ಬಿಬಿಎಂಪಿ ಅಧಿಕಾರಿಗಳ ಜೊತೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವರು
ಬಿಬಿಎಂಪಿ ಅಧಿಕಾರಿಗಳ ಜೊತೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವರು. ರಾಜಾಜಿನಗರ ಕ್ಷೇತ್ರದ ಶಿವನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆ ಕಾಮಗಾರಿಯ ಪ್ರಗತಿಯ ಬಗ್ಗೆ ಪರಿಶೀಲನೆ

<p>ಬಿಬಿಎಂಪಿ ಅಧಿಕಾರಿಗಳ ಜೊತೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವರು</p>
ಬಿಬಿಎಂಪಿ ಅಧಿಕಾರಿಗಳ ಜೊತೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವರು
<p>ರಾಜಾಜಿನಗರ ಕ್ಷೇತ್ರದ ಶಿವನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆ ಕಾಮಗಾರಿಯ ಪ್ರಗತಿಯ ಬಗ್ಗೆ ಪರಿಶೀಲನೆ</p>
ರಾಜಾಜಿನಗರ ಕ್ಷೇತ್ರದ ಶಿವನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆ ಕಾಮಗಾರಿಯ ಪ್ರಗತಿಯ ಬಗ್ಗೆ ಪರಿಶೀಲನೆ
<p><br />ಅಧಿಕಾರಿಗಳ ಜೊತೆ ಕಾಮಗಾರಿ ಪರಿಶೀಲನೆ ಮಾಡಿದ ಸಚಿವ ಸುರೇಶ್ ಕುಮಾರ್</p>
ಅಧಿಕಾರಿಗಳ ಜೊತೆ ಕಾಮಗಾರಿ ಪರಿಶೀಲನೆ ಮಾಡಿದ ಸಚಿವ ಸುರೇಶ್ ಕುಮಾರ್
<p>ಬಿಬಿಎಂಪಿ ಆಡಳಿತ ಅಧಿಕಾರಿ ಶ್ರೀ ಗೌರವ್ ಗುಪ್ತ ಮತ್ತು ಆಯುಕ್ತರಾದ ಶ್ರೀ ಮಂಜುನಾಥ ಪ್ರಸಾದ್ ಭೇಟಿ</p>
ಬಿಬಿಎಂಪಿ ಆಡಳಿತ ಅಧಿಕಾರಿ ಶ್ರೀ ಗೌರವ್ ಗುಪ್ತ ಮತ್ತು ಆಯುಕ್ತರಾದ ಶ್ರೀ ಮಂಜುನಾಥ ಪ್ರಸಾದ್ ಭೇಟಿ
<p>ಸುಮಾರು ಒಂದು ಗಂಟೆಗಳ ಕಾಲ ಕಾಮಗಾರಿ ಪರಿಶೀಲನೆ </p>
ಸುಮಾರು ಒಂದು ಗಂಟೆಗಳ ಕಾಲ ಕಾಮಗಾರಿ ಪರಿಶೀಲನೆ
<p>ವಿಳಂಬವಾಗುತ್ತಿರುವ ಈ ಕಾಮಗಾರಿ ಬಗ್ಗೆ ಇಬ್ಬರೂ ಅಧಿಕಾರಿಗಳ ವಿಷಾದ</p>
ವಿಳಂಬವಾಗುತ್ತಿರುವ ಈ ಕಾಮಗಾರಿ ಬಗ್ಗೆ ಇಬ್ಬರೂ ಅಧಿಕಾರಿಗಳ ವಿಷಾದ
<p> ಕೂಡಲೇ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದ ಅಧಿಕಾರಿಗಳು</p>
ಕೂಡಲೇ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದ ಅಧಿಕಾರಿಗಳು
<p>ಶಿವನಗರದ ಮೇಲು ಸೇತುವೆ ಕಾಮಗಾರಿ ಫೆಬ್ರವರಿ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಭರವಸೆ</p>
ಶಿವನಗರದ ಮೇಲು ಸೇತುವೆ ಕಾಮಗಾರಿ ಫೆಬ್ರವರಿ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಭರವಸೆ
<p>ಬಸವೇಶ್ವರ ನಗರ ಹಾಗೂ ಕೈಗಾರಿಕಾ ನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆ</p>
ಬಸವೇಶ್ವರ ನಗರ ಹಾಗೂ ಕೈಗಾರಿಕಾ ನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆ
<p>ಬಸವೇಶ್ವರ ನಗರ ಹಾಗೂ ಕೈಗಾರಿಕಾ ನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆಗಳು ಜುಲೈ ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ನಗರ ಪಾಲಿಕೆಯ ಅಧಿಕಾರಿಗಳ ತೀರ್ಮಾನ </p>
ಬಸವೇಶ್ವರ ನಗರ ಹಾಗೂ ಕೈಗಾರಿಕಾ ನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆಗಳು ಜುಲೈ ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ನಗರ ಪಾಲಿಕೆಯ ಅಧಿಕಾರಿಗಳ ತೀರ್ಮಾನ
<p>ಸುರೇಶ್ ಕುಮಾರ್ ಕರ್ನಾಟ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ</p>
ಸುರೇಶ್ ಕುಮಾರ್ ಕರ್ನಾಟ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ