MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಅಂತರ್ಜಲ ವೃದ್ಧಿ: ಈ ಬಾರಿ ಕಾರ್ಕಳದಲ್ಲಿಲ್ಲ ನೀರಿನ ಸಮಸ್ಯೆ

ಅಂತರ್ಜಲ ವೃದ್ಧಿ: ಈ ಬಾರಿ ಕಾರ್ಕಳದಲ್ಲಿಲ್ಲ ನೀರಿನ ಸಮಸ್ಯೆ

ಕಳೆದ ಹಲವಾರು ವರ್ಷಗಳಿಂದ ಕಾಡುತ್ತಿದ್ದ ನೀರಿನ ಸಮಸ್ಯೆ ಈ ಬಾರಿ ತಾಲೂಕಿನ ಜನತೆಗೆ ಅಷ್ಟಾಗಿ ಕಾಡಲಿಲ್ಲ. ಒಂದು ಕಡೆ ಬಿಸಿಲಿನ ಪ್ರಖರತೆ ತೀವ್ರವಾಗಿದ್ದರೂ ಹವಾಮಾನ ವೈಪರೀತ್ಯಗಳಿಂದಾಗಿ ವಾರಕ್ಕೆ ಎರಡು ಮೂರು ಬಾರಿ ಸುರಿದ ಮಳೆಯಿಂದಾಗಿ ಕೆರೆಗಳಲ್ಲಿ ನೀರು ಗಣನೀಯ ಪ್ರಮಾಣದಲ್ಲಿ ಉಳಿದುಕೊಂಡಿದೆ. ಇದರಿಂದಾಗಿ ತಾಲೂಕಿನ ಬಹುತೇಕ ಪ್ರದೇಶಗಳಲ್ಲಿ ಈ ವರ್ಷ ನೀರಿನ ಅಭಾವ ಕಾಡಿಲ್ಲ. ಇಲ್ಲಿವೆ ಮುಂಡ್ಲಿ ಜಲಾಶಯದ ಫೋಟೋಸ್

1 Min read
Author : Kannadaprabha News | Asianet News
| Updated : May 16 2020, 09:22 AM IST
Share this Photo Gallery
  • FB
  • TW
  • Linkdin
  • Whatsapp
15
<p>ಕಾರ್ಕಳ ನಗರಕ್ಕೆ ನೀರು ಪೂರೈಕೆ ಮಾಡುವಲ್ಲಿ ಮುಂಡ್ಲಿ ಹಾಗೂ ರಾಮಸಮುದ್ರ ಪ್ರಮುಖ ಎರಡು ಸರಬರಾಜು ಕೇಂದ್ರವಾಗಿದೆ. ಮುಂಡ್ಲಿ ಜಲಾಶಯದಲ್ಲಿ 125 ಎಚ್‌ ಪಿ (ಜೆಟ್‌) ಸಾಮರ್ಥ್ಯದ 2 ಪಂಪ್‌ ಅಳವಡಿಕೆ ಮಾಡಲಾಗಿದ್ದು, ರಾಮ ಸಮುದ್ರ ಪಂಪ್‌ ಹೌಸ್‌ ಕೆಳ ಭಾಗದಲ್ಲಿ 40ಜೆಟ್‌ ಸಾಮರ್ಥ್ಯ 2 ಪಂಪ್‌ ಹಾಗೂ ಮೇಲ್ಬಾಗದಲ್ಲಿ 3 ಪಂಪ್‌ ಅಳವಡಿಕೆ ಮಾಡಿ ನೀರನ್ನು ಸರಬರಾಜು ಮಾಡಲಾಗುತ್ತಿದೆ.&nbsp;</p>

<p>ಕಾರ್ಕಳ ನಗರಕ್ಕೆ ನೀರು ಪೂರೈಕೆ ಮಾಡುವಲ್ಲಿ ಮುಂಡ್ಲಿ ಹಾಗೂ ರಾಮಸಮುದ್ರ ಪ್ರಮುಖ ಎರಡು ಸರಬರಾಜು ಕೇಂದ್ರವಾಗಿದೆ. ಮುಂಡ್ಲಿ ಜಲಾಶಯದಲ್ಲಿ 125 ಎಚ್‌ ಪಿ (ಜೆಟ್‌) ಸಾಮರ್ಥ್ಯದ 2 ಪಂಪ್‌ ಅಳವಡಿಕೆ ಮಾಡಲಾಗಿದ್ದು, ರಾಮ ಸಮುದ್ರ ಪಂಪ್‌ ಹೌಸ್‌ ಕೆಳ ಭಾಗದಲ್ಲಿ 40ಜೆಟ್‌ ಸಾಮರ್ಥ್ಯ 2 ಪಂಪ್‌ ಹಾಗೂ ಮೇಲ್ಬಾಗದಲ್ಲಿ 3 ಪಂಪ್‌ ಅಳವಡಿಕೆ ಮಾಡಿ ನೀರನ್ನು ಸರಬರಾಜು ಮಾಡಲಾಗುತ್ತಿದೆ.&nbsp;</p>

ಕಾರ್ಕಳ ನಗರಕ್ಕೆ ನೀರು ಪೂರೈಕೆ ಮಾಡುವಲ್ಲಿ ಮುಂಡ್ಲಿ ಹಾಗೂ ರಾಮಸಮುದ್ರ ಪ್ರಮುಖ ಎರಡು ಸರಬರಾಜು ಕೇಂದ್ರವಾಗಿದೆ. ಮುಂಡ್ಲಿ ಜಲಾಶಯದಲ್ಲಿ 125 ಎಚ್‌ ಪಿ (ಜೆಟ್‌) ಸಾಮರ್ಥ್ಯದ 2 ಪಂಪ್‌ ಅಳವಡಿಕೆ ಮಾಡಲಾಗಿದ್ದು, ರಾಮ ಸಮುದ್ರ ಪಂಪ್‌ ಹೌಸ್‌ ಕೆಳ ಭಾಗದಲ್ಲಿ 40ಜೆಟ್‌ ಸಾಮರ್ಥ್ಯ 2 ಪಂಪ್‌ ಹಾಗೂ ಮೇಲ್ಬಾಗದಲ್ಲಿ 3 ಪಂಪ್‌ ಅಳವಡಿಕೆ ಮಾಡಿ ನೀರನ್ನು ಸರಬರಾಜು ಮಾಡಲಾಗುತ್ತಿದೆ. 

25
<p>ಪುರಸಭೆ ವ್ಯಾಪ್ತಿಯಲ್ಲಿ 25 ಸರ್ಕಾರಿ ಬಾವಿ, 24 ಬೋರ್ವೆಲ್‌ ಹಾಗೂ 2 ಖಾಸಗಿ ಮೂಲಗಳಿಂದ 23 ವಾರ್ಡ್‌ಗಳಿಗೆ ಸರಾಗವಾಗಿ ನೀರನ್ನು ಸರಬರಾಜು ಮಾಡಲಾಗುತ್ತಿದೆ.</p>

<p>ಪುರಸಭೆ ವ್ಯಾಪ್ತಿಯಲ್ಲಿ 25 ಸರ್ಕಾರಿ ಬಾವಿ, 24 ಬೋರ್ವೆಲ್‌ ಹಾಗೂ 2 ಖಾಸಗಿ ಮೂಲಗಳಿಂದ 23 ವಾರ್ಡ್‌ಗಳಿಗೆ ಸರಾಗವಾಗಿ ನೀರನ್ನು ಸರಬರಾಜು ಮಾಡಲಾಗುತ್ತಿದೆ.</p>

ಪುರಸಭೆ ವ್ಯಾಪ್ತಿಯಲ್ಲಿ 25 ಸರ್ಕಾರಿ ಬಾವಿ, 24 ಬೋರ್ವೆಲ್‌ ಹಾಗೂ 2 ಖಾಸಗಿ ಮೂಲಗಳಿಂದ 23 ವಾರ್ಡ್‌ಗಳಿಗೆ ಸರಾಗವಾಗಿ ನೀರನ್ನು ಸರಬರಾಜು ಮಾಡಲಾಗುತ್ತಿದೆ.

35
<p>ರಾಘವೇಂದ್ರ ಮಠ, ಕಾವೇರಡ್ಕ, ಅನೆಕರೆ, ಕುಂಟಲ್ಪಾಡಿ, ಜ್ಯೋತಿ ರಸ್ತೆ, ನಾಗೋಳಿ, ಜರಿಗುಡ್ಡೆ, ಕಲ್ಲೊಟ್ಟೆ, ನಿಸರ್ಗ ಹಿರಿಯಂಗಡಿ, ಚೇತನಾ ಹಾಗೂ ನೂತನವಾಗಿ ಪತ್ತೊಂಜಿ ಕಟ್ಟೆ, ಗುಂಡ್ಯ, ಪೊಲಾರ, ಕುಂಬ್ರಿ ಪದವುಗಳಲ್ಲಿ ನಿರ್ಮಾಣ ಮಾಡಲಾಗಿದೆ.</p>

<p>ರಾಘವೇಂದ್ರ ಮಠ, ಕಾವೇರಡ್ಕ, ಅನೆಕರೆ, ಕುಂಟಲ್ಪಾಡಿ, ಜ್ಯೋತಿ ರಸ್ತೆ, ನಾಗೋಳಿ, ಜರಿಗುಡ್ಡೆ, ಕಲ್ಲೊಟ್ಟೆ, ನಿಸರ್ಗ ಹಿರಿಯಂಗಡಿ, ಚೇತನಾ ಹಾಗೂ ನೂತನವಾಗಿ ಪತ್ತೊಂಜಿ ಕಟ್ಟೆ, ಗುಂಡ್ಯ, ಪೊಲಾರ, ಕುಂಬ್ರಿ ಪದವುಗಳಲ್ಲಿ ನಿರ್ಮಾಣ ಮಾಡಲಾಗಿದೆ.</p>

ರಾಘವೇಂದ್ರ ಮಠ, ಕಾವೇರಡ್ಕ, ಅನೆಕರೆ, ಕುಂಟಲ್ಪಾಡಿ, ಜ್ಯೋತಿ ರಸ್ತೆ, ನಾಗೋಳಿ, ಜರಿಗುಡ್ಡೆ, ಕಲ್ಲೊಟ್ಟೆ, ನಿಸರ್ಗ ಹಿರಿಯಂಗಡಿ, ಚೇತನಾ ಹಾಗೂ ನೂತನವಾಗಿ ಪತ್ತೊಂಜಿ ಕಟ್ಟೆ, ಗುಂಡ್ಯ, ಪೊಲಾರ, ಕುಂಬ್ರಿ ಪದವುಗಳಲ್ಲಿ ನಿರ್ಮಾಣ ಮಾಡಲಾಗಿದೆ.

45
<p>994ರಲ್ಲಿ ಎರಡು ಕೋಟಿ ರು. ವೆಚ್ಚದಲ್ಲಿ ದುರ್ಗ ಗ್ರಾ.ಪಂ. ವ್ಯಾಪ್ತಿಯ ಮುಂಡ್ಲಿಯಲ್ಲಿ ಸ್ವರ್ಣ ನದಿಗೆ ಅಡ್ಡವಾಗಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿತ್ತು.&nbsp;ಕೆಲ ವರ್ಷಗಳ ಹಿಂದೆ ಇದೇ ಪರಿಸರದಲ್ಲಿ ನಿರ್ಮಾಣಗೊಂಡ ಜಲವಿದ್ಯುತ್‌ ಘಟಕದಿಂದಾಗಿ ಕಿರು ಅಣೆಕಟ್ಟಾಗಿ ಮಾರ್ಪಡಾಗಿದೆ. ಇಲ್ಲಿ ಸಂಗ್ರಹವಾಗುವ ನೀರನ್ನು ರಾಮಸಮುದ್ರ ಪಂಪ್‌ ಹೌಸ್‌ಗೆ ಹಾಯಿಸಿ ಅಲ್ಲಿ ಶುದ್ಧೀಕರಿಸಿ ಕಾರ್ಕಳದ ವಿವಿಧೆಡೆಗಳಿಗೆ ಕುಡಿಯಲು ಈ ನೀರು ಪೂರೈಸಲಾಗುತ್ತಿದೆ.</p>

<p>994ರಲ್ಲಿ ಎರಡು ಕೋಟಿ ರು. ವೆಚ್ಚದಲ್ಲಿ ದುರ್ಗ ಗ್ರಾ.ಪಂ. ವ್ಯಾಪ್ತಿಯ ಮುಂಡ್ಲಿಯಲ್ಲಿ ಸ್ವರ್ಣ ನದಿಗೆ ಅಡ್ಡವಾಗಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿತ್ತು.&nbsp;ಕೆಲ ವರ್ಷಗಳ ಹಿಂದೆ ಇದೇ ಪರಿಸರದಲ್ಲಿ ನಿರ್ಮಾಣಗೊಂಡ ಜಲವಿದ್ಯುತ್‌ ಘಟಕದಿಂದಾಗಿ ಕಿರು ಅಣೆಕಟ್ಟಾಗಿ ಮಾರ್ಪಡಾಗಿದೆ. ಇಲ್ಲಿ ಸಂಗ್ರಹವಾಗುವ ನೀರನ್ನು ರಾಮಸಮುದ್ರ ಪಂಪ್‌ ಹೌಸ್‌ಗೆ ಹಾಯಿಸಿ ಅಲ್ಲಿ ಶುದ್ಧೀಕರಿಸಿ ಕಾರ್ಕಳದ ವಿವಿಧೆಡೆಗಳಿಗೆ ಕುಡಿಯಲು ಈ ನೀರು ಪೂರೈಸಲಾಗುತ್ತಿದೆ.</p>

994ರಲ್ಲಿ ಎರಡು ಕೋಟಿ ರು. ವೆಚ್ಚದಲ್ಲಿ ದುರ್ಗ ಗ್ರಾ.ಪಂ. ವ್ಯಾಪ್ತಿಯ ಮುಂಡ್ಲಿಯಲ್ಲಿ ಸ್ವರ್ಣ ನದಿಗೆ ಅಡ್ಡವಾಗಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿತ್ತು. ಕೆಲ ವರ್ಷಗಳ ಹಿಂದೆ ಇದೇ ಪರಿಸರದಲ್ಲಿ ನಿರ್ಮಾಣಗೊಂಡ ಜಲವಿದ್ಯುತ್‌ ಘಟಕದಿಂದಾಗಿ ಕಿರು ಅಣೆಕಟ್ಟಾಗಿ ಮಾರ್ಪಡಾಗಿದೆ. ಇಲ್ಲಿ ಸಂಗ್ರಹವಾಗುವ ನೀರನ್ನು ರಾಮಸಮುದ್ರ ಪಂಪ್‌ ಹೌಸ್‌ಗೆ ಹಾಯಿಸಿ ಅಲ್ಲಿ ಶುದ್ಧೀಕರಿಸಿ ಕಾರ್ಕಳದ ವಿವಿಧೆಡೆಗಳಿಗೆ ಕುಡಿಯಲು ಈ ನೀರು ಪೂರೈಸಲಾಗುತ್ತಿದೆ.

55
<p>ಪಶ್ಚಿಮ ಘಟ್ಟದ ತಪ್ಪಲು ತೀರಾ ಪ್ರದೇಶದಲ್ಲಿ ಹುಟ್ಟಿಮಾಳ ಗ್ರಾಮದ ಮಲ್ಲಾರು, ಮುಳ್ಳೂರು, ಪಟ್ಟಣಹಿತ್ಲು, ಹೇರಂಜೆ, ಕಲ್ಯಾಣಿ, ಎಡಪ್ಪಾಡಿ, ಹೊಯ್ಗೆಹಿತ್ಲು, ಹೆಗ್ಗಡೆಮನೆ ಮತ್ತು ಕಡಂದಲಾಜೆ ಮೊದಲಾದೆಡೆಯ ತೊರೆಗಳು ಪಶ್ಚಿಮಾಭಿಮುಖವಾಗಿ ಹರಿಯುವ ಈ ತೊರೆಗಳೆಲ್ಲವೂ ಕಡಾರಿ(ಮಾಚೊಟ್ಟೆ) ಹೊಳೆ ಸೇರಿ ಎಣ್ಣೆಹೊಳೆಯನ್ನು ಕೂಡಿಕೊಂಡು ಗ್ರಾಮದ ಹೊರಗಡೆ ಸ್ವರ್ಣ ಎಂಬ ಹೆಸರಿನೊಂದಿಗೆ ಪರಿಚಯಿಸಿಕೊಂಡು ಉಡುಪಿಯ ಕಲ್ಯಾಣಪುರದಲ್ಲಿ ಸಮುದ್ರದೊಂದಿಗೆ ಲೀನವಾಗುತ್ತಿದೆ.</p>

<p>ಪಶ್ಚಿಮ ಘಟ್ಟದ ತಪ್ಪಲು ತೀರಾ ಪ್ರದೇಶದಲ್ಲಿ ಹುಟ್ಟಿಮಾಳ ಗ್ರಾಮದ ಮಲ್ಲಾರು, ಮುಳ್ಳೂರು, ಪಟ್ಟಣಹಿತ್ಲು, ಹೇರಂಜೆ, ಕಲ್ಯಾಣಿ, ಎಡಪ್ಪಾಡಿ, ಹೊಯ್ಗೆಹಿತ್ಲು, ಹೆಗ್ಗಡೆಮನೆ ಮತ್ತು ಕಡಂದಲಾಜೆ ಮೊದಲಾದೆಡೆಯ ತೊರೆಗಳು ಪಶ್ಚಿಮಾಭಿಮುಖವಾಗಿ ಹರಿಯುವ ಈ ತೊರೆಗಳೆಲ್ಲವೂ ಕಡಾರಿ(ಮಾಚೊಟ್ಟೆ) ಹೊಳೆ ಸೇರಿ ಎಣ್ಣೆಹೊಳೆಯನ್ನು ಕೂಡಿಕೊಂಡು ಗ್ರಾಮದ ಹೊರಗಡೆ ಸ್ವರ್ಣ ಎಂಬ ಹೆಸರಿನೊಂದಿಗೆ ಪರಿಚಯಿಸಿಕೊಂಡು ಉಡುಪಿಯ ಕಲ್ಯಾಣಪುರದಲ್ಲಿ ಸಮುದ್ರದೊಂದಿಗೆ ಲೀನವಾಗುತ್ತಿದೆ.</p>

ಪಶ್ಚಿಮ ಘಟ್ಟದ ತಪ್ಪಲು ತೀರಾ ಪ್ರದೇಶದಲ್ಲಿ ಹುಟ್ಟಿಮಾಳ ಗ್ರಾಮದ ಮಲ್ಲಾರು, ಮುಳ್ಳೂರು, ಪಟ್ಟಣಹಿತ್ಲು, ಹೇರಂಜೆ, ಕಲ್ಯಾಣಿ, ಎಡಪ್ಪಾಡಿ, ಹೊಯ್ಗೆಹಿತ್ಲು, ಹೆಗ್ಗಡೆಮನೆ ಮತ್ತು ಕಡಂದಲಾಜೆ ಮೊದಲಾದೆಡೆಯ ತೊರೆಗಳು ಪಶ್ಚಿಮಾಭಿಮುಖವಾಗಿ ಹರಿಯುವ ಈ ತೊರೆಗಳೆಲ್ಲವೂ ಕಡಾರಿ(ಮಾಚೊಟ್ಟೆ) ಹೊಳೆ ಸೇರಿ ಎಣ್ಣೆಹೊಳೆಯನ್ನು ಕೂಡಿಕೊಂಡು ಗ್ರಾಮದ ಹೊರಗಡೆ ಸ್ವರ್ಣ ಎಂಬ ಹೆಸರಿನೊಂದಿಗೆ ಪರಿಚಯಿಸಿಕೊಂಡು ಉಡುಪಿಯ ಕಲ್ಯಾಣಪುರದಲ್ಲಿ ಸಮುದ್ರದೊಂದಿಗೆ ಲೀನವಾಗುತ್ತಿದೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ಕಸದ ರಾಶಿಯಿಂದ ಹತ್ತಿಕೊಂಡ ಬೆಂಕಿ ನೀಲಗಿರಿ ತೋಪಿಗೆ ; ಸ್ಥಳೀಯರ ಸಾಹಸದಿಂದ ತಪ್ಪಿದ ಭಾರಿ ಅನಾಹುತ!
Recommended image2
ರಸ್ತೆ ಮೇಲೆಯೇ ಕಾರ್ ಪಾರ್ಕ್ ಮಾಡಿ ಹೋದ ಆಸಾಮಿ! ಟ್ರಾಫಿಕ್ ಜಾಮ್, ಸಾರ್ವಜನಿಕರು ಸೇರಿ ಏನು ಮಾಡಿದ್ರು ನೋಡಿ!
Recommended image3
ವಿದ್ಯಾರ್ಥಿಯ ತಾಯಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕ ಶಿಕ್ಷಕನಿಗೆ 3 ವರ್ಷ ಜೈಲು ಶಿಕ್ಷೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved