡೆ ಮಾಡಲಾಗಿದೆ ಎಂದರು.

44
<p>ಇಂದು(ಸೋಮವಾರ) ಪ್ರಧಾನಿ ಅವರೊಂದಿಗೆ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿ ಹೆಚ್ಚಿನ ಹಣವನ್ನು ಕರ್ನಾಟಕಕ್ಕೆ ನೀಡಿ ಎಂದು ಮನವಿ ಮಾಡಲಾಗುವುದು. ಕಾವೇರಿ ತಾಯಿ ಇದ್ದಂತೆ. ಭಾವನಾತ್ಮಕ ಸಂಬಂಧವಿದೆ. ಕೊಡಗಿನ ಭೂಕುಸಿತ ಘಟನೆ ನೋವು ತಂದಿದೆ. ಜಿಲ್ಲೆಯ ಇತರೆ ಕಡೆಗಳಲ್ಲಿ ಭೇಟಿ ನೀಡಿದ್ದೇನೆ. ಪ್ರವಾಹ ಸಂದರ್ಭ ಬೆಳೆ ಹಾನಿ ಸಂಭವಿಸಿದ ಸ್ಥಳಗಳ ಪರಿಶೀಲನೆ ನಡೆಸಿದ್ದು, ಸಮೀಕ್ಷೆ ಮಾಡಲು ಕೃಷಿ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದರು.</p>

<p>ಇಂದು(ಸೋಮವಾರ) ಪ್ರಧಾನಿ ಅವರೊಂದಿಗೆ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿ ಹೆಚ್ಚಿನ ಹಣವನ್ನು ಕರ್ನಾಟಕಕ್ಕೆ ನೀಡಿ ಎಂದು ಮನವಿ ಮಾಡಲಾಗುವುದು. ಕಾವೇರಿ ತಾಯಿ ಇದ್ದಂತೆ. ಭಾವನಾತ್ಮಕ ಸಂಬಂಧವಿದೆ. ಕೊಡಗಿನ ಭೂಕುಸಿತ ಘಟನೆ ನೋವು ತಂದಿದೆ. ಜಿಲ್ಲೆಯ ಇತರೆ ಕಡೆಗಳಲ್ಲಿ ಭೇಟಿ ನೀಡಿದ್ದೇನೆ. ಪ್ರವಾಹ ಸಂದರ್ಭ ಬೆಳೆ ಹಾನಿ ಸಂಭವಿಸಿದ ಸ್ಥಳಗಳ ಪರಿಶೀಲನೆ ನಡೆಸಿದ್ದು, ಸಮೀಕ್ಷೆ ಮಾಡಲು ಕೃಷಿ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದರು.</p>

ಇಂದು(ಸೋಮವಾರ) ಪ್ರಧಾನಿ ಅವರೊಂದಿಗೆ ವೀಡಿಯೋ ಕಾನ್ಫರೆನ್ಸ್‌ನಲ್ಲಿ ಮಾತನಾಡಿ ಹೆಚ್ಚಿನ ಹಣವನ್ನು ಕರ್ನಾಟಕಕ್ಕೆ ನೀಡಿ ಎಂದು ಮನವಿ ಮಾಡಲಾಗುವುದು. ಕಾವೇರಿ ತಾಯಿ ಇದ್ದಂತೆ. ಭಾವನಾತ್ಮಕ ಸಂಬಂಧವಿದೆ. ಕೊಡಗಿನ ಭೂಕುಸಿತ ಘಟನೆ ನೋವು ತಂದಿದೆ. ಜಿಲ್ಲೆಯ ಇತರೆ ಕಡೆಗಳಲ್ಲಿ ಭೇಟಿ ನೀಡಿದ್ದೇನೆ. ಪ್ರವಾಹ ಸಂದರ್ಭ ಬೆಳೆ ಹಾನಿ ಸಂಭವಿಸಿದ ಸ್ಥಳಗಳ ಪರಿಶೀಲನೆ ನಡೆಸಿದ್ದು, ಸಮೀಕ್ಷೆ ಮಾಡಲು ಕೃಷಿ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved