MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕಬ್ಬಿನ ಬಿಲ್‌ ಶೇ.1 ರಷ್ಟು ಮಾತ್ರ ಬಾಕಿ: ಸಚಿವ ಶಿವರಾಮ ಹೆಬ್ಬಾರ

ಕಬ್ಬಿನ ಬಿಲ್‌ ಶೇ.1 ರಷ್ಟು ಮಾತ್ರ ಬಾಕಿ: ಸಚಿವ ಶಿವರಾಮ ಹೆಬ್ಬಾರ

ಬೆಳಗಾವಿ(ಆ.28): ರಾಜ್ಯದಲ್ಲಿ ಈ ಬಾರಿ 10,900 ಕೋಟಿ ಬೆಲೆಯ ಕಬ್ಬು ಬೆಳೆಯಲಾಗಿದೆ. 10,760 ಕೋಟಿ ರೈತರಿಗೆ ಬಿಲ್‌ ಪಾವತಿಸಲಾಗಿದ್ದು, ಶೇ.1 ರಷ್ಟು ಮಾತ್ರ ಕಬ್ಬಿನ ಹಣ ಪಾವತಿಸುವುದು ಉಳಿದಿದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಅರಬೈಲ್‌ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ.

2 Min read
Kannadaprabha News | Asianet News
Published : Aug 28 2020, 02:07 PM IST
Share this Photo Gallery
  • FB
  • TW
  • Linkdin
  • Whatsapp
15
<p>ನಗರದಲ್ಲಿರುವ ಎಸ್‌.ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸುವ ಮೊದಲು ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ 1 ಕೋಟಿ ಟನ್‌ ಸಕ್ಕರೆ ಸಂಗ್ರಹ ಇದೆ. ಕೇಂದ್ರ ಸರ್ಕಾರ ಸಂಗ್ರಹ ಇರುವ ಸಕ್ಕರೆಯನ್ನು ರಪ್ತು ಮಾಡಲು ಅನುಮತಿ ನೀಡಿಲ್ಲ. ರೈತರು ಮಿತಿಮೀರಿ ರಾಸಾಯನಿಕ ಗೊಬ್ಬರ ಬಳಸುತ್ತಿರುವುದರಿಂದ ಭೂಮಿಯ ಜೀವಸತ್ವ ಹಾಳಾಗುತ್ತಿರುವುದರ ಜತೆಗೆ ರೈತರ ಆರ್ಥಿಕತೆಯ ಮೇಲೂ ಪೆಟ್ಟು ಬೀಳುತ್ತಿದೆ. ಆದ್ದರಿಂದ ರೈತರು ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸಿ ಕೃಷಿ ಕೈಗೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.</p>

<p>ನಗರದಲ್ಲಿರುವ ಎಸ್‌.ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸುವ ಮೊದಲು ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ 1 ಕೋಟಿ ಟನ್‌ ಸಕ್ಕರೆ ಸಂಗ್ರಹ ಇದೆ. ಕೇಂದ್ರ ಸರ್ಕಾರ ಸಂಗ್ರಹ ಇರುವ ಸಕ್ಕರೆಯನ್ನು ರಪ್ತು ಮಾಡಲು ಅನುಮತಿ ನೀಡಿಲ್ಲ. ರೈತರು ಮಿತಿಮೀರಿ ರಾಸಾಯನಿಕ ಗೊಬ್ಬರ ಬಳಸುತ್ತಿರುವುದರಿಂದ ಭೂಮಿಯ ಜೀವಸತ್ವ ಹಾಳಾಗುತ್ತಿರುವುದರ ಜತೆಗೆ ರೈತರ ಆರ್ಥಿಕತೆಯ ಮೇಲೂ ಪೆಟ್ಟು ಬೀಳುತ್ತಿದೆ. ಆದ್ದರಿಂದ ರೈತರು ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸಿ ಕೃಷಿ ಕೈಗೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.</p>

ನಗರದಲ್ಲಿರುವ ಎಸ್‌.ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸುವ ಮೊದಲು ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ 1 ಕೋಟಿ ಟನ್‌ ಸಕ್ಕರೆ ಸಂಗ್ರಹ ಇದೆ. ಕೇಂದ್ರ ಸರ್ಕಾರ ಸಂಗ್ರಹ ಇರುವ ಸಕ್ಕರೆಯನ್ನು ರಪ್ತು ಮಾಡಲು ಅನುಮತಿ ನೀಡಿಲ್ಲ. ರೈತರು ಮಿತಿಮೀರಿ ರಾಸಾಯನಿಕ ಗೊಬ್ಬರ ಬಳಸುತ್ತಿರುವುದರಿಂದ ಭೂಮಿಯ ಜೀವಸತ್ವ ಹಾಳಾಗುತ್ತಿರುವುದರ ಜತೆಗೆ ರೈತರ ಆರ್ಥಿಕತೆಯ ಮೇಲೂ ಪೆಟ್ಟು ಬೀಳುತ್ತಿದೆ. ಆದ್ದರಿಂದ ರೈತರು ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸಿ ಕೃಷಿ ಕೈಗೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.

25
<p>ರೈತರು ಹೊಸ ಹೊಸ ತಳಿಗಳನ್ನು ಉತ್ಪಾದನೆ ಮಾಡಬೇಕು. ಕಡಿಮೆ ವೆಚ್ಚದಲ್ಲಿ ಕಬ್ಬು ಬೆಳೆಯುವುದನ್ನು ಕಲಿಯಬೇಕು. ಬೆಳೆಯುವ ಕಬ್ಬಿಗೆ ಇಳುವರಿ ಹೆಚ್ಚು ಆಗಬೇಕು. ಬೆಳೆಯುವ ಕಬ್ಬುಗಳಿಂದ ಹೆಚ್ಚು ಸಕ್ಕರೆ ಉತ್ಪಾದನೆ ಮಾಡಬೇಕು ಎಂಬುದು ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ಉದ್ದೇಶ ಆಗಿದೆ. ಉತ್ತರ ಕರ್ನಾಟಕ ಭಾಗದಲ್ಲಿರುವ ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಈ ಭಾಗದ ಹವಾಮಾನಕ್ಕೆ ಸಂಬಂಧಿಸಿದಂತೆ ಹೊಸ ಹೊಸ ತಳಿಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತದೆ. ಸಕ್ಕರೆ ಉತ್ಪಾದನೆಯಲ್ಲಿ ಸಿಂಹಪಾಲು ಬೆಳಗಾವಿ ಜಿಲ್ಲೆ ಹೊಂದಿದೆ. ಹಾಗಾಗಿ ಸಂಶೋಧನೆಗಾಗಿ ಜಾಡಶಹಾಪೂರದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗಾಗಿ ಸ್ಥಳ ಪರಿಶೀಲನೆ ಮಾಡಿದ್ದೇವೆ. ಕೋವಿಡ್‌-19 ಹಿನ್ನೆಲೆಯಲ್ಲಿ ರಾಜ್ಯದ ಕಬ್ಬು ಬೆಳೆಗಾರರು ಹಾಗೂ ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆ ಆಗಿಲ್ಲ. ಆದರೆ ಇನ್ನುಳಿದ ಬೆಳೆಗಾರರು ತಮ್ಮ ಜೀವನದ ಶಕ್ತಿಯನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.</p>

<p>ರೈತರು ಹೊಸ ಹೊಸ ತಳಿಗಳನ್ನು ಉತ್ಪಾದನೆ ಮಾಡಬೇಕು. ಕಡಿಮೆ ವೆಚ್ಚದಲ್ಲಿ ಕಬ್ಬು ಬೆಳೆಯುವುದನ್ನು ಕಲಿಯಬೇಕು. ಬೆಳೆಯುವ ಕಬ್ಬಿಗೆ ಇಳುವರಿ ಹೆಚ್ಚು ಆಗಬೇಕು. ಬೆಳೆಯುವ ಕಬ್ಬುಗಳಿಂದ ಹೆಚ್ಚು ಸಕ್ಕರೆ ಉತ್ಪಾದನೆ ಮಾಡಬೇಕು ಎಂಬುದು ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ಉದ್ದೇಶ ಆಗಿದೆ. ಉತ್ತರ ಕರ್ನಾಟಕ ಭಾಗದಲ್ಲಿರುವ ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಈ ಭಾಗದ ಹವಾಮಾನಕ್ಕೆ ಸಂಬಂಧಿಸಿದಂತೆ ಹೊಸ ಹೊಸ ತಳಿಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತದೆ. ಸಕ್ಕರೆ ಉತ್ಪಾದನೆಯಲ್ಲಿ ಸಿಂಹಪಾಲು ಬೆಳಗಾವಿ ಜಿಲ್ಲೆ ಹೊಂದಿದೆ. ಹಾಗಾಗಿ ಸಂಶೋಧನೆಗಾಗಿ ಜಾಡಶಹಾಪೂರದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗಾಗಿ ಸ್ಥಳ ಪರಿಶೀಲನೆ ಮಾಡಿದ್ದೇವೆ. ಕೋವಿಡ್‌-19 ಹಿನ್ನೆಲೆಯಲ್ಲಿ ರಾಜ್ಯದ ಕಬ್ಬು ಬೆಳೆಗಾರರು ಹಾಗೂ ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆ ಆಗಿಲ್ಲ. ಆದರೆ ಇನ್ನುಳಿದ ಬೆಳೆಗಾರರು ತಮ್ಮ ಜೀವನದ ಶಕ್ತಿಯನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.</p>

ರೈತರು ಹೊಸ ಹೊಸ ತಳಿಗಳನ್ನು ಉತ್ಪಾದನೆ ಮಾಡಬೇಕು. ಕಡಿಮೆ ವೆಚ್ಚದಲ್ಲಿ ಕಬ್ಬು ಬೆಳೆಯುವುದನ್ನು ಕಲಿಯಬೇಕು. ಬೆಳೆಯುವ ಕಬ್ಬಿಗೆ ಇಳುವರಿ ಹೆಚ್ಚು ಆಗಬೇಕು. ಬೆಳೆಯುವ ಕಬ್ಬುಗಳಿಂದ ಹೆಚ್ಚು ಸಕ್ಕರೆ ಉತ್ಪಾದನೆ ಮಾಡಬೇಕು ಎಂಬುದು ನಿಜಲಿಂಗಪ್ಪ ಸಕ್ಕರೆ ಕಾರ್ಖಾನೆಯ ಉದ್ದೇಶ ಆಗಿದೆ. ಉತ್ತರ ಕರ್ನಾಟಕ ಭಾಗದಲ್ಲಿರುವ ಎಸ್‌.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಈ ಭಾಗದ ಹವಾಮಾನಕ್ಕೆ ಸಂಬಂಧಿಸಿದಂತೆ ಹೊಸ ಹೊಸ ತಳಿಗಳ ಬಗ್ಗೆ ಅಧ್ಯಯನ ನಡೆಸಲಾಗುತ್ತದೆ. ಸಕ್ಕರೆ ಉತ್ಪಾದನೆಯಲ್ಲಿ ಸಿಂಹಪಾಲು ಬೆಳಗಾವಿ ಜಿಲ್ಲೆ ಹೊಂದಿದೆ. ಹಾಗಾಗಿ ಸಂಶೋಧನೆಗಾಗಿ ಜಾಡಶಹಾಪೂರದಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆಗಾಗಿ ಸ್ಥಳ ಪರಿಶೀಲನೆ ಮಾಡಿದ್ದೇವೆ. ಕೋವಿಡ್‌-19 ಹಿನ್ನೆಲೆಯಲ್ಲಿ ರಾಜ್ಯದ ಕಬ್ಬು ಬೆಳೆಗಾರರು ಹಾಗೂ ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆ ಆಗಿಲ್ಲ. ಆದರೆ ಇನ್ನುಳಿದ ಬೆಳೆಗಾರರು ತಮ್ಮ ಜೀವನದ ಶಕ್ತಿಯನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.

35
<p>ನಿಜವಾದ ಕಾರ್ಮಿಕರ ಬಗ್ಗೆ ಪರಿಶೀಲನೆ ಮಾಡಿ ಬೇರೆ ರೀತಿಯಲ್ಲಿ ಕಾರ್ಮಿಕ ಕಾರ್ಡ್‌ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು. ಕಾರ್ಮಿಕ ಕಾರ್ಡ್‌ಗಳ ದುರುಪಯೋಗ ಆಗುವುದರಿಂದ ಅರ್ಹ ಕಾರ್ಮಿಕರಿಗೆ ಮೋಸ ಮಾಡಿದಂತೆ ಆಗುತ್ತದೆ. ಇದರಿಂದಾಗಿ ಕಾರ್ಮಿಕರ ಹಿತಾಸಕ್ತಿ ರಕ್ಷಣೆಗೆ ಮಾಡಲು ಆಗುವುದಿಲ್ಲ. ಕಾರ್ಮಿಕರ ಕಾರ್ಡ್‌ ಎಂಬುವುದು ದೊಡ್ಡ ಉದ್ಯೋಗ ಆಗಿದೆ. ಅದಕ್ಕಾಗಿ ನಕಲಿ ಕಾರ್ಮಿಕರ ಕಾರ್ಡ್‌ ಮಾಡುವ ಜಾಲ ತಡೆಯಲು ವ್ಯವಸ್ಥಿತ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಹೇಳಿದರು.</p>

<p>ನಿಜವಾದ ಕಾರ್ಮಿಕರ ಬಗ್ಗೆ ಪರಿಶೀಲನೆ ಮಾಡಿ ಬೇರೆ ರೀತಿಯಲ್ಲಿ ಕಾರ್ಮಿಕ ಕಾರ್ಡ್‌ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು. ಕಾರ್ಮಿಕ ಕಾರ್ಡ್‌ಗಳ ದುರುಪಯೋಗ ಆಗುವುದರಿಂದ ಅರ್ಹ ಕಾರ್ಮಿಕರಿಗೆ ಮೋಸ ಮಾಡಿದಂತೆ ಆಗುತ್ತದೆ. ಇದರಿಂದಾಗಿ ಕಾರ್ಮಿಕರ ಹಿತಾಸಕ್ತಿ ರಕ್ಷಣೆಗೆ ಮಾಡಲು ಆಗುವುದಿಲ್ಲ. ಕಾರ್ಮಿಕರ ಕಾರ್ಡ್‌ ಎಂಬುವುದು ದೊಡ್ಡ ಉದ್ಯೋಗ ಆಗಿದೆ. ಅದಕ್ಕಾಗಿ ನಕಲಿ ಕಾರ್ಮಿಕರ ಕಾರ್ಡ್‌ ಮಾಡುವ ಜಾಲ ತಡೆಯಲು ವ್ಯವಸ್ಥಿತ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಹೇಳಿದರು.</p>

ನಿಜವಾದ ಕಾರ್ಮಿಕರ ಬಗ್ಗೆ ಪರಿಶೀಲನೆ ಮಾಡಿ ಬೇರೆ ರೀತಿಯಲ್ಲಿ ಕಾರ್ಮಿಕ ಕಾರ್ಡ್‌ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು. ಕಾರ್ಮಿಕ ಕಾರ್ಡ್‌ಗಳ ದುರುಪಯೋಗ ಆಗುವುದರಿಂದ ಅರ್ಹ ಕಾರ್ಮಿಕರಿಗೆ ಮೋಸ ಮಾಡಿದಂತೆ ಆಗುತ್ತದೆ. ಇದರಿಂದಾಗಿ ಕಾರ್ಮಿಕರ ಹಿತಾಸಕ್ತಿ ರಕ್ಷಣೆಗೆ ಮಾಡಲು ಆಗುವುದಿಲ್ಲ. ಕಾರ್ಮಿಕರ ಕಾರ್ಡ್‌ ಎಂಬುವುದು ದೊಡ್ಡ ಉದ್ಯೋಗ ಆಗಿದೆ. ಅದಕ್ಕಾಗಿ ನಕಲಿ ಕಾರ್ಮಿಕರ ಕಾರ್ಡ್‌ ಮಾಡುವ ಜಾಲ ತಡೆಯಲು ವ್ಯವಸ್ಥಿತ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಹೇಳಿದರು.

45
<p>ಕಾರ್ಮಿಕರಿಗೆ ಶಕ್ತಿ ಕೊಡುವ ನಿಟ್ಟಿನಲ್ಲಿ ಹಾಗೂ ಕಾರ್ಮಿಕರಿಗೆ ಭದ್ರತೆ ನೀಡುವ ನಿಟ್ಟಿನಲ್ಲಿ ಕೆಲಸ ಆಗಬೇಕು. ಕೋವಿಡ್‌-19 ಹಿನ್ನೆಲೆಯಲ್ಲಿ ಪರಿಹಾರ ಧನದ ರೂಪದಲ್ಲಿ ಕಾರ್ಮಿಕರಿಗೆ 5000 ಘೋಷಣೆ ಮಾಡಿದಾಗ ಹಾವೇರಿ ಜಿಲ್ಲೆ ಒಂದರಲ್ಲಿ 30 ಸಾವಿರ ಕಾರ್ಮಿಕರು ಕಾರ್ಮಿಕ ಕಾರ್ಡ್‌ ಮಾಡಿಸಿಕೊಂಡಿದ್ದಾರೆ. ಅದೇ ರೀತಿ ರಾಜ್ಯ ಅನೇಕ ಕಡೆಗಳಲ್ಲಿ ನಕಲಿ ಕಾರ್ಮಿಕರು ಉದ್ಬವಿಸಲು ಆರಂಭಿಸಿದ್ದಾರೆ ಎಂದು ತಿಳಿಸಿದರು.</p>

<p>ಕಾರ್ಮಿಕರಿಗೆ ಶಕ್ತಿ ಕೊಡುವ ನಿಟ್ಟಿನಲ್ಲಿ ಹಾಗೂ ಕಾರ್ಮಿಕರಿಗೆ ಭದ್ರತೆ ನೀಡುವ ನಿಟ್ಟಿನಲ್ಲಿ ಕೆಲಸ ಆಗಬೇಕು. ಕೋವಿಡ್‌-19 ಹಿನ್ನೆಲೆಯಲ್ಲಿ ಪರಿಹಾರ ಧನದ ರೂಪದಲ್ಲಿ ಕಾರ್ಮಿಕರಿಗೆ 5000 ಘೋಷಣೆ ಮಾಡಿದಾಗ ಹಾವೇರಿ ಜಿಲ್ಲೆ ಒಂದರಲ್ಲಿ 30 ಸಾವಿರ ಕಾರ್ಮಿಕರು ಕಾರ್ಮಿಕ ಕಾರ್ಡ್‌ ಮಾಡಿಸಿಕೊಂಡಿದ್ದಾರೆ. ಅದೇ ರೀತಿ ರಾಜ್ಯ ಅನೇಕ ಕಡೆಗಳಲ್ಲಿ ನಕಲಿ ಕಾರ್ಮಿಕರು ಉದ್ಬವಿಸಲು ಆರಂಭಿಸಿದ್ದಾರೆ ಎಂದು ತಿಳಿಸಿದರು.</p>

ಕಾರ್ಮಿಕರಿಗೆ ಶಕ್ತಿ ಕೊಡುವ ನಿಟ್ಟಿನಲ್ಲಿ ಹಾಗೂ ಕಾರ್ಮಿಕರಿಗೆ ಭದ್ರತೆ ನೀಡುವ ನಿಟ್ಟಿನಲ್ಲಿ ಕೆಲಸ ಆಗಬೇಕು. ಕೋವಿಡ್‌-19 ಹಿನ್ನೆಲೆಯಲ್ಲಿ ಪರಿಹಾರ ಧನದ ರೂಪದಲ್ಲಿ ಕಾರ್ಮಿಕರಿಗೆ 5000 ಘೋಷಣೆ ಮಾಡಿದಾಗ ಹಾವೇರಿ ಜಿಲ್ಲೆ ಒಂದರಲ್ಲಿ 30 ಸಾವಿರ ಕಾರ್ಮಿಕರು ಕಾರ್ಮಿಕ ಕಾರ್ಡ್‌ ಮಾಡಿಸಿಕೊಂಡಿದ್ದಾರೆ. ಅದೇ ರೀತಿ ರಾಜ್ಯ ಅನೇಕ ಕಡೆಗಳಲ್ಲಿ ನಕಲಿ ಕಾರ್ಮಿಕರು ಉದ್ಬವಿಸಲು ಆರಂಭಿಸಿದ್ದಾರೆ ಎಂದು ತಿಳಿಸಿದರು.

55
<p>ಕಾರ್ಮಿಕ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಬೇಕು ಎಂದು ಅನೇಕ ಹೊಸ ಹೊಸ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತಿದ್ದು, ಕಾರ್ಮಿಕ ಭಾವನೆಗಳನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಕಾರ್ಡ್‌ ನವೀಕರಿಸದಿದ್ದರೂ ಪರಿಹಾರ ಧನ ನೀಡುತ್ತೇವೆ. ಆದರೆ ಪರಿಹಾರ ಧನ ಘೋಷಣೆ ಮಾಡಿದ ನಂತರದಲ್ಲಿ ಕಾರ್ಮಿಕ ಕಾರ್ಡ್‌ ಮಾಡಿಸಿದವರಿಗೆ ಪರಿಹಾರ ದೊರೆಯುವುದಿಲ್ಲ. ಕಾರ್ಮಿಕರ ಕಾರ್ಡ್‌ ನಿಜವಾದ ಕಾರ್ಮಿಕರಿಗೆ ಸಿಗಬೇಕು ಎಂಬುವುದೆ ಕಾರ್ಮಿಕ ಇಲಾಖೆಯ ಮೂಲಭೂತ ಉದ್ದೇಶವಾಗಿದೆ ಎಂದು ಸಚಿವ ಅರಬೈಲ್‌ ಶಿವರಾಮ ಹೆಬ್ಬಾರ ತಿಳಿಸಿದರು.</p>

<p>ಕಾರ್ಮಿಕ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಬೇಕು ಎಂದು ಅನೇಕ ಹೊಸ ಹೊಸ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತಿದ್ದು, ಕಾರ್ಮಿಕ ಭಾವನೆಗಳನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಕಾರ್ಡ್‌ ನವೀಕರಿಸದಿದ್ದರೂ ಪರಿಹಾರ ಧನ ನೀಡುತ್ತೇವೆ. ಆದರೆ ಪರಿಹಾರ ಧನ ಘೋಷಣೆ ಮಾಡಿದ ನಂತರದಲ್ಲಿ ಕಾರ್ಮಿಕ ಕಾರ್ಡ್‌ ಮಾಡಿಸಿದವರಿಗೆ ಪರಿಹಾರ ದೊರೆಯುವುದಿಲ್ಲ. ಕಾರ್ಮಿಕರ ಕಾರ್ಡ್‌ ನಿಜವಾದ ಕಾರ್ಮಿಕರಿಗೆ ಸಿಗಬೇಕು ಎಂಬುವುದೆ ಕಾರ್ಮಿಕ ಇಲಾಖೆಯ ಮೂಲಭೂತ ಉದ್ದೇಶವಾಗಿದೆ ಎಂದು ಸಚಿವ ಅರಬೈಲ್‌ ಶಿವರಾಮ ಹೆಬ್ಬಾರ ತಿಳಿಸಿದರು.</p>

ಕಾರ್ಮಿಕ ಇಲಾಖೆಯಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಬೇಕು ಎಂದು ಅನೇಕ ಹೊಸ ಹೊಸ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತಿದ್ದು, ಕಾರ್ಮಿಕ ಭಾವನೆಗಳನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು. ಕಾರ್ಡ್‌ ನವೀಕರಿಸದಿದ್ದರೂ ಪರಿಹಾರ ಧನ ನೀಡುತ್ತೇವೆ. ಆದರೆ ಪರಿಹಾರ ಧನ ಘೋಷಣೆ ಮಾಡಿದ ನಂತರದಲ್ಲಿ ಕಾರ್ಮಿಕ ಕಾರ್ಡ್‌ ಮಾಡಿಸಿದವರಿಗೆ ಪರಿಹಾರ ದೊರೆಯುವುದಿಲ್ಲ. ಕಾರ್ಮಿಕರ ಕಾರ್ಡ್‌ ನಿಜವಾದ ಕಾರ್ಮಿಕರಿಗೆ ಸಿಗಬೇಕು ಎಂಬುವುದೆ ಕಾರ್ಮಿಕ ಇಲಾಖೆಯ ಮೂಲಭೂತ ಉದ್ದೇಶವಾಗಿದೆ ಎಂದು ಸಚಿವ ಅರಬೈಲ್‌ ಶಿವರಾಮ ಹೆಬ್ಬಾರ ತಿಳಿಸಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Recommended image1
ತಾಳ್ಮೆ, ಸಹನೆ, ಪರೋಪಕಾರಿತನ ಕನ್ನಡಗರ ಮೂಲ ಗುಣ: ಇತಿಹಾಸಕಾರ ಧರ್ಮೇಂದ್ರ ಕುಮಾರ್‌
Recommended image2
ಪೋಷಕರಿಲ್ಲದ ವೇಳೆ ಮನೆಗೆ ತೆರಳಿ ವಿದ್ಯಾರ್ಥಿನಿ ಮೇಲೆ ಲೈ0ಗಿಕ ದೌರ್ಜನ್ಯ, ದೈಹಿಕ ಶಿಕ್ಷಕ ಅರೆಸ್ಟ್
Recommended image3
ಧರ್ಮಸ್ಥಳ ಬುರುಡೆ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನಿಗೆ ಜಾಮೀನು ಮಂಜೂರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved