MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಧಾರವಾಡದಲ್ಲಿ ಉತ್ತರ ಕರ್ನಾಟಕದ ಪ್ರಥಮ ನೀರಾ ಮಳಿಗೆ ಆರಂಭ

ಧಾರವಾಡದಲ್ಲಿ ಉತ್ತರ ಕರ್ನಾಟಕದ ಪ್ರಥಮ ನೀರಾ ಮಳಿಗೆ ಆರಂಭ

ಧಾರವಾಡ(ಸೆ.21): ಮಲೆನಾಡು ನಟ್ಸ್‌ ಆ್ಯಂಡ್‌ ಸ್ಪೈಸಸ್‌ ರೈತ ಉತ್ಪಾದಕ ಸಂಸ್ಥೆ ವತಿಯಿಂದ ಉತ್ತರ ಕರ್ನಾಟಕದಲ್ಲಿ ಮೊದಲ ಬಾರಿಗೆ ಧಾರವಾಡದಲ್ಲಿ ಭಾನುವಾರ ಎರಡು ನೀರಾ ಮಾರಾಟ ಕೇಂದ್ರಗಳಿಗೆ ಚಾಲನೆ ನೀಡಲಾಯಿತು.  

1 Min read
Kannadaprabha News | Asianet News
Published : Sep 21 2020, 03:02 PM IST
Share this Photo Gallery
  • FB
  • TW
  • Linkdin
  • Whatsapp
14
<p>ನಗರದ ಸ್ಟೇಷನ್‌ ರಸ್ತೆಯ ತಹಸೀಲ್ದಾರ್‌ ಕಚೇರಿ ಹಾಗೂ ವಿವೇಕಾನಂದ ವೃತ್ತದ ಬಳಿ ಆರಂಭವಾದ ಸುಪ್ರೀಂ ನೀರಾ ಕೇಂದ್ರಗಳಿಗೆ ಅರವಿಂದ ಬೆಲ್ಲದ ಚಾಲನೆ ನೀಡಿದರು.&nbsp;</p>

<p>ನಗರದ ಸ್ಟೇಷನ್‌ ರಸ್ತೆಯ ತಹಸೀಲ್ದಾರ್‌ ಕಚೇರಿ ಹಾಗೂ ವಿವೇಕಾನಂದ ವೃತ್ತದ ಬಳಿ ಆರಂಭವಾದ ಸುಪ್ರೀಂ ನೀರಾ ಕೇಂದ್ರಗಳಿಗೆ ಅರವಿಂದ ಬೆಲ್ಲದ ಚಾಲನೆ ನೀಡಿದರು.&nbsp;</p>

ನಗರದ ಸ್ಟೇಷನ್‌ ರಸ್ತೆಯ ತಹಸೀಲ್ದಾರ್‌ ಕಚೇರಿ ಹಾಗೂ ವಿವೇಕಾನಂದ ವೃತ್ತದ ಬಳಿ ಆರಂಭವಾದ ಸುಪ್ರೀಂ ನೀರಾ ಕೇಂದ್ರಗಳಿಗೆ ಅರವಿಂದ ಬೆಲ್ಲದ ಚಾಲನೆ ನೀಡಿದರು. 

24
<p>ಭಾರತೀಯ ಸಂಸ್ಕೃತಿಯಲ್ಲಿ ನೀರಾ ಅಂತಹ ಉತ್ತಮ ಪೇಯಗಳಿದ್ದು, ತಂತ್ರಜ್ಞಾನ ಅಭಿವೃದ್ಧಿ ಪಡಿಸುವ ಮೂಲಕ ಅವುಗಳನ್ನು ಗ್ರಾಹಕರಿಗೆ ಮುಟ್ಟಿಸುವ ಕಾರ್ಯವಾಗಬೇಕಿದೆ ಎಂದು ಹೇಳಿದ ಶಾಸಕರು</p>

<p>ಭಾರತೀಯ ಸಂಸ್ಕೃತಿಯಲ್ಲಿ ನೀರಾ ಅಂತಹ ಉತ್ತಮ ಪೇಯಗಳಿದ್ದು, ತಂತ್ರಜ್ಞಾನ ಅಭಿವೃದ್ಧಿ ಪಡಿಸುವ ಮೂಲಕ ಅವುಗಳನ್ನು ಗ್ರಾಹಕರಿಗೆ ಮುಟ್ಟಿಸುವ ಕಾರ್ಯವಾಗಬೇಕಿದೆ ಎಂದು ಹೇಳಿದ ಶಾಸಕರು</p>

ಭಾರತೀಯ ಸಂಸ್ಕೃತಿಯಲ್ಲಿ ನೀರಾ ಅಂತಹ ಉತ್ತಮ ಪೇಯಗಳಿದ್ದು, ತಂತ್ರಜ್ಞಾನ ಅಭಿವೃದ್ಧಿ ಪಡಿಸುವ ಮೂಲಕ ಅವುಗಳನ್ನು ಗ್ರಾಹಕರಿಗೆ ಮುಟ್ಟಿಸುವ ಕಾರ್ಯವಾಗಬೇಕಿದೆ ಎಂದು ಹೇಳಿದ ಶಾಸಕರು

34
<p>ನೀರಾ ಬಗ್ಗೆ ಇನ್ನೂ ತಪ್ಪು ಕಲ್ಪನೆಗಳಿವೆ. ನಾನು ವಿಧಾನಸೌಧದಲ್ಲಿ ನೀರಾ ಸೇವಿಸಿದ್ದು, ಆರೋಗ್ಯದ ದೃಷ್ಟಿಯಿಂದ ನೀರಾ ಉತ್ತಮ ಪೇಯ. ಆದರೆ, ಇಷ್ಟು ದಿನಗಳ ಕಾಲ ಗ್ರಾಹಕರಿಗೆ ಲಭ್ಯವಾಗುತ್ತಿರಲಿಲ್ಲ. ಇದೀಗ ತಂತ್ರಜ್ಞಾನ ಬಳಸಿ ಅದನ್ನು ಕೊನೆ ಗ್ರಾಹಕರಿಗೆ ಮಲೆನಾಡು ನಟ್ಸ್‌ ಆ್ಯಂಡ್‌ ಸ್ಪೈಸಸ್‌ ರೈತ ಉತ್ಪಾದಕ ಸಂಸ್ಥೆ ಹಾಗೂ ಸುಪ್ರೀಂ ಸಂಸ್ಥೆಗಳು ಮುಟ್ಟಿಸುತ್ತಿವೆ ಎಂದು ತಿಳಿಸಿದ್ದಾರೆ.&nbsp;</p>

<p>ನೀರಾ ಬಗ್ಗೆ ಇನ್ನೂ ತಪ್ಪು ಕಲ್ಪನೆಗಳಿವೆ. ನಾನು ವಿಧಾನಸೌಧದಲ್ಲಿ ನೀರಾ ಸೇವಿಸಿದ್ದು, ಆರೋಗ್ಯದ ದೃಷ್ಟಿಯಿಂದ ನೀರಾ ಉತ್ತಮ ಪೇಯ. ಆದರೆ, ಇಷ್ಟು ದಿನಗಳ ಕಾಲ ಗ್ರಾಹಕರಿಗೆ ಲಭ್ಯವಾಗುತ್ತಿರಲಿಲ್ಲ. ಇದೀಗ ತಂತ್ರಜ್ಞಾನ ಬಳಸಿ ಅದನ್ನು ಕೊನೆ ಗ್ರಾಹಕರಿಗೆ ಮಲೆನಾಡು ನಟ್ಸ್‌ ಆ್ಯಂಡ್‌ ಸ್ಪೈಸಸ್‌ ರೈತ ಉತ್ಪಾದಕ ಸಂಸ್ಥೆ ಹಾಗೂ ಸುಪ್ರೀಂ ಸಂಸ್ಥೆಗಳು ಮುಟ್ಟಿಸುತ್ತಿವೆ ಎಂದು ತಿಳಿಸಿದ್ದಾರೆ.&nbsp;</p>

ನೀರಾ ಬಗ್ಗೆ ಇನ್ನೂ ತಪ್ಪು ಕಲ್ಪನೆಗಳಿವೆ. ನಾನು ವಿಧಾನಸೌಧದಲ್ಲಿ ನೀರಾ ಸೇವಿಸಿದ್ದು, ಆರೋಗ್ಯದ ದೃಷ್ಟಿಯಿಂದ ನೀರಾ ಉತ್ತಮ ಪೇಯ. ಆದರೆ, ಇಷ್ಟು ದಿನಗಳ ಕಾಲ ಗ್ರಾಹಕರಿಗೆ ಲಭ್ಯವಾಗುತ್ತಿರಲಿಲ್ಲ. ಇದೀಗ ತಂತ್ರಜ್ಞಾನ ಬಳಸಿ ಅದನ್ನು ಕೊನೆ ಗ್ರಾಹಕರಿಗೆ ಮಲೆನಾಡು ನಟ್ಸ್‌ ಆ್ಯಂಡ್‌ ಸ್ಪೈಸಸ್‌ ರೈತ ಉತ್ಪಾದಕ ಸಂಸ್ಥೆ ಹಾಗೂ ಸುಪ್ರೀಂ ಸಂಸ್ಥೆಗಳು ಮುಟ್ಟಿಸುತ್ತಿವೆ ಎಂದು ತಿಳಿಸಿದ್ದಾರೆ. 

44
<p>ಈ ಮೂಲಕ ಪ್ರತಿ ತೆಂಗಿನ ಮರಕ್ಕೆ ವಾರ್ಷಿಕ 1 ಸಾವಿರದ ಬದಲು ಇದೀಗ 6 ಸಾವಿರ ಸಿಗುವಂತಾಗಿದೆ ಎಂದರು.</p>

<p>ಈ ಮೂಲಕ ಪ್ರತಿ ತೆಂಗಿನ ಮರಕ್ಕೆ ವಾರ್ಷಿಕ 1 ಸಾವಿರದ ಬದಲು ಇದೀಗ 6 ಸಾವಿರ ಸಿಗುವಂತಾಗಿದೆ ಎಂದರು.</p>

ಈ ಮೂಲಕ ಪ್ರತಿ ತೆಂಗಿನ ಮರಕ್ಕೆ ವಾರ್ಷಿಕ 1 ಸಾವಿರದ ಬದಲು ಇದೀಗ 6 ಸಾವಿರ ಸಿಗುವಂತಾಗಿದೆ ಎಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved