MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Mandya: ಎರಡು ಮಕ್ಕಳ ತಂದೆಯೊಂದಿಗೆ 19ರ ಯುವತಿ ಲವ್; ಮಗಳೊಂದಿಗೆ ನೇಣು ಬಿಗಿದುಕೊಂಡ ಅಮ್ಮ

Mandya: ಎರಡು ಮಕ್ಕಳ ತಂದೆಯೊಂದಿಗೆ 19ರ ಯುವತಿ ಲವ್; ಮಗಳೊಂದಿಗೆ ನೇಣು ಬಿಗಿದುಕೊಂಡ ಅಮ್ಮ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ, ಮದುವೆ ಸಿದ್ಧತೆಯಲ್ಲಿದ್ದ ಪ್ರಿಯಾಂಕ (19) ಮತ್ತು ಆಕೆಯ ತಾಯಿ ಶಕುಂತಲಾದೇವಿ (46) ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ವಿವಾಹಿತನೊಂದಿಗಿನ ಮಗಳ ಪ್ರೀತಿಯ ವಿಷಯ ತಿಳಿದು, ಮರ್ಯಾದೆಗೆ ಹೆದರಿ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.

1 Min read
Author : Mahmad Rafik
Published : Feb 09 2026, 02:32 PM IST
Share this Photo Gallery
  • FB
  • TW
  • Linkdin
  • Whatsapp
15
 ತಾಯಿ ಮಗಳು ಆತ್ಮಹ*ತ್ಯೆ
Image Credit : Asianet News

ತಾಯಿ-ಮಗಳು ಆತ್ಮಹ*ತ್ಯೆ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ತಾಯಿ-ಮಗಳು ನೇಣು ಬಿಗಿದುಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಮೃತರರನ್ನು ಶಕುಂತಲಾದೇವಿ (46), ಪ್ರಿಯಾಂಕ (19) ಎಂದು ಗುರುತಿಸಲಾಗಿದೆ. ಮಗಳ ಮದುವೆಗೆ ಕುಟುಂಬಸ್ಥರು ಸಿದ್ಧತೆ ಮಾಡಿಕೊಳ್ಳುತ್ತಿದ್ದರು.

25
 34 ವರ್ಷದ ಮುತ್ತುರಾಜ್‌ ಜೊತೆ ಲವ್
Image Credit : Asianet News

34 ವರ್ಷದ ಮುತ್ತುರಾಜ್‌ ಜೊತೆ ಲವ್

ಕೋಡಿಹಳ್ಳಿ ಗ್ರಾಮದ ನಿವಾಸಿಯಾದ ಪ್ರಿಯಾಂಕಾ ಅದೇ ಊರಿನ ವಿವಾಹಿತ ಮುತ್ತುರಾಜ್ ಎಂಬಾತನನ್ನು ಪ್ರೀತಿಸುತ್ತಿದ್ದಳು. 34 ವರ್ಷದ ಮುತ್ತುರಾಜ್‌ ಎರಡು ಮಕ್ಕಳ ತಂದೆಯಾಗಿದ್ದು, ಆಗಾಗ ಪ್ರಿಯಾಂಕಾ ಮನೆಗೆ ಬಂದು ಹೋಗುತ್ತಿದ್ದನು. ತಮ್ಮದೇ ಊರಿನವನಾಗಿದ್ದರಿಂದ ಮುತ್ತುರಾಜ್‌ ಆಗಮನದ ಬಗ್ಗೆ ಪ್ರಿಯಾಂಕಾ ಕುಟುಂಬಸ್ಥರಿಗೆ ಅನುಮಾನ ಬಂದಿರಲಿಲ್ಲ.

Related Articles

Related image1
ಪಾಂಡವಪುರ: ತೊಣ್ಣೂರು ಕೆರೆಯಲ್ಲಿ ಮೀನು ಹಿಡಿಯಲು ಪರವಾನಿಗೆ ನೀಡುವಂತೆ ಮೀನುಗಾರರ ಒತ್ತಾಯ
Related image2
ಪಾಂಡವಪುರ ದುರಂತ; ಬಸ್‌ನಲ್ಲಿದ್ದ ಮಕ್ಕಳ ಆತ್ಮ ಗೊಂಬೆಗಾಗಿ ಬಂದಿತ್ತು, ವಿಡಿಯೋ ನೋಡಿ
35
ಮದುವೆಗೆ ಸಿದ್ಧತೆ
Image Credit : Asianet News

ಮದುವೆಗೆ ಸಿದ್ಧತೆ

ಕೆಲ ದಿನಗಳ ಹಿಂದೆಯಷ್ಟೇ ಪೋಷಕರಿಗೆ ಮಗಳ ಪ್ರೀತಿಯ ವಿಷಯ ಗೊತ್ತಾಗಿತ್ತು. ಪ್ರತಿದಿನ ಮನೆಗೆ ಬರುತ್ತಿದ್ದ ಮುತ್ತುರಾಜ್‌ಗೂ ಪೋಷಕರು ಬೈದು ಬುದ್ಧಿ ಹೇಳಿದ್ದರು. ಮಗಳಿಗೂ ಆತನಿಂದ ದೂರವಿರುವಂತೆ ವಾರ್ನಿಂಗ್ ನೀಡಿದ್ದರು. ಈ ವಿಷಯ ತಿಳಿದ ಬೆನ್ನಲ್ಲೇ ಪ್ರಿಯಾಂಕಾಗೆ ಮದುವೆ ಮಾಡಲು ಪೋಷಕರು ಮುಂದಾಗಿದ್ದರು.

ಇದನ್ನೂ ಓದಿ: ಮಂಡ್ಯದಲ್ಲಿ ಬಾರ್ ಲೈಸೆನ್ಸ್‌ಗೆ ₹60 ಲಕ್ಷ ಲಂಚಕ್ಕೆ ಬೇಡಿಕೆ; ಅಬಕಾರಿ ಡಿಸಿ ನಾಗಶಯನ ಸಸ್ಪೆಂಡ್!

45
ದೂರು ದಾಖಲು
Image Credit : Asianet News

ದೂರು ದಾಖಲು

ಮದುವೆಗೆ ಗಂಡು ಹುಡುಕಿದ ನಂತರವೂ ಪ್ರಿಯಾಂಕಾ-ಮುತ್ತುರಾಜ್ ಲವ್ ಮುಂದುವರಿದಿತ್ತು. ಇದೀಗ ಮರ್ಯಾದೆಗೆ ಹೆದರಿ ಮಗಳು ಮತ್ತು ಪತ್ನಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಚಡ್ಡಿ ಕತ್ತರಿಸಿ 45 ಲಕ್ಷ ಮೌಲ್ಯದ ಚಿನ್ನ ಹೊರತೆಗೆದ ಕಸ್ಟಮ್ಸ್ ಅಧಿಕಾರಿಗಳು

55
ಪೊಲೀಸರಿಂದ ತನಿಖೆ ಆರಂಭ
Image Credit : Asianet News

ಪೊಲೀಸರಿಂದ ತನಿಖೆ ಆರಂಭ

ಈ ಸಂಬಂಧ ಪ್ರಿಯಾಂಕಾ ತಂದೆ ಮಹೇಶ್‌ ಹಲಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Mandya: ಪಂಚಾಯ್ತಿಗೆ ಬರುತ್ತಿದ್ದಂತೆ 3 ದಿನದಲ್ಲಿ 54 ಲಕ್ಷ ಮಾಯ ಮಾಡಿದ ಪಿಡಿಒ ಶ್ರೀನಿವಾಸಯ್ಯ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಮಂಡ್ಯ
ಕ್ರೈಮ್ ನ್ಯೂಸ್
ಆತ್ಮಹತ್ಯೆ
ಪ್ರೀತಿ

Latest Videos
Recommended Stories
Recommended image1
ಮುರಿದ ಬಿದ್ದ ಮದುವೆ, ಮತ್ತೆ ತಗ್ಲಾಕ್ಕೊಂಡ ಹರಿಪ್ರಸಾದ; ಮೊದಲ ಪತ್ನಿಯಾಯ್ತು, ಈಗ ಮಂಡ್ಯ ಹುಡುಗಿಯಿಂದಲೂ ಮತ್ತೊಂದು ಶಾಕ್!
Recommended image2
ಹಿಂದೂ ಮದುವೆ, ಮುಸ್ಲಿಮರ ಸಾರಥ್ಯ: ಅನ್ಯಧರ್ಮದ ಮಕ್ಕಳಿಗೆ ಆಸರೆಯಾದ ಮುಲ್ಲಾ ದಂಪತಿ
Recommended image3
ಪಡ್ಡೆ ಹುಡುಗರಿಗೆ ಬಲೆ ಬೀಸಲು ಖತರ್‌ನಾಕ್ ಪ್ಲಾನ್ ಮಾಡ್ತಿದ್ದ ಸುಚಿತ್ರಾ! ಈಕೆ ಹುಡುಗರನ್ನು ಪಟಾಯಿಸ್ತಿದ್ದ ರೀತಿನೇ ಡಿಫರೆಂಟ್!
Related Stories
Recommended image1
ಪಾಂಡವಪುರ: ತೊಣ್ಣೂರು ಕೆರೆಯಲ್ಲಿ ಮೀನು ಹಿಡಿಯಲು ಪರವಾನಿಗೆ ನೀಡುವಂತೆ ಮೀನುಗಾರರ ಒತ್ತಾಯ
Recommended image2
ಪಾಂಡವಪುರ ದುರಂತ; ಬಸ್‌ನಲ್ಲಿದ್ದ ಮಕ್ಕಳ ಆತ್ಮ ಗೊಂಬೆಗಾಗಿ ಬಂದಿತ್ತು, ವಿಡಿಯೋ ನೋಡಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved