MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಸಂಪುಟ ವಿಸ್ತರಣೆ ಸಿಎಂಗೆ ಬಿಟ್ಟ ವಿಚಾರ: ನಳಿನ್‌ ಕುಮಾರ್‌ ಕಟೀಲ್‌

ಸಂಪುಟ ವಿಸ್ತರಣೆ ಸಿಎಂಗೆ ಬಿಟ್ಟ ವಿಚಾರ: ನಳಿನ್‌ ಕುಮಾರ್‌ ಕಟೀಲ್‌

ಉಡುಪಿ/ಕುಂದಾಪುರ(ನ.28): ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಪೂರ್ಣವಾಗಿ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟವಿಚಾರ, ಅವರು ಕೇಂದ್ರದ ನಾಯಕರ ಜೊತೆಗೆ ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ, ಸಮಯ ಬಂದಾಗ ವಿಸ್ತರಣೆ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ. 

1 Min read
Kannadaprabha News | Asianet News
Published : Nov 28 2020, 09:34 AM IST
Share this Photo Gallery
  • FB
  • TW
  • Linkdin
  • Whatsapp
14
<p>ರಾಜ್ಯಾ​ದ್ಯಂತ ನಡೆ​ಯುವ ಸರ​ಣಿಗೆ ಅನು​ಗು​ಣ​ವಾ​ಗಿ, ಉಡುಪಿ ಗ್ರಾಮಾಂತರ, ಕುಂದಾಪುರ ಮಂಡಲ ಹಾಗೂ ಬೈಂದೂರು ಬಿಜೆಪಿ ಮಂಡಲದ ಆಶ್ರಯದಲ್ಲಿ ಕೋಟೇಶ್ವರ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್‌ ಕುಮಾರ್‌ ಕಟೀಲ್‌&nbsp;</p>

<p>ರಾಜ್ಯಾ​ದ್ಯಂತ ನಡೆ​ಯುವ ಸರ​ಣಿಗೆ ಅನು​ಗು​ಣ​ವಾ​ಗಿ, ಉಡುಪಿ ಗ್ರಾಮಾಂತರ, ಕುಂದಾಪುರ ಮಂಡಲ ಹಾಗೂ ಬೈಂದೂರು ಬಿಜೆಪಿ ಮಂಡಲದ ಆಶ್ರಯದಲ್ಲಿ ಕೋಟೇಶ್ವರ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್‌ ಕುಮಾರ್‌ ಕಟೀಲ್‌&nbsp;</p>

ರಾಜ್ಯಾ​ದ್ಯಂತ ನಡೆ​ಯುವ ಸರ​ಣಿಗೆ ಅನು​ಗು​ಣ​ವಾ​ಗಿ, ಉಡುಪಿ ಗ್ರಾಮಾಂತರ, ಕುಂದಾಪುರ ಮಂಡಲ ಹಾಗೂ ಬೈಂದೂರು ಬಿಜೆಪಿ ಮಂಡಲದ ಆಶ್ರಯದಲ್ಲಿ ಕೋಟೇಶ್ವರ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿದ ನಳಿನ್‌ ಕುಮಾರ್‌ ಕಟೀಲ್‌ 

24
<p>ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್‌ ಪರಿಕಲ್ಪನೆಯನ್ನು ಕಾಂಗ್ರೆಸ್‌ ಮಣ್ಣುಪಾಲು ಮಾಡಿದೆ. ಕಾಂಗ್ರೆಸ್‌ ಗಾಂಧೀಜಿಯವರ ಹೆಸರನ್ನು ಬಳಸಿಕೊಂಡು ರಾಜಕೀಯ ಮಾಡಿದೆ ಬಿಟ್ಟರೆ ಅವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲಿಲ್ಲ. ಆದರೆ, ಗಾಂಧೀಜಿ ಕಂಡ ಕನಸನ್ನು ನರೇಂದ್ರ ಮೋದಿಯವರು ಕಾರ್ಯಗತಗೊಳಿಸುತ್ತಿದ್ದಾರೆ ಎಂದು ಹೇಳಿದ ಕಟೀಲ್‌</p>

<p>ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್‌ ಪರಿಕಲ್ಪನೆಯನ್ನು ಕಾಂಗ್ರೆಸ್‌ ಮಣ್ಣುಪಾಲು ಮಾಡಿದೆ. ಕಾಂಗ್ರೆಸ್‌ ಗಾಂಧೀಜಿಯವರ ಹೆಸರನ್ನು ಬಳಸಿಕೊಂಡು ರಾಜಕೀಯ ಮಾಡಿದೆ ಬಿಟ್ಟರೆ ಅವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲಿಲ್ಲ. ಆದರೆ, ಗಾಂಧೀಜಿ ಕಂಡ ಕನಸನ್ನು ನರೇಂದ್ರ ಮೋದಿಯವರು ಕಾರ್ಯಗತಗೊಳಿಸುತ್ತಿದ್ದಾರೆ ಎಂದು ಹೇಳಿದ ಕಟೀಲ್‌</p>

ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್‌ ಪರಿಕಲ್ಪನೆಯನ್ನು ಕಾಂಗ್ರೆಸ್‌ ಮಣ್ಣುಪಾಲು ಮಾಡಿದೆ. ಕಾಂಗ್ರೆಸ್‌ ಗಾಂಧೀಜಿಯವರ ಹೆಸರನ್ನು ಬಳಸಿಕೊಂಡು ರಾಜಕೀಯ ಮಾಡಿದೆ ಬಿಟ್ಟರೆ ಅವರ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲಿಲ್ಲ. ಆದರೆ, ಗಾಂಧೀಜಿ ಕಂಡ ಕನಸನ್ನು ನರೇಂದ್ರ ಮೋದಿಯವರು ಕಾರ್ಯಗತಗೊಳಿಸುತ್ತಿದ್ದಾರೆ ಎಂದು ಹೇಳಿದ ಕಟೀಲ್‌

34
<p>ರಾಜ್ಯದಲ್ಲಿ 96,000 ಸದಸ್ಯರಿರುವ 5808 ಗ್ರಾಮ ಪಂಚಾಯಿತಿಗಳಿವೆ. ಅವುಗಳಲ್ಲಿ ಶೇ.80ರಷ್ಟುಸದಸ್ಯ ಸ್ಥಾನಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ. ರಾಜ್ಯದಲ್ಲಿ ಪಕ್ಷದ ನಾಯಕರೂ, ಸಚಿವರೂ ಸೇರಿ 6 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ರಾಜ್ಯದ ಎಲ್ಲ ಗ್ರಾಮಾಂತರ ಜಿಲ್ಲೆಗಳಲ್ಲಿ ನ.27ರಿಂದ ಡಿ.3ರವರೆಗೆ 52 ಗ್ರಾಮ ಸ್ವರಾಜ್‌ ಸಮಾವೇಶಗಳನ್ನು ನಡೆಸಲಿದೆ ಎಂದರು.</p>

<p>ರಾಜ್ಯದಲ್ಲಿ 96,000 ಸದಸ್ಯರಿರುವ 5808 ಗ್ರಾಮ ಪಂಚಾಯಿತಿಗಳಿವೆ. ಅವುಗಳಲ್ಲಿ ಶೇ.80ರಷ್ಟುಸದಸ್ಯ ಸ್ಥಾನಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ. ರಾಜ್ಯದಲ್ಲಿ ಪಕ್ಷದ ನಾಯಕರೂ, ಸಚಿವರೂ ಸೇರಿ 6 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ರಾಜ್ಯದ ಎಲ್ಲ ಗ್ರಾಮಾಂತರ ಜಿಲ್ಲೆಗಳಲ್ಲಿ ನ.27ರಿಂದ ಡಿ.3ರವರೆಗೆ 52 ಗ್ರಾಮ ಸ್ವರಾಜ್‌ ಸಮಾವೇಶಗಳನ್ನು ನಡೆಸಲಿದೆ ಎಂದರು.</p>

ರಾಜ್ಯದಲ್ಲಿ 96,000 ಸದಸ್ಯರಿರುವ 5808 ಗ್ರಾಮ ಪಂಚಾಯಿತಿಗಳಿವೆ. ಅವುಗಳಲ್ಲಿ ಶೇ.80ರಷ್ಟುಸದಸ್ಯ ಸ್ಥಾನಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ. ರಾಜ್ಯದಲ್ಲಿ ಪಕ್ಷದ ನಾಯಕರೂ, ಸಚಿವರೂ ಸೇರಿ 6 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ರಾಜ್ಯದ ಎಲ್ಲ ಗ್ರಾಮಾಂತರ ಜಿಲ್ಲೆಗಳಲ್ಲಿ ನ.27ರಿಂದ ಡಿ.3ರವರೆಗೆ 52 ಗ್ರಾಮ ಸ್ವರಾಜ್‌ ಸಮಾವೇಶಗಳನ್ನು ನಡೆಸಲಿದೆ ಎಂದರು.

44
<p>ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌ ಅವರನ್ನು ಸಿಬಿಐ ತನಿಖೆ ನಡೆಸುತ್ತಿರುವುದು ಕಾನೂನಿನ ವಿಚಾರ. ಅವರನ್ನು ಟಾರ್ಗೆಟ್‌ ಮಾಡುತ್ತಿಲ್ಲ, ಅವರನ್ನು ಮಾತ್ರವಲ್ಲದೆ ಬೇರೆಯವರನ್ನೂ ಸಿಬಿಐ ತನಿಖೆ ಮಾಡುತ್ತಿದೆ ಎಂದರು.</p>

<p>ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌ ಅವರನ್ನು ಸಿಬಿಐ ತನಿಖೆ ನಡೆಸುತ್ತಿರುವುದು ಕಾನೂನಿನ ವಿಚಾರ. ಅವರನ್ನು ಟಾರ್ಗೆಟ್‌ ಮಾಡುತ್ತಿಲ್ಲ, ಅವರನ್ನು ಮಾತ್ರವಲ್ಲದೆ ಬೇರೆಯವರನ್ನೂ ಸಿಬಿಐ ತನಿಖೆ ಮಾಡುತ್ತಿದೆ ಎಂದರು.</p>

ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌ ಅವರನ್ನು ಸಿಬಿಐ ತನಿಖೆ ನಡೆಸುತ್ತಿರುವುದು ಕಾನೂನಿನ ವಿಚಾರ. ಅವರನ್ನು ಟಾರ್ಗೆಟ್‌ ಮಾಡುತ್ತಿಲ್ಲ, ಅವರನ್ನು ಮಾತ್ರವಲ್ಲದೆ ಬೇರೆಯವರನ್ನೂ ಸಿಬಿಐ ತನಿಖೆ ಮಾಡುತ್ತಿದೆ ಎಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved