MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ನಿರಾಶ್ರಿತರಿಗೆ ಗೌರವಯುತ ಬದುಕು ನಿರ್ಮಿಸುತ್ತೇವೆ: ಸಚಿವ ಶಿವರಾಮ ಹೆಬ್ಬಾರ

ನಿರಾಶ್ರಿತರಿಗೆ ಗೌರವಯುತ ಬದುಕು ನಿರ್ಮಿಸುತ್ತೇವೆ: ಸಚಿವ ಶಿವರಾಮ ಹೆಬ್ಬಾರ

ಕಾರವಾರ(ಆ.16): ಅಂಕೋಲಾದ ಅಲಗೇರಿಯಲ್ಲಿ ನಿರ್ಮಿಸಲು ಉದ್ದೇಶಿತ ನಾಗರಿಕ ವಿಮಾನ ನಿಲ್ದಾಣಕ್ಕೆ ಕೇವಲ 97.4 ಎಕರೆ ಜಮೀನು ಸಾಕು. 63 ಕುಟುಂಬಗಳನ್ನು ಒಕ್ಕಲೆಬ್ಬಿಸಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದ್ದಾರೆ. 

2 Min read
Author : Kannadaprabha News | Asianet News
Published : Aug 16 2020, 10:12 AM IST
Share this Photo Gallery
  • FB
  • TW
  • Linkdin
  • Whatsapp
17
<p>ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಶಿವರಾಮ ಹೆಬ್ಬಾರ&nbsp;</p>

<p>ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಶಿವರಾಮ ಹೆಬ್ಬಾರ&nbsp;</p>

ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಶಿವರಾಮ ಹೆಬ್ಬಾರ 

27
<p>ಈ ಎಲ್ಲಾ ಕುಟುಂಬಕ್ಕೂ ನೆಲೆ ಒದಗಿಸಿ, ಪರಿಹಾರ ಕಲ್ಪಿಸಿದ ಬಳಿಕವೇ ಮುಂದೆ ಹೆಜ್ಜೆ ಇಡಲಾಗುತ್ತದೆ. ನಿರಾಶ್ರಿತರಿಗೆ ಗೌರವಯುತ ಬದುಕು ಕಟ್ಟಿಕೊಡಲಾಗುತ್ತದೆ. ಜನರಿಗೆ ತೊಂದರೆ ನೀಡಿ ಅಭಿವೃದ್ಧಿ ಮಾಡಬೇಕು ಎನ್ನುವುದು ನಮ್ಮ ಇಚ್ಛೆಯಲ್ಲ. ಅದಕ್ಕೆ ಅವಕಾಶವನ್ನೂ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಹೆಬ್ಬಾರ&nbsp;</p>

<p>ಈ ಎಲ್ಲಾ ಕುಟುಂಬಕ್ಕೂ ನೆಲೆ ಒದಗಿಸಿ, ಪರಿಹಾರ ಕಲ್ಪಿಸಿದ ಬಳಿಕವೇ ಮುಂದೆ ಹೆಜ್ಜೆ ಇಡಲಾಗುತ್ತದೆ. ನಿರಾಶ್ರಿತರಿಗೆ ಗೌರವಯುತ ಬದುಕು ಕಟ್ಟಿಕೊಡಲಾಗುತ್ತದೆ. ಜನರಿಗೆ ತೊಂದರೆ ನೀಡಿ ಅಭಿವೃದ್ಧಿ ಮಾಡಬೇಕು ಎನ್ನುವುದು ನಮ್ಮ ಇಚ್ಛೆಯಲ್ಲ. ಅದಕ್ಕೆ ಅವಕಾಶವನ್ನೂ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಹೆಬ್ಬಾರ&nbsp;</p>

ಈ ಎಲ್ಲಾ ಕುಟುಂಬಕ್ಕೂ ನೆಲೆ ಒದಗಿಸಿ, ಪರಿಹಾರ ಕಲ್ಪಿಸಿದ ಬಳಿಕವೇ ಮುಂದೆ ಹೆಜ್ಜೆ ಇಡಲಾಗುತ್ತದೆ. ನಿರಾಶ್ರಿತರಿಗೆ ಗೌರವಯುತ ಬದುಕು ಕಟ್ಟಿಕೊಡಲಾಗುತ್ತದೆ. ಜನರಿಗೆ ತೊಂದರೆ ನೀಡಿ ಅಭಿವೃದ್ಧಿ ಮಾಡಬೇಕು ಎನ್ನುವುದು ನಮ್ಮ ಇಚ್ಛೆಯಲ್ಲ. ಅದಕ್ಕೆ ಅವಕಾಶವನ್ನೂ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಹೆಬ್ಬಾರ 

37
<p>ಸಾಗರಮಾಲಾ ಯೋಜನೆ ಬಗ್ಗೆ ಮೀನುಗಾರರ ಜತೆ ಚರ್ಚಿಸಿ ಸಮಸ್ಯೆಗಳನ್ನು ಬಗೆ ಹರಿಸಲು ಸರ್ಕಾರ ಸಿದ್ಧವಿದೆ. ಸಾಗರಮಾಲಾ ಯೋಜನೆಯಿಂದ ಯಾವುದೇ ಮೀನುಗಾರರಿಗೆ ತೊಂದರೆ ಆಗುವುದಿಲ್ಲ. ಹುಬ್ಬಳ್ಳಿ -ಅಂಕೋಲಾ ರೈಲ್ವೆ ಯೋಜನೆ ಬಗ್ಗೆ ಪರಿಸರವಾದಿಗಳು ಅನಗತ್ಯವಾಗಿ ತೊಂದರೆ ಕೊಡುವುದರಿಂದ ಜಿಲ್ಲೆಯ ಅಭಿವೃದ್ಧಿ ಮೇಲೆ ಮಾರಕವಾದ ಪರಿಣಾಮವಾಗಲಿದೆ. ಹೀಗಾಗಿ ಅನಾವಶ್ಯಕ ತೊಂದರೆ ನೀಡದೇ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಕೋರಿದರು.</p>

<p>ಸಾಗರಮಾಲಾ ಯೋಜನೆ ಬಗ್ಗೆ ಮೀನುಗಾರರ ಜತೆ ಚರ್ಚಿಸಿ ಸಮಸ್ಯೆಗಳನ್ನು ಬಗೆ ಹರಿಸಲು ಸರ್ಕಾರ ಸಿದ್ಧವಿದೆ. ಸಾಗರಮಾಲಾ ಯೋಜನೆಯಿಂದ ಯಾವುದೇ ಮೀನುಗಾರರಿಗೆ ತೊಂದರೆ ಆಗುವುದಿಲ್ಲ. ಹುಬ್ಬಳ್ಳಿ -ಅಂಕೋಲಾ ರೈಲ್ವೆ ಯೋಜನೆ ಬಗ್ಗೆ ಪರಿಸರವಾದಿಗಳು ಅನಗತ್ಯವಾಗಿ ತೊಂದರೆ ಕೊಡುವುದರಿಂದ ಜಿಲ್ಲೆಯ ಅಭಿವೃದ್ಧಿ ಮೇಲೆ ಮಾರಕವಾದ ಪರಿಣಾಮವಾಗಲಿದೆ. ಹೀಗಾಗಿ ಅನಾವಶ್ಯಕ ತೊಂದರೆ ನೀಡದೇ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಕೋರಿದರು.</p>

ಸಾಗರಮಾಲಾ ಯೋಜನೆ ಬಗ್ಗೆ ಮೀನುಗಾರರ ಜತೆ ಚರ್ಚಿಸಿ ಸಮಸ್ಯೆಗಳನ್ನು ಬಗೆ ಹರಿಸಲು ಸರ್ಕಾರ ಸಿದ್ಧವಿದೆ. ಸಾಗರಮಾಲಾ ಯೋಜನೆಯಿಂದ ಯಾವುದೇ ಮೀನುಗಾರರಿಗೆ ತೊಂದರೆ ಆಗುವುದಿಲ್ಲ. ಹುಬ್ಬಳ್ಳಿ -ಅಂಕೋಲಾ ರೈಲ್ವೆ ಯೋಜನೆ ಬಗ್ಗೆ ಪರಿಸರವಾದಿಗಳು ಅನಗತ್ಯವಾಗಿ ತೊಂದರೆ ಕೊಡುವುದರಿಂದ ಜಿಲ್ಲೆಯ ಅಭಿವೃದ್ಧಿ ಮೇಲೆ ಮಾರಕವಾದ ಪರಿಣಾಮವಾಗಲಿದೆ. ಹೀಗಾಗಿ ಅನಾವಶ್ಯಕ ತೊಂದರೆ ನೀಡದೇ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಕೋರಿದರು.

47
<p>ಬೇಲೆಕೇರಿ, ಕಾರವಾರ, ಹೊನ್ನಾವರ ಬಂದರುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ ಆಧಾರದ ಮೇಲೆ) ಅಭಿವೃದ್ಧಿ ಪಡಿಸಿ ಮೀನುಗಾರಿಕೆಯನ್ನು ಔದ್ಯೋಗಿಕವಾಗಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಮಾಜಾಳಿ, ಬೆಳಂಬರ ಮತ್ತು ಕೇಣಿಯಲ್ಲಿ ಸಮಗ್ರ ಮೀನುಗಾರಿಕಾ ಬಂದರುಗಳನ್ನು ಅಭಿವೃದ್ಧಿ ಪಡಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.</p>

<p>ಬೇಲೆಕೇರಿ, ಕಾರವಾರ, ಹೊನ್ನಾವರ ಬಂದರುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ ಆಧಾರದ ಮೇಲೆ) ಅಭಿವೃದ್ಧಿ ಪಡಿಸಿ ಮೀನುಗಾರಿಕೆಯನ್ನು ಔದ್ಯೋಗಿಕವಾಗಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಮಾಜಾಳಿ, ಬೆಳಂಬರ ಮತ್ತು ಕೇಣಿಯಲ್ಲಿ ಸಮಗ್ರ ಮೀನುಗಾರಿಕಾ ಬಂದರುಗಳನ್ನು ಅಭಿವೃದ್ಧಿ ಪಡಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.</p>

ಬೇಲೆಕೇರಿ, ಕಾರವಾರ, ಹೊನ್ನಾವರ ಬಂದರುಗಳನ್ನು ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ ಆಧಾರದ ಮೇಲೆ) ಅಭಿವೃದ್ಧಿ ಪಡಿಸಿ ಮೀನುಗಾರಿಕೆಯನ್ನು ಔದ್ಯೋಗಿಕವಾಗಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಮಾಜಾಳಿ, ಬೆಳಂಬರ ಮತ್ತು ಕೇಣಿಯಲ್ಲಿ ಸಮಗ್ರ ಮೀನುಗಾರಿಕಾ ಬಂದರುಗಳನ್ನು ಅಭಿವೃದ್ಧಿ ಪಡಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

57
<p>ಕೋವಿಡ್‌-19 ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಶಿಕ್ಷಕಿಯರು ನಾಡಗೀತೆ ಹಾಡಿದರು. ಇದಕ್ಕೂ ಮೊದಲು ಸಚಿವ ಶಿವರಾಮ ಹೆಬ್ಬಾರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್‌, ಅರಣ್ಯ, ಅಗ್ನಿಶಾಮಕ, ಗೃಹರಕ್ಷಕ ದಳದ ತಂಡಗಳು ಮಾತ್ರ ಪಥ ಸಂಚಲನದಲ್ಲಿ ಭಾಗವಹಿಸಿದ್ದವು. ಕೋವಿಡ್‌-19 ಸಂದರ್ಭದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>

<p>ಕೋವಿಡ್‌-19 ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಶಿಕ್ಷಕಿಯರು ನಾಡಗೀತೆ ಹಾಡಿದರು. ಇದಕ್ಕೂ ಮೊದಲು ಸಚಿವ ಶಿವರಾಮ ಹೆಬ್ಬಾರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್‌, ಅರಣ್ಯ, ಅಗ್ನಿಶಾಮಕ, ಗೃಹರಕ್ಷಕ ದಳದ ತಂಡಗಳು ಮಾತ್ರ ಪಥ ಸಂಚಲನದಲ್ಲಿ ಭಾಗವಹಿಸಿದ್ದವು. ಕೋವಿಡ್‌-19 ಸಂದರ್ಭದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>

ಕೋವಿಡ್‌-19 ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಶಿಕ್ಷಕಿಯರು ನಾಡಗೀತೆ ಹಾಡಿದರು. ಇದಕ್ಕೂ ಮೊದಲು ಸಚಿವ ಶಿವರಾಮ ಹೆಬ್ಬಾರ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್‌, ಅರಣ್ಯ, ಅಗ್ನಿಶಾಮಕ, ಗೃಹರಕ್ಷಕ ದಳದ ತಂಡಗಳು ಮಾತ್ರ ಪಥ ಸಂಚಲನದಲ್ಲಿ ಭಾಗವಹಿಸಿದ್ದವು. ಕೋವಿಡ್‌-19 ಸಂದರ್ಭದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

67
<p>ಆರೋಗ್ಯ ಇಲಾಖೆಯ ಡಾ. ಶರದ್‌ ನಾಯಕ, ಆಶಾ ಕಾರ್ಯಕರ್ತೆ ದೀಪಾಲಿ ಪೆಂಗಿನಕರ, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ಶಿವಾನಂದ ಕುಡ್ತರಕರ, ಶುಶ್ರೂಷಾಧಿಕ್ಷಕಿ ಸುಮಿತ್ರಾ ನಾಯ್ಕ, ತಹಸೀಲ್ದಾರ ಆರ್‌.ವಿ. ಕಟ್ಟಿ, ಕಂದಾಯ ನಿರೀಕ್ಷಕ ಶ್ರೀಧರ ನಾಯ್ಕ, ಪಿಡಿಒ ರಮೇಶಕುಮಾರ ರೆಡ್ಡಿ, ಅಂಗನವಾಡಿ ಕಾರ್ಯಕರ್ತೆ ಸರೋಜಿನಿ ಗುನಗಾ, ಪೊಲೀಸ್‌ ಸಿಬ್ಬಂದಿ ಕೃಷ್ಣಾನಂದ ಸಾಳುಂಕೆ, ನಾರಾಯಣ ನಾಯ್ಕ, ಭಟ್ಕಳ ಪುರಸಭೆಯ ಪೌರ ಕಾರ್ಮಿಕ ಮಹಾದೇವ ಕೊರಾರ ಹಾಗೂ ಅಂಕೋಲಾ ಪುರಸಭೆಯ ಚಂದ್ರಾ ಹರಿಜನ ಅವರನ್ನು ಸನ್ಮಾನಿಸಲಾಯಿತು.</p>

<p>ಆರೋಗ್ಯ ಇಲಾಖೆಯ ಡಾ. ಶರದ್‌ ನಾಯಕ, ಆಶಾ ಕಾರ್ಯಕರ್ತೆ ದೀಪಾಲಿ ಪೆಂಗಿನಕರ, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ಶಿವಾನಂದ ಕುಡ್ತರಕರ, ಶುಶ್ರೂಷಾಧಿಕ್ಷಕಿ ಸುಮಿತ್ರಾ ನಾಯ್ಕ, ತಹಸೀಲ್ದಾರ ಆರ್‌.ವಿ. ಕಟ್ಟಿ, ಕಂದಾಯ ನಿರೀಕ್ಷಕ ಶ್ರೀಧರ ನಾಯ್ಕ, ಪಿಡಿಒ ರಮೇಶಕುಮಾರ ರೆಡ್ಡಿ, ಅಂಗನವಾಡಿ ಕಾರ್ಯಕರ್ತೆ ಸರೋಜಿನಿ ಗುನಗಾ, ಪೊಲೀಸ್‌ ಸಿಬ್ಬಂದಿ ಕೃಷ್ಣಾನಂದ ಸಾಳುಂಕೆ, ನಾರಾಯಣ ನಾಯ್ಕ, ಭಟ್ಕಳ ಪುರಸಭೆಯ ಪೌರ ಕಾರ್ಮಿಕ ಮಹಾದೇವ ಕೊರಾರ ಹಾಗೂ ಅಂಕೋಲಾ ಪುರಸಭೆಯ ಚಂದ್ರಾ ಹರಿಜನ ಅವರನ್ನು ಸನ್ಮಾನಿಸಲಾಯಿತು.</p>

ಆರೋಗ್ಯ ಇಲಾಖೆಯ ಡಾ. ಶರದ್‌ ನಾಯಕ, ಆಶಾ ಕಾರ್ಯಕರ್ತೆ ದೀಪಾಲಿ ಪೆಂಗಿನಕರ, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ಶಿವಾನಂದ ಕುಡ್ತರಕರ, ಶುಶ್ರೂಷಾಧಿಕ್ಷಕಿ ಸುಮಿತ್ರಾ ನಾಯ್ಕ, ತಹಸೀಲ್ದಾರ ಆರ್‌.ವಿ. ಕಟ್ಟಿ, ಕಂದಾಯ ನಿರೀಕ್ಷಕ ಶ್ರೀಧರ ನಾಯ್ಕ, ಪಿಡಿಒ ರಮೇಶಕುಮಾರ ರೆಡ್ಡಿ, ಅಂಗನವಾಡಿ ಕಾರ್ಯಕರ್ತೆ ಸರೋಜಿನಿ ಗುನಗಾ, ಪೊಲೀಸ್‌ ಸಿಬ್ಬಂದಿ ಕೃಷ್ಣಾನಂದ ಸಾಳುಂಕೆ, ನಾರಾಯಣ ನಾಯ್ಕ, ಭಟ್ಕಳ ಪುರಸಭೆಯ ಪೌರ ಕಾರ್ಮಿಕ ಮಹಾದೇವ ಕೊರಾರ ಹಾಗೂ ಅಂಕೋಲಾ ಪುರಸಭೆಯ ಚಂದ್ರಾ ಹರಿಜನ ಅವರನ್ನು ಸನ್ಮಾನಿಸಲಾಯಿತು.

77
<p>ಶಾಸಕಿ ರೂಪಾಲಿ ನಾಯ್ಕ, ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ತಾಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ಅಪರ ಜಿಲ್ಲಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿ ಪ್ರಿಯಾಂಗಾ ಎಂ ಇತರರು ಇದ್ದರು.</p>

<p>ಶಾಸಕಿ ರೂಪಾಲಿ ನಾಯ್ಕ, ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ತಾಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ಅಪರ ಜಿಲ್ಲಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿ ಪ್ರಿಯಾಂಗಾ ಎಂ ಇತರರು ಇದ್ದರು.</p>

ಶಾಸಕಿ ರೂಪಾಲಿ ನಾಯ್ಕ, ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ತಾಪಂ ಅಧ್ಯಕ್ಷೆ ಪ್ರಮೀಳಾ ನಾಯ್ಕ, ಅಪರ ಜಿಲ್ಲಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿ ಪ್ರಿಯಾಂಗಾ ಎಂ ಇತರರು ಇದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ವಿಜಯಪುರ: ಕಬ್ಬು ತುಂಬಿದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ, ಸ್ಥಳದಲ್ಲೇ ಸವಾರ ದುರ್ಮರಣ
Recommended image2
ನಾಳೆಯಿಂದ ಸಾಲು ಸಾಲು ರಜೆ, ಊರುಗಳತ್ತ ಹರಿದ ಜನಸಾಗರ, ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್, ಸವಾರರು ಹೈರಾಣು!
Recommended image3
ಮೃತ್ಯುಪಾಶವಾದ ಚಾರ್ಮಾಡಿ ಘಾಟ್: ಒಂದೇ ದಿನ ಮೂರು ಲಾರಿಗಳು ಪಲ್ಟಿ, ಹೆದ್ದಾರಿಯಲ್ಲಿ ನೂರಾರು ವಾಹನಗಳು ಲಾಕ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved