MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
US Tariff on India
Mysuru Dasara 2026
Abhishek Sharma
Bengaluru Cantonment Railway Station
Kalyana Karnataka Development
Vande Mataram Row
Karnataka SSLC Mid-term Exam
Mangaluru Dharmasthala Railway Line
Shivamogga Mega Job Fair
Bengaluru Traffic
Mangaluru Cabinet Meeting
  • Home
  • Karnataka Districts
  • ಮಂಡ್ಯ: ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಫ್ಲೈಓರ್‌ನಿಂದ ಹಾರಿ ಅಂಡರ್ ಪಾಸಿಗೆ ಬಿದ್ದ ಕಾರು! ಒಳಗಿದ್ದವರು ಏನಾದ್ರು?

ಮಂಡ್ಯ: ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಫ್ಲೈಓರ್‌ನಿಂದ ಹಾರಿ ಅಂಡರ್ ಪಾಸಿಗೆ ಬಿದ್ದ ಕಾರು! ಒಳಗಿದ್ದವರು ಏನಾದ್ರು?

ಬೆಂಗಳೂರು-ಮೈಸೂರು ಎಕ್ಸ್‌ಫ್ರೆಸ್ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಬಳಿಯ ಉಮ್ಮಡಹಳ್ಳಿ ಗೇಟ್ ಸಮೀಪ ನಡೆದಿದೆ. ಫ್ಲೈಓವರ್‌ನಿಂದ ಅಂಡರ್‌ಪಾಸ್‌ ಕೆಳಗೆ ಹಾರಿಬಿದ್ದರು. ಕಾರಿನೊಳಗೆ ಇದ್ದವರು ಬದುಕಿದ್ದೇ ಪವಾಡ.. ಅಪಘಾತದ ಫೋಟೋಗಳು ಇಲ್ಲಿವೆ ನೋಡಿ

1 Min read
Author : Ravi Janekal
Published : Sep 18 2026, 01:28 PM IST
Share this Photo Gallery
  • FB
  • TW
  • Linkdin
  • Whatsapp
14
ಮಂಡ್ಯ: ಬೆಂ ಮೈ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ
Image Credit : Asianet News

ಮಂಡ್ಯ: ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ

ಬೆಂಗಳೂರು-ಮೈಸೂರು ಎಕ್ಸ್‌ಫ್ರೆಸ್ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಬಳಿಯ ಉಮ್ಮಡಹಳ್ಳಿ ಗೇಟ್ ಸಮೀಪ ನಡೆದಿದೆ. ದುರ್ಘಟನೆಯಲ್ಲಿ ಮಹಿಳೆಗೆ ಗಂಭೀರ ಗಾಯವಾಗಿದ್ದು ಅದೃಷ್ಟವಶಾತ್ ಈ ದುರಂತದಲ್ಲಿ ಮಹಿಳೆಯ ಪತಿ, ಹಾಗೂ ಸ್ನೇಹಿತ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಫ್ಲೈಓವರ್‌ನಿಂದ ಹಾರಿ ಅಂಡರ್ ಪಾಸ್‌ಗೆ ಬಿದ್ದ ಕಾರು!
Image Credit : Asianet News

ಫ್ಲೈಓವರ್‌ನಿಂದ ಹಾರಿ ಅಂಡರ್ ಪಾಸ್‌ಗೆ ಬಿದ್ದ ಕಾರು!

ಬೆಂಗಳೂರಿನಿಂದ ಮೈಸೂರು ಕಡೆಗೆ ಕಾರಿನಲ್ಲಿ ಹೊರಟಿದ್ದ ವೇಳೆ ಘಟನೆ ನಡೆದಿದೆ. ಎಕ್ಸ್‌ಪ್ರೆಸ್ ವೇ ಮೇಲೆ ಅತಿ ವೇಗವಾಗಿ ಹೋಗುವಾಗ ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾರೆ. ಈ ವೇಳೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್‌ನಿಂದ ಹಾರಿ ಅಂಡರ್ ಪಾಸ್‌ಗೆ ಕಾರು ಬಿದ್ದಿದೆ.

Related Articles

Related image1
Kerala Bus crash: ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ಭೀಕರ ಅಪಘಾತ: ಶೈನಿಂಗ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ!
Related image2
ದೇಶದಲ್ಲೇ ಅತ್ಯಂತ ಜನಪ್ರಿಯ ಇಂಟರ್‌ಸಿಟಿ ಮಾರ್ಗವಾಗಿ ಹೊರಹೊಮ್ಮಿದ ಬೆಂಗಳೂರು-ಮೈಸೂರು
34
ಅಂಡರ್ ಪಾಸ್‌ಗೆ ಬಿದ್ದರೂ ಪ್ರಯಾಣಿಕರು ಸೇಫ್!
Image Credit : Asianet News

ಅಂಡರ್ ಪಾಸ್‌ಗೆ ಬಿದ್ದರೂ ಪ್ರಯಾಣಿಕರು ಸೇಫ್!

ಫ್ಲೈಓವರ್‌ನಿಂದ ಅಂಡರ್ ಪಾಸ್‌ಗೆ ಹಾರಿಬಿದ್ದರು ಕಾರಿನೊಳಗೆ ಮಹಿಳೆಯೋರ್ವಳಿಗೆ ಗಂಭೀರ ಗಾಯಗೊಂಡೆ ಉಳಿದಿಬ್ಬರು ಪ್ರಯಾಣಿಕರು ಸೇಫ್ ಆಗಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು, ವಾಹನ ಸವಾರರು ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ..ತಕ್ಷಣ ಸ್ಥಳಕ್ಕೆ ಬಂದ ಪೊಲೀರು ಸ್ಥಳ ಪರಿಶೀಲನೆ ನಡೆಸಿದರು.

44
ಪತ್ನಿಗೆ ಗಂಭೀರ ಗಾಯ, ಪತಿಯ ಗೋಳಾಟ
Image Credit : Asianet News

ಪತ್ನಿಗೆ ಗಂಭೀರ ಗಾಯ, ಪತಿಯ ಗೋಳಾಟ

ದುರ್ಘಟನೆಯಲ್ಲಿ ಪತ್ನಿ ಗಂಭೀರವಾಗಿ ಗಾಯಗೊಂಡು ರಕ್ತಸಿಕ್ತವಾಗಿ ಬಿದ್ದಿದ್ದರು. ಪತ್ನಿಗಾದ ಗಂಭೀರ ಗಾಯ ನೋಡಿ ಪತಿ ಗೋಳೋ ಅಂತಾ ಅಳುತ್ತಿರುವುದು ಕಂಡುಬಂತು. ಸದ್ಯ ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಎಕ್ಸ್‌ಪ್ರೆಸ್ ಹೈವೇನಲ್ಲಿ ಪದೇಪದೆ ಅಪಘಾತ:

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಎಷ್ಟೇ ಸುರಕ್ಷತಾ ಕ್ರಮ ಕೈಗೊಂಡಿದ್ದರು. ಪ್ರಯಾಣಿಕರ ನಿರ್ಲಕ್ಷ್ಯ, ಚಾಲಕರ ಅತಿ ವೇಗದ ಚಾಲನೆಯಿಂದ ಪದೇಪದೆ ಅಪಘಾತ ಪ್ರಕರಣಗಳು ಮರುಕಳಿಸುತ್ತಿರುವುದು ದುರಂತ. ಹೈವೇ ರಸ್ತೆಯಲ್ಲಿ ನಿಧಾನವಾಗಿ ಚಲಿಸುವುದರಿಂದ ಅಪಘಾತ ತಪ್ಪಿಸಬಹುದು. ಸ್ವಲ್ಪ ತಡವಾದರೂ ಸುರಕ್ಷಿತವಾಗಿ ತಲುಪುವುದು ಮುಖ್ಯ.

About the Author

RJ
Ravi Janekal
ಪ್ರಸ್ತುತ, ಏಷಿಯಾನೆಟ್ ಸುವರ್ಣನ್ಯೂಸ್‌ನಲ್ಲಿ ಉಪ ಸಂಪಾದಕ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನ್ಯೂಸ್ ಮಾನಿಟರಿಂಗ್ ಆಗಿ ಹಲವು ವರ್ಷಗಳ ಸೇವೆ, ಕೊರೊನಾ ವಾರಿಯರ್ಸ್ ಅವಾರ್ಡ್, ಮೂಲತಃ ರಾಯಚೂರು ಜಿಲ್ಲೆಯ ಜಾನೇಕಲ್ ಗ್ರಾಮದವರಾದ ಇವರು ಓದು, ಬರೆವಣಿಗೆ ಮತ್ತು ಸಾಹಿತ್ಯಾಸಕ್ತರು.
ಮಂಡ್ಯ
ಅಪಘಾತ
ಕರ್ನಾಟಕ ಸುದ್ದಿ
 

Latest Videos
Recommended Stories
Recommended image1
Namma Metro Phase III: ನಮ್ಮ ಮೆಟ್ರೋ 3ನೇ ಹಂತದ ಡಬಲ್ ಡೆಕ್ಕರ್ ಯೋಜನೆ ವಿಳಂಬಕ್ಕೆ ಕಾರಣವೇನು?
Recommended image2
Karnataka Politics: ಸಿದ್ದರಾಮಯ್ಯ ಹವಾ ಮುಗಿಯಿತೇ? ಅಹಿಂದ ಕೋಟೆ ಕೊಲಾಪ್ಸ್‌? ರಾಜಣ್ಣ ಮಾರ್ಮಿಕ ಮಾತು!
Recommended image3
ಬೆಂಗಳೂರು: ಜಯನಗರದಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಸ್ಮಾರ್ಟ್ ಪಾರ್ಕಿಂಗ್! ಹಣ ಪಾವತಿಸೋದು ಹೇಗೆ?
Related Stories
Recommended image1
Kerala Bus crash: ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ಭೀಕರ ಅಪಘಾತ: ಶೈನಿಂಗ್ ಬೋರ್ಡ್‌ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ!
Recommended image2
ದೇಶದಲ್ಲೇ ಅತ್ಯಂತ ಜನಪ್ರಿಯ ಇಂಟರ್‌ಸಿಟಿ ಮಾರ್ಗವಾಗಿ ಹೊರಹೊಮ್ಮಿದ ಬೆಂಗಳೂರು-ಮೈಸೂರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved