MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಭಕ್ತರ ಭೇಟಿ ವಿರಳ, ಹೀಗಿತ್ತು ಮೊದಲ ದಿನ

ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಭಕ್ತರ ಭೇಟಿ ವಿರಳ, ಹೀಗಿತ್ತು ಮೊದಲ ದಿನ

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತರಿಗೆ ಶ್ರೀ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದರ್ಶನಕ್ಕೆ ಬರುವ ಭಕ್ತರಿಂದಾಗಿ ಸೋಂಕು ಹರಡದಂತೆ ದೇವಸ್ಥಾನದ ಆಡಳಿತ ಮಂಡಳಿ ಸಾಕಷ್ಟುಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಇಲ್ಲಿವೆ ಫೋಟೋಸ್

1 Min read
Suvarna News | Asianet News
Published : Jun 09 2020, 08:43 AM IST| Updated : Jun 09 2020, 08:52 AM IST
Share this Photo Gallery
  • FB
  • TW
  • Linkdin
  • Whatsapp
17
<p>ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತರಿಗೆ ಶ್ರೀ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದರ್ಶನಕ್ಕೆ ಬರುವ ಭಕ್ತರಿಂದಾಗಿ ಸೋಂಕು ಹರಡದಂತೆ ದೇವಸ್ಥಾನದ ಆಡಳಿತ ಮಂಡಳಿ ಸಾಕಷ್ಟುಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.</p>

<p>ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತರಿಗೆ ಶ್ರೀ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದರ್ಶನಕ್ಕೆ ಬರುವ ಭಕ್ತರಿಂದಾಗಿ ಸೋಂಕು ಹರಡದಂತೆ ದೇವಸ್ಥಾನದ ಆಡಳಿತ ಮಂಡಳಿ ಸಾಕಷ್ಟುಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.</p>

ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತರಿಗೆ ಶ್ರೀ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದರ್ಶನಕ್ಕೆ ಬರುವ ಭಕ್ತರಿಂದಾಗಿ ಸೋಂಕು ಹರಡದಂತೆ ದೇವಸ್ಥಾನದ ಆಡಳಿತ ಮಂಡಳಿ ಸಾಕಷ್ಟುಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

27
<p>ಗರ್ಭಗುಡಿಯ ಎದುರಿನ ಮುಖ್ಯ ದ್ವಾರದ ಮೂಲಕ ದೇವಿಯ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೋನಾ ಮಾಹಾಮಾರಿ ವ್ಯಾಪಿಸುತ್ತಿರುವುದರಿಂದ ದೇವರ ಗರ್ಭಗುಡಿಯ ತನಕ ಪ್ರವೇಶ ಅವಕಾಶ ನಿರಾಕರಿಸಲಾಗಿದೆ.</p>

<p>ಗರ್ಭಗುಡಿಯ ಎದುರಿನ ಮುಖ್ಯ ದ್ವಾರದ ಮೂಲಕ ದೇವಿಯ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೋನಾ ಮಾಹಾಮಾರಿ ವ್ಯಾಪಿಸುತ್ತಿರುವುದರಿಂದ ದೇವರ ಗರ್ಭಗುಡಿಯ ತನಕ ಪ್ರವೇಶ ಅವಕಾಶ ನಿರಾಕರಿಸಲಾಗಿದೆ.</p>

ಗರ್ಭಗುಡಿಯ ಎದುರಿನ ಮುಖ್ಯ ದ್ವಾರದ ಮೂಲಕ ದೇವಿಯ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಜಿಲ್ಲೆಯಲ್ಲಿ ಕೊರೋನಾ ಮಾಹಾಮಾರಿ ವ್ಯಾಪಿಸುತ್ತಿರುವುದರಿಂದ ದೇವರ ಗರ್ಭಗುಡಿಯ ತನಕ ಪ್ರವೇಶ ಅವಕಾಶ ನಿರಾಕರಿಸಲಾಗಿದೆ.

37
<p>ಸೋಮವಾರ ಮುಂಜಾನೆಯಿಂದಲೇ ಪೂಜಾ ವಿಧಿ ಮುಗಿದ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದರೂ, ಮೊದಲ ದಿನ ನಿರೀಕ್ಷೆಯ ಸಂಖ್ಯೆಯಲ್ಲಿ ಭಕ್ತರು ಬಂದಿರಲಿಲ್ಲ.</p>

<p>ಸೋಮವಾರ ಮುಂಜಾನೆಯಿಂದಲೇ ಪೂಜಾ ವಿಧಿ ಮುಗಿದ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದರೂ, ಮೊದಲ ದಿನ ನಿರೀಕ್ಷೆಯ ಸಂಖ್ಯೆಯಲ್ಲಿ ಭಕ್ತರು ಬಂದಿರಲಿಲ್ಲ.</p>

ಸೋಮವಾರ ಮುಂಜಾನೆಯಿಂದಲೇ ಪೂಜಾ ವಿಧಿ ಮುಗಿದ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದರೂ, ಮೊದಲ ದಿನ ನಿರೀಕ್ಷೆಯ ಸಂಖ್ಯೆಯಲ್ಲಿ ಭಕ್ತರು ಬಂದಿರಲಿಲ್ಲ.

47
<p>ಸೋಮವಾರ ದರ್ಶನ ಪಡೆದವರಲ್ಲಿ ಹೊರ ರಾಜ್ಯಗಳಿಂದ ಬಂದಿದ್ದ ಭಕ್ತರು ಕಾಣಿಸಲಿಲ್ಲ.</p>

<p>ಸೋಮವಾರ ದರ್ಶನ ಪಡೆದವರಲ್ಲಿ ಹೊರ ರಾಜ್ಯಗಳಿಂದ ಬಂದಿದ್ದ ಭಕ್ತರು ಕಾಣಿಸಲಿಲ್ಲ.</p>

ಸೋಮವಾರ ದರ್ಶನ ಪಡೆದವರಲ್ಲಿ ಹೊರ ರಾಜ್ಯಗಳಿಂದ ಬಂದಿದ್ದ ಭಕ್ತರು ಕಾಣಿಸಲಿಲ್ಲ.

57
<p>ದರ್ಶನವಲ್ಲದೆ ಇತರ ಸೇವೆ, ತೀರ್ಥ ಪ್ರಸಾದಕ್ಕೆ ಅವಕಾಶವಿರಲಿಲ್ಲ.</p>

<p>ದರ್ಶನವಲ್ಲದೆ ಇತರ ಸೇವೆ, ತೀರ್ಥ ಪ್ರಸಾದಕ್ಕೆ ಅವಕಾಶವಿರಲಿಲ್ಲ.</p>

ದರ್ಶನವಲ್ಲದೆ ಇತರ ಸೇವೆ, ತೀರ್ಥ ಪ್ರಸಾದಕ್ಕೆ ಅವಕಾಶವಿರಲಿಲ್ಲ.

67
<p>ಬೆಳಗ್ಗೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು, 5.30ರಿಂದ ಬೆಳಿಗ್ಗೆ 7.30ರ ತನಕ ಮತ್ತು 10.30ರಿಂದ ಮಧ್ಯಾಹ್ನ 1.30ರ ತನಕ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆ ತನಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.</p>

<p>ಬೆಳಗ್ಗೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು, 5.30ರಿಂದ ಬೆಳಿಗ್ಗೆ 7.30ರ ತನಕ ಮತ್ತು 10.30ರಿಂದ ಮಧ್ಯಾಹ್ನ 1.30ರ ತನಕ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆ ತನಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.</p>

ಬೆಳಗ್ಗೆ 5 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು, 5.30ರಿಂದ ಬೆಳಿಗ್ಗೆ 7.30ರ ತನಕ ಮತ್ತು 10.30ರಿಂದ ಮಧ್ಯಾಹ್ನ 1.30ರ ತನಕ, ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆ ತನಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

77
<p>ಭಕ್ತರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಒಳಗೆ ಬರಬೇಕು. ಸಾಮಾಜಿಕ ಅಂತರ ಕಾಪಾಡಬೇಕು. 60 ವರ್ಷ ಮೇಲ್ಪಟ್ಟವರು ಹಾಗೂ ಸಣ್ಣ ಮಕ್ಕಳು ಇನ್ನು 15 ದಿನ ದೇವಸ್ಥಾನಕ್ಕೆ ಬರಬಾರದು. ಈಗ ಯಾವುದೇ ಅನ್ನ ಪ್ರಸಾದ ನೀಡುತ್ತಿಲ್ಲ. ಮುಂದೆ ಹಂತ ಹಂತವಾಗಿ ಅನ್ನಪ್ರಸಾದಕ್ಕೆ ವ್ಯವಸ್ಥೆ ಮಾಡಲಾಗುವುದು. ಸೋಮವಾರ ಸುಮಾರು 150 ಜನ ದೇವಸ್ಥಾನಕ್ಕೆ ಬಂದಿದ್ದಾರೆ. ಇದು ಮಳೆಗಾಲ ಆದ್ದರಿಂದ ದಿನಕ್ಕೆ 500 ಜನ ಭಕ್ತರು ಬರಬಹುದು ಎಂದು ಅಂದಾಜಿಸಲಾಗಿದೆ ಎಂದುಬ&nbsp;ಮುಖ್ಯ ಕಾರ್ಯನಿರ್ವಹಣಾಧಿಕಾರಿ&nbsp;ಅರವಿಂದ ಸುತ್ತುಗುಂಡಿ ತಿಳಿಸಿದ್ದಾರೆ.</p>

<p>ಭಕ್ತರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಒಳಗೆ ಬರಬೇಕು. ಸಾಮಾಜಿಕ ಅಂತರ ಕಾಪಾಡಬೇಕು. 60 ವರ್ಷ ಮೇಲ್ಪಟ್ಟವರು ಹಾಗೂ ಸಣ್ಣ ಮಕ್ಕಳು ಇನ್ನು 15 ದಿನ ದೇವಸ್ಥಾನಕ್ಕೆ ಬರಬಾರದು. ಈಗ ಯಾವುದೇ ಅನ್ನ ಪ್ರಸಾದ ನೀಡುತ್ತಿಲ್ಲ. ಮುಂದೆ ಹಂತ ಹಂತವಾಗಿ ಅನ್ನಪ್ರಸಾದಕ್ಕೆ ವ್ಯವಸ್ಥೆ ಮಾಡಲಾಗುವುದು. ಸೋಮವಾರ ಸುಮಾರು 150 ಜನ ದೇವಸ್ಥಾನಕ್ಕೆ ಬಂದಿದ್ದಾರೆ. ಇದು ಮಳೆಗಾಲ ಆದ್ದರಿಂದ ದಿನಕ್ಕೆ 500 ಜನ ಭಕ್ತರು ಬರಬಹುದು ಎಂದು ಅಂದಾಜಿಸಲಾಗಿದೆ ಎಂದುಬ&nbsp;ಮುಖ್ಯ ಕಾರ್ಯನಿರ್ವಹಣಾಧಿಕಾರಿ&nbsp;ಅರವಿಂದ ಸುತ್ತುಗುಂಡಿ ತಿಳಿಸಿದ್ದಾರೆ.</p>

ಭಕ್ತರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಒಳಗೆ ಬರಬೇಕು. ಸಾಮಾಜಿಕ ಅಂತರ ಕಾಪಾಡಬೇಕು. 60 ವರ್ಷ ಮೇಲ್ಪಟ್ಟವರು ಹಾಗೂ ಸಣ್ಣ ಮಕ್ಕಳು ಇನ್ನು 15 ದಿನ ದೇವಸ್ಥಾನಕ್ಕೆ ಬರಬಾರದು. ಈಗ ಯಾವುದೇ ಅನ್ನ ಪ್ರಸಾದ ನೀಡುತ್ತಿಲ್ಲ. ಮುಂದೆ ಹಂತ ಹಂತವಾಗಿ ಅನ್ನಪ್ರಸಾದಕ್ಕೆ ವ್ಯವಸ್ಥೆ ಮಾಡಲಾಗುವುದು. ಸೋಮವಾರ ಸುಮಾರು 150 ಜನ ದೇವಸ್ಥಾನಕ್ಕೆ ಬಂದಿದ್ದಾರೆ. ಇದು ಮಳೆಗಾಲ ಆದ್ದರಿಂದ ದಿನಕ್ಕೆ 500 ಜನ ಭಕ್ತರು ಬರಬಹುದು ಎಂದು ಅಂದಾಜಿಸಲಾಗಿದೆ ಎಂದುಬ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಸುತ್ತುಗುಂಡಿ ತಿಳಿಸಿದ್ದಾರೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved