MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಫ್ಯಾಕ್ಟರಿ ಅಗ್ನಿ ದುರಂತ: ತಪ್ಪಿತಸ್ಥರ ವಿರುದ್ಧ ಕ್ರಮ ಸಚಿವ ಸುಧಾಕರ್‌

ಫ್ಯಾಕ್ಟರಿ ಅಗ್ನಿ ದುರಂತ: ತಪ್ಪಿತಸ್ಥರ ವಿರುದ್ಧ ಕ್ರಮ ಸಚಿವ ಸುಧಾಕರ್‌

ಬೆಂಗಳೂರು(ನ.13): ಹೊಸಗುಡ್ಡದಹಳ್ಳಿ ರೇಖಾ ಕಾರ್ಖಾನೆಯಲ್ಲಿ ಅನಧಿಕೃತವಾಗಿ ರಾಸಾಯನಿಕ ದಾಸ್ತಾನು ಮಾಡಲಾಗಿತ್ತು ಎಂಬ ಮಾಹಿತಿ ಲಭಿಸಿದೆ. ಈ ಸಂಬಂಧ ತನಿಖಾ ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. 

1 Min read
Kannadaprabha News | Asianet News
Published : Nov 13 2020, 08:30 AM IST
Share this Photo Gallery
  • FB
  • TW
  • Linkdin
  • Whatsapp
14
<p>ಮೈಸೂರು ರಸ್ತೆಯ ಹೊಸಗುಡ್ಡಹಳ್ಳಿಯ ಸಂಭವಿಸಿದ್ದ ಅಗ್ನಿ ಅವಘಡ ಘಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಡಾ.ಕೆ.ಸುಧಾಕರ್‌&nbsp;</p>

<p>ಮೈಸೂರು ರಸ್ತೆಯ ಹೊಸಗುಡ್ಡಹಳ್ಳಿಯ ಸಂಭವಿಸಿದ್ದ ಅಗ್ನಿ ಅವಘಡ ಘಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಡಾ.ಕೆ.ಸುಧಾಕರ್‌&nbsp;</p>

ಮೈಸೂರು ರಸ್ತೆಯ ಹೊಸಗುಡ್ಡಹಳ್ಳಿಯ ಸಂಭವಿಸಿದ್ದ ಅಗ್ನಿ ಅವಘಡ ಘಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಡಾ.ಕೆ.ಸುಧಾಕರ್‌ 

24
<p>ಈ ಗೋದಾಮಿನಲ್ಲಿ ಸ್ಯಾನಿಟೆಸರ್‌ ಸೇರಿದಂತೆ ರಾಸಾಯನಿಕ ಸಂಗ್ರಹಿಸಿಟ್ಟಿದ್ದ ಬಗ್ಗೆ ದೂರುಗಳು ಬಂದಿವೆ. ಸ್ಯಾನಿಟೈಸರ್‌ ಸಂಗ್ರಹ ಮಾಡಿಡಲು ಆರೋಗ್ಯ ಇಲಾಖೆಯಡಿ ಬರುವ ಡ್ರಗ್‌ ಕಂಟ್ರೋಲರ್‌ ಸಂಸ್ಥೆಯಿಂದ ಅನುಮತಿ ಪಡೆಯಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದ ರಾಸಾಯನಿಕವನ್ನು ಬೇರೆ ಕಂಪನಿಗಳು ಖರೀದಿಸಿದರೂ ಅದು ಸಹ ಕಾನೂನು ಉಲ್ಲಂಘನೆ. ತನಿಖೆ ನಡೆಸಿ, ತಪ್ಪು ಮಾಡಿದ್ದರೆ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.</p>

<p>ಈ ಗೋದಾಮಿನಲ್ಲಿ ಸ್ಯಾನಿಟೆಸರ್‌ ಸೇರಿದಂತೆ ರಾಸಾಯನಿಕ ಸಂಗ್ರಹಿಸಿಟ್ಟಿದ್ದ ಬಗ್ಗೆ ದೂರುಗಳು ಬಂದಿವೆ. ಸ್ಯಾನಿಟೈಸರ್‌ ಸಂಗ್ರಹ ಮಾಡಿಡಲು ಆರೋಗ್ಯ ಇಲಾಖೆಯಡಿ ಬರುವ ಡ್ರಗ್‌ ಕಂಟ್ರೋಲರ್‌ ಸಂಸ್ಥೆಯಿಂದ ಅನುಮತಿ ಪಡೆಯಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದ ರಾಸಾಯನಿಕವನ್ನು ಬೇರೆ ಕಂಪನಿಗಳು ಖರೀದಿಸಿದರೂ ಅದು ಸಹ ಕಾನೂನು ಉಲ್ಲಂಘನೆ. ತನಿಖೆ ನಡೆಸಿ, ತಪ್ಪು ಮಾಡಿದ್ದರೆ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.</p>

ಈ ಗೋದಾಮಿನಲ್ಲಿ ಸ್ಯಾನಿಟೆಸರ್‌ ಸೇರಿದಂತೆ ರಾಸಾಯನಿಕ ಸಂಗ್ರಹಿಸಿಟ್ಟಿದ್ದ ಬಗ್ಗೆ ದೂರುಗಳು ಬಂದಿವೆ. ಸ್ಯಾನಿಟೈಸರ್‌ ಸಂಗ್ರಹ ಮಾಡಿಡಲು ಆರೋಗ್ಯ ಇಲಾಖೆಯಡಿ ಬರುವ ಡ್ರಗ್‌ ಕಂಟ್ರೋಲರ್‌ ಸಂಸ್ಥೆಯಿಂದ ಅನುಮತಿ ಪಡೆಯಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದ ರಾಸಾಯನಿಕವನ್ನು ಬೇರೆ ಕಂಪನಿಗಳು ಖರೀದಿಸಿದರೂ ಅದು ಸಹ ಕಾನೂನು ಉಲ್ಲಂಘನೆ. ತನಿಖೆ ನಡೆಸಿ, ತಪ್ಪು ಮಾಡಿದ್ದರೆ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

34
<p>ಈ ಕಾರ್ಖಾನೆಯ ಅಕ್ರಮ ದಾಸ್ತಾನು ವಿಚಾರದಲ್ಲಿ ಡ್ರಗ್‌ ಕಂಟ್ರೋಲರ್‌ಗಳು ಕರ್ತವ್ಯ ಲೋಪವೆಸಗಿದ್ದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು. ಇಂತಹ ಮತ್ತಷ್ಟು ಅನಾಹುತ ನಡೆಯದಂತೆ ತಡೆಯಲು ಜನವಸತಿ ಪ್ರದೇಶಗಳಲ್ಲಿರುವ ಕಾರ್ಖಾನೆಗಳನ್ನು ಗುರುತಿಸಿ ಸ್ಥಳಾಂತರಿಸುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.</p>

<p>ಈ ಕಾರ್ಖಾನೆಯ ಅಕ್ರಮ ದಾಸ್ತಾನು ವಿಚಾರದಲ್ಲಿ ಡ್ರಗ್‌ ಕಂಟ್ರೋಲರ್‌ಗಳು ಕರ್ತವ್ಯ ಲೋಪವೆಸಗಿದ್ದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು. ಇಂತಹ ಮತ್ತಷ್ಟು ಅನಾಹುತ ನಡೆಯದಂತೆ ತಡೆಯಲು ಜನವಸತಿ ಪ್ರದೇಶಗಳಲ್ಲಿರುವ ಕಾರ್ಖಾನೆಗಳನ್ನು ಗುರುತಿಸಿ ಸ್ಥಳಾಂತರಿಸುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.</p>

ಈ ಕಾರ್ಖಾನೆಯ ಅಕ್ರಮ ದಾಸ್ತಾನು ವಿಚಾರದಲ್ಲಿ ಡ್ರಗ್‌ ಕಂಟ್ರೋಲರ್‌ಗಳು ಕರ್ತವ್ಯ ಲೋಪವೆಸಗಿದ್ದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು. ಇಂತಹ ಮತ್ತಷ್ಟು ಅನಾಹುತ ನಡೆಯದಂತೆ ತಡೆಯಲು ಜನವಸತಿ ಪ್ರದೇಶಗಳಲ್ಲಿರುವ ಕಾರ್ಖಾನೆಗಳನ್ನು ಗುರುತಿಸಿ ಸ್ಥಳಾಂತರಿಸುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

44
<p>ಅಗ್ನಿ ದುರಂತದಲ್ಲಿ ಕೆಲವರ ಮನೆಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಉಂಟಾಗಿರುವ ನಷ್ಟ ಪ್ರಮಾಣದ ಬಗ್ಗೆ ಬಿಬಿಎಂಪಿ ಜಂಟಿ ಆಯುಕ್ತರು ವರದಿ ನೀಡಲಿದ್ದಾರೆ. ಆನಂತರ ನಂತರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಜೊತೆ ಸಮಾಲೋಚಿಸಿ ಸಂತ್ರಸ್ತರಿಗೆ ಪರಿಹಾರ ನೀಡಿಕೆ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.&nbsp;</p>

<p>ಅಗ್ನಿ ದುರಂತದಲ್ಲಿ ಕೆಲವರ ಮನೆಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಉಂಟಾಗಿರುವ ನಷ್ಟ ಪ್ರಮಾಣದ ಬಗ್ಗೆ ಬಿಬಿಎಂಪಿ ಜಂಟಿ ಆಯುಕ್ತರು ವರದಿ ನೀಡಲಿದ್ದಾರೆ. ಆನಂತರ ನಂತರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಜೊತೆ ಸಮಾಲೋಚಿಸಿ ಸಂತ್ರಸ್ತರಿಗೆ ಪರಿಹಾರ ನೀಡಿಕೆ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.&nbsp;</p>

ಅಗ್ನಿ ದುರಂತದಲ್ಲಿ ಕೆಲವರ ಮನೆಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಉಂಟಾಗಿರುವ ನಷ್ಟ ಪ್ರಮಾಣದ ಬಗ್ಗೆ ಬಿಬಿಎಂಪಿ ಜಂಟಿ ಆಯುಕ್ತರು ವರದಿ ನೀಡಲಿದ್ದಾರೆ. ಆನಂತರ ನಂತರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಜೊತೆ ಸಮಾಲೋಚಿಸಿ ಸಂತ್ರಸ್ತರಿಗೆ ಪರಿಹಾರ ನೀಡಿಕೆ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved