MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಗಂಗಾವತಿ: ತುಂಬಿದ ಮುಕ್ಕುಂಪ ಕೆರೆಗೆ ಶಾಸಕ ಪರಣ್ಣ ಮುನವಳ್ಳಿ ಬಾಗಿನ ಅರ್ಪಣೆ

ಗಂಗಾವತಿ: ತುಂಬಿದ ಮುಕ್ಕುಂಪ ಕೆರೆಗೆ ಶಾಸಕ ಪರಣ್ಣ ಮುನವಳ್ಳಿ ಬಾಗಿನ ಅರ್ಪಣೆ

ಗಂಗಾವತಿ(ಅ.02): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮುಕ್ಕುಂಪ ಗ್ರಾಮದ ಕೆರೆಗೆ ಶಾಸಕ ಪರಣ್ಣ ಮುನವಳ್ಳಿ ಮತ್ತು ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌. ಶ್ರೀನಾಥ ಅವರು ಗುರುವಾರ ಬಾಗಿನ ಅರ್ಪಿಸಿದ್ದಾರೆ. 

1 Min read
Kannadaprabha News | Asianet News
Published : Oct 02 2020, 11:01 AM IST
Share this Photo Gallery
  • FB
  • TW
  • Linkdin
  • Whatsapp
14
<p>ಪ್ರಸ್ತುತ ವರ್ಷ ನಿರಂತರವಾಗಿ ಮಳೆಯಾಗುತ್ತಿರುವು​ದ​ರಿಂದ ಕೆರೆಗೆ ಸಂಪೂರ್ಣವಾಗಿ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಪರಣ್ಣ ಮುನವಳ್ಳಿ ಬಾಗಿನ ಅರ್ಪಿಸಿದ್ದಾರೆ.&nbsp;</p>

<p>ಪ್ರಸ್ತುತ ವರ್ಷ ನಿರಂತರವಾಗಿ ಮಳೆಯಾಗುತ್ತಿರುವು​ದ​ರಿಂದ ಕೆರೆಗೆ ಸಂಪೂರ್ಣವಾಗಿ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಪರಣ್ಣ ಮುನವಳ್ಳಿ ಬಾಗಿನ ಅರ್ಪಿಸಿದ್ದಾರೆ.&nbsp;</p>

ಪ್ರಸ್ತುತ ವರ್ಷ ನಿರಂತರವಾಗಿ ಮಳೆಯಾಗುತ್ತಿರುವು​ದ​ರಿಂದ ಕೆರೆಗೆ ಸಂಪೂರ್ಣವಾಗಿ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಪರಣ್ಣ ಮುನವಳ್ಳಿ ಬಾಗಿನ ಅರ್ಪಿಸಿದ್ದಾರೆ. 

24
<p>ಇದೇ ವೇಳೆ ಮಾತನಾಡಿದ ಶಾಸಕ ಮುನವಳ್ಳಿ, ಈ ವರ್ಷ ಸಮರ್ಪಕವಾಗಿ ಮಳೆಯಾಗುತ್ತಿರುವು​ದರಿಂದ ರೈತರ ಮುಖದಲ್ಲಿ ಸಂತಸ ಮೂಡಿದೆ. ತುಂಗಭದ್ರಾ ಜಲಾಶಯಕ್ಕೆ ನೀರು ಬರುತ್ತಿರುವು​ದರಿಂದ ಈ ಭಾಗದ ರೈತರಿಗೆ ಬತ್ತದ ಬೆಳೆ ಬೆಳೆಯಲು ಅನುಕೂಲವಾಗಿದೆ ಎಂದರು.</p>

<p>ಇದೇ ವೇಳೆ ಮಾತನಾಡಿದ ಶಾಸಕ ಮುನವಳ್ಳಿ, ಈ ವರ್ಷ ಸಮರ್ಪಕವಾಗಿ ಮಳೆಯಾಗುತ್ತಿರುವು​ದರಿಂದ ರೈತರ ಮುಖದಲ್ಲಿ ಸಂತಸ ಮೂಡಿದೆ. ತುಂಗಭದ್ರಾ ಜಲಾಶಯಕ್ಕೆ ನೀರು ಬರುತ್ತಿರುವು​ದರಿಂದ ಈ ಭಾಗದ ರೈತರಿಗೆ ಬತ್ತದ ಬೆಳೆ ಬೆಳೆಯಲು ಅನುಕೂಲವಾಗಿದೆ ಎಂದರು.</p>

ಇದೇ ವೇಳೆ ಮಾತನಾಡಿದ ಶಾಸಕ ಮುನವಳ್ಳಿ, ಈ ವರ್ಷ ಸಮರ್ಪಕವಾಗಿ ಮಳೆಯಾಗುತ್ತಿರುವು​ದರಿಂದ ರೈತರ ಮುಖದಲ್ಲಿ ಸಂತಸ ಮೂಡಿದೆ. ತುಂಗಭದ್ರಾ ಜಲಾಶಯಕ್ಕೆ ನೀರು ಬರುತ್ತಿರುವು​ದರಿಂದ ಈ ಭಾಗದ ರೈತರಿಗೆ ಬತ್ತದ ಬೆಳೆ ಬೆಳೆಯಲು ಅನುಕೂಲವಾಗಿದೆ ಎಂದರು.

34
<p>ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌. ಶ್ರೀನಾಥ ಮಾತನಾಡಿ, ಈ ಭಾಗದ ರೈತರ ಬಹುದಿನಗಳ ಬೇಡಿಕೆಯಾಗಿದ್ದ ವಿಠಲಾಪುರ ಕೆರೆಗಳು ಸೇರಿದಂತೆ 6 ಕೆರೆಗಳಿಗೆ ನೀರು ಭರ್ತಿ ಮಾಡುವ ಕಾರ್ಯಕ್ಕೆ ಶಾಸಕರು ಮುತುವರ್ಜಿವಹಿಸಿ ಯೋಜನೆ ಜಾರಿಗೆ ತಂದಿದ್ದಾರೆ. ಅವರಿಗೆ ಯಾವಾಗಲು ಬೆನ್ನಲುಬಾಗಿ ನಿಲ್ಲುತ್ತೇವೆ ಎಂದರು.</p>

<p>ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌. ಶ್ರೀನಾಥ ಮಾತನಾಡಿ, ಈ ಭಾಗದ ರೈತರ ಬಹುದಿನಗಳ ಬೇಡಿಕೆಯಾಗಿದ್ದ ವಿಠಲಾಪುರ ಕೆರೆಗಳು ಸೇರಿದಂತೆ 6 ಕೆರೆಗಳಿಗೆ ನೀರು ಭರ್ತಿ ಮಾಡುವ ಕಾರ್ಯಕ್ಕೆ ಶಾಸಕರು ಮುತುವರ್ಜಿವಹಿಸಿ ಯೋಜನೆ ಜಾರಿಗೆ ತಂದಿದ್ದಾರೆ. ಅವರಿಗೆ ಯಾವಾಗಲು ಬೆನ್ನಲುಬಾಗಿ ನಿಲ್ಲುತ್ತೇವೆ ಎಂದರು.</p>

ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌. ಶ್ರೀನಾಥ ಮಾತನಾಡಿ, ಈ ಭಾಗದ ರೈತರ ಬಹುದಿನಗಳ ಬೇಡಿಕೆಯಾಗಿದ್ದ ವಿಠಲಾಪುರ ಕೆರೆಗಳು ಸೇರಿದಂತೆ 6 ಕೆರೆಗಳಿಗೆ ನೀರು ಭರ್ತಿ ಮಾಡುವ ಕಾರ್ಯಕ್ಕೆ ಶಾಸಕರು ಮುತುವರ್ಜಿವಹಿಸಿ ಯೋಜನೆ ಜಾರಿಗೆ ತಂದಿದ್ದಾರೆ. ಅವರಿಗೆ ಯಾವಾಗಲು ಬೆನ್ನಲುಬಾಗಿ ನಿಲ್ಲುತ್ತೇವೆ ಎಂದರು.

44
<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್‌.ಎಂ. ಸಿದ್ದರಾಮಸ್ವಾಮಿ, ಎಪಿಎಂಸಿ ಮಾಜಿ ಅದ್ಯಕ್ಷ ನೀಲಪ್ಪ, ನಗರಸಭೆ ಮಾಜಿ ಅದ್ಯಕ್ಷ ಜೋಗದ ಹನುಮಂತಪ್ಪ ನಾಯಕ, ಜಿಪಂ ಮಾಜಿ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಸಿದ್ದಪ್ಪ ನೀರಲೂಟಿ ಸೇರಿದಂತೆ ಪ್ರಮುಖರು ಇದ್ದರು.</p>

<p>ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್‌.ಎಂ. ಸಿದ್ದರಾಮಸ್ವಾಮಿ, ಎಪಿಎಂಸಿ ಮಾಜಿ ಅದ್ಯಕ್ಷ ನೀಲಪ್ಪ, ನಗರಸಭೆ ಮಾಜಿ ಅದ್ಯಕ್ಷ ಜೋಗದ ಹನುಮಂತಪ್ಪ ನಾಯಕ, ಜಿಪಂ ಮಾಜಿ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಸಿದ್ದಪ್ಪ ನೀರಲೂಟಿ ಸೇರಿದಂತೆ ಪ್ರಮುಖರು ಇದ್ದರು.</p>

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್‌.ಎಂ. ಸಿದ್ದರಾಮಸ್ವಾಮಿ, ಎಪಿಎಂಸಿ ಮಾಜಿ ಅದ್ಯಕ್ಷ ನೀಲಪ್ಪ, ನಗರಸಭೆ ಮಾಜಿ ಅದ್ಯಕ್ಷ ಜೋಗದ ಹನುಮಂತಪ್ಪ ನಾಯಕ, ಜಿಪಂ ಮಾಜಿ ಉಪಾಧ್ಯಕ್ಷೆ ವಿಜಯಲಕ್ಷ್ಮೀ ಸಿದ್ದಪ್ಪ ನೀರಲೂಟಿ ಸೇರಿದಂತೆ ಪ್ರಮುಖರು ಇದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved