ಹರಕೆ ಹೊತ್ತು 9 ದಿನವೂ ಕುಟುಂಬದ ಜೊತೆ ಪಲ್ಲಕ್ಕಿ ಎಳೆದ ರೋಹಿಣಿ ಸಿಂಧೂರಿ
ಇತ್ತೀಚೆಗಷ್ಟೇ ಮೈಸೂರಿಗೆ ವರ್ಗಾವಣೆಯಾಗಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೈಸೂರಲ್ಲಿ ಪಲ್ಲಕ್ಕಿ ಎಳೆಯುವ ಮೂಲಕ ಹರಕೆ ತೀರಿಸಿದರು
16

<p><br />ನಾಡಹಬ್ಬ ದಸರಾ ಯಶಸ್ಸಿಗಾಗಿ ಚಾಮುಂಡಿ ದೇವಿಯಲ್ಲಿ ಹರಕೆ ಹೊತ್ತಿದ್ದ ಡಿಸಿ ರೋಹಿಣಿ ಸಿಂಧೂರಿ.</p>
ನಾಡಹಬ್ಬ ದಸರಾ ಯಶಸ್ಸಿಗಾಗಿ ಚಾಮುಂಡಿ ದೇವಿಯಲ್ಲಿ ಹರಕೆ ಹೊತ್ತಿದ್ದ ಡಿಸಿ ರೋಹಿಣಿ ಸಿಂಧೂರಿ.
26
<p><br />ನಾಡಹಬ್ಬ ದಸರಾ ಯಶಸ್ಸಿಗಾಗಿ ಚಾಮುಂಡಿ ದೇವಿಯಲ್ಲಿ ಹರಕೆ ಹೊತ್ತಿದ್ದ ಡಿಸಿ ರೋಹಿಣಿ ಸಿಂಧೂರಿ.</p>
ನಾಡಹಬ್ಬ ದಸರಾ ಯಶಸ್ಸಿಗಾಗಿ ಚಾಮುಂಡಿ ದೇವಿಯಲ್ಲಿ ಹರಕೆ ಹೊತ್ತಿದ್ದ ಡಿಸಿ ರೋಹಿಣಿ ಸಿಂಧೂರಿ.
36
<p>ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆದ ಮೈಸೂರು ಜಿಲ್ಲಾಧಿಕಾರಿ.</p>
ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆದ ಮೈಸೂರು ಜಿಲ್ಲಾಧಿಕಾರಿ.
46
<p>ದಸರಾ ಹೊತ್ತಿನಲ್ಲಿ ಮೈಸೂರಿಗೆ ವರ್ಗಾವಣೆಗೊಂಡಿದ್ದ ರೋಹಿಣಿ.</p>
ದಸರಾ ಹೊತ್ತಿನಲ್ಲಿ ಮೈಸೂರಿಗೆ ವರ್ಗಾವಣೆಗೊಂಡಿದ್ದ ರೋಹಿಣಿ.
56
<p>ದಸರಾ ಸುಸೂತ್ರವಾಗಿ ನಡೆಯುವಂತೆ ಆಶಿಸಿ ಹರಕೆ.<br />9 ದಿನವೂ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ ಡಿಸಿ.</p>
ದಸರಾ ಸುಸೂತ್ರವಾಗಿ ನಡೆಯುವಂತೆ ಆಶಿಸಿ ಹರಕೆ.
9 ದಿನವೂ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ ಡಿಸಿ.
66
<p><br />ನಿನ್ನೆ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಬೆಟ್ಟಕ್ಕೆ ತೆರಳಿದ ರೋಹಿಣಿ ಕುಟುಂಬ.</p>
ನಿನ್ನೆ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಬೆಟ್ಟಕ್ಕೆ ತೆರಳಿದ ರೋಹಿಣಿ ಕುಟುಂಬ.
Latest Videos