MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಮಠಾಧೀಶರು ಅವರವರ ಸಿದ್ಧಾಂತವನ್ನು ಮಠಕ್ಕೆ ಸೀಮಿತಗೊಳಿಸಿ: ವಿಜಯಾನಂದ ಸ್ವಾಮೀಜಿ ಕರೆ

ಮಠಾಧೀಶರು ಅವರವರ ಸಿದ್ಧಾಂತವನ್ನು ಮಠಕ್ಕೆ ಸೀಮಿತಗೊಳಿಸಿ: ವಿಜಯಾನಂದ ಸ್ವಾಮೀಜಿ ಕರೆ

ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಶಿಷ್ಯ, ಶ್ರೀ ದತ್ತ ವಿಜಯಾನಂದ ಸ್ವಾಮೀಜಿಯವರು ಇಂದು (ಮಂಗಳವಾರ) ಉಡುಪಿ ಶ್ರೀಕೃಷ್ಣಕ್ಕೆ ಭೇಟಿ ನೀಡಿದರು. ಈ ವೇಳೆ ಮಠಾಧೀಶರು ಅವರವರ ಸಿದ್ಧಾಂತವನ್ನು ಮಠಕ್ಕೆ ಸೀಮಿತಗೊಳಿಸಿ ಎಂದು ಕರೆ ನೀಡಿದರು.

1 Min read
Suvarna News
Published : Jul 13 2021, 05:03 PM IST
Share this Photo Gallery
  • FB
  • TW
  • Linkdin
  • Whatsapp
16
<p>ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಶಿಷ್ಯ, ಶ್ರೀ ದತ್ತ ವಿಜಯಾನಂದ ಸ್ವಾಮೀಜಿಯವರು ಇಂದು (ಮಂಗಳವಾರ) ಉಡುಪಿ ಶ್ರೀಕೃಷ್ಣಕ್ಕೆ ಭೇಟಿ ನೀಡಿದರು.</p>

<p>ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಶಿಷ್ಯ, ಶ್ರೀ ದತ್ತ ವಿಜಯಾನಂದ ಸ್ವಾಮೀಜಿಯವರು ಇಂದು (ಮಂಗಳವಾರ) ಉಡುಪಿ ಶ್ರೀಕೃಷ್ಣಕ್ಕೆ ಭೇಟಿ ನೀಡಿದರು.</p>

ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಶಿಷ್ಯ, ಶ್ರೀ ದತ್ತ ವಿಜಯಾನಂದ ಸ್ವಾಮೀಜಿಯವರು ಇಂದು (ಮಂಗಳವಾರ) ಉಡುಪಿ ಶ್ರೀಕೃಷ್ಣಕ್ಕೆ ಭೇಟಿ ನೀಡಿದರು.

26
<p>&nbsp; ಅವರನ್ನು ಮಠಕ್ಕೆ ವೇದಘೋಷ, ಮಂಗಳವಾದ್ಯದೊಂದಿಗೆ ಬರ ಮಾಡಿಕೊಳ್ಳಲಾಯಿತು. ನಂತರ ಅವರಿಗೆ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ದೇವರ ದರ್ಶನ ಮಾಡಿಸಿ ಗೌರವಿಸಿದರು.</p>

<p>&nbsp; ಅವರನ್ನು ಮಠಕ್ಕೆ ವೇದಘೋಷ, ಮಂಗಳವಾದ್ಯದೊಂದಿಗೆ ಬರ ಮಾಡಿಕೊಳ್ಳಲಾಯಿತು. ನಂತರ ಅವರಿಗೆ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ದೇವರ ದರ್ಶನ ಮಾಡಿಸಿ ಗೌರವಿಸಿದರು.</p>

  ಅವರನ್ನು ಮಠಕ್ಕೆ ವೇದಘೋಷ, ಮಂಗಳವಾದ್ಯದೊಂದಿಗೆ ಬರ ಮಾಡಿಕೊಳ್ಳಲಾಯಿತು. ನಂತರ ಅವರಿಗೆ ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ದೇವರ ದರ್ಶನ ಮಾಡಿಸಿ ಗೌರವಿಸಿದರು.

36
<p>ಮಂಗಳವಾರ ಉಡುಪಿ ಶ್ರೀಕೃಷ್ಣಕ್ಕೆ ಭೇಟಿಯ ಸಂದರ್ಭದಲ್ಲಿ ತಮಗೆ ಪರ್ಯಾಯ ಮಠದಿಂದ ನೀಡಲಾದ ಗೌರವವನ್ನು ಸ್ವೀಕರಿಸಿ ಮಾತನಾಡಿದರು.</p>

<p>ಮಂಗಳವಾರ ಉಡುಪಿ ಶ್ರೀಕೃಷ್ಣಕ್ಕೆ ಭೇಟಿಯ ಸಂದರ್ಭದಲ್ಲಿ ತಮಗೆ ಪರ್ಯಾಯ ಮಠದಿಂದ ನೀಡಲಾದ ಗೌರವವನ್ನು ಸ್ವೀಕರಿಸಿ ಮಾತನಾಡಿದರು.</p>

ಮಂಗಳವಾರ ಉಡುಪಿ ಶ್ರೀಕೃಷ್ಣಕ್ಕೆ ಭೇಟಿಯ ಸಂದರ್ಭದಲ್ಲಿ ತಮಗೆ ಪರ್ಯಾಯ ಮಠದಿಂದ ನೀಡಲಾದ ಗೌರವವನ್ನು ಸ್ವೀಕರಿಸಿ ಮಾತನಾಡಿದರು.

46
<p>ಎಲ್ಲಾ ಮಠಾಧೀಶರು ಅವರವರ ಸಿದ್ಧಾಂತವನ್ನು ಮಠಕ್ಕೆ ಸೀಮಿತಗೊಳಿಸಿ ಸನಾತನ ಧರ್ಮದ ವಿಷಯ ಬಂದಾಗ ಎಲ್ಲರೂ ಒಂದಾಗಿ ಧರ್ಮವನ್ನು ಉಳಿಸುವ ಪ್ರಯತ್ನಿಸಬೇಕು ಎಂದರು.</p>

<p>ಎಲ್ಲಾ ಮಠಾಧೀಶರು ಅವರವರ ಸಿದ್ಧಾಂತವನ್ನು ಮಠಕ್ಕೆ ಸೀಮಿತಗೊಳಿಸಿ ಸನಾತನ ಧರ್ಮದ ವಿಷಯ ಬಂದಾಗ ಎಲ್ಲರೂ ಒಂದಾಗಿ ಧರ್ಮವನ್ನು ಉಳಿಸುವ ಪ್ರಯತ್ನಿಸಬೇಕು ಎಂದರು.</p>

ಎಲ್ಲಾ ಮಠಾಧೀಶರು ಅವರವರ ಸಿದ್ಧಾಂತವನ್ನು ಮಠಕ್ಕೆ ಸೀಮಿತಗೊಳಿಸಿ ಸನಾತನ ಧರ್ಮದ ವಿಷಯ ಬಂದಾಗ ಎಲ್ಲರೂ ಒಂದಾಗಿ ಧರ್ಮವನ್ನು ಉಳಿಸುವ ಪ್ರಯತ್ನಿಸಬೇಕು ಎಂದರು.

56
<p>ಪರ್ಯಾಯ &nbsp;ಮಠದ ದಿವಾನ ಲಕ್ಷ್ಮೀನಾರಾಯಣ ಮುಚ್ಚಿoತಾಯರು ಸ್ವಾಗತಿಸಿದರು.ಆಸ್ಥಾನ ವಿದ್ವಾಂಸ ಕುತ್ಪಾಡಿ ಕೃಷ್ಣರಾಜ ಆಚಾರ್ಯರು ಕಾರ್ಯಕ್ರಮ ನಿರ್ವಹಿಸಿ ಮಠದ ಪ್ರಧಾನ ವ್ಯವಸ್ಥಾಪಕ ಗೋವಿಂದರಾಜ್ &nbsp;ಧನ್ಯವಾದ ನೀಡಿದರು.</p>

<p>ಪರ್ಯಾಯ &nbsp;ಮಠದ ದಿವಾನ ಲಕ್ಷ್ಮೀನಾರಾಯಣ ಮುಚ್ಚಿoತಾಯರು ಸ್ವಾಗತಿಸಿದರು.ಆಸ್ಥಾನ ವಿದ್ವಾಂಸ ಕುತ್ಪಾಡಿ ಕೃಷ್ಣರಾಜ ಆಚಾರ್ಯರು ಕಾರ್ಯಕ್ರಮ ನಿರ್ವಹಿಸಿ ಮಠದ ಪ್ರಧಾನ ವ್ಯವಸ್ಥಾಪಕ ಗೋವಿಂದರಾಜ್ &nbsp;ಧನ್ಯವಾದ ನೀಡಿದರು.</p>

ಪರ್ಯಾಯ  ಮಠದ ದಿವಾನ ಲಕ್ಷ್ಮೀನಾರಾಯಣ ಮುಚ್ಚಿoತಾಯರು ಸ್ವಾಗತಿಸಿದರು.ಆಸ್ಥಾನ ವಿದ್ವಾಂಸ ಕುತ್ಪಾಡಿ ಕೃಷ್ಣರಾಜ ಆಚಾರ್ಯರು ಕಾರ್ಯಕ್ರಮ ನಿರ್ವಹಿಸಿ ಮಠದ ಪ್ರಧಾನ ವ್ಯವಸ್ಥಾಪಕ ಗೋವಿಂದರಾಜ್  ಧನ್ಯವಾದ ನೀಡಿದರು.

66
<p>ಸಂಪರ್ಕಾಧಿಕಾರಿ ಶ್ರೀಶ ಕಡೆಕಾರ್ ಹಾಗೂ ಶ್ರೀಕೃಷ್ಣ ಸೇವಾ ಬಳಗದ ಸದಸ್ಯರು ಉಪಸ್ಥಿತರಿದ್ದರು.</p>

<p>ಸಂಪರ್ಕಾಧಿಕಾರಿ ಶ್ರೀಶ ಕಡೆಕಾರ್ ಹಾಗೂ ಶ್ರೀಕೃಷ್ಣ ಸೇವಾ ಬಳಗದ ಸದಸ್ಯರು ಉಪಸ್ಥಿತರಿದ್ದರು.</p>

ಸಂಪರ್ಕಾಧಿಕಾರಿ ಶ್ರೀಶ ಕಡೆಕಾರ್ ಹಾಗೂ ಶ್ರೀಕೃಷ್ಣ ಸೇವಾ ಬಳಗದ ಸದಸ್ಯರು ಉಪಸ್ಥಿತರಿದ್ದರು.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved