ಬೆಂಗಳೂರಿನಲ್ಲಿ ವಲಸೆ ಕಾರ್ಮಿಕರಿಗೆ ದಿನಸಿ ವಿತರಣೆ
ಸಂಸದೆ ಶೋಭಾ ಕರಂದ್ಲಾಜೆ ಬೆಂಗಳೂರಿನ ತನಿಸಂದ್ರದಲ್ಲಿರುವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ಮತ್ತು ಉತ್ತರ ಕರ್ನಾಟಕ ಭಾಗದ ವಲಸೆ ಕಾರ್ಮಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಇಲ್ಲಿವೆ ಫೋಟೋಸ್
17

<p>ಬೆಂಗಳೂರಿನ ತನಿಸಂದ್ರದಲ್ಲಿರುವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ಮತ್ತು ಉತ್ತರ ಕರ್ನಾಟಕ ಭಾಗದ ವಲಸೆ ಕಾರ್ಮಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ.</p>
ಬೆಂಗಳೂರಿನ ತನಿಸಂದ್ರದಲ್ಲಿರುವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ಮತ್ತು ಉತ್ತರ ಕರ್ನಾಟಕ ಭಾಗದ ವಲಸೆ ಕಾರ್ಮಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ.
27
<p>ಲಾಕ್ಡೌನ್ನಿಂದಾಗಿ ಜನರು ಆಹಾರ, ದಿನಬಳಕೆ ವಸ್ತುಗಳಿಲ್ಲದೆ ಪರದಾಡುವಂತಾಗಿದೆ.</p>
ಲಾಕ್ಡೌನ್ನಿಂದಾಗಿ ಜನರು ಆಹಾರ, ದಿನಬಳಕೆ ವಸ್ತುಗಳಿಲ್ಲದೆ ಪರದಾಡುವಂತಾಗಿದೆ.
37
<p>ವಲಸೆ ಕಾರ್ಮಿಕರು ತಮ್ಮ ಊರಿಗೂ ಹೋಗಲಾಗದೆ, ಬೆಂಗಳೂರಿನಲ್ಲಿ ಕೆಲಸವಿಲ್ಲದೆ ಹೊಟ್ಟೆ ತುಂಬಿಸಲು ಕಷ್ಟಪಡುತ್ತಿದ್ದಾರೆ.</p>
ವಲಸೆ ಕಾರ್ಮಿಕರು ತಮ್ಮ ಊರಿಗೂ ಹೋಗಲಾಗದೆ, ಬೆಂಗಳೂರಿನಲ್ಲಿ ಕೆಲಸವಿಲ್ಲದೆ ಹೊಟ್ಟೆ ತುಂಬಿಸಲು ಕಷ್ಟಪಡುತ್ತಿದ್ದಾರೆ.
47
<p>ಸಂಸದೆ ಶೋಭಾ ವಲಸೆ ಕಾರ್ಮಿಕರನ್ನು ಭೇಟಿ ಮಾಡಿಅವರಿಗೆ ದಿನಸಿಯ ಕಿಟ್ಗಳನ್ನು ವಿತರಿಸಿದ್ದಾರೆ.</p>
ಸಂಸದೆ ಶೋಭಾ ವಲಸೆ ಕಾರ್ಮಿಕರನ್ನು ಭೇಟಿ ಮಾಡಿಅವರಿಗೆ ದಿನಸಿಯ ಕಿಟ್ಗಳನ್ನು ವಿತರಿಸಿದ್ದಾರೆ.
57
<p>ಈ ನಡುವೆ ಸಂಸದೆ ಉಡುಪಿ, ಚಿಕ್ಕಮಗಳೂರು ಭಾಗಕ್ಕೂ ಭೇಟಿ ನೀಡಿ ಆಟೋ ಚಾಲಕರಿಗೆ, ದಿನಗೂಲಿ ಕಾರ್ಮಿಕರಿಗೆ ನೆರವಾಗಿದ್ದಾರೆ.</p>
ಈ ನಡುವೆ ಸಂಸದೆ ಉಡುಪಿ, ಚಿಕ್ಕಮಗಳೂರು ಭಾಗಕ್ಕೂ ಭೇಟಿ ನೀಡಿ ಆಟೋ ಚಾಲಕರಿಗೆ, ದಿನಗೂಲಿ ಕಾರ್ಮಿಕರಿಗೆ ನೆರವಾಗಿದ್ದಾರೆ.
67
<p>ಉಡುಪಿಯ ಕಾಪುವಿನಲ್ಲಿಯೂ ಸಂಸದೆ ಪಡಿತರವಿಲ್ಲದ ಜನರಿಗೆ ಆಹಾರ ಕಿಟ್ಗಳನ್ನು ವಿತರಿಸಿದ್ದರು.</p>
ಉಡುಪಿಯ ಕಾಪುವಿನಲ್ಲಿಯೂ ಸಂಸದೆ ಪಡಿತರವಿಲ್ಲದ ಜನರಿಗೆ ಆಹಾರ ಕಿಟ್ಗಳನ್ನು ವಿತರಿಸಿದ್ದರು.
77
<p>ಈ ನಡುವೆ ಸಂಸದೆ ಶೋಭಾ ಅವರು ಉಡುಪಿ, ಚಿಕ್ಕಮಗಳೂರಿನ ಜನರನ್ನು ನಿರ್ಲಕ್ಷ್ಯಿಸಿ, ಬೆಂಗಳೂರಿನಲ್ಲಿ ಕಿಟ್ ವಿತರಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು.</p>
ಈ ನಡುವೆ ಸಂಸದೆ ಶೋಭಾ ಅವರು ಉಡುಪಿ, ಚಿಕ್ಕಮಗಳೂರಿನ ಜನರನ್ನು ನಿರ್ಲಕ್ಷ್ಯಿಸಿ, ಬೆಂಗಳೂರಿನಲ್ಲಿ ಕಿಟ್ ವಿತರಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು.
Latest Videos