MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಲಾಕ್‌ಡೌನ್: ಆಹಾರ ಕಿಟ್ ವಿತರಿಸಿದ ಸಂಸದ ಪ್ರತಾಪ್‌ ಸಿಂಹ

ಲಾಕ್‌ಡೌನ್: ಆಹಾರ ಕಿಟ್ ವಿತರಿಸಿದ ಸಂಸದ ಪ್ರತಾಪ್‌ ಸಿಂಹ

ಸಂಸದ ಪ್ರತಾಪ್‌ ಸಿಂಹ ಮೈಸೂರಿನ ಪಿರಿಯಾಪಟ್ಟಣ ತಾಲೂಕು ಬಿಜೆಪಿ ವತಿಯಿಂದ ಆಟೋ ಚಾಲಕರಿಗೆ, ಸವಿತಾ ಸಮಾಜದ ಸದಸ್ಯರು, ಗಾರೆ ಕೆಲಸದ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಿದ್ದಾರೆ. ಇಲ್ಲಿವೆ ಫೋಟೋಸ್

1 Min read
Suvarna News | Asianet News
Published : Apr 26 2020, 10:57 AM IST| Updated : Apr 26 2020, 12:28 PM IST
Share this Photo Gallery
  • FB
  • TW
  • Linkdin
  • Whatsapp
18
<p>ಲಾಕ್‌ಡೌನ್‌ನಿಂದಾಗಿ ಕೆಲಸ, ಕೂಲಿ ಇಲ್ಲದೆ ಕಷ್ಟ ಪಡುತ್ತಿರುವ&nbsp;ಜನರಿಗೆ ಸಂಸದ ಪ್ರತಾಪ್ ಸಿಂಹ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ .</p>

<p>ಲಾಕ್‌ಡೌನ್‌ನಿಂದಾಗಿ ಕೆಲಸ, ಕೂಲಿ ಇಲ್ಲದೆ ಕಷ್ಟ ಪಡುತ್ತಿರುವ&nbsp;ಜನರಿಗೆ ಸಂಸದ ಪ್ರತಾಪ್ ಸಿಂಹ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ .</p>

ಲಾಕ್‌ಡೌನ್‌ನಿಂದಾಗಿ ಕೆಲಸ, ಕೂಲಿ ಇಲ್ಲದೆ ಕಷ್ಟ ಪಡುತ್ತಿರುವ ಜನರಿಗೆ ಸಂಸದ ಪ್ರತಾಪ್ ಸಿಂಹ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ .

28
<p>ಪಿರಿಯಾಪಟ್ಟಣ ತಾಲ್ಲೂಕು ಬಿಜೆಪಿ ವತಿಯಿಂದ ಆಟೋ ಚಾಲಕರಿಗೆ, ಸವಿತಾ ಸಮಾಜದ ಸದಸ್ಯರು, ಗಾರೆ ಕೆಲಸದ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಲಾಯಿತು.</p>

<p>ಪಿರಿಯಾಪಟ್ಟಣ ತಾಲ್ಲೂಕು ಬಿಜೆಪಿ ವತಿಯಿಂದ ಆಟೋ ಚಾಲಕರಿಗೆ, ಸವಿತಾ ಸಮಾಜದ ಸದಸ್ಯರು, ಗಾರೆ ಕೆಲಸದ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಲಾಯಿತು.</p>

ಪಿರಿಯಾಪಟ್ಟಣ ತಾಲ್ಲೂಕು ಬಿಜೆಪಿ ವತಿಯಿಂದ ಆಟೋ ಚಾಲಕರಿಗೆ, ಸವಿತಾ ಸಮಾಜದ ಸದಸ್ಯರು, ಗಾರೆ ಕೆಲಸದ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಲಾಯಿತು.

38
<p>ಕೆಲಸವಿಲ್ಲದೆ ಕಷ್ಟಪಡುತ್ತಿರುವ ಜನರು ಆಹಾರ ಕಿಟ್‌ಗಳನ್ನು ಪಡೆದುಕೊಂಡರು</p>

<p>ಕೆಲಸವಿಲ್ಲದೆ ಕಷ್ಟಪಡುತ್ತಿರುವ ಜನರು ಆಹಾರ ಕಿಟ್‌ಗಳನ್ನು ಪಡೆದುಕೊಂಡರು</p>

ಕೆಲಸವಿಲ್ಲದೆ ಕಷ್ಟಪಡುತ್ತಿರುವ ಜನರು ಆಹಾರ ಕಿಟ್‌ಗಳನ್ನು ಪಡೆದುಕೊಂಡರು

48
<p>ಸಂಸದ ಪ್ರತಾಪ್‌ ಸಿಂಹ ಕಿಟ್‌ಗಳನ್ನು ವಿತರಿಸುವ ಸಂದರ್ಭದಲ್ಲಿ ಮಾಸ್ಕ್ ಧರಿಸಿದ್ದರು.</p>

<p>ಸಂಸದ ಪ್ರತಾಪ್‌ ಸಿಂಹ ಕಿಟ್‌ಗಳನ್ನು ವಿತರಿಸುವ ಸಂದರ್ಭದಲ್ಲಿ ಮಾಸ್ಕ್ ಧರಿಸಿದ್ದರು.</p>

ಸಂಸದ ಪ್ರತಾಪ್‌ ಸಿಂಹ ಕಿಟ್‌ಗಳನ್ನು ವಿತರಿಸುವ ಸಂದರ್ಭದಲ್ಲಿ ಮಾಸ್ಕ್ ಧರಿಸಿದ್ದರು.

58
<p>ವೃದ್ಧರೂ, ಮಹಿಳೆಯರೂ ಆದಾಯವಿಲ್ಲದೆ ಕಷ್ಟಪಡುತ್ತಿರುವ ಸಾಕಷ್ಟು ಮಂದಿ ಆಹಾರ ಕಿಟ್‌ಗಳನ್ನು ಪಡೆದುಕೊಂಡರು.</p>

<p>ವೃದ್ಧರೂ, ಮಹಿಳೆಯರೂ ಆದಾಯವಿಲ್ಲದೆ ಕಷ್ಟಪಡುತ್ತಿರುವ ಸಾಕಷ್ಟು ಮಂದಿ ಆಹಾರ ಕಿಟ್‌ಗಳನ್ನು ಪಡೆದುಕೊಂಡರು.</p>

ವೃದ್ಧರೂ, ಮಹಿಳೆಯರೂ ಆದಾಯವಿಲ್ಲದೆ ಕಷ್ಟಪಡುತ್ತಿರುವ ಸಾಕಷ್ಟು ಮಂದಿ ಆಹಾರ ಕಿಟ್‌ಗಳನ್ನು ಪಡೆದುಕೊಂಡರು.

68
<p>ಆಹಾರ ಕಿಟ್‌ಗಳನ್ನು ವಿತರಿಸುವ ಸಂದರ್ಭ ಸ್ಥಳೀಯ ಬಿಜೆಪಿ ಮುಖಂಡರೂ ಉಪಸ್ಥಿತರಿದ್ದರು.</p>

<p>ಆಹಾರ ಕಿಟ್‌ಗಳನ್ನು ವಿತರಿಸುವ ಸಂದರ್ಭ ಸ್ಥಳೀಯ ಬಿಜೆಪಿ ಮುಖಂಡರೂ ಉಪಸ್ಥಿತರಿದ್ದರು.</p>

ಆಹಾರ ಕಿಟ್‌ಗಳನ್ನು ವಿತರಿಸುವ ಸಂದರ್ಭ ಸ್ಥಳೀಯ ಬಿಜೆಪಿ ಮುಖಂಡರೂ ಉಪಸ್ಥಿತರಿದ್ದರು.

78
<p>ಸಂಸದೆ ಶೋಭಾ ಕರಂದ್ಲಾಜೆ ಅವರೂ ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ.</p>

<p>ಸಂಸದೆ ಶೋಭಾ ಕರಂದ್ಲಾಜೆ ಅವರೂ ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ.</p>

ಸಂಸದೆ ಶೋಭಾ ಕರಂದ್ಲಾಜೆ ಅವರೂ ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ.

88
<p>ಕಿಟ್‌ ವಿತರಣೆ ಸಂದರ್ಭ&nbsp;ಶ್ರೀ ಸಿ.ಹೆಚ್ ವಿಜಯ ಶಂಕರ್ ರವರು, ಮಹೇಂದ್ರರವರು, ಪ್ರಕಾಶ್ ಬಾಬು , ಸೋಮಶೇಖರ್ ಹಾಗೂ ನಮ್ಮ ಪಕ್ಷದ ಮುಖಂಡರು ಉಪಸ್ಥಿತರಿದ್ದರು.</p>

<p>ಕಿಟ್‌ ವಿತರಣೆ ಸಂದರ್ಭ&nbsp;ಶ್ರೀ ಸಿ.ಹೆಚ್ ವಿಜಯ ಶಂಕರ್ ರವರು, ಮಹೇಂದ್ರರವರು, ಪ್ರಕಾಶ್ ಬಾಬು , ಸೋಮಶೇಖರ್ ಹಾಗೂ ನಮ್ಮ ಪಕ್ಷದ ಮುಖಂಡರು ಉಪಸ್ಥಿತರಿದ್ದರು.</p>

ಕಿಟ್‌ ವಿತರಣೆ ಸಂದರ್ಭ ಶ್ರೀ ಸಿ.ಹೆಚ್ ವಿಜಯ ಶಂಕರ್ ರವರು, ಮಹೇಂದ್ರರವರು, ಪ್ರಕಾಶ್ ಬಾಬು , ಸೋಮಶೇಖರ್ ಹಾಗೂ ನಮ್ಮ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

About the Author

SN
Suvarna News
Latest Videos
Recommended Stories
Recommended image1
ಕರ್ನಾಟಕದಲ್ಲಿ 7 ತಿಂಗಳಾದರೂ ಏರಿಕೆ ಆಗದ ಮದ್ಯ ಮಾರಾಟ: ಡ್ರಗ್ಸ್‌ ಬಳಕೆ ಏರಿಕೆ ಕಾರಣವೇ?
Recommended image2
ಈ ಬಸ್ಸಿನಲ್ಲಿ ನಿತ್ಯವೂ ಕನ್ನಡ ದಿನಪತ್ರಿಕೆ ಲಭ್ಯ: ಪತ್ರಿಕೆ ಕಂಡಕ್ಟರ್ ಎಂದೇ ಮುರ್ತೂಜಸಾಬ ಪ್ರಸಿದ್ಧ
Recommended image3
ಒಂದು ವೇಳೆ ಡಿ.ಕೆ.ಶಿವಕುಮಾರ್ ಬಿಜೆಪಿಗೆ ಬಂದರೆ ಒಪ್ಪಲ್ಲ: ಶಾಸಕ ರಮೇಶ್ ಜಾರಕಿಹೊಳಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved