MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಮಂಜುನಾಥ್

ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಮಂಜುನಾಥ್

 ಶಾಸಕರಾದ  ಆರ್ ಮಂಜುನಾಥ್  ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಾಗಲಗುಂಟೆ ವಾರ್ಡ್ ಸಿದ್ದೇಶ್ವರ ಬಡಾವಣೆ ಮುಖ್ಯರಸ್ತೆಯ ಸಿ.ಸಿ ಡ್ರೈನ್  ಕಾಮಗಾರಿಗೆ ಚಾಲನೆ ನೀಡಿದರು. ಹಾಗೂ ಇದೇ ಸಂದರ್ಭದಲ್ಲಿ ಈ ಬಡಾವಣೆಯಲ್ಲಿ ಬಾಕಿ ಉಳಿದಿರುವ ಸ್ಯಾನಿಟರಿ ಪೈಪ್ ಲೈನ್ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಸ್ಥಳ ಪರಿವೀಕ್ಷಣೆ ನಡೆಸಿದರು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಮುದ್ದಹನುಮೇಗೌಡ, ಸಿತಾಮರಿಗೌಡ, ಎಸ್.ಆರ್.ಎಸ್ ಚಂದ್ರಣ್ಣ,ರಮೇಶ್, ಎಲೆಕ್ಟ್ರಿಕಲ್ ಜಗದೀಶ್, ಬಸವಣ್ಣ, ರಂಗಣ್ಣ, ರಾಣಿ ಪ್ರತಾಪ್, ಶಿವಣ್ಣ,ಸಿದ್ದೇಶ್ವರ ಬಡಾವಣೆ ನಿವಾಸಿಗಳ ಸಂಘದ ಸದಸ್ಯರು, ಪದಾಧಿಕಾರಿಗಳು, ನಿವಾಸಿಗಳು ಸ್ಥಳೀಯ ಮುಖಂಡರು ಹಾಜರಿದ್ದರು.

1 Min read
Kannadaprabha News | Asianet News
Published : Oct 24 2021, 04:32 PM IST
Share this Photo Gallery
  • FB
  • TW
  • Linkdin
  • Whatsapp
18
Manjunath

Manjunath

ಶಾಸಕ   ಆರ್ ಮಂಜುನಾಥ್  ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಾಗಲಗುಂಟೆ ವಾರ್ಡ್ ಸಿದ್ದೇಶ್ವರ ಬಡಾವಣೆ ಮುಖ್ಯರಸ್ತೆಯ ಸಿ.ಸಿ ಡ್ರೈನ್  ಕಾಮಗಾರಿಗೆ ಚಾಲನೆ ನೀಡಿದರು.

28
Manjunath

Manjunath

ಇದೇ ಸಂದರ್ಭದಲ್ಲಿ ಈ ಬಡಾವಣೆಯಲ್ಲಿ ಬಾಕಿ ಉಳಿದಿರುವ ಸ್ಯಾನಿಟರಿ ಪೈಪ್ ಲೈನ್ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಸ್ಥಳ ಪರಿವೀಕ್ಷಣೆ ನಡೆಸಿದರು

38
Manjunath

Manjunath

ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಮುದ್ದಹನುಮೇಗೌಡ, ಸಿತಾಮರಿಗೌಡ, ಎಸ್.ಆರ್.ಎಸ್ ಚಂದ್ರಣ್ಣ,ರಮೇಶ್, ಎಲೆಕ್ಟ್ರಿಕಲ್ ಜಗದೀಶ್, ಬಸವಣ್ಣ, ರಂಗಣ್ಣ, ರಾಣಿ ಪ್ರತಾಪ್, ಶಿವಣ್ಣ,ಸಿದ್ದೇಶ್ವರ ಬಡಾವಣೆ ನಿವಾಸಿಗಳ ಸಂಘದ ಸದಸ್ಯರು, ಪದಾಧಿಕಾರಿಗಳು, ನಿವಾಸಿಗಳು ಸ್ಥಳೀಯ ಮುಖಂಡರು ಹಾಜರಿದ್ದರು.

48
Manjunath

Manjunath

ಅಭಿವೃದ್ದಿಯೇ ಧ್ಯೇಯ ಮಂತ್ರವೆಂದು ಕಾರ್ಯನಿರತರಾಗಿರುವ ಶಾಸಕ ಆರ್ ಮಂಜುನಾಥ್  ಪ್ರತಿನಿತ್ಯ ಕ್ಷೇತ್ರದ ಅಭಿವೃದ್ದಿಗೆ ಟೊಂಕ ಕಟ್ಟಿ ನಿಂತಿದ್ದಾರೆ

58
Manjunath

Manjunath

ಒಂದಲ್ಲ ಒಂದು ಕಾಮಗಾರಿ ಉದ್ಘಾಟನೆ ಮೂಲಕ ಅಭಿವೃದ್ದಿಯತ್ತ ಚಿತ್ತ ಹರಿಸಿರುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಆರ್ ಮಂಜುನಾಥ್  ಜನಸ್ನೇಹಿ ಶಾಸಕರೆಂದು ಕ್ಷೇತ್ರದ ಜನತೆಯಿಂದ ಕರೆಸಿಕೊಳ್ಳುತ್ತಿದ್ದಾರೆ.  

68
Manjunath

Manjunath

 ಇಂದು  ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಾಗಲಗುಂಟೆ ವಾರ್ಡ್ ಸಿದ್ದೇಶ್ವರ ಬಡಾವಣೆಯಲ್ಲಿ ಕಾಮಗಾರಿಗೆ ಚಾಲನೆ ನೀಡಿದರು.  ಬಹುಕೋಟಿ ವೆಚ್ಚದಲ್ಲಿ ಸಿ.ಸಿ ಡ್ರೈನ್  ಕಾಮಗಾರಿಗೆ ಚಾಲನೆ ನೀಡಿದರು ಶಾಸಕ ಆರ್ ಮಂಜುನಾಥ್

78
Manjunath

Manjunath

 ಸಿಲಿಕಾನ್ ಸಿಟಿಯಲ್ಲಿ ಇತ್ತೀಚಿನ ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾರ್ಭಟ ಹಿನ್ನೆಲೆ ಮನೆಗಳಿಗೆ ನೀರು ನುಗ್ಗದಂತೆ ಮುಚ್ಚರಿಕೆ ವಹಿಸಿರುವ ಶಾಸಕ ಮಂಜುನಾಥ್ ಅಭಿವೃದ್ಧಿಯತ್ತ ಗಮನ ಹರಿಸಿದ್ದಾರೆ

88
Manjunath

Manjunath

ಬಡಾವಣೆಯಲ್ಲಿ ಬಾಕಿ ಉಳಿದಿರುವ ಸ್ಯಾನಿಟರಿ ಪೈಪ್ ಲೈನ್ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸುವಂತೆ ಸ್ಥಳ ಪರಿವೀಕ್ಷಣೆ ಮಾಡಿ ಸೂಚನೆ ನೀಡಿದ್ದು, ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರುಗಳು ಕೂಡಾ ಭಾಗಿಯಾದರು. 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved