MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮೈಸೂರಿನ ಜಯಚಾಮರಾಜೇಂದ್ರ ಝೂ ಓಪನ್: ಬಿಳಿ ಹುಲಿ ಮಿಸ್ ಮಾಡ್ಕೋಬೇಡಿ

ಮೈಸೂರಿನ ಜಯಚಾಮರಾಜೇಂದ್ರ ಝೂ ಓಪನ್: ಬಿಳಿ ಹುಲಿ ಮಿಸ್ ಮಾಡ್ಕೋಬೇಡಿ

ಕೊರೋನಾ ವೈರಸ್ ನಿಯಂತ್ರಣ ಹಿನ್ನೆಲೆಯಲ್ಲಿ ಕಳೆದ 86 ದಿನ ಬಂದ್‌ ಆಗಿದ್ದ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ಸೇರಿದಂತೆ ರಾಜ್ಯದ 9 ಮೃಗಾಲಯ ಜೂ. 8ರಿಂದ ಪುನಾರಂಭವಾಗಲಿವೆ. ಸಕಲ ಮುಂಜಾಗ್ರತೆ ಕ್ರಮಗಳೊಂದಿಗೆ ಝೂಗೆ ಆಗಮಿಸುವ ಪ್ರವಾಸಿಗರನ್ನು ಸ್ವಾಗತಿಸಲು ಮೃಗಾಲಯದ ಆಡಳಿತ ಮಂಡಳಿ ಸಜ್ಜಾಗಿದೆ. ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ಪುನಾರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ 50 ಮಂದಿಗೆ ಟಿಕೆಟ್ ಪಡೆಯುವ ಮೂಲಕ ಇಂದು ಪ್ರವೇಶಕ್ಕೆ ಚಾಲನೆ ನೀಡಲಾಯಿತು.

1 Min read
Suvarna News
Published : Jun 08 2020, 04:25 PM IST
Share this Photo Gallery
  • FB
  • TW
  • Linkdin
  • Whatsapp
18
<p>3 ತಿಂಗಳ ಬಳಿಕ ಮೈಸೂರು &nbsp;ಜಯಚಾಮರಾಜೇಂದ್ರ ಮೃಗಾಲಯ ಪುನಾರಂಭವಾಗಿದ್ದು, ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಚಾಲನೆ ನೀಡಿದರು.</p>

<p>3 ತಿಂಗಳ ಬಳಿಕ ಮೈಸೂರು &nbsp;ಜಯಚಾಮರಾಜೇಂದ್ರ ಮೃಗಾಲಯ ಪುನಾರಂಭವಾಗಿದ್ದು, ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಚಾಲನೆ ನೀಡಿದರು.</p>

3 ತಿಂಗಳ ಬಳಿಕ ಮೈಸೂರು  ಜಯಚಾಮರಾಜೇಂದ್ರ ಮೃಗಾಲಯ ಪುನಾರಂಭವಾಗಿದ್ದು, ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಚಾಲನೆ ನೀಡಿದರು.

28
<p>ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸುಮಲತಾ ಅಂಬರೀಷ್ ರವರು,ಮೃಗಾಲಯದ ಪ್ರವೇಶದ್ವಾರ ಬಳಿಯ ಚಾಮುಂಡೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ಮೃಗಾಲಯ ಪುನಾರಂಭಕ್ಕೆ ಚಾಲನೆ ನೀಡಿದರು.</p>

<p>ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸುಮಲತಾ ಅಂಬರೀಷ್ ರವರು,ಮೃಗಾಲಯದ ಪ್ರವೇಶದ್ವಾರ ಬಳಿಯ ಚಾಮುಂಡೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ಮೃಗಾಲಯ ಪುನಾರಂಭಕ್ಕೆ ಚಾಲನೆ ನೀಡಿದರು.</p>

ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಸುಮಲತಾ ಅಂಬರೀಷ್ ರವರು,ಮೃಗಾಲಯದ ಪ್ರವೇಶದ್ವಾರ ಬಳಿಯ ಚಾಮುಂಡೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ಮೃಗಾಲಯ ಪುನಾರಂಭಕ್ಕೆ ಚಾಲನೆ ನೀಡಿದರು.

38
<p>ಈಚೆಗೆ ಜನಿಸಿದ ಜಿರಾಫೆ ಮರಿಗಳಿಗೆ ಇದೇ ವೇಳೆ ಆದ್ಯ ಯಧುವೀರ ಹಾಗೂ ಬಾಲಾಜಿ ಎಂದು ನಾಮಕರಣ ಮಾಡಲಾಯಿತು.</p>

<p>ಈಚೆಗೆ ಜನಿಸಿದ ಜಿರಾಫೆ ಮರಿಗಳಿಗೆ ಇದೇ ವೇಳೆ ಆದ್ಯ ಯಧುವೀರ ಹಾಗೂ ಬಾಲಾಜಿ ಎಂದು ನಾಮಕರಣ ಮಾಡಲಾಯಿತು.</p>

ಈಚೆಗೆ ಜನಿಸಿದ ಜಿರಾಫೆ ಮರಿಗಳಿಗೆ ಇದೇ ವೇಳೆ ಆದ್ಯ ಯಧುವೀರ ಹಾಗೂ ಬಾಲಾಜಿ ಎಂದು ನಾಮಕರಣ ಮಾಡಲಾಯಿತು.

48
<p>ಅಪರೂಪದ ತಳಿಯಾಗಿರುವ ಬಿಳಿ ಹುಲಿ ಸಂಚರಿಸಲು ಅನುಕೂಲವಾಗುವಂತೆ ನೂತನವಾಗಿ ನಿರ್ಮಿಸಲಾಗಿರುವ ಎನ್ಕ್ಲೂಶರ್ ಅನ್ನು ಹಸಿರು ಬಾವುಟ ತೋರ್ಪಡಿಸುವ ಮೂಲಕ ಅನಾವರಣಗೊಳಿಸಲಾಯಿತು. ಇಲ್ಲಿ ಪ್ರಸ್ತುತ ಸಾರಾ ಎಂಬ ಹೆಣ್ಣು ಬಿಳಿ ಹುಲಿ ವಿಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ.</p>

<p>ಅಪರೂಪದ ತಳಿಯಾಗಿರುವ ಬಿಳಿ ಹುಲಿ ಸಂಚರಿಸಲು ಅನುಕೂಲವಾಗುವಂತೆ ನೂತನವಾಗಿ ನಿರ್ಮಿಸಲಾಗಿರುವ ಎನ್ಕ್ಲೂಶರ್ ಅನ್ನು ಹಸಿರು ಬಾವುಟ ತೋರ್ಪಡಿಸುವ ಮೂಲಕ ಅನಾವರಣಗೊಳಿಸಲಾಯಿತು. ಇಲ್ಲಿ ಪ್ರಸ್ತುತ ಸಾರಾ ಎಂಬ ಹೆಣ್ಣು ಬಿಳಿ ಹುಲಿ ವಿಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ.</p>

ಅಪರೂಪದ ತಳಿಯಾಗಿರುವ ಬಿಳಿ ಹುಲಿ ಸಂಚರಿಸಲು ಅನುಕೂಲವಾಗುವಂತೆ ನೂತನವಾಗಿ ನಿರ್ಮಿಸಲಾಗಿರುವ ಎನ್ಕ್ಲೂಶರ್ ಅನ್ನು ಹಸಿರು ಬಾವುಟ ತೋರ್ಪಡಿಸುವ ಮೂಲಕ ಅನಾವರಣಗೊಳಿಸಲಾಯಿತು. ಇಲ್ಲಿ ಪ್ರಸ್ತುತ ಸಾರಾ ಎಂಬ ಹೆಣ್ಣು ಬಿಳಿ ಹುಲಿ ವಿಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

58
<p>Chamarajendra zoo&nbsp;</p>

<p>Chamarajendra zoo&nbsp;</p>

Chamarajendra zoo 

68
<p>ಮೈಸೂರು ಮೂಲದ ಮೂವರು ನಟರಿಗೆ ಗೌರವ ಸೂಚಿಸಲು ವರನಟ ಡಾ. ರಾಜ್ ಕುಮಾರ್ ಅವರ ಹೆಸರಿನಲ್ಲಿ ಆನೆ ಹಾಗೂ ರೆಬೆಲ್ ಸ್ಟಾರ್ ಅಂಬರೀಷ್ ಅವರ ಹೆಸರಿನಲ್ಲಿ ಆಫ್ರಿಕನ್ ಆನೆ ಮತ್ತು ಸಾಹಸಸಿಂಹ ವಿಷ್ಣುವರ್ಧನ್ ಹೆಸರಿನಲ್ಲಿ ಒಂದು ಸಿಂಹವನ್ನು ವೈಯಕ್ತಿಕವಾಗಿ ದತ್ತು ಪಡೆದುಕೊಂಡೆವು ಎಂದರು.</p>

<p>ಮೈಸೂರು ಮೂಲದ ಮೂವರು ನಟರಿಗೆ ಗೌರವ ಸೂಚಿಸಲು ವರನಟ ಡಾ. ರಾಜ್ ಕುಮಾರ್ ಅವರ ಹೆಸರಿನಲ್ಲಿ ಆನೆ ಹಾಗೂ ರೆಬೆಲ್ ಸ್ಟಾರ್ ಅಂಬರೀಷ್ ಅವರ ಹೆಸರಿನಲ್ಲಿ ಆಫ್ರಿಕನ್ ಆನೆ ಮತ್ತು ಸಾಹಸಸಿಂಹ ವಿಷ್ಣುವರ್ಧನ್ ಹೆಸರಿನಲ್ಲಿ ಒಂದು ಸಿಂಹವನ್ನು ವೈಯಕ್ತಿಕವಾಗಿ ದತ್ತು ಪಡೆದುಕೊಂಡೆವು ಎಂದರು.</p>

ಮೈಸೂರು ಮೂಲದ ಮೂವರು ನಟರಿಗೆ ಗೌರವ ಸೂಚಿಸಲು ವರನಟ ಡಾ. ರಾಜ್ ಕುಮಾರ್ ಅವರ ಹೆಸರಿನಲ್ಲಿ ಆನೆ ಹಾಗೂ ರೆಬೆಲ್ ಸ್ಟಾರ್ ಅಂಬರೀಷ್ ಅವರ ಹೆಸರಿನಲ್ಲಿ ಆಫ್ರಿಕನ್ ಆನೆ ಮತ್ತು ಸಾಹಸಸಿಂಹ ವಿಷ್ಣುವರ್ಧನ್ ಹೆಸರಿನಲ್ಲಿ ಒಂದು ಸಿಂಹವನ್ನು ವೈಯಕ್ತಿಕವಾಗಿ ದತ್ತು ಪಡೆದುಕೊಂಡೆವು ಎಂದರು.

78
<p>ಅಮೆರಿಕದ ಅಕ್ಕ ಸಂಸ್ಥೆಯಿಂದ ಮೃಗಾಲಯದ ನಿರ್ವಹಣೆಗೆಂದು 40 ಲಕ್ಷ ರೂಪಾಯಿ ಚೆಕ್ ಅನ್ನು ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ ಅವರು ಇಂದು ಮೃಗಾಲಯಕ್ಕೆ ಹಸ್ತಾಂತರಿಸಿದರು.</p>

<p>ಅಮೆರಿಕದ ಅಕ್ಕ ಸಂಸ್ಥೆಯಿಂದ ಮೃಗಾಲಯದ ನಿರ್ವಹಣೆಗೆಂದು 40 ಲಕ್ಷ ರೂಪಾಯಿ ಚೆಕ್ ಅನ್ನು ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ ಅವರು ಇಂದು ಮೃಗಾಲಯಕ್ಕೆ ಹಸ್ತಾಂತರಿಸಿದರು.</p>

ಅಮೆರಿಕದ ಅಕ್ಕ ಸಂಸ್ಥೆಯಿಂದ ಮೃಗಾಲಯದ ನಿರ್ವಹಣೆಗೆಂದು 40 ಲಕ್ಷ ರೂಪಾಯಿ ಚೆಕ್ ಅನ್ನು ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ ಅವರು ಇಂದು ಮೃಗಾಲಯಕ್ಕೆ ಹಸ್ತಾಂತರಿಸಿದರು.

88
<p>ನಮ್ಮೊಂದಿಗೆ ಸಂಸದರಾದ ಸುಮಲತಾ ಅಂಬರೀಷ್ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಶಾಸಕರಾದ ಎಸ್.ಎ ರಾಮದಾಸ್, ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ಹರ್ಷವರ್ಧನ್, ಡಿಸಿಪಿ ಪ್ರಕಾಶ್ ಗೌಡ, ಮೇಯರ್ ತಸ್ನಿಂ, ಜಿಪಂ ಸಿಇಒ ಪ್ರಶಾಂತ್ ಕುಮಾರ್, ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ್ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.</p>

<p>ನಮ್ಮೊಂದಿಗೆ ಸಂಸದರಾದ ಸುಮಲತಾ ಅಂಬರೀಷ್ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಶಾಸಕರಾದ ಎಸ್.ಎ ರಾಮದಾಸ್, ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ಹರ್ಷವರ್ಧನ್, ಡಿಸಿಪಿ ಪ್ರಕಾಶ್ ಗೌಡ, ಮೇಯರ್ ತಸ್ನಿಂ, ಜಿಪಂ ಸಿಇಒ ಪ್ರಶಾಂತ್ ಕುಮಾರ್, ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ್ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.</p>

ನಮ್ಮೊಂದಿಗೆ ಸಂಸದರಾದ ಸುಮಲತಾ ಅಂಬರೀಷ್ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಶಾಸಕರಾದ ಎಸ್.ಎ ರಾಮದಾಸ್, ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ಹರ್ಷವರ್ಧನ್, ಡಿಸಿಪಿ ಪ್ರಕಾಶ್ ಗೌಡ, ಮೇಯರ್ ತಸ್ನಿಂ, ಜಿಪಂ ಸಿಇಒ ಪ್ರಶಾಂತ್ ಕುಮಾರ್, ಅಕ್ಕ ಸಂಘಟನೆಯ ಮಾಜಿ ಅಧ್ಯಕ್ಷರಾದ ಶಿವಮೂರ್ತಿ ಕಿಲಾರ್ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

SN
Suvarna News

Latest Videos
Recommended Stories
Recommended image1
ಕೋಲಾರ ಬೀದರ್ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್, ಅಲರ್ಟ್ ಆದ ಪೊಲೀಸರು, ತೀವ್ರ ತಪಾಸಣೆ
Recommended image2
ಮೈಸೂರು, ಮಂಡ್ಯದಲ್ಲಿ ಬಾಲ್ಯ ವಿವಾಹಕ್ಕೆ ಗಣನೀಯ ಇಳಿಕೆ, ಸರ್ಕಾರದಿಂದ ಸಿಕ್ಕಿತು ನೆಮ್ಮದಿಯ ಸುದ್ದಿ
Recommended image3
ಬೆಂಗಳೂರು: ತಿಂಡಿ ಎಸೆದು ಪಾತ್ರೆಯಿಂದ ಹಲ್ಲೆ ಮಾಡಿದ ಪುಂಡರಿಗೆ ಕುದಿಯುವ ಎಣ್ಣೆ ಎರಚಿದ ವ್ಯಾಪಾರಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved