MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ನಮ್ಮ ಬೆಂಗಳೂರು ಫೌಂಡೇಷನ್‌ನಿಂದ ಮಾಸ್ಕ್‌ ಧರಿಸಿ ಉಗುಳದಿರಿ ಅಭಿಯಾನ

ನಮ್ಮ ಬೆಂಗಳೂರು ಫೌಂಡೇಷನ್‌ನಿಂದ ಮಾಸ್ಕ್‌ ಧರಿಸಿ ಉಗುಳದಿರಿ ಅಭಿಯಾನ

ಬೆಂಗಳೂರು(ಅ.18):  ಕೊರೋನಾ ಸೋಂಕು ನಿಯಂತ್ರಣಕ್ಕೆ ‘ಮಾಸ್ಕ್‌ ಧರಿಸಿ ಉಗುಳದಿರಿ’ ಜಾಗೃತಿ ಅಭಿಯಾನ ಆರಂಭಿಸಿರುವ ‘ನಮ್ಮ ಬೆಂಗಳೂರು ಫೌಂಡೇಷನ್‌’ ನಗರದ ಪೌರಕಾರ್ಮಿಕರಿಗೆ, ಆಟೋ ಚಾಲಕರಿಗೆ, ಬೀದಿ ವ್ಯಾಪಾರಿಗಳು, ಕೊಳಗೇರಿ ನಿವಾಸಿಗಳು ಸೇರಿದಂತೆ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 10 ಸಾವಿರ ಮಾಸ್ಕ್‌, 2,500 ಸ್ಯಾನಿಟೈಜರ್‌ ಹಾಗೂ 250 ಫೇಸ್‌ಶೀಲ್ಡ್‌ ವಿತರಣೆ ಮಾಡಲಾಗಿದೆ.

1 Min read
Kannadaprabha News | Asianet News
Published : Oct 18 2020, 08:33 AM IST
Share this Photo Gallery
  • FB
  • TW
  • Linkdin
  • Whatsapp
14
<p>ಲಾಕ್‌ಡೌನ್‌ ವಿನಾಯಿತಿ ಬಳಿಕ ಜನರಲ್ಲಿ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಹೆಚ್ಚಾಗಿದೆ. ಹಾಗಾಗಿ, ನಗರದಲ್ಲಿ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ‘ನಮ್ಮ ಬೆಂಗಳೂರು ಫೌಂಡೇಷನ್‌’ ಅ.2ರಿಂದ ‘ಮಾಸ್ಕ್‌ ಧರಿಸಿ, ಉಗುಳದಿರಿ’ ಅಭಿಯಾನ ಆರಂಭಿಸಿದೆ.</p>

<p>ಲಾಕ್‌ಡೌನ್‌ ವಿನಾಯಿತಿ ಬಳಿಕ ಜನರಲ್ಲಿ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಹೆಚ್ಚಾಗಿದೆ. ಹಾಗಾಗಿ, ನಗರದಲ್ಲಿ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ‘ನಮ್ಮ ಬೆಂಗಳೂರು ಫೌಂಡೇಷನ್‌’ ಅ.2ರಿಂದ ‘ಮಾಸ್ಕ್‌ ಧರಿಸಿ, ಉಗುಳದಿರಿ’ ಅಭಿಯಾನ ಆರಂಭಿಸಿದೆ.</p>

ಲಾಕ್‌ಡೌನ್‌ ವಿನಾಯಿತಿ ಬಳಿಕ ಜನರಲ್ಲಿ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಹೆಚ್ಚಾಗಿದೆ. ಹಾಗಾಗಿ, ನಗರದಲ್ಲಿ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ‘ನಮ್ಮ ಬೆಂಗಳೂರು ಫೌಂಡೇಷನ್‌’ ಅ.2ರಿಂದ ‘ಮಾಸ್ಕ್‌ ಧರಿಸಿ, ಉಗುಳದಿರಿ’ ಅಭಿಯಾನ ಆರಂಭಿಸಿದೆ.

24
<p>ಮಾಸ್ಕ್‌, ಸ್ಯಾನಿಟೈಸರ್‌ ಹಾಗೂ ಫೇಸ್‌ಸೀಲ್ಡ್‌ ವಿತರಣೆ ಮಾಡುವುದು ಮಾತ್ರವಲ್ಲ. ಸಾರ್ವಜನಿಕ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು, ಮೂಗು-ಬಾಯಿ ಸಂಪೂರ್ಣವಾಗಿ ಮುಚ್ಚುವಂತೆ ಧರಿಸುವುದು, ಸಾರ್ವಜನಿಕ ಸ್ಥಳದಲ್ಲಿ ಉಗುಳ ಬಾರದು, ಮಾರುಕಟ್ಟೆ, ಬಸ್‌ ನಿಲ್ದಾಣ ಸೇರಿದಂತೆ ಜನದಟ್ಟಣೆ ಇರುವ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ‘ನಮ್ಮ ಬೆಂಗಳೂರು ಫೌಂಡೇಷನ್‌’ನ ಪ್ರಧಾನ ವ್ಯವಸ್ಥಾಪಕ ಹರೀಶ್‌ ಕುಮಾರ್‌ ತಿಳಿಸಿದ್ದಾರೆ.</p>

<p>ಮಾಸ್ಕ್‌, ಸ್ಯಾನಿಟೈಸರ್‌ ಹಾಗೂ ಫೇಸ್‌ಸೀಲ್ಡ್‌ ವಿತರಣೆ ಮಾಡುವುದು ಮಾತ್ರವಲ್ಲ. ಸಾರ್ವಜನಿಕ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು, ಮೂಗು-ಬಾಯಿ ಸಂಪೂರ್ಣವಾಗಿ ಮುಚ್ಚುವಂತೆ ಧರಿಸುವುದು, ಸಾರ್ವಜನಿಕ ಸ್ಥಳದಲ್ಲಿ ಉಗುಳ ಬಾರದು, ಮಾರುಕಟ್ಟೆ, ಬಸ್‌ ನಿಲ್ದಾಣ ಸೇರಿದಂತೆ ಜನದಟ್ಟಣೆ ಇರುವ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ‘ನಮ್ಮ ಬೆಂಗಳೂರು ಫೌಂಡೇಷನ್‌’ನ ಪ್ರಧಾನ ವ್ಯವಸ್ಥಾಪಕ ಹರೀಶ್‌ ಕುಮಾರ್‌ ತಿಳಿಸಿದ್ದಾರೆ.</p>

ಮಾಸ್ಕ್‌, ಸ್ಯಾನಿಟೈಸರ್‌ ಹಾಗೂ ಫೇಸ್‌ಸೀಲ್ಡ್‌ ವಿತರಣೆ ಮಾಡುವುದು ಮಾತ್ರವಲ್ಲ. ಸಾರ್ವಜನಿಕ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸುವುದು, ಮೂಗು-ಬಾಯಿ ಸಂಪೂರ್ಣವಾಗಿ ಮುಚ್ಚುವಂತೆ ಧರಿಸುವುದು, ಸಾರ್ವಜನಿಕ ಸ್ಥಳದಲ್ಲಿ ಉಗುಳ ಬಾರದು, ಮಾರುಕಟ್ಟೆ, ಬಸ್‌ ನಿಲ್ದಾಣ ಸೇರಿದಂತೆ ಜನದಟ್ಟಣೆ ಇರುವ ಪ್ರದೇಶದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ‘ನಮ್ಮ ಬೆಂಗಳೂರು ಫೌಂಡೇಷನ್‌’ನ ಪ್ರಧಾನ ವ್ಯವಸ್ಥಾಪಕ ಹರೀಶ್‌ ಕುಮಾರ್‌ ತಿಳಿಸಿದ್ದಾರೆ.

34
<p>ಮಾಸ್ಕ್‌ ವಿತರಣೆ ಹಾಗೂ ಜಾಗೃತಿ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್‌, ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್‌, ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಿವೆ ಎಂದು ವಿವರಿಸಿದರು.</p>

<p>ಮಾಸ್ಕ್‌ ವಿತರಣೆ ಹಾಗೂ ಜಾಗೃತಿ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್‌, ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್‌, ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಿವೆ ಎಂದು ವಿವರಿಸಿದರು.</p>

ಮಾಸ್ಕ್‌ ವಿತರಣೆ ಹಾಗೂ ಜಾಗೃತಿ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್‌, ಪೊಲೀಸ್‌ ಆಯುಕ್ತ ಕಮಲ್‌ ಪಂತ್‌, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜಿನೀಶ್‌, ಆರೋಗ್ಯ ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಿವೆ ಎಂದು ವಿವರಿಸಿದರು.

44
<p>‘ನಮ್ಮ ಬೆಂಗಳೂರು ಫೌಂಡೇಷನ್‌’ ವತಿಯಿಂದ ಹಮ್ಮಿಕೊಂಡ ‘ಮಾಸ್ಕ್‌ ಧರಿಸಿ ಉಗುಳದಿರಿ’ ಜಾಗೃತಿ ಅಭಿಯಾನದಡಿ ವಸಂತನಗರ ವಾರ್ಡ್‌ 160 ಪೌರಕಾರ್ಮಿಕರು, ಆಟೋ ಚಾಲಕರು ಮತ್ತು ಸಹಾಯಕರಿಗೆ ಶನಿವಾರ ಮಾಸ್ಕ್‌, ಸ್ಯಾನಿಟೈಸರ್‌ ಹಾಗೂ ಫೇಸ್‌ಸೀಲ್ಡ್‌ಗಳನ್ನು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ವಿತರಣೆ ಮಾಡಿದ್ದಾರೆ.&nbsp;</p>

<p>‘ನಮ್ಮ ಬೆಂಗಳೂರು ಫೌಂಡೇಷನ್‌’ ವತಿಯಿಂದ ಹಮ್ಮಿಕೊಂಡ ‘ಮಾಸ್ಕ್‌ ಧರಿಸಿ ಉಗುಳದಿರಿ’ ಜಾಗೃತಿ ಅಭಿಯಾನದಡಿ ವಸಂತನಗರ ವಾರ್ಡ್‌ 160 ಪೌರಕಾರ್ಮಿಕರು, ಆಟೋ ಚಾಲಕರು ಮತ್ತು ಸಹಾಯಕರಿಗೆ ಶನಿವಾರ ಮಾಸ್ಕ್‌, ಸ್ಯಾನಿಟೈಸರ್‌ ಹಾಗೂ ಫೇಸ್‌ಸೀಲ್ಡ್‌ಗಳನ್ನು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ವಿತರಣೆ ಮಾಡಿದ್ದಾರೆ.&nbsp;</p>

‘ನಮ್ಮ ಬೆಂಗಳೂರು ಫೌಂಡೇಷನ್‌’ ವತಿಯಿಂದ ಹಮ್ಮಿಕೊಂಡ ‘ಮಾಸ್ಕ್‌ ಧರಿಸಿ ಉಗುಳದಿರಿ’ ಜಾಗೃತಿ ಅಭಿಯಾನದಡಿ ವಸಂತನಗರ ವಾರ್ಡ್‌ 160 ಪೌರಕಾರ್ಮಿಕರು, ಆಟೋ ಚಾಲಕರು ಮತ್ತು ಸಹಾಯಕರಿಗೆ ಶನಿವಾರ ಮಾಸ್ಕ್‌, ಸ್ಯಾನಿಟೈಸರ್‌ ಹಾಗೂ ಫೇಸ್‌ಸೀಲ್ಡ್‌ಗಳನ್ನು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ವಿತರಣೆ ಮಾಡಿದ್ದಾರೆ. 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved