MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮೈಷುಗರ್‌ ಕಾರ್ಖಾನೆ ಪರಿಶೀಲಿಸಿದ ಸಚಿವರು, ಸಂಸದೆ: ಇಲ್ಲಿವೆ ಫೋಟೋಸ್

ಮೈಷುಗರ್‌ ಕಾರ್ಖಾನೆ ಪರಿಶೀಲಿಸಿದ ಸಚಿವರು, ಸಂಸದೆ: ಇಲ್ಲಿವೆ ಫೋಟೋಸ್

ಸಂಸದೆ ಸುಮಲತಾ ಅಂಬರೀಶ್  ಮುಖ್ಯಮಂತ್ರಿಗಳ ಆದೇಶದ ಅನ್ವಯ ಮೈಷುಗರ್‌ ಕಾರ್ಖಾನೆಯನ್ನು ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರ ಜೊತೆಯಾಗಿ ಬುಧವಾರ ವೀಕ್ಷಣೆ ಮಾಡಿ ಸಮಗ್ರವಾಗಿ ಸಮಸ್ಯೆಗಳನ್ನು ಆಲಿಸಿದರು.

2 Min read
Suvarna News | Asianet News
Published : Jun 11 2020, 11:52 AM IST| Updated : Jun 11 2020, 12:51 PM IST
Share this Photo Gallery
  • FB
  • TW
  • Linkdin
  • Whatsapp
16
<p>ಮುಖ್ಯಮಂತ್ರಿಗಳ ಆದೇಶದ ಅನ್ವಯ ಮೈಷುಗರ್‌ ಕಾರ್ಖಾನೆಯನ್ನು ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರ ಜೊತೆಯಾಗಿ ಬುಧವಾರ ವೀಕ್ಷಣೆ ಮಾಡಿ ಸಮಗ್ರವಾಗಿ ಸಮಸ್ಯೆಗಳನ್ನು ಆಲಿಸಿದರು.</p>

<p>ಮುಖ್ಯಮಂತ್ರಿಗಳ ಆದೇಶದ ಅನ್ವಯ ಮೈಷುಗರ್‌ ಕಾರ್ಖಾನೆಯನ್ನು ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರ ಜೊತೆಯಾಗಿ ಬುಧವಾರ ವೀಕ್ಷಣೆ ಮಾಡಿ ಸಮಗ್ರವಾಗಿ ಸಮಸ್ಯೆಗಳನ್ನು ಆಲಿಸಿದರು.</p>

ಮುಖ್ಯಮಂತ್ರಿಗಳ ಆದೇಶದ ಅನ್ವಯ ಮೈಷುಗರ್‌ ಕಾರ್ಖಾನೆಯನ್ನು ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್‌, ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರ ಜೊತೆಯಾಗಿ ಬುಧವಾರ ವೀಕ್ಷಣೆ ಮಾಡಿ ಸಮಗ್ರವಾಗಿ ಸಮಸ್ಯೆಗಳನ್ನು ಆಲಿಸಿದರು.

26
<p>ಬೆಳಗ್ಗೆ 11.45ರ ವೇಳೆಗೆ ಮೈಷುಗರ್‌ ಇಬ್ಬರು ಸಚಿವರು ಆಗಮಿಸಿದ ವೇಳೆಯಲ್ಲಿ ರೈತ ಸಂಘ ಹಾಗೂ ರೈತರಲ್ಲೇ ವಿಭಿನ್ನ ಬಣಗಳು ಸಚಿವರಿಗಾಗಿ ಕಾದು ಕುಳಿತಿದ್ದರು.&nbsp;ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕೂಡ ಸಚಿವರ ಆಗಮನ ನಿರೀಕ್ಷಿಸಿ ಮಾತುಕತೆ ನಡೆಸಲು ಮುಂದಾಗಿದ್ದರು.</p>

<p>ಬೆಳಗ್ಗೆ 11.45ರ ವೇಳೆಗೆ ಮೈಷುಗರ್‌ ಇಬ್ಬರು ಸಚಿವರು ಆಗಮಿಸಿದ ವೇಳೆಯಲ್ಲಿ ರೈತ ಸಂಘ ಹಾಗೂ ರೈತರಲ್ಲೇ ವಿಭಿನ್ನ ಬಣಗಳು ಸಚಿವರಿಗಾಗಿ ಕಾದು ಕುಳಿತಿದ್ದರು.&nbsp;ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕೂಡ ಸಚಿವರ ಆಗಮನ ನಿರೀಕ್ಷಿಸಿ ಮಾತುಕತೆ ನಡೆಸಲು ಮುಂದಾಗಿದ್ದರು.</p>

ಬೆಳಗ್ಗೆ 11.45ರ ವೇಳೆಗೆ ಮೈಷುಗರ್‌ ಇಬ್ಬರು ಸಚಿವರು ಆಗಮಿಸಿದ ವೇಳೆಯಲ್ಲಿ ರೈತ ಸಂಘ ಹಾಗೂ ರೈತರಲ್ಲೇ ವಿಭಿನ್ನ ಬಣಗಳು ಸಚಿವರಿಗಾಗಿ ಕಾದು ಕುಳಿತಿದ್ದರು. ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕೂಡ ಸಚಿವರ ಆಗಮನ ನಿರೀಕ್ಷಿಸಿ ಮಾತುಕತೆ ನಡೆಸಲು ಮುಂದಾಗಿದ್ದರು.

36
<p>ಆದರೆ, ಯಾವುದೇ ರೈತರು, ನಾಯಕರೊಂದಿಗೆ ಮಾತನಾಡಲು ಬಯಸದ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್‌ ಒಂದೆರಡು ನಿಮಿಷಗಳ ಕಾಲ ಪರ ವಿರೋಧದ ಗುಂಪುಗಳ ಜೊತೆ ಸಮಾಲೋಚನೆ ನಡೆಸಿ ನಂತರ ಮಾದೇಗೌಡರನ್ನು ಮಾತನಾಡಿಸಿ ಅವರ ಅಭಿಪ್ರಾಯವನ್ನು ಆಲಿಸಿ ಅಲ್ಲಿಂದ ಸಕ್ಕರೆ ಕಾರ್ಖಾನೆ ಪರಿಶೀಲನೆಗಾಗಿ ಜಿಲ್ಲಾ ಮಂತ್ರಿ ಹಾಗೂ ಜಿಲ್ಲಾಧಿಕಾರಿಗಳು, ಮೈಷುಗರ್‌ ವ್ಯವಸ್ಥಾಪಕ ಟಿ.ವಸಂತ್‌ ಕುಮಾರ್‌ ರೊಂದಿಗೆ ಕಾರ್ಖಾನೆಗೆ ತೆರಳಿದರು.</p>

<p>ಆದರೆ, ಯಾವುದೇ ರೈತರು, ನಾಯಕರೊಂದಿಗೆ ಮಾತನಾಡಲು ಬಯಸದ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್‌ ಒಂದೆರಡು ನಿಮಿಷಗಳ ಕಾಲ ಪರ ವಿರೋಧದ ಗುಂಪುಗಳ ಜೊತೆ ಸಮಾಲೋಚನೆ ನಡೆಸಿ ನಂತರ ಮಾದೇಗೌಡರನ್ನು ಮಾತನಾಡಿಸಿ ಅವರ ಅಭಿಪ್ರಾಯವನ್ನು ಆಲಿಸಿ ಅಲ್ಲಿಂದ ಸಕ್ಕರೆ ಕಾರ್ಖಾನೆ ಪರಿಶೀಲನೆಗಾಗಿ ಜಿಲ್ಲಾ ಮಂತ್ರಿ ಹಾಗೂ ಜಿಲ್ಲಾಧಿಕಾರಿಗಳು, ಮೈಷುಗರ್‌ ವ್ಯವಸ್ಥಾಪಕ ಟಿ.ವಸಂತ್‌ ಕುಮಾರ್‌ ರೊಂದಿಗೆ ಕಾರ್ಖಾನೆಗೆ ತೆರಳಿದರು.</p>

ಆದರೆ, ಯಾವುದೇ ರೈತರು, ನಾಯಕರೊಂದಿಗೆ ಮಾತನಾಡಲು ಬಯಸದ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್‌ ಒಂದೆರಡು ನಿಮಿಷಗಳ ಕಾಲ ಪರ ವಿರೋಧದ ಗುಂಪುಗಳ ಜೊತೆ ಸಮಾಲೋಚನೆ ನಡೆಸಿ ನಂತರ ಮಾದೇಗೌಡರನ್ನು ಮಾತನಾಡಿಸಿ ಅವರ ಅಭಿಪ್ರಾಯವನ್ನು ಆಲಿಸಿ ಅಲ್ಲಿಂದ ಸಕ್ಕರೆ ಕಾರ್ಖಾನೆ ಪರಿಶೀಲನೆಗಾಗಿ ಜಿಲ್ಲಾ ಮಂತ್ರಿ ಹಾಗೂ ಜಿಲ್ಲಾಧಿಕಾರಿಗಳು, ಮೈಷುಗರ್‌ ವ್ಯವಸ್ಥಾಪಕ ಟಿ.ವಸಂತ್‌ ಕುಮಾರ್‌ ರೊಂದಿಗೆ ಕಾರ್ಖಾನೆಗೆ ತೆರಳಿದರು.

46
<p>ಮೈಷುಗರ್‌ ಕಾರ್ಖಾನೆಯನ್ನು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದಲ್ಲೇ ಇಟ್ಟುಕೊಂಡು ಕಬ್ಬು ಅರೆಯುವ ಕಾರ್ಯ ಆರಂಭಿಸುವಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ದಲಿತ ಕನ್ನಡಪರ ಹೋರಾಟಗಾರರ ಬಣದ ಒಂದು ವಾದವಾದರೆ, ಮತ್ತೊಂದು ರೈತರ ಬಣ ಕಾರ್ಖಾನೆಯನ್ನು ಸರ್ಕಾರವೇ ಇಟ್ಟುಕೊಳ್ಳಲಿ ಆದರೆ, ನಿರ್ವಹಣೆ ಮತ್ತು ಆಡಳಿತ (ಓ ಆಂಡ್‌ ಎಂ)ಜವಾಬ್ದಾರಿಯನ್ನು ಖಾಸಗಿಯವರಿಗೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಕಾರ್ಯ ಪ್ರಾರಂಭಿಸಲಿ ಎಂಬ ಬಿಗಿಯಾದ ಪಟ್ಟು ಹಿಡಿದಿದ್ದರು.</p>

<p>ಮೈಷುಗರ್‌ ಕಾರ್ಖಾನೆಯನ್ನು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದಲ್ಲೇ ಇಟ್ಟುಕೊಂಡು ಕಬ್ಬು ಅರೆಯುವ ಕಾರ್ಯ ಆರಂಭಿಸುವಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ದಲಿತ ಕನ್ನಡಪರ ಹೋರಾಟಗಾರರ ಬಣದ ಒಂದು ವಾದವಾದರೆ, ಮತ್ತೊಂದು ರೈತರ ಬಣ ಕಾರ್ಖಾನೆಯನ್ನು ಸರ್ಕಾರವೇ ಇಟ್ಟುಕೊಳ್ಳಲಿ ಆದರೆ, ನಿರ್ವಹಣೆ ಮತ್ತು ಆಡಳಿತ (ಓ ಆಂಡ್‌ ಎಂ)ಜವಾಬ್ದಾರಿಯನ್ನು ಖಾಸಗಿಯವರಿಗೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಕಾರ್ಯ ಪ್ರಾರಂಭಿಸಲಿ ಎಂಬ ಬಿಗಿಯಾದ ಪಟ್ಟು ಹಿಡಿದಿದ್ದರು.</p>

ಮೈಷುಗರ್‌ ಕಾರ್ಖಾನೆಯನ್ನು ಸಂಪೂರ್ಣವಾಗಿ ಸರ್ಕಾರಿ ಸ್ವಾಮ್ಯದಲ್ಲೇ ಇಟ್ಟುಕೊಂಡು ಕಬ್ಬು ಅರೆಯುವ ಕಾರ್ಯ ಆರಂಭಿಸುವಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ದಲಿತ ಕನ್ನಡಪರ ಹೋರಾಟಗಾರರ ಬಣದ ಒಂದು ವಾದವಾದರೆ, ಮತ್ತೊಂದು ರೈತರ ಬಣ ಕಾರ್ಖಾನೆಯನ್ನು ಸರ್ಕಾರವೇ ಇಟ್ಟುಕೊಳ್ಳಲಿ ಆದರೆ, ನಿರ್ವಹಣೆ ಮತ್ತು ಆಡಳಿತ (ಓ ಆಂಡ್‌ ಎಂ)ಜವಾಬ್ದಾರಿಯನ್ನು ಖಾಸಗಿಯವರಿಗೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವ ಕಾರ್ಯ ಪ್ರಾರಂಭಿಸಲಿ ಎಂಬ ಬಿಗಿಯಾದ ಪಟ್ಟು ಹಿಡಿದಿದ್ದರು.

56
<p>ಈ ಎರಡು ಬಣಗಳು ಸಚಿವರ ಮುಂದೆ ತಮ್ಮದ ಆದ ವಾದವನ್ನು ಮಂಡಿಸಿದವು. ಸಚಿವರು ಎರಡು ಬಣಗಳ ವಾದವನ್ನು ಆಲಿಸಿ ನಾನು ಈಗಲೇ ಯಾವುದೇ ನಿರ್ಧಾರ ಮಾಡಲು ಬಂದಿಲ್ಲ. ಸಿಎಂ ಆದೇಶದಂತೆ ಮೈಷುಗರ್‌ ಮತ್ತು ಪಿಎಸ್‌ ಎಸ್‌ ಕೆ ಕಾರ್ಖಾನೆಗಳ ಸ್ಥಿತಿ, ಗತಿಗಳನ್ನು ಖುದ್ದು ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಬಂದಿದ್ದೇನೆ. ಇನ್ನೂ ಅಭಿಪ್ರಾಯ ಹೇಳಬಹುದೇ ಹೊರತು ನಿರ್ಧಾರ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.&nbsp;</p>

<p>ಈ ಎರಡು ಬಣಗಳು ಸಚಿವರ ಮುಂದೆ ತಮ್ಮದ ಆದ ವಾದವನ್ನು ಮಂಡಿಸಿದವು. ಸಚಿವರು ಎರಡು ಬಣಗಳ ವಾದವನ್ನು ಆಲಿಸಿ ನಾನು ಈಗಲೇ ಯಾವುದೇ ನಿರ್ಧಾರ ಮಾಡಲು ಬಂದಿಲ್ಲ. ಸಿಎಂ ಆದೇಶದಂತೆ ಮೈಷುಗರ್‌ ಮತ್ತು ಪಿಎಸ್‌ ಎಸ್‌ ಕೆ ಕಾರ್ಖಾನೆಗಳ ಸ್ಥಿತಿ, ಗತಿಗಳನ್ನು ಖುದ್ದು ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಬಂದಿದ್ದೇನೆ. ಇನ್ನೂ ಅಭಿಪ್ರಾಯ ಹೇಳಬಹುದೇ ಹೊರತು ನಿರ್ಧಾರ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.&nbsp;</p>

ಈ ಎರಡು ಬಣಗಳು ಸಚಿವರ ಮುಂದೆ ತಮ್ಮದ ಆದ ವಾದವನ್ನು ಮಂಡಿಸಿದವು. ಸಚಿವರು ಎರಡು ಬಣಗಳ ವಾದವನ್ನು ಆಲಿಸಿ ನಾನು ಈಗಲೇ ಯಾವುದೇ ನಿರ್ಧಾರ ಮಾಡಲು ಬಂದಿಲ್ಲ. ಸಿಎಂ ಆದೇಶದಂತೆ ಮೈಷುಗರ್‌ ಮತ್ತು ಪಿಎಸ್‌ ಎಸ್‌ ಕೆ ಕಾರ್ಖಾನೆಗಳ ಸ್ಥಿತಿ, ಗತಿಗಳನ್ನು ಖುದ್ದು ಪರಿಶೀಲನೆ ಮಾಡಿ ವರದಿ ಸಲ್ಲಿಸಲು ಬಂದಿದ್ದೇನೆ. ಇನ್ನೂ ಅಭಿಪ್ರಾಯ ಹೇಳಬಹುದೇ ಹೊರತು ನಿರ್ಧಾರ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು. 

66
<p>ಈ ವೇಳೆ ಸಂಸದೆ ಸುಮಲತಾ ಅಂಬರೀಷ್‌ ಶಾಸಕ ಎಂ.ಶ್ರೀನಿವಾಸ್‌, ರೈತ ಸಂಘದ ಬಣಗಳ ಮುಖಂಡರು, ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್‌ , ಮೈಷುಗರ್‌ ಎಂಡಿ ಟಿ.ವಸಂತ್‌ ಕುಮಾರ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>

<p>ಈ ವೇಳೆ ಸಂಸದೆ ಸುಮಲತಾ ಅಂಬರೀಷ್‌ ಶಾಸಕ ಎಂ.ಶ್ರೀನಿವಾಸ್‌, ರೈತ ಸಂಘದ ಬಣಗಳ ಮುಖಂಡರು, ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್‌ , ಮೈಷುಗರ್‌ ಎಂಡಿ ಟಿ.ವಸಂತ್‌ ಕುಮಾರ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.</p>

ಈ ವೇಳೆ ಸಂಸದೆ ಸುಮಲತಾ ಅಂಬರೀಷ್‌ ಶಾಸಕ ಎಂ.ಶ್ರೀನಿವಾಸ್‌, ರೈತ ಸಂಘದ ಬಣಗಳ ಮುಖಂಡರು, ಜಿಲ್ಲಾಧಿಕಾರಿ ಎಂ.ವಿ.ವೆಂಕಟೇಶ್‌ , ಮೈಷುಗರ್‌ ಎಂಡಿ ಟಿ.ವಸಂತ್‌ ಕುಮಾರ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

SN
Suvarna News

Latest Videos
Recommended Stories
Recommended image1
ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
Recommended image2
ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು
Recommended image3
ರೈತ, ಆಟೋ ಚಾಲಕರ ಹೆಣ್ಮಕ್ಕಳಿಗೆ ಗವಿಮಠದಿಂದ ಫ್ರೀ ಕಾಲೇಜು, ಹಾಸ್ಟೆಲ್‌
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved